Home Posts tagged V4News (Page 388)

ಮಂಗಳೂರು: ಕಿಡ್ನಾಪ್ ಮಾಡಿ ಸುಲಿಗೆ ಮಾಡಿದ ಪ್ರಕರಣ: ಆರೋಪಿಯ ಬಂಧನ

ಕಿಡ್ನಾಪ್ ಮಾಡಿ ಆಟಿಕೆ ಪಿಸ್ತೂಲ್ ತೋರಿಸಿ ಕಾರು ಮತ್ತು ಮೊಬೈಲ್ ದೋಚಿದ್ದ ಪ್ರಕರಣದ ಆರೋಪಿ ಬಜಾಲ್ ನಂತೂರಿನ ನೌಫಾಲ್ ಯಾನೆ ಟೊಪ್ಪಿ ನೌಫಾಲ್ (31) ಎಂಬಾತನನ್ನು ಪಾಂಡೇಶ್ವರ ಪೆÇಲೀಸರು ಬಂಧಿಸಿದ್ದಾರೆ.ಪ್ರಕರಣದ ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಜೀದ್ ಸೈಯದ್ ಎಂಬವರನ್ನು ನೌಫಾಲ್ ಮತ್ತು ಪುಚ್ಚ ಎಂಬವರು ಕಿಡ್ನಾಪ್ ಮಾಡಿ

ಮಂಗಳೂರು: ಗಲ್ಫ್ ರಾಷ್ಟ್ರಗಳಲ್ಲಿ ರಾಪಟ ಸಿನಿಮಾದ ಪ್ರೀಮಿಯರ್ ಶೋ

ಕೋಸ್ಟಲ್‍ವುಡ್‍ನ ಬಹುನಿರೀಕ್ಷಿತ ಸಿನಿಮಾ ರಾಪಟ. ಇನ್ನೇನು ಕೆಲವೇ ದಿನಗಳಲ್ಲಿ ಕರಾಳಿಯಾದ್ಯಂತ ರಾಪಟ ಸಿನಿಮಾ ತೆರೆಗೆ ಬರಲಿದೆ. ಈಗಾಗಲೇ ಗಲ್ಫ್ ರಾಷ್ಟ್ರಗಳಲ್ಲಿ ಪ್ರೀಮಿಯರ್ ಶೋ ದ ಟಿಕೆಟ್ ಬಿಡುಗಡೆ ಸಮಾರಂಭ ಅದ್ಧೂರಿಯಾಗಿ ನಡೆದಿದೆ.ಬೊಳ್ಳಿ ಮೂವೀಸ್ ಹಾಗೂ ಅವಿಕ ಪ್ರೊಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು, ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ

ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮಂಗಳೂರು ಪೂರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಎರಡು ಪ್ರಕರಣಗಳಲ್ಲಿ ಹಲವು ಸಮಯದಿಂದ ತಲೆಮರೆಸಿಕೊಂಡಿದ್ದ ಆರೋಪಿ ಮೂಡಬಿದ್ರೆ ಗಂಟಲ್ಕಟ್ಟೆ ರಾಜೇಶ್ ಯಾನೆ ಜಗದೀಶ್ ಪೂಜಾರಿ (37) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯ ಬಂಧನಕ್ಕೆ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿತ್ತು. ಆರೋಪಿಯನ್ನು ಮೈಸೂರು ನಂಜನಗೂಡು ಎಂಬಲ್ಲಿಂದ ಪೂರ್ವ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ

ಮಂಗಳೂರು || ಎಸ್‍ಬಿಇಬಿಎ “ಕೌಮಾರಂ”-ಬಾಲ ರೋಗ ಚಿಕಿತ್ಸೆಯ ವಿಚಾರ ಸಂಕಿರಣ

ಭಾರತ್ ಮಿಷನ್ ಬಿಷಾಕ್ ಬಿಎಮ್‍ಬಿ ಮಂಗಳೂರು ಘಟಕದ ವೈದ್ಯರುಗಳಾದ ಡಾ. ಹರಿಕೃಷ್ಣ ಭಟ್, ಡಾ. ಸೌಮ್ಯಶ್ರೀ ಕೆ ಎಂ ಮತ್ತು ಡಾ. ಜ್ಯೋತಿ ಭಾರಧ್ವಾಜ್ ರವರು ಆಯೋಜಿಸಿದ ಎಸ್‍ಬಿಇಬಿಎ “ಕೌಮಾರಂ” – ಬಾಲ ರೋಗ ಚಿಕಿತ್ಸೆಯ ಬಗ್ಗೆ ರಾಷ್ಟ್ರೀಯ ಮಟ್ಟದ 50ನೇ ವಿಚಾರ ಸಂಕಿರಣವು ಮಂಗಳೂರು ನಗರದ ಜಿ. ಎಚ್. ಎಸ್ ರೋಡ್‍ನ ಹೋಟೆಲ್ ವರ್ದ ಸಾಫ್ರೋನ್‍ನಲ್ಲಿ ಸಂಪನ್ನಗೊಂಡಿತು. ಭಾರತದ ವಿವಿಧ 14 ರಾಜ್ಯಗಳಿಂದ ಬಂದ ಆಯುರ್ವೇದ

