ರಸ್ತೆ ಬದಿಯಲ್ಲಿ ಚರಂಡಿ ಕಾಮಗಾರಿ ನಡೆಸುತ್ತಿದ್ದ ವೇಳೆ ಕಾಂಪೌಂಡ್ ಕುಸಿದು ಓರ್ವ ಮೃತಪಟ್ಟು, ಇನ್ನೋರ್ವ ಗಾಯಗೊಂಡಿರುವ ಘಟನೆ ಕೃಷ್ಣಾಪುರದ ಕೆಇಬಿ ಬಳಿ ನಡೆದಿದೆ. ಬಜ್ಪೆ ಕರಂಬಾರು ನಿವಾಸಿ ಹನೀಫ್ ಮೃತಪಟ್ಟ ವ್ಯಕ್ತಿಯಾಗಿದ್ದು, ಮಣಿ ಎಂಬವರು ಗಾಯಗೊಂಡಿದ್ದಾರೆ. ಕೃಷ್ಣಾಪುರ ನಿವಾಸಿ ಶರೀಫ್ ಎಂಬವರು ರಸ್ತೆ ಬದಿ ಚರಂಡಿ ನಿರ್ಮಾಣದ ಗುತ್ತಿಗೆ ಪಡೆದುಕೊಂಡು ಕೆಲಸ
ಯುವತಿಯೋರ್ವಳು ಮಲಗಿದ್ದಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಪುಂಜಾಲಕಟ್ಟೆಯ ಮಧ್ವಗುತ್ತು ಎಂಬಲ್ಲಿ ಸಂಭವಿಸಿದೆ. ಕಾವಳಪಡೂರು ಗ್ರಾಮದ ಮಧ್ವಗುತ್ತು ರಾಜೀವ ಶೆಟ್ಟಿ-ಮೀನಾ ದಂಪತಿಯ ಪುತ್ರಿ ಮಿತ್ರಾ ಶೆಟ್ಟಿ (19) ಮೃತಪಟ್ಟವರಾಗಿದ್ದಾರೆ. ಮೂಲತ: ಕಾವಳಮೂಡೂರು ಪುಳಿಮಜಲಿನ ನಿವಾಸಿಯಾಗಿದ್ದ ಮಿತ್ರಾ ಅವರ ತಂದೆ ಹಾಗೂ ಸಹೋದರ ಬೆಂಗಳೂರಿನಲ್ಲಿದ್ದು, ಪ್ರಸ್ತುತ ಮಿತ್ರಾ ಅವರು ಬಿ.ಸಿ.ರೋಡ್ನಲ್ಲಿ ಖಾಸಗಿ ಉದ್ಯೋಗದಲ್ಲಿದ್ದು, ಮಧ್ವದಲ್ಲಿ ದೊಡ್ಡಮ್ಮನ
ಮೂಡುಬಿದಿರೆ: ಬೆಳುವಾಯಿ ಬರಕಲ ಗುತ್ತು ಮನೆಯ ರಾಮಣ್ಣ ಎಂಬವರ ಪುತ್ರ ಸಂತೋಷ್ ಪೂಜಾರಿ (42) ತಮ್ಮ ಪಕ್ಕದ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮನೆಗೆ ಆಧಾರ ಸ್ತಂಭವಾಗಿದ್ದ ಸಂತೋಷ್ ಅವರು ಮೂಡುಬಿದಿರೆಯಲ್ಲಿ ಎಲೆಕ್ಟ್ರೋ ವಲ್ಡ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಇವರಿಗೆ ಪತ್ನಿ ಮತ್ತು ಸಣ್ಣ ವಯಸ್ಸಿನ ಇಬ್ಬರು ಅವಳಿ ಪುತ್ರಿಯರಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮೂಡುಬಿದಿರೆ ಪೊಲೀಸ್ರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ
