Home Posts tagged #V4NEWS KARNATKA

ಮೂಡುಬಿದಿರೆ ಪುರಸಭಾ ಅಧಿವೇಶನ : ಎಸ್‍ಎಫ್‍ಸಿ ನಿಧಿ ಕಾಮಗಾರಿ ಟೆಂಡರ್ ತಡೆ ಹಿಡಿಯಲು ಆಗ್ರಹ

 ಪುರಸಭೆಯ ಬೀದಿದೀಪ, ವಿದ್ಯುತ್ ದಾರಿದೀಪ ದುರಸ್ತಿ ಮತ್ತು ನಿರ್ವಹಣೆ ಮತ್ತು ಕೊಳವೆ ಬಾವಿಗಳಿಗೆ ಜೋಡಿಸಿದ ಎಲ್ಲಾ ರೀತಿಯ ಪಂಪುಗಳಿಗೆ ಅಗತ್ಯವಿರುವ ಬಿಡಿಭಾಗಗಳನ್ನು ಜೋಡಿಸಿ ದುರಸ್ತಿಪಡಿಸುವ ಕಾಮಗಾರಿಯ ಟೆಂಡರ್ ಮತ್ತು ಪುರಸಭಾ ವ್ಯಾಪ್ತಿಯ ವಿವಿಧ ಕಾಮಗಾರಿಗಳಿಗೆ ಎಸ್‌ಎಫ್‌ಸಿ 2019-20ನೇ ಸಾಲಿನ ವಿಶೇಷ ಅನುದಾನದಡಿಯಲ್ಲಿ ಕಾಮಗಾರಿ ನಡೆಸಲು ಟೆಂಡರ್‌ಗೆ ಅನುಮೋದನೆ

ಕರ್ತವ್ಯ ನಿರತ ವೈದ್ಯರಿಗೆ ಹಲ್ಲೆ ನಡೆಸಿದ ಆರೋಪ ಇಬ್ಬರ ಬಂಧನ

ಮಂಗಳೂರಿನ ಖಾಸಗಿ ಆಸ್ಪತ್ರೆಯ ಕರ್ತವ್ಯನಿರತ ವೈದ್ಯರಿಗೆ ಹಲ್ಲೆ ನಡೆಸಿದ ಆರೋಪದ ಮೇಲೆ ಇಬ್ಬರ ಬಂಧವಾಗಿದ್ದು, ಇತರ ಕೆಲ ಆರೋಪಿಗಳ ಪತ್ತೆಯಾಗಬೇಕಿದೆ. ಈ ನಡುವೆ, ಈ ಪ್ರಕರಣದಲ್ಲಿ ಗರ್ಭಿಣಿ ಮಹಿಳೆಗೆ ಚಿಕಿತ್ಸೆಯಲ್ಲಿ ವೈದ್ಯರಿಂದ ಕಿರಿಕಿರಿ, ತೊಂದರೆ ಆಗಿರುವ ಕುರಿತಂತೆ ದೂರು ನೀಡಲಾಗಿದ್ದು, ಈ ಬಗ್ಗೆಯೂ ಸೂಕ್ತ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಅವರು, ಕರ್ತವ್ಯ ನಿರತ ವೈದ್ಯರ ಮೇಲೆ