ಪುತ್ತೂರು : ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಸರ್ಕಾರದ ವತಿಯಿಂದ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಿಕೊಡಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು. ಸಾರ್ವಜನಿಕರಿಂದ ಯಾವುದೇ ದೂರುಗಳಿಲ್ಲದ ರೀತಿಯಲ್ಲಿ ಅಸ್ಪತ್ರೆಯನ್ನು ಸಜ್ಜುಗೊಳಿಸಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಪುತ್ತೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಟರಿ ಕ್ಲಬ್
ಬಿಪೋರ್ ಜಾಯ್ ಚಂಡಮಾರುತದ ಪರಿಣಾಮ ಜೂನ್ 11ರವರೆಗೆ ಮುಂದುವರಿಯಲಿರುವ ಕಾರಣ ಹಾಗೂ ಇದೇ ವೇಳೆಯಲ್ಲಿ ಮುಂಗಾರು ಆರಂಭವಾಗಲಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ಮಾನವ ಹಾಗೂ ಜಾನುವಾರುಗಳ ಪ್ರಾಣಹಾನಿಯಾಗದಂತೆ ಕಟ್ಟೆಚ್ಚರ ವಹಿಸುವಂತೆ ರಾಜ್ಯ ವಿಪತ್ತು ನಿರ್ವಹಣೆಯ ಅಧಿಕಾರಿಗಳು ಸೂಚಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನಲೆಯಲ್ಲಿ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆ
ಎರ್ಮಾಳಿನ ಮೂಡಬೆಟ್ಟು ಪ್ರದೇಶದಲ್ಲಿ ರಾತ್ರಿ ಸಮಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಜನರು ಚಿರತೆಯನ್ನು ಕಂಡು ಭಯಭೀತರಾದ್ದು, ರಾತ್ರಿ ಎಲ್ಲಾ ಜಾಗರಣೆಯಿಂದ ಕೂರುವಂತಾಗಿದೆ. ಎರ್ಮಾಳು ಅದಮಾರು ರಸ್ತೆಯ ಮೂಡಬೆಟ್ಟು ಎಂಬಲ್ಲಿ ಅಟೋ ರಿಕ್ಷಾದಲ್ಲಿ ಹೋಗುತ್ತಿದ್ದವರಿಗೆ ಈ ಚಿರತೆ ವಿದ್ಯುತ್ ದೀಪದಡಿಯಲ್ಲಿ ನಡೆದು ಹೋಗುತ್ತಿದ್ದ ದೃಶ್ಯ ಕಂಡುಬಂದಿದೆ. ತಕ್ಷಣ ಸ್ಥಳೀಯರಿಗೆ ಮಾಹಿತಿ ನೀಡಿದ್ದು, ಎಲ್ಲರೂ ಒಟ್ಟಾಗಿ ಟಾರ್ಚ್ ಸಹಿತ ದೊಣ್ಣೆ ಹಿಡಿದು ಚಿರತೆಗಾಗಿ
