ಸುಬ್ರಹ್ಮಣ್ಯ: ಬಾಹ್ಯಾಕಾಶ ಸಂಶೋಧನಾ ಕ್ಷೇತ್ರದಲ್ಲಿ ನಮ್ಮ ಹೆಮ್ಮೆಯ ಇಸ್ರೋ ಸಂಸ್ಥೆಯ ಚಂದ್ರಯಾನ 3 ನೌಕೆಯು ಯಶಸ್ವಿಯಾಗಿ ಚಂದ್ರನ ಅಂಗಳದಲ್ಲಿ ಇಳಿಯಲಿ ಎಂದು ನಾಗಾರಾಧನೆಯ ಪುಣ್ಯ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇವಳದ ಆಡಳಿದ ಮಂಡಳಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಶ್ರೀ ದೇವರಿಗೆ ಇಸ್ರೋ
ಮಂಗಳೂರು: ಆಟಿ ಆಚರಣೆಯಲ್ಲ, ಅದು ಪ್ರಕೃತಿ ಸಹಜ ಬದುಕು. ಅಂದಿನ ಬಡತನದ ಬದುಕನ್ನು ಇಂದು ಕೆಲವೆಡೆ ಆಚರಣೆಯ ಹೆಸರಿನಲ್ಲಿ ವೈಭವೀಕರಿಸಲಾಗುತ್ತಿದೆ. ಅಂದಿನ ಆಟಿಯ ಬಡತನದ ಬದುಕಿನ ಹಿಂದಿರುವ ವಾಸ್ತವಾಂಶವನ್ನು ಇಂದಿನ ಜನಾಂಗಕ್ಕೆ ತಿಳಿಯಪಡಿಸುವ ಹೊಣೆಗಾರಿಕೆ ನಮ್ಮ ಮೇಲಿದೆ. ಪ್ರಕೃತಿಯೆಡೆಗೆ ಮುಖ ಮಾಡಿ ಬದುಕಿದರೆ ಮಾತ್ರ ಮಾನವನ ಎಲ್ಲಾ ಸಮಸ್ಯೆಗಳಿಗೂ ಪ್ರಕೃತಿಯಲ್ಲೇ ಪರಿಹಾರ ಇದೆ ಎಂಬ ಸಂದೇಶವನ್ನು ಅಂದಿನ ಆಟಿಯ ಬದುಕು ನಮಗೆ ನೀಡುತ್ತದೆ ಎಂದು ಕರ್ನಾಟಕ ತುಳು
ಕಾಪು ತಾಲೂಕಿನ ಮಜೂರು-ಮಲ್ಲಾರು ಗೋವರ್ಧನ ಭಟ್ ಅವರ ಮನೆಯಲ್ಲಿ ಮನೆಯವರೆಲ್ಲರೂ ಜತೆ ಸೇರಿ ಜೀವಂತ ನಾಗರ ಹಾವಿಗೆ ಆರತಿ ಬೆಳಗಿ ನಾಗರ ಪಂಚಮಿ ಹಬ್ಬವನ್ನು ಆಚರಿಸಿದರು. ಗಾಯಗೊಂಡ ನಾಗರ ಹಾವುಗಳನ್ನು ಮನೆಗೆ ತಂದು ಶುಶ್ರೂಷೆ ನೀಡಿ, ಆರೈಕೆ ಮಾಡುವ ಉರಗ ಪ್ರೇಮಿ ಮಜೂರು ಗೋವರ್ಧನ ಭಟ್ ಅವರು ಪ್ರತೀ ವರ್ಷ ತಮ್ಮ ಮನೆಯಲ್ಲಿ ಶುಶ್ರೂಷೆಯಲ್ಲಿರುವ ನಾಗರ ಹಾವಿಗೆ ತನು ಎರೆದು, ಆರತಿ ಬೆಳಗಿ ನಾಗರ ಪಂಚಮಿ ಹಬ್ಬವನ್ನು ಆಚರಿಸುತ್ತಾರೆ. ಈ ಬಾರಿ ಮನೆಯಲ್ಲಿ ಎರಡು ನಾಗರ
