ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗೆ ಸತತ 3 ನೆ ಬಾರಿ SCDCC ಬ್ಯಾಂಕ್ ನ ಸಾಧನ ಪ್ರಶಸ್ತಿ ದಿನಾಂಕ. 19-08-2023 ರಂದು ನಡೆದ SCDCC ಬ್ಯಾಂಕ್ ನ ಮಹಾಸಬೆಯಲ್ಲಿ ಸೊಸೈಟಿಯ ಅಧ್ಯಕ್ಷರಾದ ಶ್ರೀ ಚಂದ್ರಶೇಕರ್. ಕೆ ಹಾಗೂ ಸಿ.ಇ.ಒ ಪದ್ಮನಾಭ್ .ಎಂ ಇವರನ್ನು ಸನ್ಮಾನಿಸಿ scdcc ಬ್ಯಾಂಕ್ ನ ಅಧ್ಯಕ್ಷರಾದ ಶ್ರೀ ರಾಜೇಂದ್ರ ಕುಮಾರ್ ಇವರು ಪ್ರಶಸ್ತಿಯನ್ನು ಪ್ರದಾನ
ಬಾರಕೂರು ಬಳಿಯ ಬಂಡೀಮಠದಲ್ಲಿರುವ ಕುಂಬಾರ ಸಮಾಜದವರ ದೈವಸ್ಥಾನ ತೀರಾ ಜೀರ್ಣಾವಸ್ಥೆಯಲ್ಲಿದ್ದು, ಕಾಯಕಲ್ಪಕ್ಕಾಗಿ ಕಾಯುತ್ತಿದೆ. ಕುಂಬಾರಿಕೆ ಮಾಡುವ ಕುಲಾಲ ಸಮುದಾಯದವರಿಗೆ ಮೂಲ ಸ್ಥಾನ ಎನ್ನುವುದಕ್ಕೆ ಸಾಕ್ಷಿಯಾಗಿ ತಲತಲಾಂತರದಿಂದ ಇಲ್ಲಿ ಅರ್ಚನೆ, ಪೂಜೆ ಮತ್ತು ದರ್ಶನ ಕುಲಾಲ ಸಮುದಾಯದವರಿಂದ ನಡೆಯುತ್ತಾ ಬರುತ್ತಿದೆ. ಇಲ್ಲಿ ಪ್ರಧಾನ ದೈವ ಹಾೈಗುಳಿ ಜೊತೆ ಹಲವಾರು ಪರಿವಾರ ಶಕ್ತಿಗಳ ಸಾನಿಧ್ಯವಿದೆ. ಸುತ್ತ ಕಾನನದ ನಡುವೆ ಮುಳಿ ಹುಲ್ಲಿನ ಚಿಕ್ಕ ಗುಡಿಯೊಂದು ಇದ್ದು
ಧರ್ಮದೈವಗಳ ಕ್ಷೇತ್ರಕ್ಕೆ ಅಪಚಾರವಾಗುವಂತೆ ಮತ್ತು ಬಂಟ್ವಾಳ ಶಾಸಕರ ಹೆಸರನ್ನು ಕೆಡಿಸುವ ರೀತಿಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿರುವ ಇಬ್ಬರು ವ್ಯಕ್ತಿಗಳಿಗೆ ದೈವದೇವರುಗಳು ಸರಿಯಾದ ಶಿಕ್ಷೆ ನೀಡಬೇಕು ಎಂದು ಕಕ್ಯಗುತ್ತಿನ ಭಂಡಾರದ ಮನೆಯವರು ಹಾಗೂ ಊರಿನ ಪ್ರಮುಖರು ಪ್ರಾರ್ಥನೆ ಸಲ್ಲಿಸಿದ್ದಾರೆ. ನಂತರ ಇಲ್ಲಿನ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕೂಡ ದೇವರಲ್ಲಿ ಬೇಡಿಕೊಂಡಿದ್ದಾರೆ. ಬಂಟ್ವಾಳ ತಾಲೂಕಿನ ಉಳಿ ಗ್ರಾಮಪಂಚಾಯತ್
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಳ್ಳಬೈಲು ಇಲ್ಲಿನ ನಿವೃತ್ತ ಮುಖ್ಯೋಪಾಧ್ಯಾಯ ಹಾಗೂ ಸಂಪನ್ಮೂಲ ವ್ಯಕ್ತಿ ಸುರೇಶ ಭಂಡಾರಿ ಮತ್ತು ಅವರ ಪತ್ನಿ ಶಾಂತಾ ಶೆಟ್ಟಿಯರವರನ್ನು ವೇದಮೂರ್ತಿ ಕೊಡಕಟ್ಟು ಮಂಜುನಾಥ ಉಪಾಧ್ಯಾಯ ಶಾಲಾ ವತಿಯಿಂದ ಹಾಗೂ ಊರವರ ಪರವಾಗಿ ಸನ್ಮಾನಿಸಲಾಯಿತು. ಸನ್ಮಾನಿತರು ಬೈಂದೂರು, ಕಮಲಶಿಲೆ ಮತ್ತಿತರ ಕಡೆಗಳಲ್ಲಿ ಶಿಕ್ಷಕರಾಗಿ, ಬ್ರಹ್ಮಾವರ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ತರಬೇತುದಾರರಾಗಿ ಸೇವೆ ಸಲ್ಲಿಸಿದ್ದು ವಿದ್ಯಾರ್ಥಿಗಳ ಮೆಚ್ಚುಗೆಗೆ
ಬೇಲೂರು ಕಸಬಾ ಹೋಬಳಿ ಎ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾ ಕೂಟವು ವಿದ್ಯಾವಿಕಾಸ್ ಶಾಲೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ನಡೆಯಿತು. ಕ್ರೀಡಾ ಕೂಟದಲ್ಲಿ ವಿದ್ಯಾವಿಕಾಸ ಶಾಲೆಯ ಬಾಲಕರು ವೈಯುಕ್ತಿಕ ಪ್ರಶಸ್ತಿ ಮತ್ತು ಸಮಗ್ರ ಪ್ರಶಸ್ತಿಯನ್ನು ವಿದ್ಯಾವಿಕಾಸ ಹಾಗೂ ಸರ್ವೋದಯ ಶಾಲೆಗಳು ಸಮನಾಗಿ ಪಡೆದುಕೊಂಡಿವೆ. ಬಾಲಕರ ವಿಭಾಗದಲ್ಲಿ ವಿದ್ಯಾವಿಕಾಸ ಶಾಲೆ, ಬಾಲಕೀಯರ ವಿಭಾಗದಲ್ಲಿ ಸರ್ವೋದಯ ಶಾಲೆ ತನ್ನದಾಗಿಸಿಕೊಂಡಿದೆ. ಈ ಕ್ರಿಡಾ ಕೂಟದ
ಪೆಟ್ರೋಲ್, ಡ್ರಗ್, ವೆಫನ್ ಸೇರಿ ಮೂರು ಮಾಫಿಯಾಗಳು ಜಗತ್ತಿನ್ನು ಆಳುತ್ತಿದ್ದು, ಇದನ್ನು ಮೋದಿ ನೇತೃತ್ವದ ಸರ್ಕಾರ ದಿಟ್ಟತನದಿಂದ ಎದುರಿಸಿ ನಿಂತಿದೆ. ಜನರಲ್ಲಿ ರಾಷ್ಟ್ರ ಭಕ್ತಿಯ ಉದ್ದೀಪನದ ದೃಷ್ಟಿಯಿಂದ ತಿರಂಗ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿ.ಜೆ.ಪಿ. ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದರೆ ಹೇಳಿದರು. ಅವರು ಪುತ್ತೂರು ಟೌನ್ ಬ್ಯಾಂಕ್ ನಲ್ಲಿ ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ನಡೆದ ತಿರಂಗ ಯಾತ್ರೆಯ ಸಭಾ
ಬೊಳ್ಳಿ ಮೂವೀಸ್ ಹಾಗೂ ಅವಿಕ ಪೆÇ್ರಡಕ್ಷನ್ಸ್ ನಿರ್ಮಾಣದ ತೆಲಿಕೆದ ಬೊಳ್ಳಿ ಡಾ. ದೇವದಾಸ್ ಕಾಪಿಕಾಡ್ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ಅರ್ಜುನ್ ಕಾಪಿಕಾಡ್ ನಿರ್ದೇಶನದ “ರಾಪಟ” ತುಳು ಸಿನಿಮಾದ ಪ್ರೀಮಿಯರ್ ಶೋ ಸಪ್ಟೆಂಬರ್ನಲ್ಲಿ ವಿದೇಶಗಳಲ್ಲಿ ನಡೆಯಲಿದೆ. ಇದೇ ಮೊಟ್ಟ ಮೊದಲ ಬಾರಿಗೆ ತುಳು ಸಿನಿಮಾ ಪ್ರೀಮಿಯರ್ ಶೋದ ಟಿಕೆಟ್ ಬಿಡುಗಡೆ ಕಾರ್ಯಕ್ರಮವು ಮಸ್ಕತ್ನಲ್ಲಿ ಆಯೋಜಿಸಲಾಗಿದ್ದು, ಈಗ ಚಿತ್ರದ ಪ್ರೀಮಿಯರ್ ಶೋ
