Home Posts tagged V4News (Page 499)

ನೀರೆ-ಬೈಲೂರು ಬಿಜೆಪಿ ಕಾರ್ಯಕರ್ತರ ಸಭೆ

ಕಾರ್ಕಳದ ಶಾಸಕ ವಿ. ಸುನಿಲ್ ಕುಮಾರ್ ಕಳೆದ 5 ವರ್ಷಗಳಲ್ಲಿ ಕ್ಷೇತ್ರದಲ್ಲಿ ಮೂಲಭೂತ ಸೌಕರ್ಯಕಷ್ಟೇ ಒತ್ತು ನೀಡದೆ ಜನರ ನಾಡಿ ಮಿಡಿತ ಅರಿತು ಜನಸಾಮಾನ್ಯರ ಜೊತೆಗೆ ನಿಂತವರು. ಕಾರ್ಕಳ ಕ್ಷೇತ್ರಕ್ಕೆ ಇಂತಹ ಕೆಲಸಗಾರ ಶಾಸಕ ಬೇಕೆ ಹೊರತು ಜಾತಿವಾದಿ ಶಾಸಕ ಬೇಡ ಎಂದು ತಾ.ಪಂ ಮಾಜಿ ಅಧ್ಯಕ್ಷ ವಿಕ್ರಮ ಹೆಗ್ಡೆ ಹೇಳಿದರು. ಕಾರ್ಕಳ ವಿಧಾನ ಸಭಾ ಕ್ಷೇತ್ರದ ನೀರೆ- ಬೈಲೂರು

ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಶ ಸಿದ್ಧತೆ,ಹಸಿರು ಹೊರೆ ಕಾಣಿಕೆಯ ಸಭೆ

ಮಂಗಳೂರು : ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಶ ಸಿದ್ಧತೆ ಹಾಗೂ ಹಸಿರು ಹೊರೆ ಕಾಣಿಕೆಯ ಸಭೆಯು ವೀರನಾರಾಯಣ ಸಭಾಭವನದಲ್ಲಿ ನಡೆಯಿತು. ಪುನಃ ಪ್ರತಿಷ್ಠೆ ಹಾಗೂ ಬ್ರಹ್ಮಕಲಶದ ಎಲ್ಲಾ ರೀತಿಯ ಸಿದ್ಧತೆಗಳ ಬಗ್ಗೆ ಚರ್ಚಿಸಲಾಯಿತು. ಹೊರೆಕಾಣಿಕೆಗಳ ಸಂಗ್ರಹ, ಕೇಂದ್ರ, ಹೊರೆಕಾಣಿಕೆಯ ದಿನದ ಸೇರುವಿಕೆ, ಸಾಗುವ ಸಮಯ, ಹೊರೆಕಾಣಿಕೆ ವಸ್ತುಗಳ ಪಟ್ಟಿಯ ಬಗ್ಗೆ ಚರ್ಚಿಸಲಾಯಿತು. ಹಾಗೂ ಬ್ರಹ್ಮಕಲಶದ ವಿವಿಧ ಸಮಿತಿಗಳ ಕಾರ್ಯಗಳ ಬಗ್ಗೆ ಮಾಹಿತಿ ನೀಡಲಾಯಿತು. ಈ

ಬಿಜೆಪಿ ಪಕ್ಷ ಸೋಲಿನ ಭಯದಿಂದ ಸುಳ್ಳು ಸುದ್ದಿ, ಅಪಪ್ರಚಾರಗಳ ಮೊರೆ ಹೋಗಿದೆ: ಇನಾಯತ್ ಅಲಿ

“ ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಅಲಿ ಅವರು ಇಂದು ಮುತ್ತೂರು ಗ್ರಾಮ ವ್ಯಾಪ್ತಿಯ ಮನೆ ಮನೆಗೆ ತೆರಳಿ ಕಾಂಗ್ರೆಸ್ ನ ನಾಲ್ಕು ಗ್ಯಾರಂಟಿಗಳ ಕುರಿತು ಮಾಹಿತಿ ನೀಡಿ, ಕ್ಷೇತ್ರದ ಪ್ರಗತಿಗಾಗಿ ಕಾಂಗ್ರೆಸ್ ಗೆ ಬೆಂಬಲ ನೀಡುವಂತೆ ಜನರಲ್ಲಿ ಮತಯಾಚಿಸಿದರು.ಚುನಾವಣಾ ಪ್ರಚಾರದ ಭಾಗವಾಗಿ ಇಂದು ಮುತ್ತೂರು ಗ್ರಾಮದ ಕಾಂಗ್ರೆಸ್ ಕಾರ್ಯಕರ್ತ ನೌಶಾದ್ ಮುತ್ತೂರು ಅವರ ನಿವಾಸದಲ್ಲಿ ಸಭೆ ನಡೆಸಿ ಮಾತನಾಡಿ,

ಮಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರಿಂದ ಮತಯಾಚನೆ

ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ. ಡಿ ವೇದವ್ಯಾಸ್ ಕಾಮತ್ ಅವರು ಇಂದು ಕದ್ರಿ ಉತ್ತರ ವಾರ್ಡ್ ಹಾಗೂ ಅಳಪೆ ದಕ್ಷಿಣ ವಾರ್ಡ್ ನಲ್ಲಿ ಮತಯಾಚಿಸಿದರುಮನೆ ಮನೆಯಲ್ಲೂ ಬಿಜೆಪಿ ಪರ ಅಲೆ ಇರುವುದು ಈ ಬಾರಿ ಬಿಜೆಪಿಗೆ ಸ್ಪಷ್ಟ ಬಹುಮತ ಎಂಬುದನ್ನು ಸಾಬೀತುಪಡಿಸುತ್ತಿದೆ ಎಂದು ವೇದವ್ಯಾಸ ಕಾಮತ್ ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಸ್ಥಳೀಯ ಕಾರ್ಪೋರೇಟರ್, ಬಿಜೆಪಿ ಮುಖಂಡರು, ಹಾಗೂ ಕಾರ್ಯಕರ್ತ ಮಿತ್ರರು ಉಪಸ್ಥಿತರಿದ್ದರು.

ಕುಪ್ಪೆಪದವು : ಕಾಂಗ್ರೆಸ್‌ ಅಭ್ಯರ್ಥಿ ಇನಾಯತ್‌ ಅಲಿ ಪ್ರಚಾರ

ಮಂಗಳೂರು: ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇನಾಯತ್‌ ಅಲಿ ಅವರು ಬಿರುಸಿನ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಇಂದು ಕುಪ್ಪೆಪದವಿನ ಕಾಂಗ್ರೆಸ್ ಕಾರ್ಯಕರ್ತರೊಬ್ಬರ ನಿವಾಸದಲ್ಲಿ ಸಭೆ ನಡೆಸಿದರು. ರಾಜ್ಯದಲ್ಲಿ ಹೊಸ ಬದಲಾವಣೆಗೆ ಕಾಂಗ್ರೆಸ್ ಗ್ಯಾರಂಟಿಗಳು ನಾಂದಿ ಹಾಡಲಿದ್ದು, ಕ್ಷೇತ್ರದ ಅಭಿವೃದ್ಧಿಗಾಗಿ ಕಾಂಗ್ರೆಸ್ ಗೆ ಮತ ನೀಡುವಂತೆ ಜನರನ್ನು ಕೋರಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಪದ್ಮರಾಜ್‌ ಆರ್‌ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಪದ್ಮರಾಜ್‌ ಆರ್‌ ಅವರನ್ನು ನೇಮಕ ಮಾಡಿ ಕಾಂಗ್ರೆಸ್ ಪಕ್ಷ ಆದೇಶ ಹೊರಡಿಸಿದೆ.ಬಿಲ್ಲವ ಸಮುದಾಯದ ಯುವ ನಾಯಕ, ಗುರುಬೆಳದಿಂಗಲು ಸೇವಾ ಸಂಸ್ಥೆಯ ಅಧ್ಯಕ್ಷರಾಗಿ ಹಾಗೂ ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನ ಖಜಾಂಚಿಯಾಗಿ ಸೇವಾ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಆರ್‌ ಪದ್ಮರಾಜ್ ಅವರು ತಮ್ಮ ಸಮಾಜಮುಖಿ ಕೆಲಸಗಳಿಂದ ಹೆಚ್ಚು ಜನಪ್ರಿಯರಾಗಿದ್ದಾರೆ.

