ಉಡುಪಿ: ಕುಂದಾಪುರ ತಾಲೂಕಿನ ಸಿದ್ದಾಪುರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಪರ ಭರ್ಜರಿಯಾಗಿ ಪ್ರಚಾರ ನಡೆಸಿದರು. ಸಿದ್ದಾಪುರದಲ್ಲಿ ಬೃಹತ್ ರೋಡ್ ಶೋ ನಡೆಸಿದ ಅಮಿತ್ ಶಾ, ಗುರುರಾಜ್ ಗಂಟಿಹೊಳೆ ಅವರನ್ನು ಗೆಲ್ಲಿಸುವಂತೆ ಜನರಲ್ಲಿ ಮನವಿ ಮಾಡಿದರು. ಅದರಲ್ಲೂ, “ನರೇಂದ್ರ ಮೋದಿ ಅವರನ್ನು ಮತ್ತೆ
ಚುನಾವಣಾ ಆಯೋಗ, ದ.ಕ. ಜಿಲ್ಲಾ ಸ್ವೀಪ್ ಸಮಿತಿ ಇದರ ಆಶ್ರಯದಲ್ಲಿ ತಾಲೂಕು ಆಡಳಿತ ಬಂಟ್ವಾಳ, ತಾಲೂಕು ಕಚೇರಿ ಬಂಟ್ವಾಳ, ಪುರಸಭೆ ಬಂಟ್ವಾಳ, ಕಾರ್ಮೆಲ್ ಕಾಲೇಜು ಮೊಡಂಕಾಪು ಇದರ ಸಹಯೋಗದಲ್ಲಿ ಯಕ್ಷಗಾನದ ಮೂಲಕ ಮತದಾನ ಜಾಗೃತಿ ಮತದಾನ ಜಾಗೃತಿ ಜಾಥಕ್ಕೆ ಬಿ.ಸಿ.ರೋಡಿ ಕೈಕಂಬದ ಪೊಳಲಿ ದ್ವಾರದ ಬಳಿ ಚಾಲನೆ ನೀಡಲಾಯಿತು. ಜಾಗೃತಿ ಜಾಥವನ್ನು ದ.ಕ. ಜಿ.ಪಂ. ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಕುಮಾರ್ ಉದ್ಘಾಟಿಸಿದರು. ಅವರು ಮಾತನಾಡಿ ನನ್ನ ಒಂದು ಮತದಾನದಿಂದ ಏನು
ಮಂಗಳೂರು: ಎಂಜಿನಿಯರಿಂಗ್ ವಿಭಾಗದಲ್ಲಿ ರಾಷ್ಟ್ರ ಮಟ್ಟದಲ್ಲಿ ನಡೆದ ಚಣಣ ಮೈನ್ ದ್ವಿತೀಯ ಹಂತದ ಪರೀಕ್ಷೆಯಲ್ಲಿ ಬೆಂದೂರ್ ವೆಲ್ ಸಿಟಿ ಆರ್ಕಿಡ್ ಬಿಲ್ಡಿಂಗ್ನಲ್ಲಿರುವ ಮಾರ್ಸ್ ಲರ್ನಿಂಗ್ ಸೆಂಟರ್ನ ಎಂ.ಬಿ. ಗ್ಯಾನ್ ತಮ್ಮಯ್ಯ 98.609 ಅಂಕ ಪಡೆದಿದ್ದು ಸಂಸ್ಥೆಯ ಒಟ್ಟು 4 ವಿದ್ಯಾರ್ಥಿಗಳು 96 ಕ್ಕಿಂತಲೂ ಅಧಿಕ ಅಂಕ ಗಳಿಸಿರುತ್ತಾರೆ. ಶ್ರೀಕಾ ಆಳ್ವಾ 97,575 ಪರ್ಸೆಂಟೈಲ್, ತನಿಷ್ಕ 97,367 ಪರ್ಸೆಂಟೈಲ್, ಇಶಾನ್ ರೈನಾ 96.025 ಪರ್ಸೆಂಟೈಲ್ ಅಂಕ ಗಳಿಸಿದ್ದಾರೆ.
