ಭಾರತೀಯರ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಯಶಸ್ವಿಯಾಗಲಿ ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ವತಿಯಿಂದ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭ ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್, ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ, ಪ್ರಮುಖರಾದ ಎಂ.
ಗಾಂಧಿ ಗ್ರಾಮ ಪುರಸ್ಕಾರ ಪಡೆದಿರುವ ವಂಡ್ಸೆ ಗ್ರಾಮ ಪಂಚಾಯಿತಿ ಸದ್ಯ ಮತ್ತೆ ಸುದ್ದಿಯಲ್ಲಿದೆ. ಆದರೆ ಈ ಬಾರಿ ಯಾವುದೇ ಪ್ರಶಸ್ತಿಯಿಂದ ಪಂಚಾಯತ್ ಗುರುತಿಸಿಕೊಳ್ಳುತ್ತಿಲ್ಲ ಬದಲಿಗೆ ತ್ಯಾಜ್ಯ ವಿಲೇವಾರಿ ಘಟಕದ ಅಸಮರ್ಪಕ ನಿರ್ವಹಣೆ ವಿಚಾರವಾಗಿ ಸುದ್ದಿಯಾಗುತ್ತಿದೆ. ಕೋವಿಡ್ ಸಂದರ್ಭದಲ್ಲಿ ಉತ್ತಮ ತ್ಯಾಜ್ಯ ವಿಲೇವಾರಿ ಮಾಡಿದ್ದ ವಂಡ್ಸೆ ಗ್ರಾಮ ಪಂಚಾಯತ್ ಎಸ್ ಎಲ್ ಆರ್ ಎಂ ಘಟಕದ ನಿರ್ವಹಣೆಯ ಲೋಪದ ಕುರಿತು ಆರೋಪ ಕೇಳಿ ಬಂದಿದೆ. ಕುಂದಾಪುರ ತಾಲೂಕು ವ್ಯಾಪ್ತಿಯಲ್ಲಿ
ಬ್ರಹ್ಮಾವರ: ಹಿಂದಿನ ಬಿಜೆಪಿ ರಾಜ್ಯ ಸರಕಾರದ ಅವಧಿಯಲ್ಲಿ ಆರಂಭವಾಗಿದ್ದ ಕೇಂದ್ರ ಸರಕಾರದ ಮಹಾತ್ವಾಕಾಂಕ್ಷಿ ಯೋಜನೆ “ಅಗ್ನಿ ಪಥ್” ಸೇನಾಪೂರ್ವ ತರಬೇತಿಯ ಮರು ಚಾಲನೆಗೆ ಕಾಂಗ್ರೆಸ್ ರಾಜ್ಯ ಸರಕಾರ ಅಸ್ತು ಎಂದಿದೆ. ರಾಜ್ಯದ ಕರಾವಳಿಯ 3 ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರಕನ್ನಡದಲ್ಲಿ ಕಳೆದ ವರ್ಷ “ಅಗ್ನಿ ಪಥ್” ಸೇನಾ ಪೂರ್ವ ತರಬೇತಿಗೆ ಚಾಲನೆ ನೀಡಲಾಗಿದ್ದು, ಈಗಾಗಲೇ 2 ತಂಡ ತರಬೇತಿ ಮುಗಿಸಿ ಅವರಲ್ಲಿ ಅನೇಕರು ಸೇನೆ
ಲೈವ್ ವಿಡಿಯೋ ಮಾಡಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು ಗಂಭೀರ ಸ್ಥಿತಿಯಲ್ಲಿ ಆತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರಿನ ಕಟ್ಟತ್ತಾರು ನಿವಾಸಿ ಅಬ್ದುಲ್ ನಾಸಿರ್ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಆತ್ಮಹತ್ಯೆಗೆ ಯತ್ನಿಸುವ ಮುನ್ನ ಯುವಕ ಬ್ಯಾರಿ ಭಾಷೆಯಲ್ಲಿ ವಿಡಿಯೋ ಮಾಡಿದ್ದು ಕೃತ್ಯಕ್ಕೆ ಕಾರಣ ಹೇಳಿ ನೇಣಿಗೆ ಶರಣಾಗುವುದಾಗಿ