ಟೀಮ್ ತಾಂಡವ ಪ್ರಸೆಂಟ್ಸ್ ತಾಂಡವ ಪ್ರೀಮಿಯರ್ ಲೀಗ್ ಉರ್ವ ಮೈದಾನದಲ್ಲಿ ಜೂನ್ 17 ಮತ್ತು 18ರಂದು ನಡೆಯಲಿದೆ.ಟೀಮ್ ತಾಂಡವ ವತಿಯಿಂದ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸುತ್ತಿದ್ದಾರೆ.ಟೀಮ್ ಸ್ಕೈಹಾಕ್ಸ್, ಗರುಡ ಗ್ಯಾಂಗ್, ಮೋನ್ಕ್ ಸ್ಟ್ರೈಕರ್ಸ್, ಕಿಂಗ್ಸ್, ಟೀಮ್ ಗೋಲ್ಡನ್ ಗರುಡಾಸ್, ಟೀಮ್ ಕಾಲಾಕಲ್ಕಿ ಎಂಬ 6 ತಂಡಗಳು ನಡುವೆ ಪಂದ್ಯಾಟ ನಡೆಯಲಿದೆ.ಜೂನ್ 18ರಂದು ನಡೆಯಲಿರುವ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟವು ವಿ4 ನ್ಯೂಸ್ನ
ಉಡುಪಿಯಲ್ಲಿ ಇನ್ಸ್ಪೈಯರ್ ನೀಟ್ ಅಕಾಡೆಮಿ ಕಾರ್ಯಾಚರಿಸುತ್ತಿದ್ದು, 2023-24ನೇ ಸಾಲಿನ ದಾಖಲಾತಿ ಆರಂಭಗೊಂಡಿದೆ. ಎಸೆಸೆಲ್ಸಿ ಪಾಸಾದ ವಿದ್ಯಾರ್ಥಿಗಳು ಮತ್ತು ಪಿಯುಸಿ ಪಾಸಾದ ವಿದ್ಯಾರ್ಥಿಗಳು ದೀರ್ಘಕಾಲಿಕ ತರಬೇತಿಗಳನ್ನು ಈ ಸಂಸ್ಥೆಯಲ್ಲಿ ಪಡೆಯಬಹುದು. ಇನ್ಸ್ಫೈಯರ್ ನೀಟ್ ಅಕಾಡೆಮಿ ಸಂಸ್ಥೆಯಲ್ಲಿ ಉತ್ತಮ ಫಲಿತಾಂಶಕ್ಕಾಗಿ ಓರಿಯಂಟೆಡ್ ಕಲಿಕೆ, ಉನ್ನತಿಗಾಗಿ ಸ್ಟಡಿ ಮೆಟೀರಿಯಲ್ಸ್, ಹಾಗೂ ಉತ್ತಮ ಬೋದಕ ವೃಂದದವರು ಇದ್ದಾರೆ. ಹಾಸ್ಟೆಲ್ ಸೌಲಭ್ಯ
ರಾಜ್ಯ ಸರಕಾರ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಬೆಂಗಳೂರು ನಗರಕ್ಕೆ ಡಿಕೆ ಶಿವಕುಮಾರ್, ತುಮಕೂರು ಜಿಲ್ಲೆಗೆ ಡಾ. ಜಿ ಪರಮೇಶ್ವರ್, ಗದಗ ಜಿಲ್ಲೆಗೆ ಹೆಚ್.ಕೆ ಪಾಟೀಲ್, ಬೆಂಗಳೂರು ಗ್ರಾಮಾಂತರಕ್ಕೆ ಕೆ.ಹೆಚ್ ಮುನಿಯಪ್ಪ, ರಾಮನಗರಕ್ಕೆ ರಾಮಲಿಂಗಾರೆಡ್ಡಿ, ಚಿಕ್ಕಮಗಳೂರಿಗೆ ಕೆಜೆ ಜಾರ್ಜ್, ವಿಜಯಪುರಕ್ಕೆ ಎಂ.ಬಿ
ಉಳ್ಳಾಲ: ಗೃಹಪ್ರವೇಶ ನಡೆಸಿ ಐದೇ ದಿನದಲ್ಲಿ ನೂತನ ಮನೆಯಲ್ಲೇ ಯುವತಿ ನೇಣಿಗೆ ಶರಣಾದ ಪ್ರಕರಣ ತಿರುವು ಪಡೆದುಕೊಂಡಿದ್ದು, ಮನೆ ಖರೀದಿಸಿದ ಮಹಿಳೆಯೊಬ್ಬಳಿಗೆ ನಗದು ನೀಡಿ ಒಂದೆಡೆ ಮೋಸಕ್ಕೊಳಗಾಗಿದ್ದರೆ, ಇನ್ನೊಂದೆಡೆ ಮನೆಯ ಬ್ಯಾಂಕ್ ಸಾಲ ಮರುಪಾವತಿಗೆ ಗೃಹಪ್ರವೇಶದಂದೇ ಬ್ಯಾಂಕ್ ಸಿಬ್ಬಂದಿ ಮನೆಗೆ ಬಂದು ಮುಜುಗರಕ್ಕೀಡಾದ ಯುವತಿ ಮನನೊಂದು ನೇಣಿಗೆ ಕೊರಳೊಡ್ಡಿರುವುದಾಗಿ ತಾನು ಬರೆದಿಟ್ಟಿರುವ 15 ಪುಟಗಳ ಡೆತ್ ನೋಟ್ ಮೂಲಕ ಬಹಿರಂಗವಾಗಿದೆ. ಮೂಲತ: ಫರಂಗಿಪೇಟೆಯ