“ನಮ್ಮಕನಸಿನ ಕಾಪು” ಎಂಬ ಶಿರ್ಷಿಕೆಯಡಿಯಲ್ಲಿ ಕಾಪು ಕ್ಷೇತ್ರದ ಅಭಿವೃದ್ಧಿ ಯೋಜನೆಗೆ ಪೂರಕವಾದ ಪ್ರಣಾಳಿಕೆ ಎಂಬುದಾಗಿ ಸೊರಕೆ ಬಿಡುಗಡೆಗೊಳಿಸಿದರು.ಕಾಪು ಕಾಂಗ್ರೆಸ್ ಕಛೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸೊರಕೆ, ಪ್ರಪ್ರಥಮವಾಗಿ ನಿವೇಶನ ರಹಿತರಿಗೆ ನಿವೇಶನ ನೀಡುವ ಕಾರ್ಯಕ್ರಮ, ಪ್ರವಾಸೋದ್ಯಮಕ್ಕೆ ಹೆಚ್ಚಿನ ಒಲವು, ಮಹಿಳಾ ಗುಂಪುಗಳಿಗೆ ನಾಲ್ಕು ಶೇಕಡಾ ಬಡ್ಡಿದರದಲ್ಲಿ ಸಾಲ, ಕುಡಿಯುವ ನೀರಿನ ಯೋಜನೆ, ಕಸ ವಿಲೇವಾರಿಗೆ ಒತ್ತು,
ಬೈಂದೂರು: ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭೆ ಕ್ಷೇತ್ರದ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ನಾಡಗುಡ್ಡೆಯಂಗಡಿ, ಬಡಾಕೆರೆ, ಸೇನಾಪುರ ಮತ್ತು ತಾರಿಬೇರು ಭಾಗದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತಕರು ಹಾಗೂ ನೂರಾರು ಯುವಕರು ಬಿಜೆಪಿ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ. ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಬಿಜೆಪಿ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಿಜೆಪಿ ಪಕ್ಷದ
ಭಾರತೀಯ ಜನತಾ ಪಾರ್ಟಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಮಣ್ಣಗುಡ್ಡ ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಪರ ಮಹಿಳಾ ಮೋರ್ಚಾದಿಂದ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಲಾಯಿತು. ಮಂಗಳೂರಿನ ಸರ್ವಾಂಗೀಣ ಅಭಿವೃದ್ಧಿಗೆ ಈ ಬಾರಿಯ ಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತವನ್ನು ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರಿಗೆ ನೀಡುವ ಮೂಲಕ ಮತ್ತೊಮ್ಮೆ ಅವರನ್ನು ಬಹುಮತದಿಂದ ಗೆಲ್ಲಿಸಬೇಕಾಗಿ ಕೇಳಿಕೊಳ್ಳುತ್ತೇನೆ.” ಎಂದು ವೇದವ್ಯಾಸ ಕಾಮತ್
ಕಾರ್ಕಳ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ದಿವಂಗತ ನರಸಿಂಹ ನಾಯಕ್ ಅವರ ಪುತ್ರ ಕನ್ಯಾನ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಲಕ್ಷ್ಮಿ ನಾರಾಯಣ ನಾಯಕ್ ಅವರು ಸುನಿಲ್ ಕುಮಾರ್ ರವರ ವಿಕಾಸ ಕಚೇರಿಯಲ್ಲಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.ಅವರ ಜೊತೆ ಹಲವರು ಕಾಂಗ್ರೆಸಿನ ಮುಖಂಡರು ಬಿಜೆಪಿ ಪಕ್ಷಕ್ಕೆ ಸೇರ್ಪಡಿಕೊಂಡರು. ಸುನಿಲ್ ಕುಮಾರ್ ಅವರು ಬಿಜೆಪಿ ಪಕ್ಷದ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಪ್ರತಾಪ್ ಸಿಂಹ
ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಉದಯ ಶೆಟ್ಟಿ ಮುನಿಯಾಲ್ ರವರು ಬೆಳ್ಮಣ್ ನಲ್ಲಿ ಪಾದಯಾತ್ರೆಯ ಮೂಲಕ ಮತಪ್ರಚಾರ ಮಾಡಿದರು. ಈ ಸಂದರ್ಭದಲ್ಲಿ ಪಕ್ಷದ ಮುಖಂಡರು ಕಾರ್ಯಕರ್ತರು ಊರಿನವರು ಪಾಲ್ಗೊಂಡಿದ್ದರು.
ಕರಾವಳಿಯಲ್ಲಿ ಚುನಾವಣಾ ಕಾವು ರಂಗೇರುತ್ತಿದ್ದಂತೆ ಎಲ್ಲಾ ಪಕ್ಷದ ಪ್ರಚಾರ ಕಾರ್ಯ ಭಾರದಿಂದ ಸಾಗುತ್ತಿದೆ.ಅದರಂತೆ ಪುತ್ತೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ದಿವ್ಯ ಪ್ರಭಾ ಗೌಡ ಪಲ್ಲತ್ತೂರು, ಪಡುವನ್ನೂರು, ಮುಂಡೂರುನಲ್ಲಿ ತನ್ನ ಕಾರ್ಯಕರ್ತರೊಂದಿಗೆ ಬಿರುಸಿನ ಪ್ರಚಾರ ಕಾರ್ಯ ಹಾಗೂ ಮತಯಾಚನೆ ನಡೆಸಿದರು.
ಪುತ್ತೂರು; ಹಿಂದುತ್ವದ ಆಧಾರದಲ್ಲಿ ಪುತ್ತೂರಿನ `ನವನಿರ್ಮಾಣ’ ಆಗಬೇಕಾದರೆ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿ ದೇಶಕ್ಕೆ ಮಾದರಿಯಾದ ತಾಲೂಕು ನಿರ್ಮಾಣ ಮಾಡಬಲ್ಲ ಏಕೈಕ ನಾಯಕ ಬೇಕಾಗಿದೆ. ಮೋದಿ ಮಾದರಿ-ಯೋಗಿ ಮಾದರಿ ಗುಜರಾತ್ ಯುಪಿ ಮಾದರಿ ಆಡಳಿತ ಬಯಸುವ ನಾವು ನಮ್ಮೂರಿನಲ್ಲಿ ಈ ಮಾದರಿ ನೋಡಲು ಅರುಣ್ ಕುಮಾರ್ ಪುತ್ತಿಲರನ್ನು ವಿಧಾನಸಭೆಗೆ ಕಳುಹಿಸಬೇಕಾಗಿದೆ ಎಂದು ಖ್ಯಾತ ವಾಗ್ಮಿ ಅಕ್ಷಯ ಗೋಖಲೆ ಹೇಳಿದರು. ಪುತ್ತುರಿನ ಮುಕ್ರಂಪಾಡಿಯ ಸುಭದ್ರಾ




