ಮಂಗಳೂರು ಉತ್ತರ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಡಾ. ಭರತ್ ವೈ. ಶೆಟ್ಟಿಯವರ ಪ್ರಗತಿ ಪಥ ಕೈಪಿಡಿ ಬಿಡುಗಡೆ

ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ವೈ. ಶೆಟ್ಟಿಯವರು ತಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸಲು “ಪ್ರಗತಿ ಪಥ” ಕೈಪಿಡಿಯನ್ನು ಬಿಡುಗಡೆಗೊಳಿಸಿದರು. ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತಾಡಿದ ಮಂಗಳೂರು ಉತ್ತರ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ಅವರು, “ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಡಾ|| ವೈ ಭರತ್ ಶೆಟ್ಟಿಯವರಿಂದ ಕಳೆದ 5 ವರ್ಷಗಳಲ್ಲಿ ಸುಮಾರು 2250 ಕೋಟಿ

ಉಡುಪಿ ಕಾಂಗ್ರೆಸ್ ಪ್ರಚಾರಕ್ಕೆ ಕೈ ಜೋಡಿಸಿದ ಕೃಷ್ಣಮೂರ್ತಿ ಆಚಾರ್ಯ

ಕಾಂಗ್ರೆಸ್‍ಗೆ ತಲೆನೋವಾಗಿದ್ದ ಬಂಡಾಯ ಅಭ್ಯರ್ಥಿ ಇದೀಗ ಕಾಂಗ್ರೆಸ್‍ಗೆ ವಾಪಸ್ ಅಗಿದ್ದಾರೆ. ನಿನ್ನೆ ನಡೆದ ಡಿ.ಕೆ ಶಿವಕುಮಾರ್ ಭಾಗವಹಿಸಿದ್ದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮತ್ತೆ ತನ್ನ ಮನೆಯನ್ನು ಸೇರಿಕೊಂಡಿದ್ದಾರೆ. ಟಿಕೆಟ್ ಸಿಗದ ಹಿನ್ನಲೆಯಲ್ಲಿ ಕಾಂಗ್ರೆಸ್ ಮುಖಂಡ ಕೃಷ್ಣ ಮೂರ್ತಿ ಬಂಡಾಯ ಎದ್ದು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು.ಇದು ಕಾಂಗ್ರೆಸ್ ಗೆ ತಲೆನೋವಾಗಿತ್ತು. ಹಲವು ಬಾರಿ ಸಂದಾನ ಪ್ರಕ್ರಿಯೆ ನಡೆಸಿದರು

“ಮಂಗಳೂರು ಉತ್ತರ ಕ್ಷೇತ್ರದಲ್ಲಿ 2250 ಕೋಟಿ ರೂ. ಅನುದಾನದಲ್ಲಿ ಸಮಗ್ರ ಅಭಿವೃದ್ಧಿ” : -ಡಾ. ಭರತ್ ವೈ. ಶೆಟ್ಟಿ

ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಭರತ್ ವೈ. ಶೆಟ್ಟಿಯವರು ತಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಲುಪಿಸಲು “ಪ್ರಗತಿ ಪಥ” ಕೈಪಿಡಿಯನ್ನು ಬಿಡುಗಡೆಗೊಳಿಸಿದರು. ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತಾಡಿದ ಮಂಗಳೂರು ಉತ್ತರ ಮಂಡಲ ಅಧ್ಯಕ್ಷ ತಿಲಕ್ ರಾಜ್ ಕೃಷ್ಣಾಪುರ ಅವರು, “ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಡಾ|| ವೈ ಭರತ್ಶೆ ಟ್ಟಿಯವರಿಂದ ಕಳೆದ 5 ವರ್ಷಗಳಲ್ಲಿ ಸುಮಾರು 2250 ಕೋಟಿ

ಕಾರ್ಕಳ; ಕಡ್ತಲ ಬಿಜೆಪಿ ಕಾರ್ಯಕರ್ತರ ಸಭೆ

ಕಾರ್ಕಳ; ಕಾಂಗ್ರೆಸ್ಸಿಗೆ ಮತ ನೀಡಿದರೆ ಹಿಂದೂ ವಿರೋಧಿ ಶಕ್ತಿಗಳು ವಿಜ್ರಂಬಿಸುತ್ತವೆ, ಹಿಂದೂಗಳ ರಕ್ಷಣೆ ಬಿಜೆಪಿಯಿಂದ ಮಾತ್ರ ಸಾಧ್ಯ. ಕಾಂಗ್ರೆಸ್ಸಿನ ಆಸೆ, ಅಮಿಷ, ಜಾತಿ ರಾಜಕಾರಣಕ್ಕೆ ಮತ ಹಾಕದೆ ಅಭಿವೃ ದ್ಧಿಯನ್ನು ಬೆಂಬಲಿಸಿ ಎಂದು ಕಾರ್ಕಳ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ವಿ ಸುನಿಲ್ ಕುಮಾರ್ ಹೇಳಿದರು. ಕಡ್ತಲ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ಕಾಂಗ್ರೆಸ್ ಮತೀಯವಾದಿಗಳ ಪರವಿದೆ, ಕಾಂಗ್ರೆಸ್ಸಿಗೆ ಹಾಕುವ ಒಂದೊಂದು