ಭಾನುವಾರ 954 ಜನರನ್ನು ಡೆಂಗಿ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರಲ್ಲಿ 159 ಮಂದಿ ಡೆಂಗಿ ಹೊಂದಿರುವುದು ದೃಢ ಪಟ್ಟಿದೆ ಎಂದು ಕರ್ನಾಟಕ ಆರೋಗ್ಯ ಇಲಾಖೆ ತಿಳಿಸಿದೆ. ಡೆಂಗಿ ಬಾಧಿತರಲ್ಲಿ ಎಲ್ಲ ಪ್ರಾಯದವರೂ ಇದ್ದು ಭಾನುವಾರದ 159 ಪ್ರಕರಣದಲ್ಲಿ 80 ಬೆಂಗಳೂರು ನಗರ ವ್ಯಾಪ್ತಿಯದಾಗಿದೆ. ಸದ್ಯ 301 ಜನರು ಡೆಂಗಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ
ಪುರಿ ಜಗನ್ನಾಥ ದೇವಾಲಯದ ರಥೋತ್ಸವದಲ್ಲಿ ನೂಕು ನುಗ್ಗಲಿನಲ್ಲಿ ಒಬ್ಬ ಸತ್ತುದರಿಂದ ತೇರು ಎಳೆಯುವುದನ್ನು ಸೋಮವಾರಕ್ಕೆ ಮುಂದೂಡಲಾಗಿದೆ. ತೇರು ಎಳೆಯುವ ಸಮಯದಲ್ಲಿ ಹೆಚ್ಚು ಭಕ್ತರು ಸೇರಿದ್ದರು. ರಥ ಎಳೆಯಲು ಮುನ್ನುಗ್ಗಿದ್ದರಿಂದ ನೂಕು ನುಗ್ಗಲು ಉಂಟಾಯಿತು. ಒಬ್ಬ ಉಸಿರು ಕಟ್ಟಿ ಸತ್ತರೆ ಹಲವರು ಕೆಳಕ್ಕೆ ಬಿದ್ದು ಗಾಯಗೊಂಡರು. ಒಬ್ಬಿಬ್ಬರು ಗಂಭೀರ ಎಂದು ತಿಳಿದು ಬಂದಿದೆ. ಭಾನುವಾರ ಸಂಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್
ಜಗತ್ತಿನ ಜನರು ಪ್ರೀತಿಸುವ ಹಣ್ಣುಗಳಲ್ಲಿ ಒಂದಾದ ಪಪ್ಪಾಯಿ ಪ್ರತಿ ವರುಷ ಆರು ಕೋಟಿ ಟನ್ ಉತ್ಪಾದನೆ ಆಗುತ್ತದೆ. ಪಪ್ಪಾಯಿಯ ಬೇಸಾಯ ಮತ್ತು ಮೂಲ ತೆಂಕಣ ಮೆಕ್ಸಿಕೋ ಮತ್ತು ಕೋಸ್ಟಾರಿಕಾ ಆಗಿದೆ. ಪಪ್ಪಾಯಿ ಹೆಸರು ಕೂಡ ಅಲ್ಲಿಯದೇ ಆಗಿದೆ. ಇದು ತನ್ನ ಮದ್ಗುಣ ಮತ್ತು ಉತ್ತಮ ಪೋಷಕಾಂಶಗಳಿಂದ ವಾಣಿಜ್ಯ ಮಹತ್ವದ ಹಣ್ಣು ಎನಿಸಿದೆ.ಪಪ್ಪಾಯಿ ಕಾರಿಕಾ ಉಷ್ಣ ವಲಯದ ಹಣ್ಣಾಗಿದೆ. ಇಂಡೋನೇಶಿಯಾದಲ್ಲಿ ಇದರ ಎಲೆಯನ್ನು ಔಷಧಿಯಾಗಿ ಬಳಸುತ್ತಾರೆ. ಪಪ್ಪಾಯಿಯ ಸೊನೆ ಮತ್ತು ಕೆಲವು