ಹಾಸನ ಜಿಲ್ಲೆ ಹೆಬ್ಬಾನಹಳ್ಳಿಯಲ್ಲಿ ಎತ್ತಿನಹೊಳೆ ಯೋಜನೆಯ ಕಾಮಗಾರಿಯ ವೀಕ್ಷಣೆಗೆಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಆಗಮಿಸಿದ್ದರು. ಇದೇ ವೇಳೆ ಪೆÇಲೀಸರಿಂದ ಗೌರವ ಸಮರ್ಪಣೆ ಸ್ವೀಕರಿಸಿದರು. ನಂತರ ಯೋಜನೆ ಕುರಿತಂತೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾಹಿತಿ ಪಡೆದಿದ್ದಾರೆ. ಸಕಲೇಶಪುರ ವಿಧಾನಸಭಾ ಕ್ಷೇತ್ರದ ಪ್ರಗತಿ ಪರಿಶೀಲನೆಯನ್ನು ನಡೆಸಿದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಾಡಾನೆ ಹಾವಳಿಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಭೆಯಲ್ಲಿ
ತುಳುವಿನ ಮತ್ತೊಂದು ಬಹುನಿರೀಕ್ಷಿತ ಸಿನಿಮಾ ರಾಪಟ. ಅರ್ಜುನ್ ಕಾಪಿಕಾಡ್ ನಿರ್ದೇಶನದ ಚೊಚ್ಚಲ ಸಿನಿಮಾವಾಗಿದ್ದು, ಬಹರೈನ್ನಲ್ಲಿ ಸೆಫ್ಟರಂಬರ್ 15ರಂದು ಪ್ರೀಮಿಯರ್ ಶೋ ನಡೆಯಲಿದೆ. ಆ ಪ್ರಯುಕ್ತ ಟಿಕೆಟ್ ಬಿಡುಗಡೆ ಸಮಾರಂಭವು ಅದ್ಧೂರಿಯಾಗಿ ನಡೆಯಿತು.ಬೊಳ್ಳಿ ಮೂವೀಸ್ ಹಾಗೂ ಅವಿಕ ಪ್ರೋಡಕ್ಷನ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದಿರುವ ಸಿನಿಮಾ ರಾಪಟ. ಈಗಾಗಲೇ ಗಲ್ಫ್ ರಾಷ್ಟ್ರಗಳಲ್ಲಿ
ಮುಂಬೈನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿಟ್ಲ ಆಲ್ ಇಂಡಿಯಾ ಶಿಟೋ ರಿಯೋ ಕರಾಟೆ ಡೊ ಯೂನಿಯನ್ ತಂಡದ ವಿದ್ಯಾರ್ಥಿಗಳು ಭಾಗವಹಿಸಿ ಅನೇಕ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಶೋಟೊಕನ್ ಕರಾಟೆ-ಡೊ ಫೆಡರೆಷನ್ ಇವರ ಆಶ್ರಯದಲ್ಲಿ ಮರಾಠ ಮಂಡಲ್ ಹಾಲ್ ಮುಲುಂದ್ ಮುಂಬೈ ನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಇಂಡಿಪೆಂಡೆನ್ಸ್ ಕಪ್ ಕರಾಟೆ ಚಾಂಪಿಂಯನ್ಶಿಪ್ನಲ್ಲಿ ಆಲ್ ಇಂಡಿಯಾ ಶಿಟೋ ರಿಯೋ ಕರಾಟೆ ಡೊ ಯೂನಿಯನ್ತಂ ಡದ ಕರಾಟೆ