ನಾಗನಿಗೆ ಪ್ರಿಯವಾದ ಕೇದಗೆಗೆ ನಾಗರ ಪಂಚಮಿಯಂದು ಭಾರೀ ಬೇಡಿಕೆಯಿದ್ದು ಇದೀಗ ಮಂಗಳೂರಿನ ಕಾರ್ಸ್ಟ್ರೀಟ್ನಲ್ಲಿ ಕೇದಗೆಯ ಬದಲಿಗೆ ಮುಂಡೇವು ಎಲೆಯನ್ನು ಭಕ್ತರಿಗೆ ಮಾರಾಟ ಮಾಡಿ ಯಾಮಾರಿಸಿದ ಕುರಿತ ವೀಡಿಯೋ ತುಣುಕೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಾಗರಪಂಚಮಿ ದಿನದಂದು ನಾಗಾರಾಧನೆಗೆ ಕೇದಗೆ ಎಂದು ಖರೀದಿಸಿ ತಂದ ಬಳಿಕ ಭಕ್ತರೊಬ್ಬರು ಇದನ್ನು ಮುಂಡೇವು ಎಲೆಯೆಂದು ಖಚಿತಪಡಿಸಿದ್ದು ಗ್ರಾಹಕರು ಜಾಗೃತರಾಗಿರುವಂತೆ
ಸುರತ್ಕಲ್ ಬಳಿಯ ಇಡ್ಯಾ ಎಂಬಲ್ಲಿ ಜೆಸಿಬಿ ಮೂಲಕ ಎಟಿಎಂ ಒಡೆದು ಹಣ ದೋಚುವ ಯತ್ನ ನಡೆದಿತ್ತು. ಪ್ರಕರಣದ ಬೆನ್ನತ್ತಿದ ಸುರತ್ಕಲ್ ಪೊಲೀಸರು ಶಿವಮೊಗ್ಗ ಮೂಲದ ನಾಲ್ವರನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಬೇಗೂರು ಗ್ರಾಮದ ದೇವರಾಜ್ (24), ಭರತ್ (20), ನಾಗರಾಜ ನಾಯ್ಕ (21), ಕೃತ್ಯಕ್ಕೆ ಧನಸಹಾಯ ಮಾಡಿದ್ದ ಧನರಾಜ್ ನಾಯ್ಕ (26) ಬಂಧಿತರು. ಇವರಿಂದ ಹೀರೊ ಹೊಂಡಾ ಸ್ಪ್ಲೆಂಡರ್ ಬೈಕ್ ಮತ್ತು ಎರಡು ಮೊಬೈಲ್ ಗಳನ್ನು ಪೆÇಲೀಸರು ವಶಕ್ಕೆ
ತುಳುನಾಡ ಭಾರ್ಗವ ಎಂದು ಬಿರುದು ಪಡೆದ ಚಿನ್ನು ಕೊಟ್ಟಾರಿಯವರು ತುಳು ಚಿತ್ರರಂಗ ಹಾಗೂ ಡ್ಯಾನ್ಸ್ ಕೊರಿಯೋಗ್ರಾಫರ್ ಆಗಿ ಹೆಸರುವಾಸಿಯಾಗಿದ್ದು, ತನ್ನದೇ ಆದ ವಿಶಿಷ್ಟ ಕೇಶವಿನ್ಯಾಸದಿಂದ ಗುರುತಿಸಲ್ಪಟ್ಟಿದ್ದ ಚಿನ್ನು ಕೊಟ್ಟಾರಿ ಅವರು, 2018 ಮಿಸ್ಟರ್ ಬಿಯಾರ್ಡ್ ಟೈಟಲ್ನ್ನು ಮುಡಿಗೇರಿಸಿಕೊಂಡಿದ್ದರು. ಸರಿಸುಮಾರು 10 ವರ್ಷಗಳಿಂದ ತಾನು ಬಿಟ್ಟ ಕೇಶವನ್ನು ಕ್ಯಾನ್ಸರ್ ಪೀಡಿತ ರೋಗಿಗಳಿಗೆ ವಿಶ್ವಹಿಂದೂ ಪರಿಷತ್ ಮುಖಾಂತರ ಕೇಶದಾನ ಮಾಡಿ ಮೆಚ್ಚುಗೆಗೆ
ಪಡುಬಿದ್ರಿಯ ಪುರಾತನ ದೇವಳಗಳಲ್ಲಿ ಒಂದಾದ ಪಾದೆಬೆಟ್ಟು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿ ಆಚರಣೆ ಬಹಳ ವಿಜೃಂಭಣೆಯಿಂದ ನಡೆಯಿತು. ಸಹಸ್ರಾರು ಭಕ್ತಾದಿಗಳು ಶ್ರೀ ನಾಗದೇವರಿಗೆ ತನು ತಂಬಿಲ ಸೇವೆ ನೀಡಿದರು.
