ಜಿಲ್ಲೆಯ ಜನತೆಯ ಪ್ರೀತಿಗೆ ಪಾತ್ರರಾಗಿದ್ದ ಉಡುಪಿ ಎಸ್.ಪಿ. ಅಕ್ಷಯ್ ಮಚ್ಚಿಂದ್ರರನ್ನು ರಾಜ್ಯ ಸರಕಾರ ವರ್ಗಾವಣೆ ಮಾಡಿದೆ. ಅ ಸ್ಥಾನಕ್ಕೆ ಗುಲ್ಭರ್ಗ ಪೆÇಲೀಸ್ ತರಬೇತಿ ಸಂಸ್ಥೆಯ ಪ್ರಾಂಶುಪಾಲ ಡಾ.ಅರುಣ್ ಕೆ ಅವರನ್ನು ನೇಮಕಗೊಳಿಸಲಾಗಿದೆ. ಸದ್ಯ ಅಕ್ಷಯ್ ಹಾಕೆಗೆ ಯಾವುದೇ ಹುದ್ದೆಯನ್ನು ಸೂಚಿಸಲಾಗಿಲ್ಲ. ಉಡುಪಿಯಲ್ಲಿ ಜನಸ್ನೇಹಿ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ
ಪಟ್ರಮೆ: ಬೆಳ್ತಂಗಡಿ ತಾಲೂಕಿನ ಪಟ್ರಮೆ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಹೊಳೆ ಬದಿಗೆ ಬಿದ್ದ ಘಟನೆ ಸೆ.5 ರಂದು ಬೆಳಿಗ್ಗೆ ನಡೆದಿದೆ. ಧರ್ಮಸ್ಥಳದಿಂದ ಕೊಕ್ಕಡದ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೊಳೆಯ ಬದಿಗೆ ಬಿದ್ದಿದೆ ಎನ್ನಲಾಗಿದೆ. ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದಾವಣಗೆರೆಯ ಕಾರಾಗಿದ್ದು, ಕಾರಿನಲ್ಲಿ ಚಾಲಕ ಮಾತ್ರ ವಿದ್ದು, ಈತ ವಿಪರೀತ ಮದ್ಯಪಾನ ಸೇವಿಸಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ವತಿಯಿಂದ ಕರ್ನಾಟಕ ರಾಜ್ಯದಲ್ಲಿ ವೈದ್ಯಕೀಯ ಕ್ಷೇತ್ರ ಸಂಬಂಧಿಸಿದ ಶೈಕ್ಷಣಿಕ ಸಂಸ್ಥೆಗಳನ್ನು 70ಕ್ಕೆ ಏರಿಸಲಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಉತ್ತಮ ಆರೋಗ್ಯ ಸೇವೆ ನೀಡುವುದು ಮೋದಿ ಸರ್ಕಾರದ ಸಂಕಲ್ಪವಾಗಿದೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ರಾಜ್ಯ ಸಚಿವೆ ಡಾ.ಭಾರತಿ ಪ್ರವೀಣ್ ಪವಾರ್ ಹೇಳಿದರು. ಅವರು ವಿವೇಕಾನಂದ ಕಾಲೇಜು ಕ್ಯಾಂಪಸ್ನ ಕೇಶವ ಸಂಕಲ್ಪ ಸಭಾಭವನದಲ್ಲಿ ಪುತ್ತೂರು
ಈ ಬಾರಿಯ ಕೃಷ್ಣಜನ್ಮಾಷ್ಟಮಿಯ ವಿಟ್ಲಪಿಂಡಿ ಮಹೋತ್ಸವದಂದು ಶಿರೂರು ಮಠದ ವತಿಯಿಂದ ಸುಮಾರು 4 ಲಕ್ಷ ರೂ. ನೋಟಿನ ಮಾಲೆಗಳನ್ನು ವಿವಿಧ ಕಲಾ ತಂಡಗಳಿಗೆ ನೀಡಿ ಗೌರವಿಸಲಾಗುವುದು ಎಂದು ಶಿರೂರು ಮಠಾಧೀಶ ಶ್ರೀ ವೇದವರ್ಧನತೀರ್ಥರು ತಿಳಿಸಿದ್ದಾರೆ. ಉಡುಪಿಯ ರಥಬೀದಿಯಲ್ಲಿರುವ ಶಿರೂರು ಮಠದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಕೀರ್ತಿಶೇಷ ಶ್ರೀ ಲಕ್ಷ್ಮೀವರತೀರ್ಥರು ಈ ಹಿಂದೆ ವಿಜೃಂಭಣೆಯಿಂದ ಕೃಷ್ಣಜನ್ಮಾಷ್ಟಮಿಯನ್ನು ಆಚರಿಸುತ್ತಿದ್ದರು. ಅವರಂತೆಯೇ
ಹಾಸನ : ಬೆಂಗಳೂರು ನಗರದ ಸಂಚಾರ ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಮೊಹಮ್ಮದ್ ಸುಜೀತಾ ಎಂ.ಎಸ್, ಐಪಿಎಸ್ (ಕೆಎನ್-2014) ರವರನ್ನು ಹಾಸನ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ.ಹರಿರಾಮ್ ಶಂಕರ್ ಐಪಿಎಸ್ ವರ್ಗಾವಣೆ ಮಾಡಿದೆ.ಈ ಹಿಂದೆ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರನ್ನು ಗುಪ್ತಚರ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ.