ಪುತ್ತೂರು: ಮನೆ ಕಟ್ಟುವಾಗ ಅಗತ್ಯವಾಗಿ ಬೇಕಾದ 9/11 ಪತ್ರ ಗ್ರಾಪಂ ಕಚೇರುಯಲ್ಲೇ ನೀಡುವಂತೆ ಹಿಂದಿನ ಸಿದ್ದರಾಮಯ್ಯ ಸರಕಾರ ಆದೇಶ ಮಾಡಿತ್ತು ಆದರೆ ಹಿಂದಿನ ಬೊಮ್ಮಾಯಿ ನೇತೃತ್ಬದ ಬಿಜೆಪಿ ಸರಕಾರ ಅದನ್ನು ಮುಡಾಗೆ ಶಿಫ್ಟ್ ಮಾಡಿ ಜನರಿಗೆ ತೊಂದರೆ ಕೊಟ್ಟಿದ್ದಾರೆ ಎಂದು ಶಾಸಕ ಅಶೋಕ್ ರೈ ಹೇಳಿದರು.ಅವರು ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.ಕಾಂಗ್ರೆಸ್ ಸರಕಾರ ಎಂದಿಗೂ ಜನರಿಗೆ ತೊಂದರೆ ಕೊಡುವುದೇ ಇಲ್ಲ. ಬಿಜೆಪಿ ಸರಕಾರ
ಪುತ್ತೂರು: ನೂತನ ಆಧಾರ್ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ಪುತ್ತೂರು ತಾಲೂಕು ಕಚೇರಿಯಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ ನೂತನ ಆಧಾರ್ ಕೇಂದ್ರವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಪುತ್ತೂರು ತಾಲೂಕು ಕಚೇರಿಯಲ್ಲಿ ಆಧಾರ್ ಕೇಂದ್ರವನ್ನು ತೆರೆಯಲಾಗಿದೆ. ಆಧಾರ್ ಕಾರ್ಡ್ ಮಾಡಿಸಲು ಬೆಳಿಗ್ಗೆ 5 ಗಂಟೆಗೆ ಎದ್ದು ಅಂಚೆ ಕಚೇರಿ ಮುಂದೆ ಇನ್ನು ಕ್ಯೂ ನಿಲ್ಲುವ ಅಗತ್ಯವಿಲ್ಲ ಎಂದು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ. ನೂತನ ಕೇಂದ್ರದಲ್ಲಿ 18 ವರ್ಷ
ವಿದ್ಯರ್ಥಿಗಳಲ್ಲಿ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿ ಮೂಡಿಸಲು ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವನಹೋತ್ಸವವನ್ನು ಆಚರಿಸಲಾಯಿತು . ಗಿಡಗಳನ್ನು ನೆಟ್ಟು ಬೆಳೆಸುವುದು ಇಂದಿನ ಯುವ ಜನಾಂಗದ ಆದ್ಯ ರ್ತವ್ಯ ಆಗಿರುತ್ತದೆ. ಕರ್ಯಕ್ರಮದಲ್ಲಿ ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ, ನರ್ದೇಶಕಿಯಾದ ಶ್ರೀಮತಿ ಮಮತಾ ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀಮತಿ ಸುಜಾತ ಹಾಗೂ ಸಂಸ್ಥೆಯ ಉಪನ್ಯಾಸಕರು, ಉಪನ್ಯಾಸಕೇತರರು, ವಿದ್ಯರ್ಥಿಗಳು ಉಪಸ್ಥಿತರಿದ್ದರು.