ಮಂಗಳೂರು: ಅದ್ಯಪಾಡಿ ಬೀಬಿಲಚ್ಚಿಲ್ ಕ್ಷೇತ್ರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

ಮಂಗಳೂರಿನ ಅದ್ಯಪಾಡಿ ಶ್ರೀ ಬೀಬಿಲಚ್ಚಿಲ್ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯು ನಡೆಯಿತು. ಕ್ಷೇತ್ರದ ಪ್ರಧಾನ ಅರ್ಚಕರಾದ ಗೋಪಾಲ ಕೃಷ್ಣ ಭಟ್ ಹಾಗೂ ಪ್ರಸಾದ್ ಭಟ್ ಅವರು, ಪೂಜ ವಿಧಿ ವಿಧಾನ ನೆರವೇರಿಸಿದರು. ಊರ ಪರ ವೂರ ಹಾಗೂ ಬೈಲು ಮಾಗಣೆಯ ಸಮಸ್ತ ಭಕ್ತಾದಿಗಳು ಪೂಜೆಯಲ್ಲಿ ಪಾಲ್ಗೊಂಡರು. ಈ ಸಂದರ್ಭ ಕ್ಷೇತ್ರದ ಆಡಳಿತ ಮಂಡಳಿಯವರು ಹಾಗೂ ಮೊಕ್ತೇಸರರದ ಮೋನಪ್ಪ ಮೇಸ್ತ್ರಿ ಉಪಸ್ಥಿತರಿದ್ದರು.

ಬ್ರಹ್ಮಾವರ: ಬಾರಕೂರಿನ ವಿವಿಧ ದೇವಾಲಯಗಳಲ್ಲಿ ವರಮಹಾಲಕ್ಷ್ಮೀ ಪೂಜೆ

ಬ್ರಹ್ಮಾವರ: ಬಾರಕೂರಿನ ವಿವಿಧ ದೇವಸ್ಥಾನಗಳಲ್ಲಿ ವರಮಹಾಲಕ್ಷ್ಮೀ ವೃತ ಪೂಜೆ ನಡೆಯಿತು. ಬಾರಕೂರು ಶ್ರೀ ಕಾಳಿಕಾಂಬಾ ದೇವಸ್ಥಾನ, ಮೂಡುಕೇರಿ ಶ್ರೀ ಸರಸ್ವತಿ ನಾರಾಯಣಿ ದೇವಸ್ಥಾನ, ಶ್ರೀ ಬ್ರಹ್ಮಲಿಂಗ ವೀರಭದ್ರ ದುರ್ಗಾ ಪರಮೇಶ್ವರೀ ದೇವಸ್ಥಾನ, ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನ, ಕಚ್ಚೂರು ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನ, ಶ್ರೀ ಏಕನಾಥೇಶ್ವರೀ ದೇವಸ್ಥಾನ, ಕಚ್ಚೂರು ಮಾಲ್ತಿ ದೇವಿ ದೇವಸ್ಥಾನ, ಮೂಡುಕೇರಿ ಶ್ರೀ ವೇಣು ಗೋಪಾಲಕೃಷ್ಣ, ಬೆಣ್ಣೆಕುದ್ರು ಶ್ರೀ

ಮೂಡುಬಿದಿರೆ|| ಪಡಂದಡ್ಕದಲ್ಲಿ ಖಾಸಗಿ ಬಸ್ ಪಲ್ಟಿ-ಇಬ್ಬರಿಗೆ ಗಂಭೀರ ಗಾಯ

ಮೂಡುಬಿದಿರೆ: ಮೂಡುಬಿದಿರೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ಹೊಸಂಗಡಿ ಸಮೀಪದ ಪಡಂದಡ್ಕದಲ್ಲಿ ನಿಯಂತ್ರಣ ಕಳೆದುಕೊಂಡು ಪಲ್ಟಿಯಾದ ಘಟನೆ ನಡೆದಿದೆ. ಬಸ್‍ನಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು ಉಳಿದಂತೆ ಹಲವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಂಭೀರ ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ವೇಣೂರು ಪೆÇಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರು: ರಾಯಿ ಗ್ರಾಮ ಪಂಚಾಯತಿಯಲ್ಲಿ ಬಿಜೆಪಿ ಭಿನ್ನಮತ ಸ್ಪೋಟ – ಬಿಜೆಪಿ ಬೆಂಬಲಿತ ಗ್ರಾ.ಪಂ.ಸದಸ್ಯೆ ಪುಷ್ಪಾವತಿ ಪೂಜಾರಿ ರಾಜೀನಾಮೆ

