Home Posts tagged V4News (Page 357)

ಪುತ್ತೂರು: ಶಿವಮೊಗ್ಗ ಘಟನೆ ಬಗ್ಗೆ ರಾಷ್ಟ್ರೀಯ ತನಿಖಾ ತಂಡದಿಂದ ತನಿಖೆಯಾಗಲಿ, ವಿಹಿಂಪ, ಬಜರಂಗದಳ ಆಗ್ರಹ

ಪುತ್ತೂರು: ಶಿವಮೊಗ್ಗದಲ್ಲಿ ಮಿಲಾದ್ ಆಚರಣೆ ಸಂದರ್ಭ ನಡೆದ ದಾಳಿಯನ್ನು ವಿಶ್ವ ಹಿಂದೂ ಪರಿಷತ್, ಬಜರಂಗಳ ತೀವ್ರವಾಗಿ ಖಂಡಿಸುತ್ತದೆ. ಈ ಘಟನೆಯಲ್ಲಿ ಭಾಗಿಯಾದವರನ್ನು ತಕ್ಷಣ ಬಂಧಿಸಿ ಸೂಕ್ತ ಶಿಕ್ಷೆ ವಿಧಿಸಬೇಕು ಎಂದು ವಿಹಿಂಪ, ಬಜರಂಗದಳ ಆಗ್ರಹಿಸಿದೆ. ಬಜರಂಗಳ ದಕ್ಷಿಣಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಸುದ್ದಿಗೋಷ್ಠಿಯಲ್ಲಿ ಖಂಡನೆ ವ್ಯಕ್ತಪಡಿಸಿ, ಮಿಲಾದ್

ಮಂಗಳೂರು: ಶಿವಮೊಗ್ಗ ಗಲಾಟೆ ವಿಚಾರ, ಕಾಂಗ್ರೆಸ್ ಸರ್ಕಾರ ಮೃದು ಧೋರಣೆಯೇ ಘಟನೆಗೆ ಕಾರಣ-ಶಾಸಕ ಡಾ. ವೈ. ಭರತ್ ಶೆಟ್ಟಿ

ಶಿವಮೊಗ್ಗದಲ್ಲಿ ನಡೆದ ಗಲಭೆಗೆ ಕಾಂಗ್ರೆಸ್ ಸರ್ಕಾರದ ಒಂದು ವರ್ಗಕ್ಕೆ ಮೀಸಲಾದ ಮೃದು ನೀತಿಯೇ ಕಾರಣ ಎಂದು ಶಾಸಕ ಡಾ. ಭರತ್ ಶೆಟ್ಟಿ ಆರೋಪ ಮಾಡಿದ್ದಾರೆ. ಸುರತ್ಕಲ್‍ನ ಶಾಸಕ ಕಚೇರಿಯಲ್ಲಿ ಅಹವಾಲು ಸ್ವೀಕರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು. ರಾಜ್ಯದ ವಿವಿಧಡೆ ಕೋಟಿ ಕೋಟಿ ಜನ ಸೇರುವ ಗಣೇಶ ಚತುರ್ಥಿ ಶಾಂತಿಯುತವಾಗಿ ನಡೆದಿದೆ. ಆದರೆ ಮುಸಲ್ಮಾನ ಬಾಂಧವರ ಹಬ್ಬದ ಸಂಭ್ರಮದ ವೇಳೆ ಇಂತಹ