ಮಂಜೇಶ್ವರದ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಗೆ ಅಡ್ಡಲಾಗಿ ಇತ್ತೀಚೆಗೆ ಸ್ಥಾಪಿತವಾಗಿದ್ದ ವಿದ್ಯುತ್ ಕಂಬ ಅಳವಡಿಕೆಯಲ್ಲಿ ಭಾರೀ ಅವ್ಯವಹಾರ ನಡೆದಿರುವ ಬಗ್ಗೆ ಸ್ಥಳೀಯರಿಂದ ವ್ಯಾಪಕ ಆರೋಪಗಳು ಕೇಳಿ ಬರುತ್ತಿದೆ. ಸರ್ವೀಸ್ ರಸ್ತೆ ನಿರ್ಮಾಣ ಪೂರ್ಣಗೊಂಡ ನಂತರ, ಈ ಪೋಸ್ಟ್ಗಳನ್ನು ಕಾಂಕ್ರೀಟೀಕರಣಗೊಳಿಸಿ ಅಳವಡಿಸಲಾಗುವುದಾಗಿ ಸಂಬಂಧಪಟ್ಟ ಅಧಿಕಾರಿಗಳು ಸ್ಥಳೀಯರಿಗೆ ಭರವಸೆ ನೀಡಿದ್ದರು. ಆದರೆ ಸೋಮವಾರ ಸಂಜೆ ಏಳು ಗಂಟೆ ಸುಮಾರಿಗೆ ತಲಪಾಡಿಯಿಂದ ಉದ್ಯಾವರ ತನಕ
ಬ್ರಹ್ಮಾವರ: ಕಟೀಲು ಶ್ರೀ ದುರ್ಗಾ ಪರಮೇಶ್ವರೀ ಪದವಿ ಪೂರ್ವಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ 96.5 ಅಂಕ ಪಡೆದು ಶಿಕ್ಷಣದಲ್ಲಿ ಟೋಪರ್ ಆಗಿ ಚಿತ್ರ ರಚನೆ ಕಲೆಯಲ್ಲಿ ಸೂಪರ್ ಎನಿಸಿಕೊಂಡ ಬಜ್ಪೆಯ ಸಮ್ಯತ ಆಚಾರ್ಯ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರ ಚಿತ್ರವನ್ನು ರಚಿಸಿ ಕಾರ್ಯಕ್ರಮವೊಂದರಲ್ಲಿ ನೀಡಿ ಬೇಷ್ ಎನಿಸಿಕೊಂಡಿದ್ದಾಳೆ. ಕೋಟೇಶ್ವರದ ಕಾರ್ಯಕ್ರಮವೊಂದರಲ್ಲಿ ಪ್ರತಿಭಾಪುರಸ್ಕಾರಕ್ಕೆ ಬಂದ ಸಮ್ಯತ ಆಚಾರ್ಯ ಉದ್ಘಾಟಕರಾದ ಕೋಟ ಶ್ರೀನಿವಾಸ ಪೂಜಾರಿಯವರಿಗೆ
ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು ಇವರಿಂದ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದಲ್ಲಿ ಸಹಕಾರ ರತ್ನ ಡಾ. ಎಂ ಎನ್ ರಾಜೇಂದ್ರ ಕುಮಾರ್ ಇವರ ಸಹಕಾರದೊಂದಿಗೆ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ ನಡೆಯಲಿದೆ ಎಂದು ಮಾಸ್ ಲಿಮಿಟೆಡ್ ನ ಅಧ್ಯಕ್ಷ ಕೆ ಸೀತಾರಾಮ ರೈ ಸವಣೂರು ಹೇಳಿದರು. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಶಾಸಕ ಅಶೋಕ್ ಕುಮಾರ್ ರೈ ಅವರು ಅಡಿಕೆ […]
ಎರ್ಮಾಳು-ಪಡುಬಿದ್ರಿ ಗಡಿಭಾಗ ರಾಷ್ಟ್ರೀಯ ಹೆದ್ದಾರಿ ೬೬ರ ಕಿರು ಸೇತುವೆ ಬಳಿ ದಿನನಿತ್ಯ ಅಪಘಾತಗಳು ಸಂಭವಿಸುತ್ತಿದ್ದು ಅಪಘಾತ ವಲಯವಾಗಿ ರೂಪುಗೊಳ್ಳುತ್ತಿದೆ. ಸೋಮವಾರ ರಾತ್ರಿ ಗೂಡ್ಸ್ ಟೆಂಪೊವೊಂದು ಹೆದ್ದಾರಿಯಲ್ಲಿ ಶೇಕರಣೆಗೊಂಡಿರುವ ನೀರಿನ ಮೇಲಿಂದ ಚಲಿಸಿ ರಸ್ತೆ ವಿಭಜಕವೇರಿ ಮಗುಚಿ ಬಿದ್ದಿದೆ. ಭಾನುವಾರ ರಾತ್ರಿ ಕಾರೊಂದು ಅದೇ ಪ್ರದೇಶದಲ್ಲಿ ಪಲ್ಟಿಯಾಗಿ ನಾಲ್ವರು ಪ್ರಾಣಾಪಾಯದಿಂದ ಪಾರದ ಘಟನೆ ಹಚ್ಚ ಹಸುರಾಗಿರುವಾಗಲೇ ಮತ್ತೆ ಅಪಘಾತ ನಡೆದಿದೆ. ಈ ಅಪಘಾತಕ್ಕೆ




























