Home Posts tagged V4News (Page 492)

ಬಿಜೆಪಿ 140 ಸೀಟ್ ಗೆದ್ದು ಅಧಿಕಾರ ಹಿಡಿಯುವುದು ಖಚಿತ : ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್

ಬೆಳ್ತಂಗಡಿಯಲ್ಲಿ ಈ ಬಾರಿ ಸುಮಾರು 50 ಸಾವಿರಕ್ಕೂ ಹೆಚ್ಚಿನ ಅಂತರದಲ್ಲಿ ಹರೀಶ್ ಪೂಂಜ ರವರು ಗೆಲ್ಲಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರು ಹೇಳಿದರು. ಅವರು ಬೆಳ್ತಂಗಡಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ ಬೂತ್ ಮಟ್ಟದಲ್ಲಿ ಕೂಡ ಜಾತಿ ಧರ್ಮ ಅನ್ನದೆ ಎಲ್ಲಾ ವರ್ಗದವರಿಗೂ ಸರಕಾರದ ಪ್ರತಿಯೊಂದು ಸವಲತ್ತುಗಳನ್ನು ತಲುಪಿಸುವ ಕಾರ್ಯ

ಎಸ್.ಡಿ. ಎಮ್. ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

ಉಜಿರೆ : ಮತದಾನದ ಅರಿವು ಮೂಡಿಸಲು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳುವುದು ಅಗತ್ಯವೆಂದು ಎಸ್.ಡಿ. ಎಮ್. ಕಾಲೇಜಿನ ಪ್ರಾಂಶುಪಾಲ ಡಾ. ಕುಮಾರ ಹೆಗ್ಡೆ ಬಿ.ಎ ಅಭಿಪ್ರಾಯಪಟ್ಟರು. ಶ್ರೀ. ಧ. ಮಂ. ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಆಯೋಜಿಸಿದ ಮತದಾನ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸದೃಢ ನಾಯಕನನ್ನು ಆಯ್ಕೆ ಮಾಡುವುದು ಪ್ರಜೆಗಳ ಕರ್ತವ್ಯ ಮತ್ತು ಹಕ್ಕು. ಮತದಾನ ದಿನವನ್ನು ರಜಾ ದಿನವೆಂದು ಭಾವಿಸದೇ ನಮ್ಮ ಹಕ್ಕನ್ನು ನಾವು ಚಲಾಯಿಸಬೇಕು,

ಮುನ್ನೂರು ಮಹಾಶಕ್ತಿ ಕೇಂದ್ರ : ಬಿಜೆಪಿ ಕಾರ್ಯಕರ್ತರ ಸಭೆ

ಮುನ್ನೂರು ಮಹಾ ಶಕ್ತಿ ಕೇಂದ್ರ. 121,122,123,124,125, ಬೆಲ್ಮ, ಕಾನಕೆರೆ, ಬೆಲ್ಮ ಬರಿಕೆ ಯಲ್ಲಿ ಕಾರ್ಯಕರ್ತರ ಸಭೆ ನಡೆಸಿದರು. ಗಾಯತ್ರಿ ಕಿಶೋರ್- ಅಧ್ಯಕ್ಷರು, ರವೀಂದ್ರ ಶೆಟ್ಟಿ ಉಳಿದೊಟ್ಟು -ಮಂಡಲ ಚುನಾವಣಾ ಸಂಚಾಲಕರು , ಹೇಮಂತ್ ಶೆಟ್ಟಿ -ಮಂಡಲ ಪ್ರಧಾನ ಕಾರ್ಯದರ್ಶಿ, ಸುಷ್ಮಾ ಕೋಟ್ಯಾನ್ – ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ, ಕಿಶೋರ್ ಕುತ್ತಾರ್ -ಹಿಂದುಳಿದ ವರ್ಗದ ಪ್ರಧಾನ ಕಾರ್ಯದರ್ಶಿ, ಸದಾಶಿವ ಆಚಾರ್ -ಮಹಾ ಶಕ್ತಿ ಕೇಂದ್ರದ ಪ್ರಧಾನ

ಬಂಟ್ವಾಳ : ಯಶಸ್ವಿಯಾಗಿ ನಡೆದ ಮಹಾ ಸಂಪರ್ಕ ಅಭಿಯಾನ

ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಈ ದಿನ ಪಕ್ಷದ ಸೂಚನೆಯನ್ವಯ 59 ಗ್ರಾಮದ 249 ಬೂತುಗಳಲ್ಲಿ ಎಲ್ಲಾ ಮನೆ ಮನೆ ಸಂಪರ್ಕ ಮಾಡುವ “ಮಹಾ ಸಂಪರ್ಕ ಅಭಿಯಾನ ” ವು ಅತ್ಯಂತ ಯಶಸ್ವಿ ಆಗಿದ್ದು ಇದಕ್ಕಾಗಿ ಪಕ್ಷದ ಎಲ್ಲಾ ಕಾರ್ಯಕರ್ತರಿಗೆ ಕ್ಷೇತ್ರ ಅಧ್ಯಕ್ಷರಾದ ದೇವಪ್ಪ ಪೂಜಾರಿಯವರು ಅಭಿನಂದನೆ ಸಲ್ಲಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯಕ್ ಅವರು ಮಾತನಾಡಿ ಮುಂಬರುವ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ 150+ ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲುವ

ಉಳ್ಳಾಲ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನ ಬೆಂಬಲ ಇಲ್ಲ : ರಿಯಾಝ್ ಫರಂಗಿಪೇಟೆ

ಉಳ್ಳಾಲ : ಮೇ 10 ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಎಸ್.ಡಿ.ಪಿ.ಐ ಪಕ್ಷಕ್ಕೆ ಕ್ಷೇತ್ರದಲ್ಲಿ ಅಭೂತಪೂರ್ವ ಜನಬೆಂಬಲ ದೊರೆಯುತ್ತಿದ್ದು, ಕಾಂಗ್ರೆಸ್ ಪಕ್ಷಕ್ಕೆ ಮತ ಯಾಚನೆ ಮಾಡಲು ಕಾರ್ಯಕರ್ತರು ಸಿಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆಯಲ್ಲದೆ ಜನ ಸಾಮಾನ್ಯರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಎಂದು ಎಸ್.ಡಿ. ಪಿ.ಐ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆಗೊಳಿಸಿರುವ ಅವರು,

ತಾಲೂಕಿನ ಅಭಿವೃದ್ದಿಯಲ್ಲಿ ಭ್ರಷ್ಟಾಚಾರ, ಸ್ಜಜನಪಕ್ಷಪಾತಕ್ಕೆ ಅವಕಾಶವಿಲ್ಲ- ರಕ್ಷಿತ್ ಶಿವರಾಂ ಭರವಸೆ

ಬೆಳ್ತಂಗಡಿ:- ಅಭಿವೃದ್ಧಿ ಹೆಸರಿನಲ್ಲಿ ಪ್ರತಿಯೊಂದು ಕಾಮಗಾರಿಗಳಲ್ಲೂ ಭ್ರಷ್ಟಾಚಾರ ನಡೆದಿದೆ. ತಾಲೂಕಿನಲ್ಲಿ ಮಿತಿ ಮೀರಿ ಟಿಂಬರ್ ಮಾಫಿಯಾ, ಅಕ್ರಮ ಮರಳು ಗಣಿಗಾರಿಕೆಯಿಂದ ರಾಜ್ಯದಲ್ಲೇ ಕೆಟ್ಟ ಹೆಸರು ಪಡೆದಿದೆ. ನೇತ್ರಾವತಿಯ ಒಡಲನ್ನೇ ಬಗೆದು ತಿನ್ನುತ್ತಿದ್ದಾರೆ. ತಾಲೂಕಿನಲ್ಲಿ ಕುಡಿಯುವ ನೀರಿಗೂ ಅಭಾವ ಬಂದಿರುವುದಕ್ಕೆ ಅಕ್ರಮ ಮರಳುಗಣಿಗಾರಿಕಯೇ ಕಾರಣ ಎಂದು ವಾಗ್ದಾಳಿ ನಡೆಸಿದ್ರು. ಈ ಬಾರಿ ಇಂತಹ ಅಕ್ರಮಗಳಿಗೆ ಕಡಿವಾಣ ಹಾಕಬೇಕಾದ್ರೆ ಕಾಂಗ್ರೆಸ್ ಪಕ್ಷವನ್ನ

ಮಲ್ಲೇಶ್ವರಂ : ಕಾಂಗ್ರೆಸ್ ನಿಂದ ಬೃಹತ್ ರೋಡ್ ಶೋ

ಬೆಂಗಳೂರು : ಕಾಂಗ್ರೆಸ್ ಅಭ್ಯರ್ಥಿ ಅನೂಪ್ ಅಯ್ಯಂಗಾರ್ ಪರ ಮಾಜಿ ಸಚಿವ ಎಂ.ಆರ್.ಸೀತಾರಾಂ ರೋಡ್ ಶೋ ಮೂಲಕ ಮತಯಾಚನೆ ಮಾಡಿದರು. ಸಹಸ್ರಾರು ಕಾಂಗ್ರೆಸ್ ಕಾರ್ಯಕರ್ತರು ಏರ್ ರ್ಪೋರ್ಸ್, ಅಶೋಕ್ ನಗರ, ರಾಮಯ್ಯ ರಸ್ತೆ, ಮತ್ತಿಕೆರೆ, ತ್ರಿವೇಣೆ ರಸ್ತೆ ಯಶವಂತಪುರ ಸರ್ಕಲ್, ಸುಬ್ರಮಣ್ಯನಗರ ,ಮಿಲ್ಕ್ ಕಾಲೋನಿ, ಗಾಯಿತ್ರಿನಗರ ಮೂಲಕ ಬೃಹತ್ ರೋಡ್ ಶೋ ಸಾಗಿತು. ನೂರಾರು ಬೈಕ್ ಗಳು, ಕಲಾತಂಡಗಳು ರೋಡ್ ಶೋಗೆ ಮೆರಗು ನೀಡಿತು. ಇದೇ ಸಂದರ್ಭದಲ್ಲಿ ಸೀತಾರಾಂ ಮಾತನಾಡಿ

