ಉಳ್ಳಾಲ: ಅಪ್ರಾಪ್ತೆ ಮೇಲೆ ಕಿರುಕುಳ ನೀಡಿರುವ ಘಟನೆ ತಲಪಾಡಿ ರಿಕ್ಷಾ ಸ್ಟ್ಯಾಂಡ್ ಬಳಿ ಇಂದು ಸಂಜೆ ವೇಳೆ ನಡೆದಿದ್ದು, ಆರೋಪಿ ಮುಡಿಪು ದರ್ಖಾಸು ಸೈಟ್ ನಿವಾಸಿ ಮುವಾದ್ (35) ಎಂಬಾತನನ್ನು ಉಳ್ಳಾಲ ಪೊಲೀಸರು ಬಂಧಿಸಿ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಿದ್ದಾರೆ.ಆರೋಪಿ ಮುವಾದ್ ವಿರುದ್ಧ ಕೊಣಾಜೆ ಠಾಣೆಯಲ್ಲಿ ಗಾಂಜಾ ಸಹಿತ ಇತರೆ ಎರಡು ಪ್ರಕರಣಗಳಿದ್ದು,
ಮುಖ್ಯ ಮಂತ್ರಿ ಸಿದ್ದರಾಮಯ್ಯ ಪಡುಬಿದ್ರಿ ಕಡಲು ಕೊರೆತ ವೀಕ್ಷಣೆಗಾಗಿ ಇಲ್ಲಿನ ಮುಖ್ಯ ಬೀಚ್ ಗೆ ಆಗಮಿಸುವ ಹಿನ್ನಲೆಯಲ್ಲಿ ಪೊಲೀಸ್ ಕಟ್ಟೆಚರ ವಹಿಸಲಾಗಿದೆ. ಪಡುಬಿದ್ರಿಯ ಪ್ರಸಿದ್ಧ ಬ್ಲೂ ಫ್ಲ್ಯಾಗ್ ಬೀಚ್ ಗೆ ಕಡಲು ಕೊರೆತದಿಂದ ಆದ ಹಾನಿಯ ಬಗ್ಗೆ ವೀಕ್ಷಣೆ ಮಾಡಬೇಕಾಗಿದ್ದರೂ ಅಂತಿಮ ಕ್ಷಣದಲ್ಲಿ ಬದಲಾಗಿ ಬಾರೀ ಹಾನಿಯಾದ ಮುಖ್ಯ ಬೀಚ್ನ್ನು ಮುಖ್ಯ ಮಂತ್ರಿಗಳು ವೀಕ್ಷಣೆ ನಡೆಸಲಿದ್ದಾರೆ.ಮುಖ್ಯ ಮಂತ್ರಿಗಳು ಬರುವ ಹಿನ್ನಲೆಯಲ್ಲಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಬೀಚ್
ಮಂಗಳೂರು ನಗರದ ಪಚ್ಚನಾಡಿ ದೇವಿನಗರದಲ್ಲಿ ದಿನಾಂಕ 30/07/2023 ರ ಆದಿತ್ಯವಾರ ಶ್ರೀ ರಾಜರಾಜೇಶ್ವರಿ ಈವೆಂಟ್ಸ್ ಹಾಗೂ ಶ್ರೀ ದೇವಿ ಫ್ರೆಂಡ್ಸ್ ಸರ್ಕಲ್(ರಿ) ಪಚ್ಚನಾಡಿ ಇವರ ನೇತೃತ್ವದಲ್ಲಿ SRR Tropy 2K23 ಸ್ಥಳೀಯ ಮಟ್ಟದ ವಾಲಿಬಾಲ್ ಪಂದ್ಯಾಕೂಟವು ಬಹಳ ವಿಜೃಂಭಣೆಯಿಂದ ಪಚ್ಚನಾಡಿ ದೇವಿನಗರದ ಕೇಂದ್ರ ಮೈದಾನದಲ್ಲಿ ನೆರವೇರಿತು. . ಈ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಶ್ರೀ ಸತೀಶ್ ಬಂದಲೆ ( ಧರ್ಮದರ್ಶಿಗಳು ಶ್ರೀಮಂತ ರಾಜ ಗುಳಿಗ ಕ್ಷೇತ್ರ ಹಾಗೂ ತುಳು ರಂಗಭೂಮಿ
ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಮಂಗಳೂರು, ಬಿಇಡಬ್ಲ್ಯುಎಸ್ ಯುವವಾಹಿನಿ ಕೇಂದ್ರ ಸಮಿತಿ ಸಹಯೋಗದಲ್ಲಿ ಬೃಹತ್ ಉದ್ಯೋಗ ಮೇಳವು ಆಗಸ್ಟ್ ೨೬ರಂದು ನಡೆಯಲಿದೆ.ಮಂಗಳೂರಿನ ಮಣ್ಣಗುಡ್ಡೆಯಲ್ಲಿರುವ ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಆಗಸ್ಟ್ 26ರಂದು ನಡೆಯಲಿದೆ. ದೇಶದ ವಿವಿಧ ಕಡೆಗಳಿಂದ ಪ್ರತಿಷ್ಠಿತ ಕಂಪೆನಿಗಳು ಈ ಮೇಳದಲ್ಲಿ ಭಾಗವಹಿಸಲಿದೆ. ಉದ್ಯೋಗ ಮೇಳವನ್ನು ಬಿಎಸ್ಡಬ್ಲ್ಯುಎಸ್ ಮಂಗಳೂರಿನ ಅಧ್ಯಕ್ಷರಾದ ಅಶೋಕ್ ಕುಮಾರ್ ಉದ್ಘಾಟಿಸಲಿದ್ದಾರೆ. ಯುವವಾಹಿನಿ
ಕರ್ನಾಟಕದಲ್ಲಿ ಪಿಂಕ್ ಐ, ಕಾಂಜಂಕ್ಟಿವಿಟಿಸ್ ಅಥವಾ ಮದ್ರಾಸ್ ಐ ರೋಗ ಹೆಚ್ಚಾಗಿ ಮಕ್ಕಳಲ್ಲಿ ಕಂಡು ಬರುತ್ತಿದ್ದು, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಮದ್ರಾಸ್ ಐ ರೋಗ ಹೆಚ್ಚಾಗಿ ಇರುವುದರಿಂದ ಪೋಷಕರಲ್ಲಿ ಆತಂಕ ಹೆಚ್ಚಿದ್ದು, ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂಜರಿಯುತ್ತಿದ್ದಾರೆ. ಇನ್ನು ಈ ರೋಗ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾದ ಹಿನ್ನೆಲೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾರ್ಗಸೂಚಿ
ಉಡುಪಿಯ ಕಾಲೇಜಿನ ಶೌಚಾಲಯದಲ್ಲಿ ವಿದ್ಯಾರ್ಥಿನಿಯರ ವೀಡಿಯೋ ಚಿತ್ರೀಕರಣ ನಡೆಸಿದ ಘಟನೆ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ವತಿಯಿಂದ ಮಂಗಳೂರು ಪುರಭವನದ ಎದುರು ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಂಸದ ನಳಿನ್ ಕುಮಾರ್ ಕಟೀಲ್ ಅವರು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಹಿಂದೂ ವಿರೋಧಿಯಾಗಿ, ರಾಷ್ಟ್ರ ವಿರೋಧಿಯಾಗಿ ನಡೆದುಕೊಳ್ಳುತ್ತಿದೆ. ಅದರ ಭಾಗವಾಗಿ ಉಡುಪಿಯ ಕಾಲೇಜಿನಲ್ಲಿ ಘಟನೆ ನಡೆದಿದೆ. ಇದು ಕೇರಳ
ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಪ್ರೊ..ಕೆ.ಭೈರಪ್ಪ ಅವರು ತೀವ್ರ ಹೃದಯಾಘಾತದಿಂದ ನಿಧನ ಹೊಂದಿದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. 2014 ಜೂನ್ ನಿಂದ 2019 ಜೂನ್ ವರೆಗೆ ಮಂಗಳೂರು ವಿಶ್ವ ವಿದ್ಯಾಲಯದಲ್ಲಿ ಕುಲಪತಿಗಳಾಗಿ ಕಾರ್ಯನಿರ್ವಹಿಸಿ ಬಳಿಕ ನಿವೃತ್ತಿ ಹೊಂದಿದ್ದರು ಆ ಬಳಿಕ ಆದಿ ಚುಂಚನಗಿರಿಯಲ್ಲಿ ಸಹ ಕುಲಪತಿಗಳಾಗಿ ಕಾರ್ಯನಿರ್ವ ಹಿಸುತಿದ್ದರು. ಅವರು ಮೆಟೀರಿಯಲ್ಸ್ ಸೈನ್ಸ್, ನ್ಯಾನೊಟೆಕ್ನಾಲಜಿ, ಸಾಲಿಡ್ ಸ್ಟೇಟ್ ಸೈನ್ಸ್, ಕ್ರಿಸ್ಟಲ್