ಉಳ್ಳಾಲ: ನಮ್ಮೂರ ಸನ್ಮಾನ ಸಮಿತಿ ದೇರಳಕಟ್ಟೆ ಆಶ್ರಯದಲ್ಲಿ ಸ್ಪೀಕರ್ ಯುಟಿ ಖಾದರ್ ಅವರಿಗೆ ಸನ್ಮಾನ ಕಾರ್ಯಕ್ರಮವು ದೇರಳಕಟ್ಟೆ ಸಿಟಿ ಗ್ರೌಂಡ್ನಲ್ಲಿ ನಡೆಯಿತು. ನಿಟ್ಟೆ ವಿವಿ ಸಹ ಕುಲಾಧಿಪತಿ ಡಾ.ಶಾಂತರಾಂ ಶೆಟ್ಟಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ,ಒಬ್ಬ ಶಾಸಕನಾಗಿ, ಮಂತ್ರಿ ಆಗಿ ಜನರ ಒಳಿತಿಗಾಗಿ ಏನನ್ನು ಮಾಡಲು ಸಾಧ್ಯ ಎಂಬುದು ಖಾದರ್ ಅವರ ಮೂಲಕ ತಿಳಿದು ಕೊಳ್ಳಲು ಸಾಧ್ಯ. ಗ್ರಾಮ ಅಭಿವೃದ್ಧಿ ಆಗಲು ಸ್ಪೀಕರ್ ಯುಟಿ ಖಾದರ್ ಕಾರಣ ಎಂದು
ತಲಪಾಡಿಯಲ್ಲಿರುವ ಸೂರಜ್ ಕಾಲೇಜು ಮತ್ತು ಜ್ಞಾನ ದೀಪ ಶಾಲೆ ಮುಡಿಪು ವತಿಯಿಂದ ಶಾಲೆಯಲ್ಲಿ ಮಕ್ಕಳ ಚಲನವಲನಗಳ ನಿಗಾವಹಿಸುವ ವಿ.ಎಮ್.ಎಸ್ ಆ್ಯಪ್ ಅಳವಡಿಕೆಯ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ವಿಧಾನ ಸಭಾ ಸಭಾಪತಿ ಯು.ಟಿ.ಖಾದರ್ ಅವರು ವಿ.ಎಮ್.ಎಸ್ ಆ್ಯಪ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮಂಜುನಾಥ್ ರೇವಣ್ಕರ್ ಅವರು ಸೂರಜ್ ಸಿಕ್ಷಣ ಸಂಸ್ಥೆಯ ಮೂಲಕ ಗ್ರಾಮೀಣ ಮಟ್ಟದ ಮಕ್ಕಳಿಗೆ ಅತ್ತ್ಯುತ್ತಮ ಶಿಕ್ಷಣ ನೀಡುತ್ತಿದ್ದಾರೆ, ಇದು ಅವರದೇಶ ಪ್ರೇಮವಾಗಿದೆ, ಮಕ್ಕಳ
ಬೆಳ್ತಂಗಡಿ: ಮೇಲಂತಬೆಟ್ಟು ಸಮೀಪದ ಕಲ್ಲಗುಡ್ಡೆ ಎಂಬಲ್ಲಿ ಬೈಕ್ಗಳೆರಡು ಮುಖಾಮುಖಿ ಡಿಕ್ಕಿ ಹೊಡೆದು ನಾಲ್ವರು ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ. ಬೆಳ್ತಂಗಡಿ ಪೇಟೆಯಿಂದ ಸವಣಾಲು ಕಡೆಗೆ ತೆರಳುತಿದ್ದ ಬೈಕ್ ಹಾಗೂ ಸವಣಾಲು ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಬೈಕ್ಗಳ ನಡುವೆ ಅಪಘಾತ ಸಂಭವಿಸಿದ್ದು, ಈ ವೇಳೆ ಒಂದು ಬೈಕ್ನಲ್ಲಿದ್ದ 2.5 ವರ್ಷದ ಮಗು, ಮಹಿಳೆ ಹಾಗೂ ಬೈಕ್ ಸವಾರ ಮತ್ತು ಇನ್ನೊರ್ವ ಬೈಕ್ ಸವಾರ ಸೇರಿ ನಾಲ್ವರಿಗೂ ಗಂಭೀರ
ಮೂಡುಬಿದಿರೆ: ಶಾಲೆಗಳಲ್ಲಿ ದೈಹಿಕ ಶಿಕ್ಷಣ ಶಿಕ್ಷಕರು ಅಗತ್ಯವಾಗಿ ಬೇಕು. ಪಿಡಿಗಳು ಅಗತ್ಯವಾಗಿ ಬೇಕು. ಸಮಸ್ಯೆಗಳು ಎಲ್ಲಾ ಕಡೆಗಳಲ್ಲೂ ಇರುತ್ತವೆ ಆದರೆ ಶಿಕ್ಷಕರು ಶಾಲೆಗಳಿಗೆ ಬರುವಾಗ ಟೆನ್ಷನ್ ನಲ್ಲಿ ಬರಬೇಡಿ. ದೈಹಿಕ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಿದರೆ ದೈಹಿಕ ಶಿಕ್ಷಕರ ಒತ್ತಡ ಕಡಿಮೆಯಾಗಲಿದೆ. ಇದರಿಂದ ಪರೋಕ್ಷವಾಗಿ ವಿದ್ಯಾರ್ಥಿಗಳಿಗೆ ಶಕ್ತಿ ತುಂಬಿದಂತ್ತಾಗುತ್ತದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ ಖಾದರ್ ಹೇಳಿದರು. ಅವರು ರಾಜ್ಯ ದೈಹಿಕ ಶಿಕ್ಷಣ