ರಾಜ್ಯದಲ್ಲಿ ಬಿಜೆಪಿ ಸೋಲು ಗ್ಯಾರಂಟಿ : ಎಐಸಿಸಿ ವಕ್ತಾರೆ ಸುಪ್ರಿಯಾ ಶ್ರೀನಾಟೆ ಹೇಳಿಕೆ

ರಾಜ್ಯದಲ್ಲಿ ಸೋಲು ಗ್ಯಾರಂಟಿ ಎಂಬುದನ್ನು ಅರಿತಿರುವ ಬಿಜೆಪಿಯ ಹಿರಿಯ ನಾಯಕರು ಕರ್ನಾಟಕ್ಕೆ ಆಗಮಿಸಿ ಆಕ್ರೋಶಭರಿತ ಹೇಳಿಕೆಗಳ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ವ್ಯತಿರಿಕ್ತವಾಗಿ ಮತದಾರರನ್ನು ಬೆದರಿಸುವ ಕಾರ್ಯ ನಡೆಯುತ್ತಿದೆ. ಇಂತಹ ಬೆದರಿಕೆಗಳಿಗೆ ಈ ಬಾರಿ ಜನರಿಂದ ಸರಿಯಾದ ಉತ್ತರ ಸಿಗಲಿದೆ ಎಂದು ಎಐಸಿಸಿ ವಕ್ತಾರೆ ಸುಪ್ರಿಯಾ ಶ್ರೀನಾಟೆ ಹೇಳಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರವಿವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ

ಕಾರ್ಕಳ ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ

ಕಾರ್ಕಳ, ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಪ್ರಚಾರ ಕಾರ್ಯಗಳಲ್ಲಿ ವೇಗವನ್ನು ಹೆಚ್ಚಿಸಿದೆ. ಇಂದು ಕಾರ್ಕಳದಲ್ಲಿ 210 ಬೂತ್ ಮಟ್ಟದಲ್ಲಿ ಬಿಜೆಪಿ ಕಾರ್ಯಕರ್ತರು ಏಕಕಾಲದಲ್ಲಿ ಬೂತ್ ಮಟ್ಟದಲ್ಲಿ ಮತಯಾಚನೆಯಲ್ಲಿ ತೊಡಗಿದರು.

ಬಿಜೆಪಿ ಆಡಳಿತಾವಧಿಯಲ್ಲಿ ಯಾವುದೇ ಕೋಮು ಗಲಭೆಗಳು ನಡೆಯದೆ ಜನ ನೆಮ್ಮದಿಯಲ್ಲಿದ್ದಾರೆ : ಅಣ್ಣಾಮಲೈ

ಕಾಂಗ್ರೆಸ್ ಆಡಳಿತಾವಧಿಯಲ್ಲಿ ಜಿಲ್ಲೆಯಲ್ಲಿ ಕೋಮುಗಲಭೆಗಳಾಗಿವೆ. ಆದರೆ ಬಿಜೆಪಿ ಆಡಳಿತಾವಧಿಯಲ್ಲಿ ಯಾವುದೇ ಕೋಮು ಗಲಭೆಗಳು ನಡೆಯದೆ ಜನ ನೆಮ್ಮದಿಯಲ್ಲಿದ್ದಾರೆ. ಜನತೆ ಮತ್ತೆ ಕೋಮುಗಲಭೆಯ ಪರಿಸ್ಥಿತಿ ನಿರ್ಮಾಣಕ್ಕೆ ಅವಕಾಶ ನೀಡಬಾರದು. ದ.ಕ.ಜಿಲ್ಲೆಯಲ್ಲಿ ಒಂದು ಸ್ಥಾನವನ್ನೂ ಬಿಟ್ಟು ಕೊಡದಿದ್ದರೆ ಕೋಮುಗಲಭೆ ಆಗಲ್ಲ ಎಂದು ತಮಿಳುನಾಡು ರಾಜ್ಯದ ಬಿಜೆಪಿ ಅಧ್ಯಕ್ಷ, ರಾಜ್ಯದ ಚುನಾವಣಾ ಸಹ ಪ್ರಭಾರಿಯಾಗಿರುವ ಅಣ್ಣಾಮಲೈ ಅವರು ಹೇಳಿದರು. ಮಾಡ್ನೂರು ಗ್ರಾಮದ ಕಾವು-ನನ್ಯದ