ಕೆಇಆರ್ಸಿ ಆದೇಶದಂತೆ ಈ ತಿಂಗಳು ವಿದ್ಯುತ್ ದರ ಏರಿಕೆಯಾಗಿದ್ದು ಉಳ್ಳಾಲ ಬೈಲ್ನ ಮನೆಯೊಂದಕ್ಕೆ ಬರೋಬರಿ 7 ಲಕ್ಷ ವಿದ್ಯುತ್ ಬಿಲ್ ಬಂದದನ್ನ ಕಂಡು ಮನೆ ಮಾಲೀಕ ಶಾಕ್ ಆಗಿದ್ದಾರೆ. ಉಳ್ಳಾಲ ಬೈಲ್ನ ಸದಾಶಿವ ಆಚಾರ್ಯ ಅವರ ಮನೆಗೆ ನಿನ್ನೆ ಬಂದ ಬಿಲ್ ರೀಡರ್ ಬರೋಬರಿ 7,71,072 ಬಿಲ್ಲನ್ನ ನೀಡಿ ತೆರಳಿದ್ದಾನೆ. ಮನೆ ಮಂದಿ 7 ಲಕ್ಷ ಬಿಲ್
ಕಾಪು ಕ್ಷೇತ್ರದ ಮೂಳೂರು, ಪೊಲಿಪು, ಉದ್ಯಾವರದ ಕಡಲು ಕೊರೆತ ಪ್ರದೇಶಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು, ಕಾಪು ಪುರಸಭಾ ಅಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ತೆರಳಿ ಪರಿಶೀಲನೆ ನಡೆಸಿದರು. ಪ್ರತಿ ಬಾರಿಯೂ ಮಳೆಗಾಲ ಆರಂಭವಾದಾಗ ಜನಪ್ರತಿನಿಧಿಗಳು ಆಗಮಿಸಿ ಭರವಸೆ ನೀಡುವುದು, ಒಂದಿಷ್ಟು ಬಂಡೆಕಲ್ಲುಗಳನ್ನು ತಂದು ಕಡಲಿಗೆ ಹಾಕುವುದು ಮಾಮೂಲು. ನಮ್ಮ ಈ ಭಾಗದ ಸಮಸ್ಯೆ ಜೀವಂತ ಎಂಬುದಾಗಿ ಸ್ಥಳೀಯರು ಅಸಮಾದಾನ ವ್ಯಕ್ತ ಪಡಿಸಿದ್ದಾರೆ. ಮಾಧ್ಯಮದೊಂದಿಗೆ
ರಾಜ್ಯದ ಸಿದ್ದರಾಮಯ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆಯನ್ನ ರದ್ದು ಮಾಡಲು ಉದ್ದೇಶಿಸುವ ಮೂಲಕ ಪರೋಕ್ಷ ಸಮರ ಸಾರಿದ್ದಾರೆ. ಇದಕ್ಕೆ ಬಿಜೆಪಿ ರಾಜ್ಯದ ಪ್ರತೀ ಜಿಲ್ಲೆಯಲ್ಲಿ ಆಂದೋಲನದ ಮಾದರಿ ಹೋರಾಟ ನಡೆಸಿ, ಹಿಂದುತ್ವದ ಉಳಿವಿಗಾಗಿ ಟಕ್ಕರ್ ನೀಡಲಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಭಾರತ್ ಶೆಟ್ಟಿ ವೈ ಹೇಳಿದ್ದಾರೆ. ಬಿಜೆಪಿ ಸರ್ಕಾರ ಮತಾಂತರ ಹಾವಳಿಯನ್ನು ತಡೆಗಟ್ಟಲು ಮತಾಂತರ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿತ್ತು. ಬಹಳಷ್ಟು