ಬೈಂದೂರು: ವಿಹೆಚ್‍ಪಿ ಬಜರಂಗದಳದಿಂದ ಸರಣಿ ಗೋವುಗಳ ಹತ್ಯೆ ಖಂಡಿಸಿ ಪ್ರತಿಭಟನೆ

ಬೈಂದೂರು ತಾಲೂಕಿನ ಬೆಳ್ಳಾಲ ಗ್ರಾಮದಲ್ಲಿ ಗುಂಡೇಟಿನಿಂದ ಬಲಿಯಾದ ಸರಣಿ ಗೋ ಹತ್ಯೆಯನ್ನು ಖಂಡಿಸಿ ಹಾಗೂ ಆರೋಪಿಯಾದ ನರಸಿಂಹ ಕುಲಾಲ್‍ನನ್ನು ಶೀಘ್ರವೇ ಬಂಧಿಸುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಬಜರಂಗದಳ ಬೈಂದೂರು ಪ್ರಖಂಡದ ವತಿಯಿಂದ ಪ್ರತಿಭಟನೆ ಕೊಲ್ಲೂರಿನಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿಯಾದ ಶರಣ್ ಪಂಪ್ವೆಲ್ ಅವರು ಸಂತ್ರಸ್ತ ಕುಟುಂಬದ ಮನೆಗೆ ತೆರಳಿ ಸದಾಕಾಲ ವಿಶ್ವ ಹಿಂದು ಪರಿಷತ್ ನಿಮ್ಮೊಂದಿಗೆ

ಮುಂಬೈ: ಅ.7 ಮತ್ತು 8ರಂದು ಬಾಯೋ ಆಮ್ಚೆ ಚೇಡು ಚಿತ್ರ ಪ್ರೀಮಿಯರ್ ಪ್ರದರ್ಶನ

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಪಾರ ಯಶಸ್ಸುಗಳಿಸಿದ ಬಾಯೋ ಆಮ್ಚೆ ಚೇಡು ಚಿತ್ರ ಇದೀಗ ಮಾಯಾ ನಗರಿ ಮುಂಬೈಯಲ್ಲಿ ಪ್ರಿಮಿಯರ್ ಪ್ರದರ್ಶನಗೊಳ್ಳಲಿದೆ. ಅಕ್ಟೋಬರ್ 7ರಂದು ಡೊಂಬಿವಲಿ, ಮಿರಾಜ್ ಸಿನಿಮಾ ಮಂದಿರದಲ್ಲಿ ಬೆಳಿಗ್ಗೆ 11 ಗಂಟೆಗೆ ಹಾಗೂ ಅಕ್ಟೋಬರ್ 8ರಂದು ಗೋರೆಗಾವ್ ಮಿರಾಜ್ ಸಿನಿಮಾ ಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ. ಇಳಾ ವಿಟ್ಲಾ ನಾಯಕಿಯಾಗಿ ಅಭಿನಯಿಸರುವ ಚಿತ್ರ ಕೋಲ್ಕತ್ತಾ ಫಿಲಂ ಫಿಸ್ಟಿವಲ್‌ನಲ್ಲಿ ಪ್ರಶಸ್ತಿ ಪಡೆದುಕೊಂಡಿದೆ. ಮುಂಬೈನ

ಉಳ್ಳಾಲ: ಯು.ಟಿ ಖಾದರ್ ಅವರ ಅಪ್ತ ಸಹಾಯಕರಾಗಿ ಪ್ರಕಾಶ್ ಪಿಂಟೋ ಆಯ್ಕೆ, ಸನ್ಮಾನ

ಕರ್ನಾಟಕ ಸರಕಾರದ ವಿಧಾನ ಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ಅವರ ಆಪ್ತ ಸಹಾಯಕರಾಗಿ ಆಯ್ಕೆಯಾದ ಪ್ರಕಾಶ್ ಪಿಂಟೋ ಅವರಿಗೆ ತೊಕ್ಕೊಟ್ಟು ಶಿವಾಜಿ ಪ್ರೆಂಡ್ ಸರ್ಕಲ್ ಮತ್ತು ಸ್ವಾಮಿ ಕೊರಗಜ್ಜ ಸಮಿತಿಯ ವತಿಯಿಂದ ಗೌರವ ಸನ್ಮಾನ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪ್ರಕಾಶ್ ಪಿಂಟೋ ಶಿವಾಜಿ ಫ್ರೆಂಡ್ಸ್ ಸರ್ಕಲ್ ಕ್ಲಬ್ ನಲ್ಲಿ ಹಿಂದೂ ಮುಸ್ಲಿಮ್, ಕ್ರೈಸ್ತರು ಸದಸ್ಯರಾಗಿದ್ದಾರೆ, ಸುಮಾರು 50ವರ್ಷದಿಂದ ಮುಂದುವರೆಸುತ್ತಾ ಬಂದಿರುತ್ತಾರೆ, ನಿಮ್ಮ ಮುಂದಿನ ಯೋಜನೆಗಳು