ಪೆಟ್ ಝೋನ್ ಸಾಕು ಪ್ರಾಣಿ ಪಕ್ಷಿಗಳ ಮಾರಾಟ ಮಳಿಗೆ ಮಂಗಳೂರು ನಗರದ ನೆಲ್ಲಿಕಾಯಿ ರಸ್ತೆಯಲ್ಲಿರುವ ಇಂಟರ್ ಸಿಟಿ ಕಟ್ಟಡಲ್ಲಿ ಶುಭಾರಂಭಗೊಂಡಿತು. ಇಬ್ರಾಹಿಂ ಶಕೀಲ್ ಇಸ್ಮಾಯಿಲ್ ಮತ್ತು ಸಫ್ವಾನ್ ಇಸ್ಮಾಯಿಲ್ ಮಾಲಕತ್ವ ಪೆಟ್ ಝೋನ್ ಮಳಿಗೆಯನ್ನು ಉದ್ಯಮಿ ಕೆ.ಇಸ್ಮಾಯಿಲ್ ಸಂತೋಷ ನಗರ ಉದ್ಘಾಟಿಸಿದರು. 6 ವರ್ಷಗಳಿಂದ ಗ್ರಾಹಕರಿಗೆ ಉತ್ತಮ ಸೇವೆ ನೀಡುವಲ್ಲಿ ಯಶಸ್ವಿಯಾಗಿದ್ಧೇವೆ. ನಮ್ಮಲ್ಲಿ ದೇಶ ವಿದೇಶಿದ ಸಾಕು ಪಕ್ಷಿ, ಬೆಕ್ಕು Tropical fish monster fish, exotic
ಸ್ಪಂದನ ಫ್ರೆಂಡ್ಸ್ ಅಶೋಕನಗರ ಮಂಗಳೂರು ಇದರ ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ರಾಮ ಕಿರೋಡಿಯನ್ ರಸ್ತೆಯ ಮುಂಭಾಗದಲ್ಲಿ ಆಚರಿಸಲಾಯಿತು. ಸಂಸ್ಥೆಯ ಗೌರವ ಅಧ್ಯಕ್ಷರಾದ ಜೋಸ್ಸಿ ಸೋನ್ಸ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸದಸ್ಯರು, ಸಾರ್ವಜನಿಕರು ಭಾಗವಹಿಸಿ ಗೌರವ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ರಾಮ ಕಿರೋಡಿಯನ್ ರಸ್ತೆ ಅಶೋಕ ನಗರ ಇಲ್ಲಿಯ 2 ತಿರುವುಗಳಲ್ಲಿ ವಾಹನ ಚಾಲಕರ ಹಾಗೂ ಸಾರ್ವಜನಿಕರ
ಪುತ್ತೂರು: ಅಖಂಡ ಭಾರತ ಸಂಕಲ್ಪ ದಿನ ಕಾರ್ಯಕ್ರಮದಲ್ಲಿ ಕೋಮು ದ್ವೇಷ ಭಾಷಣ ಮಾಡಿದ ಹಿಂದೂ ಜಾಗರಣ ವೇದಿಕೆಯ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ್ ಸತೀಶ್ ದಾವಣೆಗೆರೆಯವರನ್ನು ಗೌರಿಬಿದನೂರು ಪೊಲೀಸರು ಬಂಧಿಸಿದನ್ನು ಖಂಡಿಸಿ ಪುತ್ತೂರಿನಲ್ಲಿ ಹಿಂದು ಜಾಗರಣ ವೇದಿಕೆಯ ನೇತೃತ್ವದಲ್ಲಿ ದೊಂದಿ ಹಿಡಿದು ಪ್ರತಿಭಟನೆ ನಡೆಸಿದರು. ಹಿಂದು ಜಾಗರಣ ವೇದಿಕೆ ಪ್ರಾಂತ ಸಂಪರ್ಕ ಪ್ರಮುಖ್ ಹರೀಶ್ ಶಕ್ತಿನಗರ ಅವರು ಮಾತನಾಡಿ ಹಿಂ.ಜಾ.ವೇ. ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ್




