ಬ್ರಹ್ಮಾವರ ಹಳೆ ಪೊಲೀಸ್ ಠಾಣೆ ಬಳಿ ಕಾರ್ಯನಿರ್ವಯಿಸುತ್ತಿದ್ದ ಬ್ರಹ್ಮಾವರ ತಾಲೂಕು ಕಛೇರಿ ಒಂದು ವಾರದಲ್ಲಿ ನೂತನವಾಗಿ ರಾಷ್ಟ್ರೀಯ ಹೆದ್ದಾರಿ 66 ಬಳಿ ನಿರ್ಮಾಣಗೊಂಡ ಮಿನಿ ವಿಧಾನ ಸೌಧಕ್ಕೆ ವರ್ಗಾವಣೆಯಾಗಲಿದೆ. ಚುನಾವಣಾ ಪೂರ್ವದಲ್ಲಿ ವಿವಿಧ ಅಧಿಕಾರಿಗಳು ಜನಪ್ರತಿನಿಧಿಗಳಿಂದ ಮಿನಿವಿಧಾನ ಸೌಧ ಉದ್ಘಾಟನೆಗೊಂಡರೂ ಬಳಿಕ ನೀತಿ ಸಂಹಿತೆ ಜಾರಿಯಾದ ಬಳಿಕ ಕಂದಾಯ ಇಲಾಖೆಯ ಸಿಬ್ಬಂದಿಗಳು ಚುನಾವಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಕಳೆದ ಕೆಲವು ದಿನದಿಂದ ಕಂದಾಯ
ಪವರ್ ಫ್ರೆಂಡ್ಸ್ ಬೆದ್ರ ಸೇವಾ ಯೋಜನೆಯಡಿ ಇರುವೈಲು ಗ್ರಾಮದ ಕಲ್ಲಾಡಿ ಎಂಬಲ್ಲಿನ ಬಡ ಕುಟುಂಬಕ್ಕೆ ಮನೆ ನಿರ್ಮಿಸಲಾಗಿದ್ದು, ಹಸ್ತಾಂತರ ಕಾರ್ಯಕ್ರಮ ಜೂನ್ 11ರಂದು ನಡೆಯಲಿದೆ ಎಂದು ಪವರ್ ಫ್ರೆಂಡ್ಸ್ ಬೆದ್ರ ಅಧ್ಯಕ್ಷ ವಿನಯ ಕುಮಾರ್ ತಿಳಿಸಿದರು. ಅವರು ಮೂಡುಬಿದರೆಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಕಲ್ಲಾಡಿಯ ನೋಣಯ್ಯ ಪರವ ಎಂಬವರ ಬಡ ಕುಟುಂಬವು ಸಣ್ಣದಾದ ಮನೆಯಲ್ಲಿ ವಾಸವಾಗಿದ್ದರು. ಯಾವುದೇ ಮೂಲಭೂತ ಸೌಕರ್ಯಗಳು ಇರಲಿಲ್ಲ. ಇದನ್ನು ಮನಗಂಡು ಪವರ್
ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ದವಾದ ಧಾರ್ಮಿಕ ದತ್ತಿ ಇಲಾಖೆಯ ಆಡಳಿತಕ್ಕೊಳಪಟ್ಟ ರಾಜ್ಯದಲ್ಲಿ ಕೋಟಿಗೂ ಮಿಕ್ಕಿ ಆದಾಯವನ್ನು ಒಳಗೊಂಡಿರುವ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿ ಈ ಬಾರಿ ಜಲಕ್ಷಾಮ ಕಂಡು ಬಂದಿದೆ. ಪ್ರತಿದಿನ ಸುಮಾರು 15000 ಕ್ಕೂ ಮಿಕ್ಕಿ ಆಗಮಿಸುವ ಭಕ್ತರಿಗೆ ಹಾಗೂ ದೇವಳದಿಂದ ನಡೆಸಲ್ಪಡುತ್ತಿರುವ ಶಿಕ್ಷಣ ಸಂಸ್ತೆಗೆ ಸಮಸ್ಯೆ ಉಂಟಾಗಿದ್ದು ಶಿಕ್ಷಣ ಸಂಸ್ತೆಗೆ ಮಧ್ಯಾಹ್ನದ ಬಳಿಕ ರಜೆಯನ್ನು ನಿಡಲಾಗುತ್ತಿದೆ. ಕಟೀಲು ಶ್ರೀ




























