1972 ರಲ್ಲಿ ವಿಶ್ವಸಂಸ್ಥೆಯ ಮಾನವ ಪರಿಸರದ ಸ್ಟಾಕ್ ಹೋಮ್ ಸಮ್ಮೇಳನದಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸುವುದಾಗಿ ಘೋಷಣೆ ಮಾಡಲಾಗಿತ್ತು. ಆದ್ದರಿಂದ ಯುಎನ್ಇಪಿ ನೇತೃತ್ವದಲ್ಲಿ ಪ್ರತಿ ವರ್ಷ ಜೂನ್ 5ರಂದು ವಿಶ್ವ ಪರಿಸರ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ, ಇಂದಿನ ಜಾಗತೀಕರಣದಿಂದಾಗಿ ಪ್ರಕೃತಿಮಾತೆಯ ಒಡಲನ್ನು
ಪರಿಸರವನ್ನು ಅತ್ಯಂತ ಜೋಪಾನವಾಗಿ ಕಾಪಾಡಬೇಕಾದ ಮನುಷ್ಯರು ತಮ್ಮ ಉತ್ತಮ ಬದುಕಿಗಾಗಿ ಪರಿಸರವನ್ನೇ ಹಾಳು ಮಾಡುತ್ತಿರುವುದು ಅತ್ಯಂತ ಅಪಾಯಕಾರಿ ಸಂಗತಿಯಾಗಿದೆ.ಪರಿಸರ ನಾಶಗೊಂಡರೆ ಮಾನವ ಕುಲಕ್ಕೆ ಉಳಿಗಾಲವಿಲ್ಲ.ನೆಲ ಜಲ ಗಾಳಿ ಗಿಡ ಮರ ಪ್ರಾಣಿ ಪಕ್ಷಿ ಸೇರಿದಂತೆ ಇಡೀ ಪರಿಸರವನ್ನು ಸಂರಕ್ಷಣೆ ಮಾಡುವುದರ ಜೊತೆಗೆ ಮಾನವನ ಅಭಿವೃದ್ಧಿಯೂ ಆಗಬೇಕು. ಅದು ಪರಿಸರ ಸ್ನೇಹಿ ಅಭಿವೃದ್ಧಿಯಾಗುವತ್ತ ನಮ್ಮೆಲ್ಲರ ಹೊಣೆಯಾಗಬೇಕು ಎಂದು ಯೆನೆಪೋಯ ಪದವಿ ಕಾಲೇಜ್ ನ ಉಪ
ಪಡುಬಿದ್ರಿಯ ಜನತೆ ಕುಡಿಯುವ ನೀರಿಗಾಗಿ ಜನ ಒಂದು ಕಡೆ ಹಾಹಾಕಾರ ಪಡುತ್ತಿದ್ದರೆ, ಮತ್ತೊಂದು ಕಡೆ ನಿರಂತರವಾಗಿ ಕುಡಿಯುವ ನೀರು ಪೊಲಾಗುತ್ತಿದ್ದರೂ ನಿಗಾ ವಹಿಸಬೇಕಾಗಿದ್ದ ಗ್ರಾ.ಪಂ. ಅಧಿಕಾರಿಗಳು ಸಹಿತ ಆಡಳಿತ ಸಮಿತಿ ಮೌನವಾಗಿದೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಪಡುಬಿದ್ರಿ ಗ್ರಾಮಸ್ಥರು ಕುಡಿಯುವ ನೀರಿಗಾಗಿ ಅಲ್ಲಿ ಇಲ್ಲಿ ಅಲೆದಾಡುವ ಸ್ಥಿತಿ ಇದೆ. ಆದರೆ ಪಡುಬಿದ್ರಿ ಸರ್ಕಾರಿ ಬೋರ್ಡ್ ಶಾಲಾ ಮೈದಾನದ ಬಳಿಯ ಒವರ್ ಹೆಡ್ ಟ್ಯಾಂಕ್ ನಲ್ಲಿ
ಒಡಿಶಾದ ಬಾಲಸೋರ್ನಲ್ಲಿ ಸಂಭವಿಸಿದ ಮೂರು ರೈಲುಗಳ ನಡುವಿನ ಅಪಘಾತ ಪ್ರಕರಣಕ್ಕೆ ಏನು ಕಾರಣ ಹಾಗೂ ಕಾರಣಕರ್ತರು ಯಾರೆಂಬುದನ್ನು ಪತ್ತೆಹಚ್ಚಲಾಗಿದ್ದು, ಶೀಘ್ರವೇ ಮಾಹಿತಿ ನೀಡಲಾಗುವುದು ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ. ಎರಡು ಪ್ಯಾಸೆಂಜರ್ ರೈಲು ಹಾಗೂ ಗೂಡ್ಸ್ ರೈಲು ನಡುವೆ ಸಂಭವಿಸಿದ ಅಪಘಾತದಲ್ಲಿ 288ಮಂದಿ ಮೃತಪಟ್ಟಿದ್ದು, 1100ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ರೈಲ್ವೆ ಸುರಕ್ಷತಾ ಆಯುಕ್ತರು ತನಿಖೆ ನಡೆಸಿದ್ದು, ಘಟನೆಗೆ ಕಾರಣ
