ಕಡಬ : ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಆರ್ಟಿಸಿ ಸ್ಲೀಪರ್ ಬಸ್ಸೊಂದಕ್ಕೆ ಕಾಡಾನೆ ದಂತದಿಂದ ತಿವಿದು ಬಸ್ಗೆ ಹಾನಿಯಾದ ಘಟನೆ ಕುಕ್ಕೆ ಸುಬ್ರಹ್ಮಣ್ಯ – ಗುಂಡ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಸಮೀಪದ ಅನಿಲ ಎಂಬಲ್ಲಿ ನಡೆದಿದೆ. ಪುತ್ತೂರಿನಿಂದ ಕಾಣಿಯೂರು ಮಾರ್ಗವಾಗಿ ಸುಬ್ರಹ್ಮಣ್ಯದ ಮೂಲಕ ಬೆಂಗಳೂರಿಗೆ ಬಸ್ ತೆರಳುತ್ತಿದ್ದ ಸಂದರ್ಭದಲ್ಲಿ ಅನಿಲ ಎಂಬಲ್ಲಿ ರಸ್ತೆ
ಉಳ್ಳಾಲ : ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದಹರೇಕಳ ಪಂಜಿಲಗುಳಿ ನಿವಾಸಿ ಜಯರಾಜ್ (35) ಬಳ್ಳಾರಿಯಲ್ಲಿ ಪತ್ತೆಯಾಗಿದ್ದಾರೆಂದು ತಿಳಿದುಬಂದಿದ್ದು, ಸಂಬಂಧಿಕರು ಬಳ್ಳಾರಿಗೆ ತೆರಳಿದ್ದಾರೆ. ಮೇ 30 ರಂದು ಗರ್ಭಿಣಿ ಪತ್ನಿ ಯನ್ನು ತವರು ಮನೆಯಲ್ಲಿ ಬಿಟ್ಟು ಬಲ್ಮಠದಲ್ಲಿನ ಸ್ಕ್ಯಾನಿಂಗ್ ಸೆಂಟರ್ ನ ಕೆಲಸಕ್ಕೆ ತೆರಳಿದ್ದ ಜಯರಾಜ್, ಅಲ್ಲಿ ಹಾಜರು ದಾಖಲುಪಡಿಸಿದ್ದಾರೆ. ನಂತರ ಮೊಬೈಲ್ ಸ್ವಿಚ್ಡ್ ಆಫ್ ಆಗಿದ್ದು, ನಿಗೂಢ ರೀತಿಯಲ್ಲಿ ಕಣ್ಮರೆಯಾಗಿದ್ದರು. ಈ ಕುರಿತು
ಸೇವಾಭಾರತಿ ಮಂಗಳೂರು ಸಂಸ್ಥೆಯ ಅಂಗಸಂಸ್ಥೆಯಾದ ವಿ.ಟಿ.ರಸ್ತೆಯಲ್ಲಿರುವ ಚೇತನಾ ಬಾಲ ವಿಕಾಸ ಕೇಂದ್ರ ವಿಶೇಷ ಮಕ್ಕಳ ಶಾಲಾ ಪ್ರಾರಂಭೋತ್ಸವವು ವಿಜೃಭಣೆಯಿಂದ ಜರುಗಿತು. ಕಲಶ, ಕೊಡೆ, ನಾದಸ್ವರ ಹಾಗೂ ಚೆಂಡೆ ವಾದನಗಳೊಂದಿಗೆ ನಲಂದಾ ಶಾಲಾ ಪರಿಸರದಿಂದ ಚೇತನಾ ಶಾಲೆಯವರಗೆ ನಡೆದ ಆಕರ್ಷಕ ಮೆರವಣಿಗೆಯಲ್ಲಿ ಭಿನ್ನ ಸಾಮಥ್ರ್ಯದ ಮಕ್ಕಳು ಬಹಳ ಉತ್ಸಾಹದಿಂದ ಪಾಲ್ಗೊಂಡಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಶ್ರೀ ಸುಧಾಕರ ಕೊಟಾರಿ,ಜನರಲ್ ಮ್ಯಾನೇಜರ್,ಕೆನರಾ