ನಾರಾಯಣ ವಿಶೇಷ ಮಕ್ಕಳ ಶಾಲೆ ತಲ್ಲೂರು ಇಲ್ಲಿ ಬೈಂದೂರು ಶಾಸಕರಾದ ಗುರುರಾಜ ಶೆಟ್ಟಿ ಗಂಟಿಹೊಳೆ ಅವರ ನೇತೃತ್ವದಲ್ಲಿ ಶಿವಮೊಗ್ಗ ಸಂಸದರಾದ ಡಿ. ವೈ. ರಾಘವೇಂದ್ರ ಅವರ ಹುಟ್ಟು ಹಬ್ಬವನ್ನು ಆಚರಿಸಲಾಯಿತು. ಈ ಸಂದರ್ಭ ಮಕ್ಕಳಿಗೆ ಹುಟ್ಟು ಹಬ್ಬದ ಪ್ರಯುಕ್ತ ವಿಶೇಷ ಊಟದ ವ್ಯವಸ್ಥೆಯನ್ನು ಮಾಡಲಾಯಿತು. ಗುರುರಾಜ ಶೆಟ್ಟಿ ಗಂಟಿಹೊಳೆ ಮಾತನಾಡಿ ವಿಶೇಷ ಮಕ್ಕಳ ಸಂಸ್ಥೆ ನಡೆಸುವುದು ಸುಲಭದ ಕೆಲಸವಲ್ಲ. ಅದಕ್ಕೆ ಬಧ್ಧತೆ ಬೇಕು ಮತ್ತು ವಿಶೇಷ ಮಕ್ಕಳಿಗೆ ಬದುಕು ರೂಪಿಸಿಕೊಳ್ಳಲು
ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಕಲಚೇತನ ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದ್ದು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಆರೋಪಿಗಳನ್ನು ಮುಂಬೈನಲ್ಲಿ ನೆಲೆಸಿರುವ ಬಿಹಾರ ಮೂಲದ ಅಬ್ದುಲ್ ಹಲೀಂ (37) ಮತ್ತು ಕುಲಶೇಖರ ನಿವಾಸಿ ಶಮೀನಾ ಬಾನು (22) ಎಂದು ಗುರುತಿಸಲಾಗಿದೆ. ಮನ್ಸೂರ್ ಅಹಮದ್ ಬಾಬಾ ಶೇಖಾ ಎಂಬವರು ಅಪಘಾತದಲ್ಲಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ
ಮುನ್ನೂರು ಗ್ರಾಮ ಪಂಚಾಯಿತಿಯಲ್ಲಿ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆದಿದ್ದು ಕಾಂಗ್ರೆಸ್ ಮತ್ತು ಸಿಪಿಐಎಂ ಮೈತ್ರಿ ಆಡಳಿತ ಮುಂದುವರಿದಿದೆ. ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ವಿಶಾಲಾಕ್ಷಿ ಮತ್ತು ಉಪಾಧ್ಯಕ್ಷರಾಗಿ ಸಿಪಿಐಎಂ ಬೆಂಬಲಿತ ಸದಸ್ಯ ಮಹಾಬಲ ಟಿ.ದೆಪ್ಪೆಲಿಮಾರ್ ಆಯ್ಕೆಯಾಗಿದ್ದಾರೆ. ಗ್ರಾಮ ಪಂಚಾಯಿತಿಯ 23 ಸ್ಥಾನಗಳಲ್ಲಿ ಕಾಂಗ್ರೆಸ್ 9, ಸಿಪಿಐಎಂ 3 ಸ್ಥಾನಗಳ ಪೈಕಿ ಓರ್ವ ಸದಸ್ಯ ಮೃತಪಟ್ಟಿದ್ದಾರೆ. ಬಿಜೆಪಿ 9,




