ಸುರತ್ಕಲ್ ತಡಂಬೈಲ್ನಲ್ಲಿ ರವಿವಾರ ಮುಂಜಾನೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಪ್ರಾಣಾಪಯದಿಂದ ಪಾರಾಗಿದ್ದಾರೆ. ಉಡುಪಿ ಕಡೆಯಿಂದ ಕಾರಿನಲ್ಲಿ ಇಬ್ಬರು ಯುವಕರು ಮತ್ತು ಓರ್ವ ಯುವತಿ ಇದ್ದರು ಎಂದು ತಿಳಿದು ಬಂದಿದೆ. ಅಪಘಾತದ ರಭಸಕ್ಕೆ ಸಮೀಪದ ವೆಂಕಟರಮಣ ರಾವ್ ಅವರ ಮಾಲಕತ್ವದ ಕಟ್ಟಡವೊಂದಕ್ಕೆ ಹಾನಿಯಾಗಿದೆ. ಕಟ್ಟಡದ ಶೆಟರ್,ಮೇಲ್ಛಾವಣಿ ಹಾನಿಗೊಂಡಿದ್ದು ಎರಡು ಲಕ್ಷ ರೂ. ನಷ್ಟವಾಗಿದೆ.ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಏರ್ ಬಲೂನ್ ಇದ್ದುದರಿಂದ
ಶಿಕ್ಷಣಕ್ಕೆ ಹೇಳಿ ಮಾಡಿದ ಪ್ರದೇಶ ಗ್ರಾಮೀಣ ಭಾಗ, ಉತ್ತಮ ಪರಿಸರ ಸಹಿತ ಗುಣಮಟ್ಟದ ಶಿಕ್ಷಣಕ್ಕಾಗಿ ಕಿನಾರ ಆಂಗ್ಲ ಮಾಧ್ಯಮ ಶಾಲೆಗೆ ಮಕ್ಕಳನ್ನು ಕಳುಹಿಸುವಂತೆ ನಾಡೋಜ ಜಿ. ಶಂಕರ್ ಮನವಿ ಮಾಡಿದ್ದಾರೆ. ಅವರು ಎರ್ಮಾಳು ಕಿನಾರ ಆಂಗ್ಲ ಮಾಧ್ಯಮ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭ ಮುಖ್ಯ ಅಥಿತಿಯಾಗಿ ಭಾಗವಹಿಸಿ ಮಾತನಾಡಿದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಈ ಹಿಂದೆ ಹೋಟೆಲ್ ನಲ್ಲಿ ಪಾತ್ರೆ ತೊಳೆಯುತ್ತಿದ್ದವರು ಸ್ವಂತ ಹೊಟೇಲ್ ಮಾಡಿದ
ಸನ್ ಮ್ಯಾಟ್ರಿಕ್ಸ್ ಪಿಚರ್ಸ್ ಮತ್ತು ಫಿಲಂ ವೀಲ್ಹ್ ಸ್ಟುಡಿಯೋಸ್ ಇವರ ಸಹಯೋಗದೊಂದಿಗೆ ರಜ್ಹಾಕ್ ಪುತ್ತೂರು ನಿರ್ದೇಶನದ ” ಸ್ಕೂಲ್ ಲೀಡರ್” ಕನ್ನಡ ಸಿನಿಮಾದ ಚಿತ್ರೀಕರಣ ಖ್ಯಾತ ಕಲಾವಿಧರ ಭಾಗವಹಿಸುವಿಕೆಯೊಂದಿಗೆ ಕಟಪಾಡಿಯ ಖಾಸಗಿ ಶಾಲೆಯೊಂದರಲ್ಲಿ ಭರದಿಂದ ಸಾಗುತ್ತಿದೆ. ಈ ಚಿತ್ರದ ಪ್ರಮುಖ ಪಾತ್ರದಲ್ಲಿ ತುಳುನಾಡಿನ ಕಲಾ ಮುತ್ತುಗಳಾದ ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರು, ದೀಪಕ್ ರೈ ಪಾಣಜೆ ಅಭಿನಯಿಸುತ್ತಿದ್ದಾರೆ. ಹಾಗೆ ಜಿಲ್ಲೆ ಹಾಗೂ ಹೊರ