ಬಿಜೆಪಿ ರಾಜ್ಯಾಧ್ಯಕ್ಷರ ಸವಣೂರಿನ ಮನೆಯಲ್ಲಿ ವಿಶೇಷ ಹವನವೊಂದನ್ನು ನಡೆಯುತ್ತಿರುವುದಾಗಿ ತಿಳಿದುಬಂದಿದೆ. ಸುಮಾರು 9ದಿನಗಳ ಕಾಲ ಈ ವಿಶಿಷ್ಟ ಹವನ ನಡೆಯಲಿದ್ದು, ಜೂ.11ರಂದು ಪ್ರಾರಂಭವಾಗಿದ್ದು, ಜೂ.18ರವರೆಗೆ ಹವನ ನಡೆಯಲಿದೆ ನಿರಂತರ 9 ದಿನಗಳ ಕಾಲ ನಡೆಯುವ ಈ ಹೋಮದ ನೇತೃತ್ವವನ್ನು ವಿದ್ವಾನ್ ಬಾಲಕೃಷ್ಣ ಕಾರಂತ್ ವಹಿಸಿದ್ದಾರೆ. ಅತ್ಯಂತ ಗೌಪ್ಯವಾಗಿ ಈ ಹವನವನ್ನು ನಡೆಸಲಾಗುತ್ತಿದ್ದು, ಯಾವ ಉದ್ದೇಶ ಪ್ರಾಪ್ತಿಗಾಗಿ ಈ ಹೋಮ ನಡೆಸಲಾಗುತ್ತಿದೆ ಎಂಬ ವಿಚಾರವನ್ನು
ಕಾಪು ಕ್ಷೇತ್ರದ ಮೂಳೂರು, ಪೊಲಿಪು, ಉದ್ಯಾವರದ ಕಡಲು ಕೊರೆತ ಪ್ರದೇಶಕ್ಕೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು, ಕಾಪು ಪುರಸಭಾ ಅಧಿಕಾರಿಗಳು ಹಾಗೂ ಕಾರ್ಯಕರ್ತರೊಂದಿಗೆ ತೆರಳಿ ಪರಿಶೀಲನೆ ನಡೆಸಿದರು. ಪ್ರತಿ ಬಾರಿಯೂ ಮಳೆಗಾಲ ಆರಂಭವಾದಾಗ ಜನಪ್ರತಿನಿಧಿಗಳು ಆಗಮಿಸಿ ಭರವಸೆ ನೀಡುವುದು, ಒಂದಿಷ್ಟು ಬಂಡೆಕಲ್ಲುಗಳನ್ನು ತಂದು ಕಡಲಿಗೆ ಹಾಕುವುದು ಮಾಮೂಲು. ನಮ್ಮ ಈ ಭಾಗದ ಸಮಸ್ಯೆ ಜೀವಂತ ಎಂಬುದಾಗಿ ಸ್ಥಳೀಯರು ಅಸಮಾದಾನ ವ್ಯಕ್ತ ಪಡಿಸಿದ್ದಾರೆ. ಇದೇ ವೇಳೆ
ಬೈಂದೂರಿನ ನಾಡ ಗ್ರಾ.ಪಂ. ವ್ಯಾಪ್ತಿಯ ತೆಂಕಬೈಲು ಗೋಳಿಹಕ್ಲು ಕಾಲೋನಿಯಲ್ಲಿ ಶಿಥಿಲಾವ್ಯಸ್ಥೆಯಲ್ಲಿರುವ ಗುಡಿಸಲಿನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಚಂದು ಪೂಜಾರ್ತಿ ಅವರಿಗೆ ಸಮಾನ ಮನಸ್ಕರ ಯುವಕರ ತಂಡ ಆಸರೆಯಾಗಿದೆ. ಸುಸಜ್ಜಿತವಾಗಿ ಮನೆಯನ್ನು ನಿರ್ಮಿಸಿಕೊಟ್ಟಿದ್ದು, ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಲಯನ್ಸ್ ಕ್ಲಬ್ ನಾವುಂದ, ಅಜ್ಜಿ ಮನೆ ಕನಸು ನನಸು ಮಾಡೋಣ ವಾಟ್ಸಾಪ್ ಗ್ರೂಪ್, ನಾಡ ಗ್ರಾ.ಪಂ ಹಾಗೂ ಪತ್ರಕರ್ತರ ಮಿತ್ರ ಸಹಕಾರದಿಂದ ಮಂಜುನಾಥ ನಿಲಯ
ತುಳು ಚಿತ್ರರಂಗದ ರಾಕ್ಸ್ಟಾರ್ ರೂಪೇಶ್ ಶೆಟ್ಟಿ ನಿರ್ದೇಶನದ ಬಹುನಿರೀಕ್ಷೆಯ ತುಳು ಸಿನಿಮಾ ಸರ್ಕಸ್ ಜೂನ್ 23 ರಂದು ತೆರೆ ಮೇಲೆ ಬರಲಿದ್ದು, ಸಿನಿಮಾ ಬಿಡುಗಡೆಗೆ ಚಿತ್ರತಂಡ ಎಲ್ಲಾ ತಯಾರಿಯನ್ನು ಮಾಡಿಕೊಂಡಿದೆ. ಈ ಸಿನಿಮಾದ ಪ್ರಚಾರ ತಂಡದ ಜೊತೆಗೆ ಕೈಜೋಡಿಸಲು ಆಸಕ್ತರಾಗಿದ್ದಲ್ಲಿ ಕೂಡಲೇ 9606679152ಗೆ ಕರೆ ಮಾಡಬಹುದು. ಯಾವುದಾದರೂ ಸೋಶಿಯಲ್ ಮೀಡಿಯಾ ಮೇಜ್ ಅಡ್ಮಿನ್ ಆಗಿದ್ದರೆ, ಯೂಟ್ಯೂಬರ್ ಆಗಿದ್ದರೆ ಕಂಟೆಂಟ್ ಕ್ರಿಯೆಟರ್ ಆಗಿದ್ದರೆ,