ಬ್ರಹ್ಮಾವರ : ಕಮಾಂಡರ್ ಸ್ಪೋರ್ಡ್ಸ್ ಮತ್ತು ಆರ್ಟ್ ಕ್ಲಬ್ ಉಗ್ಗೇಲ್ ಬೆಟ್ಟು ಮತ್ತು ಸಹೋದರ ಸಂಘಟನೆಗಳ ವತಿಯಿಂದ ಕೆಸರ್ಡ್ ಕುಸಲ್ ಎಂಬ ಕಾರ್ಯಕ್ರಮವವು ಉಗ್ಗೆಲ್ ಬೆಟ್ಟು ಗರಡಿಬಳಿಯ ಗದ್ದೆಯಲ್ಲಿ ಜರುಗಿತು. ಉಡುಪಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯೆ ಗೀತಾಂಜಲಿ ಸುವರ್ಣ ಸಾಂಪ್ರದಾಯಕವಾಗಿ ಕಳಸೆಗೆÀ ಭತ್ತವನ್ನು ಸುರಿದು ಹಣತೆ ದೀಪ ಹಚ್ಚಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮುಂದಿನ ಜನಾಂಗದ ಮಕ್ಕಳಿಗೆ ಮಣ್ಣು, ಕೃಷಿ ಇದನ್ನು ಪರಿಚಯಿಸಲು ಇಂತಹ
ಹ್ಯಾಕರ್ ಗಳ ಕೈಗೆ ಸಿಲುಕಿ ವಿದೇಶದ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರೋ ಮಂಗಳೂರಿನ ವ್ಯಕ್ತಿಯನ್ನ ಕೇಂದ್ರ ಮತ್ತು ರಾಜ್ಯ ಸರ್ಕಾರ ಬಿಡುಗಡೆಗೊಳಿಸುವಂತೆ ದ.ಕ ಜಿಲ್ಲೆಯ ಸಾಮಾಜಿಕ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ದ.ಕ ಜಿಲ್ಲೆಯ ಕಡಬ ತಾಲೂಕು ಐತ್ತೂರು ಗ್ರಾಮದ ಮೂಜೂರು ದಿ.ಕೆಂಚಪ್ಪ ಗೌಡ ಮತ್ತು ಹೇಮಾವತಿ ದಂಪತಿ ಪುತ್ರ ಚಂದ್ರಶೇಖರ ಎಮ್.ಕೆ ರಿಯಾದ್ ನಲ್ಲಿರುವ ಅಲ್ಮಾನರ್ ಸೆರಾಮಿಕ್ಸ್ ಎಂಬ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಆದರೆ ಯಾವುದೋ ಹ್ಯಾಕರ್ ಗಳ
ಕಾರ್ಕಳ ತಾಲೂಕಿನ ವಿವಿಧ ನಾಗ ಸಾನಿಧ್ಯಗಳಲ್ಲಿ ನಾಗರ ಪಂಚಮಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಭಕ್ತರು ಶ್ರದ್ಧಾಭಕ್ತಿಯಿಂದ ಪಾಲ್ಗೊಂಡರು. ನಾಗಬನಗಳಲ್ಲಿ ಭಕ್ತಾದಿಗಳು ನಾಗನಿಗೆ ಹಾಲು, ಸೀಯಾಳ ಸಮರ್ಪಿಸುವ ದೃಶ್ಯ ಕಂಡು ಬಂತು. ನಾಗರ ಪಂಚಮಿ ಪ್ರಯುಕ್ತ ದನದ ಶುದ್ಧ ಹಾಲಿಗೆ ತುಂಬಾ ಪ್ರಾಮುಖ್ಯತೆ ಇರುವುದರಿಂದ ಕಾರ್ಕಳದ ಪೆರುವಾಜೆ ಬಳಿ ಇರುವ ಹಾಲು ಮಾರಾಟ ಕೇಂದ್ರದ ಬಳಿ ಬೆಳಿಗ್ಗೆ 6 ಗಂಟೆಯಿಂದಲೇ ಜನರು ಸರತಿ ಸಾಲಿನಲ್ಲಿ ನಿಂತು ಹಾಲು ಖರೀದಿಸಿದರು. ನಾಗರ ಪಂಚಮಿ




