ಸನ್ ಮ್ಯಾಟ್ರಿಕ್ಸ್ ಪಿಚರ್ಸ್ ಮತ್ತು ಫಿಲಂ ವೀಲ್ಹ್ ಸ್ಟುಡಿಯೋಸ್ ಇವರ ಸಹಯೋಗದೊಂದಿಗೆ ರಜ್ಹಾಕ್ ಪುತ್ತೂರು ನಿರ್ದೇಶನದ ” ಸ್ಕೂಲ್ ಲೀಡರ್” ಕನ್ನಡ ಸಿನಿಮಾದ ಚಿತ್ರೀಕರಣ ಖ್ಯಾತ ಕಲಾವಿಧರ ಭಾಗವಹಿಸುವಿಕೆಯೊಂದಿಗೆ ಕಟಪಾಡಿಯ ಖಾಸಗಿ ಶಾಲೆಯೊಂದರಲ್ಲಿ ಭರದಿಂದ ಸಾಗುತ್ತಿದೆ. ಈ ಚಿತ್ರದ ಪ್ರಮುಖ ಪಾತ್ರದಲ್ಲಿ ತುಳುನಾಡಿನ ಕಲಾ ಮುತ್ತುಗಳಾದ ಅರವಿಂದ್ ಬೋಳಾರ್, ಭೋಜರಾಜ್ ವಾಮಂಜೂರು, ದೀಪಕ್ ರೈ ಪಾಣಜೆ ಅಭಿನಯಿಸುತ್ತಿದ್ದಾರೆ. ಹಾಗೆ ಜಿಲ್ಲೆ
ಕರ್ನಾಟಕ ಎಜುಕೇಷನಲ್ ಅಂಡ್ ಚಾರಿಟಬಲ್ ಟ್ರಸ್ಟ್ನ ನಿರ್ವಹಣೆಯಲ್ಲಿರುವ ಎಸ್ಸಿಎಸ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಗಳ ಅಧೀನದಲ್ಲಿ ಎಸ್ಸಿಎಸ್ ರಿವರ್ಸೈಡ್ ಇಂಟರ್ನ್ಯಾಶನಲ್ ಅಕಾಡೆಮಿ ಎಂಬ ಹೆಸರಿನ ಹೊಸ ಪ್ರಾಥಮಿಕ ಶಾಲೆ ಮತ್ತು ಎಸ್ಸಿಎಸ್ ಪ್ರಿಸ್ಕೂಲ್ ಎಂಬ ಹೊಸ ಪ್ರಿಸ್ಕೂಲ್ ಮಂಗಳೂರಿನ ಲಾಂಗ್ ಲೇನ್, ಉರ್ವಾದ ರಿವರ್ಸೈಡ್ ಕ್ಯಾಂಪಸ್ನಲ್ಲಿ ಉದ್ಘಾಟನೆಗೊಳ್ಳಲು ಸಜ್ಜುಗೊಂಡಿವೆ. ಉದ್ಘಾಟನಾ ಸಮಾರಂಭವು ರಿವರ್ಸೈಡ್ ಕ್ಯಾಂಪಸ್ನಲ್ಲಿ ಸೋಮವಾರ, 5 ನೇ ಜೂನ್
ಬೇಲೂರು : ಕಾಂಗ್ರೆಸ್ ಮುಖಂಡ ಮತ್ತು ಸಮಾಜಸೇವಕ ಹಾಗೂ ಪುಷ್ಪಗಿರಿ ಮಹಾಸಂಸ್ಥಾನ ಮಠದ ಕಾರ್ಯದರ್ಶಿ ರಾಜಶೇಖರ್ ಅವರ ಜನ್ಮ ದಿನಾಚರಣೆ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಹಾಲು ಬ್ರೆಡ್ ಹಣ್ಣು ವಿತರಿಸಲಾಯಿತು. ಸಮಾಜ ಸೇವಕ ಗ್ರಾನೈಟ್ ರಾಜಶೇಖರ್ 59 ನೇ ಜನ್ಮ ದಿನದ ಅಂಗವಾಗಿ ಜಿಲ್ಲಾ ಸೇವಾದಳ ಯುವ ಬ್ರಿಗೇಡ್ ಹಾಗೂ ಅಭಿಮಾನಿಗಳಿಂದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಬ್ರಡ್ ಹಾಲೂ ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಸೇವಾದಳ ಯುವ ಬ್ರಿಗ್ರೇಡ್




