ಡೇರ್ಡೆವಿಲ್ ಮುಸ್ತಫಾ ಸಿನಿಮಾಗೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿರುವ ಬಗ್ಗೆ ವರದಿಯಾಗಿದೆ. ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಕಥೆಯನ್ನು ಆಧರಿಸಿದ ಈ ಸಿನಿಮಾ ಇತ್ತೀಚೆಗೆ 25 ದಿನಗಳನ್ನು ಪೂರೈಸಿ ‘ಡೇರ್ಡೆವಿಲ್ ಮುಸ್ತಫಾ’ ಚಿತ್ರ ಈಗ 50ನೇ ದಿನದತ್ತ ಮುನ್ನುಗ್ಗುತ್ತಿದೆ. ಈ ಸಂದರ್ಭದಲ್ಲಿ ಚಿತ್ರಕ್ಕೆ ತೆರಿಗೆ ವಿನಾಯಿತಿಯನ್ನು ರಾಜ್ಯದಲ್ಲಿ ನೀಡಲಾಗಿದೆ. ಧರ್ಮ ಸಹಿಷ್ಣುತೆ, ಸಹಬಾಳ್ವೆ,
ಕರಾವಳಿ ಸಿನಿಮಾಸ್ ಲಾಂಛನದಲ್ಲಿ ಎಚ್.ಡಿ. ಆರ್ಯ ನಿರ್ದೇಶನದಲ್ಲಿ ತಯಾರಾದ `ಪಿರ್ಕಿಲು’ ತುಳು ಸಿನಿಮಾ ಕರಾವಳಿಯಾದ್ಯಂತ ಯಶಸ್ವೀ ಪ್ರದರ್ಶನ ಕಾಣುತ್ತಿದೆ. ಮಂಗಳೂರು, ಪಡುಬಿದ್ರಿ, ಉಡುಪಿ, ಕಾರ್ಕಳ ಮತ್ತು ಪುತ್ತೂರಿನ ಚಿತ್ರ ಮಂದಿರದಲ್ಲಿ ಪಿರ್ಕಿಲು ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಸತೀಶ್ ಪೆರ್ನೆ ಹಾಗೂ ಶಿವಪ್ರಸಾದ್ ಇಜ್ಜಾವು ನಿರ್ಮಾಣದಲ್ಲಿ ತಯಾರಾದ ಈ ಸಿನಿಮಾ ಹಾಸ್ಯಭರಿತ ಕೌಟುಂಬಿಕ ಕತೆಯ ಎಳೆಯನ್ನು ಹೊಂದಿದೆ. ತಾರಾ ಬಳಗದಲ್ಲಿ ಚಿತ್ರದ
ಮಕ್ಕಳಿಗೆ ಶಿಕ್ಷಣ ಜೊತೆಗೆ ಸಂಸ್ಕಾರ ಕೊಟ್ಟು ಬದುಕುವುದು ಹೇಗೆ ಎಂದು ಅವರಿಗೆ ಕಲಿಸಿಕೊಟ್ಟಾಗ ಆ ಮಕ್ಕಳು ಮುಂದೆ ಜೀವನದಲ್ಲಿ ಜಯಗಳಿಸುತ್ತಾರೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ|ಪ್ರಭಾಕರ ಭಟ್ ಹೇಳಿದರು. ಅವರು ಕಡಬದ ಕೇವಳ ಹನುಮಾನ್ ನಗರದಲ್ಲಿರುವ ಸರಸ್ವತೀ ವಿದ್ಯಾಲಯದಲ್ಲಿ ಪ್ರಾರಂಭವಾದ ಆಂಗ್ಲ ಮಾಧ್ಯಮ ವಿಭಾಗದ ತರಗತಿಗಳ ಉದ್ಘಾಟನೆ ಹಾಗೂ ಶಾಲಾ ಪ್ರಾರಂಭೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಂಗ್ಲ ಮಾಧ್ಯಮ




