ಕಾರ್ಕಳ ಪುರಸಭೆ ವ್ಯಾಪ್ತಿಯ ಆನೆಕೆರೆ ಮಸೀದಿಯ ಬಳಿ ಇರುವ ಅಪಾಯಕಾರಿ ಮರ ತೆರವು ಕಾರ್ಯ ನಡೆಯಿತು. ಬೃಹತ್ಕಾರದ ಮರದ ಕೊಂಬೆಗಳನ್ನು ತೆರವು ಗೊಳಿಸುವ ಕಾರ್ಯವನ್ನು ಅರಣ್ಯ ಇಲಾಖೆಯ ನೇತೃತ್ವದಲ್ಲಿ ನಡೆಸಲಾಯಿತು. ಪ್ರತಿನಿತ್ಯ ನೂರಾರು ವಾಹನಗಳು ಮತ್ತು ಸಾವಿರಾರು ನಾಗರಿಕರು ಸಂಚರಿಸುವ ರಸ್ತೆಯ ಪಕ್ಕದಲ್ಲಿ ತುಂಬಾ ಹಳೆಯದಾದ ಬೃಹತ್ಕಾರದ ಮರ ತೀರ ಅಪಾಯಕಾರಿಯಾಗಿತ್ತು. ಸಾರ್ವಜನಿಕರು ಅನೇಕ ಬಾರಿ ಪುರಸಭೆಗೆ ಮತ್ತು ಅರಣ್ಯ ಇಲಾಖೆಗೆ ಮರ ತೆರವಿಗೆ ಮನವಿಗಳನ್ನು
ತೊಕೊಟ್ಟುವಿನಲ್ಲಿರುವ ಮೋಟೋ ವರ್ಲ್ಡ್ ಯಮಹಾ ಶೋರೂಂನಲ್ಲಿ ವಿವಿಧ ಹಬ್ಬಗಳ ಪ್ರಯುಕ್ತ ಡಿಸೆಂಬರ್ 31ರ ವರೆಗೆ ವಿಶೇಷ ಆಫರ್ಗಳನ್ನು ಘೋಷಿಸಿದ್ದಾರೆ. ಝೀರೋ ಡೌನ್ ಪೇಮೆಂಟ್, ಬೈಕ್ಗಳ ಖರೀದಿಗೆ ಅವಕಾಶ ನೀಡುತ್ತಿದ್ದಾರೆ. ಎಫ್ಜಡ್ಎಕ್ಸ್ ಮತ್ತು ಎಫ್ಜಡ್ಎಸ್ವಿ3 ಬೈಕ್ಗಳಿಗೆ 5 ಸಾವಿರದವರೆಗೆ ರಿಯಾಯಿತಿ ಇದೆ. ಅತೀ ಹೆಚ್ಚು ಮೈಲೇಜ್, ಫುಲ್ ಹೆಲ್ಮೆಟ್, ಫುಲ್ ಟ್ಯಾಂಕ್ ಪೆಟ್ರೋಲ್, 1 ಸಾವಿರ
ಮಂಗಳೂರಿನ ಶಕ್ತಿನಗರದ ಸಾನಿಧ್ಯ ಭಿನ್ನ ಸಾಮಥ್ರ್ಯದ ವಸತಿಯುತ ಶಾಲೆಯಲ್ಲಿ ಓಣಂ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಕೇರಳದ ಸಂಪ್ರದಾಯ, ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಏಕೈಕ ಹಬ್ಬವೇ ಓಣಂ. ಅಂತಹ ಓಣಂ ಹಬ್ಬವನ್ನು ಮಂಗಳೂರಿನಲ್ಲೂ ಆಚರಿಸಿ ಸಂಭ್ರಮಿಸುತ್ತಿದ್ದಾರೆ. ಮಂಗಳೂರಿನ ಸಾನಿಧ್ಯ ಸಂಸ್ಥೆಯಲ್ಲಿ ಓಣಂ ಹಬ್ಬದ ಸಂಕೇತವಾಗಿ ಪೂಕಳಂನ್ನು ರಚಿಸಿ ವಿಶೇಷವಾಗಿ ಆಚರಿಸಿದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಂಗಳೂರು ಪೊಲೀಸ್ ಉಪ ಆಯುಕ್ತರಾದ




