ಅ.10ರಂದು ಉಡುಪಿಯಲ್ಲಿ ಹಿಂದೂ ಸಮಾಜೋತ್ಸವ – ಅನಧಿಕೃತ ಬ್ಯಾನರ್ ಗಳ ತೆರವು

ಶಿವಮೊಗ್ಗದ ಈದ್ ಮಿಲಾದ್ ಗಲಾಟೆ ಬಳಿಕ ಎಚ್ಚೆತ್ತಿರುವ ಉಡುಪಿ ನಗರಸಭೆ, ನಗರ ವ್ಯಾಪ್ತಿಯ ಅನಧಿಕೃತ ಬ್ಯಾನರ್ ಮತ್ತು ಕಟೌಟ್‍ಗಳನ್ನು ತೆರವುಗೊಳಿಸಿದೆ. ಉಡುಪಿಯಲ್ಲಿ ಅಕ್ಟೋಬರ್ ಹತ್ತರಂದು ಹಿಂದೂ ಸಮಾಜೋತ್ಸವ ಆಯೋಜನೆಗೊಂಡಿದ್ದು, ಹಿಂದೂ ಸಮಾಜೋತ್ಸವದ ಎಲ್ಲಾ ಬ್ಯಾನರ್ ಗಳನ್ನೂ ತೆರವುಗೊಳಿಸಲಾಗಿದೆ. ಉಡುಪಿ ನಗರ ಸುತ್ತಮುತ್ತ ಅಳವಡಿಸಿದ್ದ ಬ್ಯಾನರ್‍ಗಳ ತೆರವು ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ, ಉಡುಪಿ ಎಸ್ಪಿ ಡಾ. ಅರುಣ್ ಅವರನ್ನು

ಉಡುಪಿ: ಅನಧಿಕೃತ ಬ್ಯಾನರ್ ಗಳ ತೆರವು ಕಾರ್ಯ

ಶಿವಮೊಗ್ಗ ಗಲಭೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯಾದ್ಯಂತ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಅನಧಿಕೃತವಾಗಿ ಹಾಗೂ ಅವಧಿ ಮೀರಿದ ಬ್ಯಾನರ್ ಮತ್ತು ಕಟೌಟ್‍ಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ನಗರಸಭೆಯ ಅಧಿಕಾರಿಗಳು ಪೆÇಲೀಸ್ ರಕ್ಷಣೆಯಲ್ಲಿ ನಡೆಸಿದರು. ನಗರಸಭೆಯಿಂದ ಅನುಮತಿ ಪಡೆಯದೆ ಉಡುಪಿ ನಗರ, ಸಂತೆಕಟ್ಟೆ ಹಾಗೂ ಮಣಿಪಾಲ ಸೇರಿದಂತೆ ನಗರ ಸಭೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಲಾಗಿದ್ದ ಹಾಗೂ ಅವಧಿ ಮೀರಿದ ಒಟ್ಟು 85 ಅನಧಿಕೃತ ಬ್ಯಾನರ್ ಹಾಗೂ