ನೆಲ್ಯಾಡಿ : ರಕ್ಷಿತಾರಣ್ಯದಿಂದ ಮರಗಳನ್ನು ಕಡಿದು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ನೇತೃತ್ವದ ತಂಡ ಪತ್ತೆ ಹಚ್ಚಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಲಾರಿ ಸಹಿತ ಸೊತ್ತು ವಶಲಾರಿಯೊಂದರಲ್ಲಿ ಹೆಬ್ಬಲಸು, ನಂದಿ, ಬಣ್ಪು, ಸೇರಿದಂತೆ ವಿವಿಧ ಜಾತಿಯ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಅರಣ್ಯ ಇಲಾಖಾಧಿಕಾರಿಗಳು ಸುಬ್ರಹ್ಮಣ್ಯ ಕ್ರಾಸ್ ಬಳಿ ತಪಾಸಣೆ ನಡೆಸಿ ಮರಮಟ್ಟುಗಳನ್ನು
ಮಂಗಳೂರು, : ‘ರಂಗ್’ ತುಳು ಚಲಚಿತ್ರದ ನಿರ್ಮಾಪಕರಾದ ದೇವದಾಸ್ (ದೇವು ) ಪಾಂಡೇಶ್ವರ ರವರು ಅಲ್ಪ ಕಾಲದ ಅನಾರೋಗ್ಯದಿಂದ ನಿಧನ ಹೊಂದಿದರು.
ಪ್ರತಿಷ್ಟಿತ ಚಿನ್ನಾಭರಣ ಮಳಿಗೆ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ಸ್.. ತನ್ನ ನಗುಮೊಗದ ಸೇವೆಯ ಮೂಲಕ ಗ್ರಾಹಕರ ಮೆಚ್ಚುಗೆಯನ್ನು ಗಳಿಸಿ ಪುತ್ತೂರು ಸುಳ್ಯ, ಹಾಸನ ಹಾಗೂ ಕುಶಾಲನಗರದಲ್ಲಿ ಕಾರ್ಯಾಚರಿಸುತ್ತಿರುವ ಚಿನ್ನಾಭರಣ ಮಳಿಗೆ. ಇದೀಗ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ವಿಶೇಷ ಕೊಡುಗೆಯೊಂದನ್ನು ನೀಡುತ್ತಿದೆ. ಹೌದು.,.ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕರಿಗೆ ಸೆ.5ರಿಂದ 12ರವರೆಗೆ ಚಿನ್ನಾಭರಣಗಳ ಮೇಲೆ ಪ್ರತಿ ಗ್ರಾಂ ಮೇಲೆ ರೂ 100 ವಿಶೇಷ ರಿಯಾಯಿತಿ
ಮಂಗಳೂರಿನ ಗರೋಡಿ ಸಮೀಪದಲ್ಲಿ ನೂತನ ಶಿವಡೆಕೋರ್ ಪ್ಲೈ ಲ್ಯಾಮಿನೇಟ್ಸ್ ಡಿವಿಜನ್ ಶುಭಾರಂಭಗೊಂಡಿತು. ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ್ ಕಾಮತ್ ಅವರು ನೂತನ ಶಿವಡೆಕೋರ್ ಪ್ಲೈ ಲ್ಯಾಮಿನೇಟ್ಸ್ ಡಿವಿಜನ್ ಅನ್ನು ಉದ್ಘಾಟಿಸಿದರು. ತದ ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಮಿಕಾಸ ಪ್ಲೈಯನ್ನು ಶಾಸಕರು ಲೋಕಾರ್ಪಣೆಗೊಳಿಸಿದರು. ಈ ವೇಳೆ ಮಾತನಾಡಿದ ಶಾಸಕರು.ಮಂಗಳೂರು ನಗರ ಅಭಿವೃದ್ಧಿ ಪಥದತ್ತ ಸಾಗುತ್ತಿದೆ. ಹಾಗಾಗಿ ಇಂತಹ ಉದ್ದಿಮೆಗಳು ನಗರಕ್ಕೆ ಇನ್ನಷ್ಟು
ಮಂಗಳೂರಿನ ಮೆರಿಹಿಲ್ನಲ್ಲಿರುವ ನೇಕ್ಸಾ ಕಾರು ಶೋರೂಂನಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ 5 ವರ್ಷದೊಳಗಿನ ಮಕ್ಕಳಿಗಾಗಿ ಆನ್ಲೈನ್ ಮುದ್ದು ಕೃಷ್ಣ ಫೋಟೋ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಕಾರು ಮಾರಾಟ ಕ್ಷೇತ್ರದಲ್ಲಿ ಹೆಸರು ಪಡೆದುಕೊಂಡಿರುವ ನೆಕ್ಸಾ ಕಾರು ಶೋರೂಂ ದಾಖಲೆ ಮಟ್ಟದಲ್ಲಿ ಕಾರುಗಳನ್ನು ಮಾರಾಟ ಮಾಡುವಲ್ಲಿ ಯಶಸ್ವಿಯಾಗಿರುವ ಜೊತೆಗೆ ಸಮಾಜಮುಖಿ ಕೆಲಸವನ್ನು ಮಾಡುವ ಮೂಲಕ ಜನರ ಮೆಚ್ಚುಗೆ ಪಾತ್ರವಾಗಿದೆ. ಇದೀಗ ಮಕ್ಕಳಿಗಾಗಿ ಆನ್ಲೈನ್




