ಮಂಗಳೂರು: ರಾಯಿ ಗ್ರಾಮ ಪಂಚಾಯತ್‍ನಲ್ಲಿ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ನಡೆದು ಒಂದು ವಾರದಲ್ಲೇ ಬಿಜೆಪಿ ಭಿನ್ನಮತ ಸ್ಪೋಟಗೊಂಡಿದೆ. ಈ ಗ್ರಾ.ಪಂ.ವ್ಯಾಪ್ತಿಯ ಕೊಯಿಲ ಒಂದನೇ ವಾರ್ಡ್ ಬಿಜೆಪಿ ಬೆಂಬಲಿತ ಸದಸ್ಯೆ ಪುಷ್ಪಾವತಿ ಪೂಜಾರಿ ಗುರುವಾರ ಪಂಚಾಯತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ನಾನು ಕೊಯಿಲ ಒಂದನೇ ವಾರ್ಡಿನ ಬೂತ್ ಸಂಖ್ಯೆ 27ರಲ್ಲಿ ಬಿಜೆಪಿ ಬೆಂಬಲಿತ ಚುನಾಯಿತ ಸದಸ್ಯೆಯಾಗಿದ್ದು, ನನ್ನ ವಾರ್ಡಿನಲ್ಲಿ ಗ್ರಾ.ಪಂ.ಅಧ್ಯಕ್ಷರು ಮತ್ತು

ಮಂಗಳೂರು: ಸೌಜನ್ಯ, ಭಾರತಿ, ಶಿವಪ್ಪ ಬಂಗೇರಾ ಕೊಲೆ ಪ್ರಕರಣದ ಮರು ತನಿಖೆಗೆ ಆಗ್ರಹ

ಮಂಗಳೂರು: ಧರ್ಮಸ್ಥಳದ ಸೌಜನ್ಯ, ಬಂಟ್ವಾಳದ ಸಿದ್ಧಕಟ್ಟೆಯ ಭಾರತಿ ಮತ್ತು ದಲಿತ ಮುಖಂಡ ಬಾಂಬಿಲ ಶಿವಪ್ಪ ಬಂಗೇರ ಕೊಲೆ ಪ್ರಕರಣದ ಮರು ತನಿಖೆ ನಡೆಸಬೇಕೆಂದು ಆಗ್ರಹಿಸಿ ಜಿ.ಪಂ. ಮಾಜಿ ಉಪಾಧ್ಯಕ್ಷರಾದ ಎಂ. ತುಂಗಪ್ಪ ಬಂಗೇರ ನೇತೃತ್ವದಲ್ಲಿ ಬಂಟ್ವಾಳ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಪಿಲಾತಬೆಟ್ಟು ಗ್ರಾ. ಪಂ. ಅಧ್ಯಕ್ಷರಾದ ಶಾರದ, ಅಮ್ಟಾಡಿ ಗ್ರಾ.ಪಂ.ಅಧ್ಯಕ್ಷರಾದ ವಿಜಯ ಕುಮಾರ್, ಪ್ರಮುಖರಾದ ಸುರೇಶ್ ಕುಲಾಲ್, ಲಕ್ಷ್ಮೀನಾರಾಯಣ ಹೆಗ್ಡೆ,

‘ತಾರೆ ಜಮೀನ್ ಪರ್’ ಚಿತ್ರಕ್ಕೆ ಅನಿಮೇಷನ್‌ ಕೊಡುಗೆ ನೀಡಿದ್ದ ಧೀಮಂತ್‌ ವ್ಯಾಸ್‌ ಹಾಗೂ ಪುತ್ರಿ ಕಾವ್ಯ ವ್ಯಾಸ್‌ ಅವರ ಚಿತ್ರಕಲಾ ಪ್ರದರ್ಶನ

ಬೆಂಗಳೂರಿನಲ್ಲಿ ತಂದೆ-ಮಗಳ ಬಾಂಧವ್ಯದ ಅನಾವರಣ: ‘ತಾರೆ ಜಮೀನ್ ಪರ್’ ಚಿತ್ರಕ್ಕೆ ಅನಿಮೇಷನ್‌ ಕೊಡುಗೆ ನೀಡಿದ್ದ ಧೀಮಂತ್‌ ವ್ಯಾಸ್‌ ಹಾಗೂ ಪುತ್ರಿ ಕಾವ್ಯ ವ್ಯಾಸ್‌ ಅವರ ಚಿತ್ರಕಲಾ ಪ್ರದರ್ಶನ ಮೂರು ಗ್ರಾಮಿ ಪ್ರಶಸ್ತಿ ವಿಜೇತ, ಸಂಯೋಜಕ, ಪರಿಸರವಾದಿ ರಿಕಿ ಕೇಜ್, ಸೂಪರ್‌ಸ್ಟಾರ್ ಅಮಿತಾಬ್ ಬಚ್ಚನ್, ಅಮೀರ್ ಖಾನ್, ರಾಕೇಶ್ ಓಂಪ್ರಕಾಶ್ ಮೆಹ್ರಾ, ನಿರ್ದೇಶಕ ಶೇಖರ್ ಕಪೂರ್, ನಟಿ ನಂದಿತಾ ದಾಸ್, ಖ್ಯಾತ ಚಿತ್ರಕಲಾವಿದ ಸಮೀರ್ ಮೊಂಡಲ್ ಮುಂತಾದವರ