ಕಾರ್ಕಳ : ಸಾರ್ವಜನಿಕ ಸ್ಥಳದಲ್ಲಿ ಇರುವ ಬಸ್ ತಂಗುದಾಣದಲ್ಲಿ ಬೀದಿನಾಯೊಂದು ಸತ್ತು ಬಿದ್ದಿದ್ದು ಅದನ್ನು ತೆರವುಗೊಳಿಸಲು ಮುಂದಾಗದ ನಂದಳಿಕೆ ಗ್ರಾಮ ಪಂಚಾಯತ್ ಒಂದು ಲೋಡ್ ಮಣ್ಣು ತಂದು ಅದರ ಮೇಲೆ ಸುರಿದು ಘನಕಾರ್ಯ ನಡೆಸಿರುವ ಕುರಿತು ವ್ಯಾಪಕ ಟೀಕೆ ವ್ಯಕ್ತವಾಗಿದೆ. ಸತ್ತ ನಾಯಿಯ ದಫನ ಕ್ರಿಯೆಮಾಡುವ ಮೂಲಕ ಸಾಂಕ್ರಾಮಿಕ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಿಕೊಳ್ಳಲು ಸ್ಥಳೀಯಾಡಳಿ ಮುಂದಾಗಬೇಕಿತ್ತು. ಆದರೆ ನಂದಳಿಕೆ ಗ್ರಾಮ ಪಂಚಾಯತ್ ಆಡಳಿತ ವರ್ಗವು
ಮಣಿಪುರದ ಮಹಿಳೆಯರ ಮೇಲಿನ ದೌರ್ಜನ್ಯ, ಬಿಜೆಪಿ ಸರ್ಕಾರದ ದುರಾಡಳಿತದ ವಿರುದ್ದ ಹಾಗೂ ಜನರಿಗೆ ರಕ್ಷಣೆ ನೀಡಲು ಆಗ್ರಹಿಸಿ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ನಗರದ ಮಹಾನಗರ ಪಾಲಿಕೆಯ ಎದುರಿನ ಲಾಲ್ಬಾಗ್ ಮಹಾತ್ಮಾ ಗಾಂಧಿ ಪ್ರತಿಮೆಯ ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಮಿಥುನ್ ರೈ ಮಾತನಾಡಿ, ಮಣಿಪುರದಲ್ಲಿ ಗಲಭೆ ಆರಂಭವಾಗಿ 3 ತಿಂಗಳಾದರೂ ಬಿಜೆಪಿಯ
ಪುತ್ತೂರು: ಮಣಿಪುರ ರಾಜ್ಯದಲ್ಲಿ ಎರಡು ಜನಾಂಗಗಳ ಮಧ್ಯೆ ನಡೆಯುತ್ತಿರುವ ಹಿಂಸಾಚಾರದ ವಿರುದ್ಧ ಪುತ್ತೂರು ಬ್ಲಾಕ್ ಕಾಂಗ್ರೆಸ್ನಿಂದ ಪುತ್ತೂರು ಬಸ್ ನಿಲ್ದಾಣದ ಬಳಿಯ ಗಾಂಧೀಕಟ್ಟೆಯ ಬಳಿ ಮೊಂಬತ್ತಿ ಉರಿಸಿ, ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಮಹಮ್ಮದ್ ಬಡಗನ್ನೂರು ಮಾತನಾಡಿ, ಮಣಿಪುರದ ಘಟನೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಮೆರುಗಿಗೆ ಕುಂದುಂಟಾಗಿದೆ. ಹಿರಿಯರ ದೂರದರ್ಶಿತದ ಚಿಂತನೆಗಳ ಮಣ್ಣು




