ವಿಶ್ವ ರೆಡ್ಕ್ರಾಸ್ ದಿನ-2023 ಪ್ರಶಸ್ತಿ ಪ್ರದಾನ ಹಾಗೂ ಪ್ರಮಾಣಪತ್ರ ವಿತರಣಾ ಸಮಾರಂಭ ಹಾಗೂ ಅಭಿನಂದನಾ ಕಾರ್ಯಕ್ರಮವು ಹಂಪಕಟ್ಟೆಯ ಮಂಗಳೂರು ವಿವಿಯ ರವೀಂದ್ರ ಕಲಾಭವನದಲ್ಲಿ ನಡೆಯಿತು. ಭಾರತೀಯ ರೆಡ್ ಕ್ರಾಸ್ ದಕ್ಷಿಣ ಕನ್ನಡ ಘಟಕ, ಸರಕಾರಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘ ಮಂಗಳೂರು, ಯುವ ರೆಡ್ ಕ್ರಾಸ್ ಮಂಗಳೂರು ವಿಶ್ವ ವಿದ್ಯಾನಿಲಯ ಮತ್ತು ಯವ ರೆಡ್ ಕ್ರಾಸ್ ಯೆನೆಪೋಯ ವಿಶ್ವ ವಿದ್ಯಾನಿಲಯ ಇವುಗಳ
ಉಳ್ಳಾಲ: ಮಂಗಳೂರಿನ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ನೂತನ ಕುಲಪತಿಗಳಾಗಿ ಎಂ.ಎಸ್.ಮೂಡಿತ್ತಾಯ ಇಂದು ಅಧಿಕಾರ ಸ್ವೀಕರಿಸಿದರು. ಅವರು ಈ ಹಿಂದೆ ನಿಟ್ಟೆ ವಿಶ್ವವಿದ್ಯಾನಿಲಯದ ಸಹ ಕುಲಪತಿಗಳಾಗಿ, ಕುಲಸಚಿವರಾಗಿ ಮತ್ತು ಗ್ಲೋಬಲ್ ಇನಿಶಿಯೇಟಿವ್ ನ ನಿರ್ದೆಶಕರಾಗಿ ಕಾರ್ಯ ನಿರ್ವಹಿಸಿದ್ದರು. ಅದಲ್ಲದೆ ಅವರು ನಿಟ್ಟೆಯಲ್ಲಿರುವ ಜಸ್ಟಿಸ್ ಕೆ. ಎಸ್. ಹೆಗ್ಡೆ ಇನ್ಸಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್ನ ನಿರ್ದೆಶಕರಾಗಿ, ಡಾ| ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ
ವಿದ್ಯುತ್ ಕಂಬವೇರಿದ್ದ ಲೈನ್ ಮ್ಯಾನ್ ಓರ್ವರು ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಕಡಬದಲ್ಲಿ ನಡೆದಿದೆ. ಕಡಬ ಮೆಸ್ಕಾಂ ಲೈನ್ಮ್ಯಾನ್ ಬಾಗಲಕೋಟೆ ಮೂಲದ ದ್ಯಾಮಣ್ಣ ದೊಡ್ಮನಿ ಮೃತಪಟ್ಟವರು. ಕಡಬದ ಮುಳಿಮಜಲು ಸಮೀಪದ ಕಾಯರಡ್ಕ ಎಂಬಲ್ಲಿ ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆಯನ್ನು ಕಂಡು ಕಂಬವೇರಿದ್ದ ಲೈನ್ ಮ್ಯಾನ್ ಗೆ ವಿದ್ಯುತ್ ಶಾಕ್ ಹೊಡೆದಿದೆ. ಗಂಭೀರ ಗಾಯಗೊಂಡ ಅವರನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ
ಹೈಬ್ರಿಡ್ ಜಾನುವಾರುಗಳ ಹುಟ್ಟಿದ 3-4ದಿನಗಳ ಸುಮಾರು 10-12 ಗೋವಿನ ಗಂಡು ಕರುಗಳನ್ನು ಯರುಕೋಣೆ ಸಮೀಪದ ಆಲಗೆದ್ದಕೇರಿಯ ಕಲ್ಲುಕ್ವಾರಿ ಮಧ್ಯೆ ಬಿಟ್ಟು ಹೋದ ಘಟನೆ ನಡೆದಿದೆ. 2 ಕರುಗಳು ನೀರು ಆಹಾರ ಇಲ್ಲದೆ ಸತ್ತು ಹೋಗಿದೆ. ಕೆಲವು ಕರುಗಳು ಹಸಿವಿನಿಂದ ನಿತ್ರಾಣ ಗೊಂಡಿದ್ದು ಸ್ಥಳೀಯರು ನೀರು ಕುಡಿಸಿ, ಹುಲ್ಲು ನೀಡಿ ಉಪಚರಿಸಿದ್ದರು.ನಂತರ ಬೈಂದೂರು ಪಶುವೈದ್ಯಾಧಿಕಾರಿ ನಾಗರಾಜ್ ಅವರು ಕರುಗಳಿಗೆ ಚಿಕಿತ್ಸೆಯನ್ನು ನೀಡಿದ್ದಾರೆ. ಸ್ಥಳೀಯ ನಿವಾಸಿ ಶಿಕ್ಷಕ ಜಯಪ್ರಕಾಶ
ಮೂಡುಬಿದಿರೆಯ ಆದರ್ಶ ಗ್ರಾಮಾಭಿವೃದ್ಧಿ ಮತ್ತು ಸೇವಾ ಸಂಸ್ಥೆಯ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಶಿಬಿರವು ಸಮಾಜ ಮಂದಿರದಲ್ಲಿ ನಡೆಯಿತು. ಮಂಗಳೂರು ದಿಶಾ ಸೆಂಟರ್ ಫಾರ್ ಕ್ಯಾರಿಯರ್ ಕೌನ್ಸಿಲಿಂಗ್ ಆಂಡ್ ಟ್ರೈನಿಂಗ್ ನ ಸಂಪನ್ಮೂಲ ವ್ಯಕ್ತಿ ರಾಜೇಶ್ವರಿ ಶೆಟ್ಟಿ ಅವರು ವೃತ್ತಿ ಮಾರ್ಗದರ್ಶನದ ಕುರಿತು ಮಾತನಾಡಿ ಜೀವನದಲ್ಲಿ ವಿದ್ಯಾರ್ಥಿಗಳು ನಿರ್ದಿಷ್ಟವಾದ ಗುರಿಯನ್ನು ಹೊಂದಿರಬೇಕು. ಗುರಿಯನ್ನಿಟ್ಟುಕೊಂಡರೆ ಸಾಲದು ಅದನ್ನು ತಲುಪಲು ಸತತ
ಉಳ್ಳಾಲ: ಇಂದು (ಜೂ.1) ರಂದು ವಿವಾಹವಾಗಬೇಕಾಗಿರುವ ವರ ನಾಪತ್ತೆಯಾಗಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ತೌಡುಗೋಳಿ ವರ್ಕಾಡಿ ಎಂಬಲ್ಲಿ ಮನೆಯಲ್ಲಿ ಸಂಜೆ ನಡೆಯಬೇಕಾಗಿದ್ದ ಮೆಹಂದಿ ಶಾಸ್ತ್ರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದ ಪೋಷಕರು,ಕುಟುಂಬಸ್ಥರು ಸಂಭ್ರಮದಲ್ಲಿ ತೊಡಗಿದ್ದರೆ ಇತ್ತ ಹಣ್ಣು ಖರೀದಿಗೆಂದು ತೆರಳಿದ್ದ ವರನೇ ನಾಪತ್ತೆಯಾಗಿದ್ದು ವಧೂ ವರರ ಕುಟುಂಬವನ್ನು ಆತಂಕಕ್ಕೀಡು ಮಾಡಿದೆ. ತೌಡುಗೋಳಿ- ವರ್ಕಾಡಿ ದೇವಂದಪಡ್ಪುವಿನ ಉದ್ಯಮಿ ಐತಪ್ಪ ಶೆಟ್ಟಿ ಅವರ
ಕರಾವಳಿ ಅಂದಾಕ್ಷಣ ನೆನಪಾಗೋದೇ ಕಡಲು. ಇಲ್ಲಿನ ಕಡಲಿನ ಮೀನುಗಾರಿಕೆಯಲ್ಲಿ ಕೋಟಿಗಟ್ಟಲೆ ಮೌಲ್ಯದ ಮೀನುಗಾರಿಕೆ ಪ್ರತೀ ವರ್ಷ ನಡೆಯುತ್ತಿದೆ. ಅದೆμÉ್ಟೂೀ ಮಂದಿ ಮೀನುಗಾರರು ಇದನ್ನೆ ನಂಬಿಕೊಂಡು ಭವಿಷ್ಯ ರೂಪಿಸಿಕೊಂಡಿದ್ದಾರೆ. ಮೀನುಗಾರಿಕೆಯೇ ಕರಾವಳಿಯ ಮುಖ್ಯ ಉದ್ಯಮ. ಇದೀಗ ಜೂನ್ 1ರಿಂದ ಜುಲೈ 31ರವರೆಗೆ ಅಂದ್ರೆ ಎರಡು ತಿಂಗಳುಗಳ ಕಾಲ ತಾತ್ಕಾಲಿಕವಾಗಿ ಮೀನುಗಾರಿಕೆಯನ್ನು ನಿಷೇಧಿಸಲಾಗಿದೆ. ಮೀನುಗಾರಿಕೆಯ ಖುತುಮಾನ ಅಂತ್ಯಗೊಳ್ಳಲಿದ್ದು, ಮೀನುಗಾರಿಕಾ ಬೋಟುಗಳು




























