ಬಂಟ್ವಾಳ: ನನ್ನ ಪಕ್ಷದ ಕಾರ್ಯಕರ್ತರು ಅತ್ಯಂತ ಶ್ರದ್ಧೆ ಹಾಗೂ ನಿಷ್ಠೆಯಿಂದ ದುಡಿದಿರುವುದೇ ನನ್ನ ಗೆಲುವಿಗೆ ಪೂರಕವಾದ ಅಂಶವಾಗಿದೆ. ಕಳೆದ ಐದು ವರ್ಷದ ಅಧಕಾರವಧಿಯಲ್ಲಿ ಮಾಡಿದ ಅಭಿವೃದ್ದಿ ಕಾರ್ಯ ಹಾಗೂ ಈ ಭಾಗದಲ್ಲಿ ಶಾಂತಿ ಸೌಹಾರ್ದತೆ ನೆಲೆ ನಿಂತಿರುವುದರಿಂದ ಜನರು ಒಲವು ತೋರಿಸಿ ಗೆಲುವು ತಂದು ಕೊಟ್ಟಿದ್ದಾರೆ ಎಂದು ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ
ಕಾರ್ಕಳ : ಕಾಂಗ್ರೇಸ್ ಪಕ್ಷ ಕಾರ್ಕಳ ಕ್ಷೇತ್ರದಲ್ಲಿ ಸೋತಿರಬಹುದು. ಮತ್ತೆ ಪಕ್ಷ ಬಲಪಡಿಸಿ ಕಾರ್ಯ ಮುಂದುವರೆಯಲಿದೆ. ಕಾರ್ಯಕರ್ತರ ದನಿಗೆ ಜೊತೆಯಾಗುವೆ ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಹೇಳಿದರು. ಅವರು ಕಾರ್ಕಳ ಚುನಾವಣಾ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ಬಿಜೆಪಿ ಪಕ್ಷದ ಹಣಹಂಚಿ ವಾಮಮಾರ್ಗದ ಮೂಲಕ ಗೆದ್ದಿದೆ .ನಕಲಿ ಮತದಾನವನ್ನು ಮಾಡಿಸುವ ಮೂಲಕ ಜನರನ್ನು ಮೋಸಗೊಳಿಸಿದೆ ಎಂದರು, ಮತದಾನಕ್ಕಾಗಿ ಹಗಲಿರುಳು
ಮೂಡುಬಿದಿರೆ: ಸಿಬಿಎಸ್ಸಿ 10ನೇ ತರಗತಿಯ ಪರೀಕ್ಷೆಯಲ್ಲಿ ಆಳ್ವಾಸ್ ಕೇಂದ್ರೀಯ ಶಾಲೆಯು ಸತತ ಮೂರನೇ ವರ್ಷವೂ ಶೇ.100 ಫಲಿತಾಂಶ ದಾಖಲಿಸಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ್ ಆಳ್ವ ಹೇಳಿದರು. 173 ಬಾಲಕರು ಮತ್ತು 71 ಬಾಲಕಿಯರು ಸೇರಿದಂತೆ ಒಟ್ಟು 244 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಎಲ್ಲರೂ ತೇರ್ಗಡೆಯಾಗಿದ್ದಾರೆ. 8 ವಿದ್ಯಾರ್ಥಿಗಳು ಶೇ 95ಕ್ಕಿಂತಲೂ ಅಧಿಕ ಅಂಕ ಪಡೆದಿದ್ದಾರೆ. ನಿರೀಕ್ಷಾ 480 (ಶೇ.96),
ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಗೆದ್ದಿರುವ ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟೆ ಹೊಳೆಯವರು ಕ್ಷೇತ್ರದಲ್ಲಿ ಬೃಹತ್ ರೋಡ್ ಶೋ ನಡೆಸಿದರು ತೆರೆದ ವಾಹನದಲ್ಲಿ ಸಂಚರಿಸಿದ ಅವರು ಕಾರ್ಯಕರ್ತರಿಗೆ ಮತ್ತು