ಪುತ್ತೂರು: ಅ.7ರಂದು ಶೌರ್ಯ ಜಾಗರಣ ರಥಯಾತ್ರೆ, ಬೃಹತ್ ಹಿಂದೂ ಶೌರ್ಯ ಸಂಗಮ

ಪುತ್ತೂರು: ವಿಶ್ವ ಹಿಂದೂ ಪರಿಷತ್ ಸ್ಥಾಪನೆಯಾಗಿ 60ನೇ ವರ್ಷಕ್ಕೆ ಕಾಲಿಡುತ್ತಿರುವ ನಿಟ್ಟಿನಲ್ಲಿ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲೆ ವತಿಯಿಂದ ಶೌರ್ಯ ಜಾಗರಣಾ ರಥಯಾತ್ರೆ, ಬೃಹತ್ ಹಿಂದೂ ಶೌರ್ಯ ಸಂಗಮ ಅ.7 ರಂದು ಸಂಜೆ ಪುತ್ತೂರಿನ ಕಿಲ್ಲೇ ಮೈದಾನದಲ್ಲಿ ನಡೆಯಲಿದೆ ಎಂದು ಬಜರಂಗದಳ ದಕ್ಷಿಣ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ತಿಳಿಸಿದ್ದಾರೆ. ಅವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿಶ್ವ ಹಿಂದೂ ಪರಿಷತ್ ದೇಶಾದ್ಯಂತ ಅನೇಕ

ಮಂಗಳೂರು: ಅ.5ರಂದು ಬಿಎಂಆರ್ ಗ್ರೂಪ್‍ನ ವಿನ್ ಯುವರ್ ಡ್ರೀಮ್ ಹೋಮ್‍ನ ಸೀಸನ್-3ರ ಡ್ರಾ ಕಾರ್ಯಕ್ರಮ

ಬಿಎಂಆರ್ ಗ್ರೂಪ್ ವತಿಯಿಂದ ವಿನ್ ಯುವರ್ ಡ್ರೀಮ್ ಹೋಮ್‍ನ ಸೀಸನ್-3ರ ಡ್ರಾ ಕಾರ್ಯಕ್ರಮವು ಅಕ್ಟೋಬರ್ 5ರಂದು ಚೊಕ್ಕಬೆಟ್ಟುವಿನ ಎಮ್‍ಜೆಎಮ್ ಹಾಲ್‍ನಲ್ಲಿ ನಡೆಯಲಿದೆ. ಸಂಜೆ 7 ಗಂಟೆಗೆ ನಡೆಯಲಿರುವ ಈ ಸ್ಕೀಮ್‍ನ 15ನೇ ಡ್ರಾ ದಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ನೂತನ ಮನೆಯನ್ನು ಪಡೆಯುವ ವಿಜೇತರ ಹೆಸರನ್ನು ಆಯ್ಕೆ ಮಾಡಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಬಿಎಂಆರ್ ಗ್ರೂಪ್‍ನ ಅಧ್ಯಕ್ಷರಾದ ಇಬ್ರಾಹಿಂ, ಬಿಎಂಆರ್

ಮಾರ್ಬಲ್‌ ತುಂಬಿಕೊಂಡಿದ್ದ ಲಾರಿ ಪಲ್ಟಿ : ನಾಲ್ಕು ಜನ ಗಂಭೀರ

ವಿಟ್ಲ: ಮಾರ್ಬಲ್‌ ತುಂಬಿಕೊಂಡು ಬಂದ ಲಾರಿ ಪಲ್ಟಿಯಾಗಿ ನಾಲ್ಕು ಜನ ಗಂಭೀರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದಲ್ಲಿ ನಡೆದಿದೆ. ಲಾರಿ ಪಲ್ಟಿಯಾಗಿ ಕಾರ್ಮಿಕರ ಕೈ-ಕಾಲು ಛಿದ್ರ ಛಿದ್ರಗೊಂಡಿದ್ದು, ಗಂಭೀರ ಗಾಯಗೊಂಡ ಗಾಯಾಳುಗಳನ್ನು ನಾಲ್ಕು ಆಂಬ್ಯುಲೆನ್ಸ್‌ ಮೂಲಕ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಗಾಯಾಳುಗಳನ್ನು ಉತ್ತರ ಭಾರತದ ಮೂಲದವರು ಎಂದು ಗುರುತಿಸಲಾಗಿದ್ದು, ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲಿನೆ