Home Posts tagged V4News (Page 376)

ಬ್ರಹ್ಮಾವರ: ಮೂತ್ರಪಿಂಡದ ಸಮಸ್ಯೆಯಿಂದ ಬಳಲುತ್ತಿರುವ ಪ್ರಸನ್ನ ಆಚಾರ್ಯ-ಚಿಕಿತ್ಸೆಗೆ ಬೇಕಾಗಿದೆ ದಾನಿಗಳ ನೆರವು

ಬ್ರಹ್ಮಾವರ : ಉಡುಪಿಯ ಅಂಬಾಗಿಲಿನ ಪ್ರಸನ್ನ ಆಚಾರ್ಯ ಅವರು ಕಳೆದ 3 ವರ್ಷದಿಂದ ಮೂತ್ರ ಪಿಂಡದ ಸಮಸ್ಯೆಯಿಂದ ಬಳಲುತ್ತಿದ್ದು, ತೀರಾ ಸಂಕಷ್ಟದ ಜೀವನವನ್ನು ನಡೆಸುತ್ತಿದ್ದಾರೆ. ಅಲ್ಯೂಮಿನಿಯಂ ಫ್ಯಾಭ್ರಿಕೇಶನ್ ಕೆಲಸ ಮಾಡಿಕೊಂಡಿದ್ದ ಪ್ರಸನ್ನ ಆಚಾರ್ಯ ಅವರು ಆರೋಗ್ಯ ಸಮಸ್ಯೆಯಿಂದಾಗಿ ಕೆಲಸ ಮಾಡಲಾಗದೆ ದಯಾನೀಯ ಸ್ಥಿತಿಯಲ್ಲಿದ್ದಾರೆ. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ

ಪಡುಬಿದ್ರಿ : ಬೈಕ್-ಬಸ್ ಮುಖಾಮುಖಿ ಡಿಕ್ಕಿ ಯೂಟ್ಯೂಬ್ ಬ್ಲಾಗರ್ ಮೃತ್ಯು

ಪಡುಬಿದ್ರಿ ಸಮೀಪದ ನಂದಿಕೂರಿನಲ್ಲಿ ಬೈಕ್ ಹಾಗೂ ಬಸ್ಸಿನ ಮಧ್ಯೆ ನಡೆದ ಅಪಘಾತದಲ್ಲಿ ಬೈಕ್ ಸವಾರ ದಾರುಣಾವಾಗಿ ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕ ಕಾರ್ಕಳ ಅಜೆಕಾರು ಬೊಂಡು ಕುಮೇರಿ ನಿವಾಸಿ ಅಶ್ವಿತ್ ಶೆಟ್ಟಿ(34) ಎಂದು ತಿಳಿದುಬಂದಿದೆ. ಯೂಟ್ಯೂಬ್ ಬ್ಲಾಗರ್ ಸಹಿತ ಗೂಡ್ಸ್ ಟೆಂಪೆÇೀ ಇಟ್ಟುಕೊಂಡು ಬಾಡಿಗೆ ನಡೆಸುತ್ತಿದ್ದರು. ಇತ್ತೀಚಿಗೆ ಇವರು ಹೊಸ ಬೈಕ್‍ವೊಂದನ್ನು ಖರೀದಿ ಮಾಡಿದ್ದು ಅದನ್ನು ಸರ್ವಿಸ್‍ಗಾಗಿ ಮಂಗಳೂರಿಗೆ ತೆಗೆದುಕೊಂಡು

ಹಿಂದೂ ಭಾಷಣಕಾರ್ತಿ ಚೈತ್ರ ಕುಂದಾಪುರ ಅರೆಸ್ಟ್

ಉಡುಪಿ:ಉದ್ಯಮಿಗೆ ಎಂಎಲ್‍ಎ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಸುಮಾರುಬಹುಕೋಟಿ ರೂಪಾಯಿ ವಂಚನೆ ನಡೆಸಿರು ಹಿಂದೂ ಭಾಷಣಕಾರ್ತಿ ಚೈತ್ರ ಕುಂದಾಪುರ ಸಿಸಿಬಿ ಉಡುಪಿ ಪೊಲೀಸರು ಶ್ರೀ ಕೃಷ್ಣ ಮಠದ ಬಳಿ ಮಿಂಚಿನ ಕಾರ್ಯಚರಣೆ ನಡೆಸಿ ಪೊಲೀಸ್ ವಶಕ್ಕೆ ಪಡೆದಿದ್ದಾರೆ. ವಂಚನೆ ಅರೋಪದಲ್ಲಿ ತಲೆಮರೆಸಿಕೊಂಡಿದ್ದ ಶ್ರೀಕಾಂತ್ ನಾಯಕ್ ಪೆಲತ್ತೂರು ಮತ್ತು ಚೈತ್ರ ಕುಂದಾಪುರನನ್ನು ವಶಕ್ಕೆ ಪಡೆದಿದ್ದಾರೆ. ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಉಡುಪಿ ಜಿಲ್ಲೆಯ,

ರಾಷ್ಟ್ರೀಯ ಶಿಕ್ಷಣ ನೀತಿ- 2020ರ ಕುರಿತು ಶಿಕ್ಷಣ ತಜ್ಞರ ವಿಶೇಷ ಸಭೆ

ಮಂಗಳೂರಿನ ಪೀಪಲ್ಸ್ ಫೋರಮ್ ಫಾರ್ ಕರ್ನಾಟಕ ಎಜುಕೇಶನ್ ವತಿಯಿಂದ ರಾಷ್ಟ್ರೀಯ ಶಿಕ್ಷಣ ನೀತಿ- 2020 ರ ಕುರಿತು ಶಿಕ್ಷಣ ತಜ್ಞರ ವಿಶೇಷ ಸಭೆಯು ಸೆ.14ರಂದು ನಗರದ ಕೆನರಾ ಹೈಸ್ಕೂಲ್ ಆವರಣದ ಶ್ರೀ ಭುವನೇಂದ್ರ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಘದ ಮಂಗಳೂರಿನ ಸಂಚಾಲಕರಾದ ಪ್ರೋ.ರಾಜಶೇಖರ ಹೆಬ್ಬಾರ್ ಮಾಹಿತಿ ನೀಡಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಎನ್‍ಇಪಿ ಶಿಕ್ಷಣ

ಬಂಟ್ವಾಳ: ಸೆಪ್ಟಂಬರ್ 16ರಂದು ಬಿ.ಸಿ.ರೋಡಿನಲ್ಲಿ ಹಿರಿಯ ರಂಗಕರ್ಮಿ ಮಂಜು ವಿಟ್ಲ ನುಡಿನಮನ

ತುಳುಕೂಟ ಬಂಟ್ವಾಳವು ಮಂಜು ವಿಟ್ಲ ಅವರ ಬಂಧು ಬಳಗ, ಅಭಿಮಾನಿ ಬಳಗ ಹಾಗೂ ಸಮಾನ ಮನಸ್ಕರ ಪಾಲ್ಗೊಳ್ಳುವಿಕೆಯೊಂದಿಗೆ ಸೆಪ್ಟಂಬರ್ 16ರಂದು ಸಂಜೆ 4.30ಕ್ಕೆ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ಹಿರಿಯ ರಂಗಕರ್ಮಿ, ತರಬೇತುದಾರ ಮಂಜು ವಿಟ್ಲ ಅವರಿಗೆ ನುಡಿನಮನ-ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸಿದೆ. ಮಂಜು ವಿಟ್ಲ ಅವರು ಹಿರಿಯ ರಂಗಕರ್ಮಿಯಾಗಿ, ಬಹುಮುಖಿ ಕ್ಷೇತ್ರಗಳ ಸಾಧಕರಾಗಿ, ಹಿರಿಯ ತರಬೇತುದಾರರಾಗಿ, ವಿವಿಧ ಸಂಘಟನೆಗಳ ಮಾರ್ಗದರ್ಶಕರಾಗಿ, ಎಲ್ಲದಕ್ಕಿಂತಲೂ

ಮಂಗಳೂರು: ಬಿಎನ್‍ಐ ಮಂಗಳೂರಿನಿಂದ ಬಿಗ್ ಬ್ರ್ಯಾಂಡ್ಸ್ ಎಕ್ಸ್‍ಪೋ-2023

ಬಿಎನ್‍ಐ ಮಂಗಳೂರು ವತಿಯಿಂದ ಬಿಗ್ ಬ್ರ್ಯಾಂಡ್ಸ್ ಎಕ್ಸ್‍ಪೋ-2023ನ್ನು ಸೆಪ್ಟಂಬರ್ 30ರಿಂದ ಅಕ್ಟೋಬರ್ 2ರ ವರೆಗೆ ನಗರದ ಡಾ. ಟಿ.ಎಂ.ಎ.ಪೈ ಇಂಟರ್ ನ್ಯಾಶನಲ್ ಕನ್ವೆನ್ಷನ್ ಸೆಂಟರ್‍ನಲ್ಲಿ ಆಯೋಜಿಸಲಾಗಿದೆ ಎಂದು ಬಿಎನ್‍ಐ ಮಂಗಳೂರಿನ ಕಾರ್ಯನಿರ್ವಾಹಕ ನಿರ್ದೇಶಕರಾದ ಗಣೇಶ್ ಎನ್. ಶರ್ಮ ತಿಳಿಸಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಬಿಎನ್‍ಐ ಮಂಗಳೂರು

ದ.ಕ. ವೈನ್ ಮರ್ಚೆಂಟ್ಸ್ ಎಸೋಸಿಯೇಷನ್‍ನಿಂದ ಡಾ. ಎ. ಸದಾನಂದ ಶೆಟ್ಟಿ ಅವರಿಗೆ ಸಮ್ಮಾನ

ದಕ್ಷಿಣ ಕನ್ನಡ ಜಿಲ್ಲಾ ವೈನ್ ಮರ್ಚೆಂಟ್ಸ್ ಎಸೋಸಿಯೇಷನ್ ವತಿಯಿಂದ ಎಸೋಸಿಯೇಷನ್ ಗೌರವಾಧ್ಯಕ್ಷರಾದ, ಕುವೆಂಪು ವಿ.ವಿ. ಯಿಂದ ಗೌರವ ಡಾಕ್ಟರೇಟ್ ಪುರಸ್ಕøತರಾದ ಡಾ. ಎ. ಸದಾನಂದ ಶೆಟ್ಟಿ ಅವರನ್ನು ಮಂಗಳೂರಿನಲ್ಲಿ ಸನ್ಮಾನಿಸಲಾಯಿತು. ಸಮ್ಮಾನ ಕಾರ್ಯಕ್ಕೆ ಕೃತಜ್ನತೆ ವ್ಯಕ್ತಪಡಿಸಿದ ಸದಾನಂದ ಶೆಟ್ಟಿ ಅವರು ಯಾವುದೇ ಸಂಘ ಸಂಸ್ಥೆಯಿರಲಿ, ಸಹಮತದ ಮೂಲಕ ಪರಸ್ಪರ ಒಗ್ಗಟ್ಟಿನಿಂದ ಇದ್ದಾಗ ಯಾವುದೇ ಸಮಸ್ಯೆ ಬಂದರೂ ಎದುರಿಸಬಹುದಾಗಿದೆ ಎಂದರು. ಎಸೋಸಿಯೇಷನ್ ಅಧ್ಯಕ್ಷ ಎಂ.

ಡ್ರೀಮ್ ಕ್ಯಾಚರ್ಸ್ ವತಿಯಿಂದ ಮ್ಯಾಂಗಲೂರ್ಸ್ ಗಾಟ್ ಟ್ಯಾಲೆಂಟ್ ಸೀಸನ್-3 ಆಡಿಷನ್ ಪ್ರಕ್ರಿಯೆ

ಡ್ರೀಮ್ ಕ್ಯಾಚರ್ಸ್ ಈವೆಂಟ್ಸ್ ವತಿಯಿಂದ ಫಿಜಾ ಬೈ ನೆಕ್ಸಸ್ ಮಾಲ್ ಸಹಯೋಗದೊಂದಿಗೆ ಮ್ಯಾಂಗಲೂರ್ಸ್ ಗಾಟ್ ಟ್ಯಾಲೆಂಟ್ ಸೀಸನ್-3 ನಡೆಯಲಿದ್ದು, ಅದಕ್ಕಾಗಿ ಮೊದಲ ಹಂತದ ಆಡಿಷನ್ ಪ್ರಕ್ರಿಯೆಯು ನಗರದ ಫಿಜಾ ಬೈ ನೆಕ್ಸಸ್ ಮಾಲ್ ನಡೆಯಿತು. 16 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಸ್ಪರ್ಧಿಸುವ ಅವಕಾಶವನ್ನು ಕಲ್ಪಿಸಿದ್ದರು. ಗ್ರೂಪ್ ಮತ್ತು ವೈಯಕ್ತಿಕವಾಗಿ ಮತ್ತು ವಿವಿಧ ತಂಡಗಳಾಗಿ ಭಾಗವಹಿಸಲು ಅವಕಾಶವಿತ್ತು. ಕರ್ನಾಟಕದ 60ಕ್ಕಿಂತಲೂ ಹೆಚ್ಚಿನ ಸ್ಪರ್ಧಿಗಳು ಭಾಗವಹಿಸಿ,

ಮಂಗಳೂರು: ತಿರುವೈಲ್‍ನ ಸರ್ಕಾರಿ ಶಾಲೆಗೆ ಆಧುನಿಕತೆಯ ಮೆರಗು

ಸರಕಾರಿ ಶಾಲೆಗಳೆಂದರೆ ಅಸಡ್ಡೆಯೇ ಜಾಸ್ತಿ. ಯಾಕೆಂದರೆ ಆ ಶಾಲೆಗಳಲ್ಲಿ ಮೂಲಭೂತ ಸೌಲಭ್ಯ ಸಹಿತ ಹೆಚ್ಚಿನ ವ್ಯವಸ್ಥೆಗಳು ಸರಿಯಾಗಿರುವುದಿಲ್ಲ. ಆದರೆ ಈ ಮಾತನ್ನು ಸುಳ್ಳಾಗಿಸುತ್ತಿದೆ ಮಂಗಳೂರು ಹೊರ ವಲಯದ ಈ ಶಾಲೆ. ಅಷ್ಟಕ್ಕೂ ಆ ಶಾಲೆ ಯಾವುದು? ಅಲ್ಲಿನ ವಿಶೇಷತೆಗಳೇನು? ಈ ಸ್ಟೋರಿ ನೋಡಿ… ಸುಸಜ್ಜಿತ ಕಟ್ಟಡ. ಗುಣಮಟ್ಟದ ಪೀಠೋಪಕರಣಗಳು. ಆಕರ್ಷಣೀಯ ಕ್ಲಾಸ್ ರೂಂ….. ಶಿಸ್ತಿನ ಸಿಪಾಯಿಗಳಂತಿರುವ ವಿದ್ಯಾರ್ಥಿಗಳು…. ಇವೆನ್ನೆಲ್ಲಾ ನೋಡುತ್ತಾ ಇದ್ಯಾವುದೋ ಖಾಸಗಿ ಆಂಗ್ಲ

ಉಳ್ಳಾಲ ನಿವಾಸಿ ಬಂಟ್ವಾಳ ಪತ್ನಿ ಮನೆಯಲ್ಲಿ ನೇಣುಬಿಗಿದು ಸಾವು

ಬಂಟ್ವಾಳದ ತನ್ನ ಪತ್ನಿ ಮನೆಯಲ್ಲಿ ಉಳ್ಳಾಲ ತಾಲೂಕು ಕೊಂಡಾಣ ಮಿತ್ರನಗರ ನಿವಾಸಿ ರವೀಂದ್ರ (35) ಆತ್ಮಹತ್ಯೆಗೈದ ಘಟನೆ ನಡೆದಿದೆ. ರವೀಂದ್ರ ಅವರು ನಿನ್ನೆ‌ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಪಚ್ಚಿನಡ್ಕದ ಪತ್ನಿಯ ಮನೆಗೆ ತೆರಳಿದ್ದು ಮದ್ಯಾಹ್ನ 12 ಗಂಟೆಗೆ ತನ್ನ ಪತ್ನಿ ಮತ್ತು ಗಂಡು ಮಗುವನ್ನು ಸಂಬಂಧಿಕರ ಶುಭ ಕಾರ್ಯಕ್ಕೆ ಬಿಟ್ಟು ಮತ್ತೆ ಪತ್ನಿಯ ಮನೆ ವಾಪಸ್ಸಾಗಿದ್ದರು. ಸಂಜೆ ಪತ್ನಿ ಮೊಬೈಲ್ ಕರೆ ಮಾಡಿದಾಗ ರವೀಂದ್ರ ಅವರು ಕರೆ ಸ್ವೀಕರಿಸಿಲ್ಲ. ಗಾಬರಿಗೊಂಡ