ಮತದಾರರಿಗೆ ಧನ್ಯವಾದ ಸಮರ್ಪಿಸಿದರು ಅಲ್ಲದೆ ಕಾರ್ಯಕರ್ತರು ಅತ್ಯಂತ ಸಂಭ್ರಮದಿಂದ ಅವರ ಗೆಲುವನ್ನು ಸ್ವಾಗತಿಸಿ ಪಟಾಕಿ ಸಿಡಿಸಿದರು. ಈ ವೇಳೆ ಮಾತನಾಡಿದ ಗುರುರಾಜ ಗಂಟೆ ಹೊಳೆಯವರು ಇದು ಯಾರೋ ಒಬ್ಬರ ಗೆಲುವಲ್ಲ ಸಂಪೂರ್ಣ ಕಾರ್ಯಕರ್ತರ ಗೆಲುವು ನಾವು ಕಾಣದೆ ಇರುವ
How a Masters of Public Health(MPH) Degree can transform your life? A Master of Public Health (MPH) degree is a postgraduate program at the Department of Public Health at Yenepoya (Deemed to be University) in association with Edward & Cynthia Institute of Public Health which is an Advanced Technical Cooperation Center that provides students with […]
ಕಾರ್ಕಳ: ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯನ್ನು ಕಾರ್ಕಳ ಅಗ್ನಿಶಾಮಕ ದಳದ ತಂಡ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಕಾರ್ಕಳ ತಾಲೂಕು ಕಚೇರಿ ಸಮೀಪದ ಬಂಗ್ಲೆಗುಡ್ಡೆ ಕೆಎಂಇಎಸ್ ಶಾಲೆ ಎದುರಿನ ನಿವಾಸಿ ನಸೀಬಾ ಬಾನು(33) ಎಂಬವರು ಗುರುವಾರ ಸಂಜೆ 5 ಗಂಟೆ ಸುಮಾರಿಗೆ ತಮ್ಮ ಮನೆಯ ಬಾವಿಗೆ ಬಿದ್ದಾಗ ಆಕೆಯ ಗಂಡ ಹುಸೇನ್ ಎಂಬವರು ತಕ್ಷಣವೇ ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ತಿಳಿಸಿದ್ದರು.ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ
ಮಂಗಳೂರು: ಇತಿಹಾಸ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥ ದೇವಾಲಯಕ್ಕೆ ಬೈಕ್ ನೊಂದಿಗೆ ನುಗ್ಗಲೆತ್ನಿಸಿದ ಅಪರಿಚಿತ ಯುವಕರನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಮೇ 11ರಂದು ರಾತ್ರಿ ವೇಳೆ ನಡೆದಿದೆ. ಅಸೈಗೋಳಿ ನಿವಾಸಿ ಹಸನ್ ಶಾಹಿನ್, ಜಾಫರ್ , ಫಾರೂಕ್ ಕೃತ್ಯ ಎಸಗಿದ ಆರೋಪಿಗಳು. ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ಮೂವರನ್ನು ಕಂಡು ಸ್ಥಳದಲ್ಲಿ ಜನ ಜಮಾಯಿಸಿದ್ದಾರೆ. ಬಳಿಕ ಅವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಥಳಕ್ಕೆ ಆಗಮಿಸಿ
ಮಂಗಳೂರು: ಚುನಾವಣೆ ಮುಗಿದು ರಿಲ್ಯಾಕ್ಸ್ ಮೂಡಿನಲ್ಲಿದ್ದ ಶಾಸಕ ಡಾ. ಭರತ್ ಶೆಟ್ಟಿ ವೈ ಅವರು ಗುರುವಾರ ಮಂಗಳೂರಿನ ಲಾಲ್ ಬಾಗಿನಲ್ಲಿರುವ ಭಾರತ್ ಸಿನಿಮಾದಲ್ಲಿ ಕೇರಳ ಸ್ಟೋರಿ ಸಿನಿಮಾವನ್ನು ವೀಕ್ಷಿಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಹಿಂದೂ ಸಮಾಜ ಜಾಗೃತ ವಾಗಿರಲು ಕೇರಳ ಸ್ಟೋರಿ ಒಂದು ಉತ್ತಮ ಸಿನಿಮವಾಗಿದೆ.ನಮ್ಮ ಹಿಂದೂ ಸಂಪ್ರದಾಯ ಧಾರ್ಮಿಕ ನಂಬಿಕೆಗಳ ಮೇಲೆ ಯಾವ ರೀತಿ ಮುಸ್ಲಿಂ ಭಯೋತ್ಪಾದಕರು,ಮುಸ್ಲಿಂ ವತಿಯವಾದಿ ಸಂಘಟನೆಗಳು, ಮುಸ್ಲಿಂ ಮತಾಂದರು
ಚಲಿಸುತ್ತಿದ್ದ ಅಟೋ ರಿಕ್ಷಾವೊಂದಕ್ಕೆ ಮರವೊಂದು ಬಿದ್ದ ಪರಿಣಾಮ ಅಟೋ ರಿಕ್ಷಾ ಪ್ರಯಾಣಿಕರಿಬ್ಬರು ದಾರುಣಾವಾಗಿ ಮೃತಪಟ್ಟ ಘಟನೆ ಕಾಪು ಮಜೂರು ಸ್ವಾಗತ ನಗರ ಬಳಿ ರಾತ್ರಿ ನಡೆದಿದೆ. ಮೃತರು ಶಿರ್ವ ರೈಸ್ ಮಿಲ್ ಬಳಿಯ ಶಾಂತಿಗುಡ್ಡೆ ನಿವಾಸಿ ಪುಷ್ಪಾ ಹಾಗೂ ಅವರ ಮೈದುನ ಎನ್ನಲಾಗಿದೆ. ಕಾಪುವಿನ ಶರೀಫ್ ಎಂಬವರ ಅಟೋ ಏರಿಕೊಂಡು ಮನೆಕಡೆಗೆ ಹೋಗುತ್ತಿದ್ದ ವೇಳೆ ಬೀಸಿದ ಮಳೆಗಾಳಿಗೆ ಮರವೊಂದು ರಸ್ತೆಯಲ್ಲಿ ಸಾಗುತ್ತಿದ್ದ ಅಟೋ ರಿಕ್ಷಾದ ಮೇಲೆರಗಿದೆ. ಮರಬಿದ್ದ ಪರಿಣಾಮ
ಶಾಸಕ ಹರೀಶ್ ಪೂಂಜ ಅವರು ಹಿಂದೂ ಸಮಾಜದ ಅಚ್ಚಳಿಯದ ನಕ್ಷತ್ರ, ಬಿಜೆಪಿಯ ನಿಷ್ಠಾವಂತ ಕಾರ್ಯಕರ್ತ, ಜಿಹಾದಿಗಳ ಸಂಚಿಗೆ ವೀರ ಮರಣವನ್ನಪ್ಪಿದ ಬಲಿದಾನಿ ಪ್ರವೀಣ್ ನೆಟ್ಟಾರ್ ಅವರ ನೂತನ ಮನೆಗೆ ಭೇಟಿ ನೀಡಿ ಅವರ ಪ್ರತಿಮೆಗೆ ನಮಸ್ಕರಿಸಿದರು. ಬಳಿಕ ಪ್ರವೀಣ್ ನೆಟ್ಟಾರು ಅವರು ಮಾತಾಪಿತರನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದು ಕುಟುಂಬದ ಯೋಗಕ್ಷೇಮ ವಿಚಾರಿಸಿ ಪ್ರವೀಣ್ ನೆಟ್ಟಾರು ಅವರ ತ್ಯಾಗಕ್ಕೆ ಪ್ರಣಾಮ ಸಲ್ಲಿಸಿದರು.




























