Home Posts tagged V4News (Page 503)

ಆಳ್ವಾಸ್ ಪದವಿ ಪೂರ್ವ ಕಾಲೇಜು : 47 ವಿದ್ಯಾರ್ಥಿಗಳಿಗೆ ರಾಜ್ಯದ ಟಾಪ್ 10 ಸ್ಥಾನ

ಮೂಡುಬಿದಿರೆ: ರಾಜ್ಯ ಪದವಿ ಪೂರ್ವ ಶಿಕ್ಷಣದ ಇತಿಹಾಸದಲ್ಲೇ ಆಳ್ವಾಸ್ ಪದವಿ ಪೂರ್ವ ಕಾಲೇಜು ದಾಖಲೆ ಸೃಷ್ಟಿಸಿದ್ದು, ಕಾಲೇಜಿನ ದ್ವಿತೀಯ ಪಿಯುಸಿಯ ವಾಣಿಜ್ಯ ವಿಭಾಗದ ಅನನ್ಯಾ ಕೆ. ಎ. 600ಕ್ಕೆ 600 ಅಂಕ ಪಡೆದಿದ್ದಾಳೆ. ಪರೀಕ್ಷೆಗೆ ಹಾಜರಾದ 2658 ವಿದ್ಯಾರ್ಥಿಗಳಲ್ಲಿ 2651 ವಿದ್ಯಾರ್ಥಿಗಳು ಉತ್ತೀರ್ಣರಾಗಿ, ವಿಜ್ಞಾನ ವಿಭಾಗದಲ್ಲಿ 11 ವಿದ್ಯಾರ್ಥಿಗಳು, ವಾಣಿಜ್ಯ

ದ್ವಿತೀಯ ಪಿಯುಸಿ ಪ್ರಥಮ ರ್‍ಯಾಂಕ್ ಪಡೆದ ಅನನ್ಯಳಿಗೆ ರೂ.3 ಲಕ್ಷ ನಗದು ಪುರಸ್ಕಾರ

ಮೂಡುಬಿದಿರೆ: ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಆಳ್ವಾಸ್ ಪಿಯು ಕಾಲೇಜು ವಿದ್ಯಾರ್ಥಿನಿ ಅನನ್ಯಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅಭಿನಂದಿಸಿದರು. ಅನನ್ಯಳಿಗೆ ರೂ.3 ಲಕ್ಷ ನಗದು ಪುರಸ್ಕಾರವನ್ನು ಘೋಷಿಸಿದ ಅವರು, ಆಕೆ ಮುಂದಿನ ಸಿಎಸ್ ವ್ಯಾಸಂಗಕ್ಕೆ ಉಚಿತ ವ್ಯವಸ್ಥೆಗಳನ್ನು ಕಲ್ಪಿಸಲಾಗುವುದು ಎಂದರು.

ಹರಿವು ನಿಲ್ಲಿಸಿದ ಸುಳ್ಯದ ಜೀವನದಿ ಪಯಸ್ವಿನಿ

ಸುಳ್ಯ: ಸುಳ್ಯದ ಜೀವನದಿ ಪಯಸ್ವಿನಿಯು ಹರಿವು ನಿಲ್ಲಿಸಿದ್ದು ಇದೀಗ ಕಾಂತಮಂಗಲ, ದೊಡ್ಡೆರಿ ಹಾಗೂ ಬಸವನಪಾದೆಯ ಸುಮಾರು 125 ಮನೆಗಳಿಗೆ ಕಳೆದ ಕೆಲ ದಿನಗಳಿಂದ ನೀರು ವ್ಯತ್ಯಯವಾಗಿತ್ತು. ಇದನ್ನು ಸರಿ ಪಡಿಸಲು ಹಲವಾರು ವಿಧಗಳಲ್ಲಿ ಪ್ರಯತ್ನಿಸಿದ್ದರು ಅಷ್ಟರಲ್ಲಾಗಲೇ ಚುನಾವಣೆ ಘೋಷಣೆ ಆದ ಹಿನ್ನಲೆಯಲ್ಲಿ ಟ್ಯಾಂಕರ್ ಹಾಗೂ ಪಂಚಾಯತ್ ವಾಹನದಲ್ಲಿ ಕೆಲ ಮನೆಗಳಿಗೆ ನೀರು ಪೂರೈಕೆ ಮಾಡಲಾಗುತ್ತಿದ್ದು ಅದು ಕೂಡಾ ಕಷ್ಟಾ ಸಾಧ್ಯವಾದ ಹಿನ್ನಲೆಯಲ್ಲಿ ಗ್ರಾಮ ಪಂಚಾಯತ್

ಉಡುಪಿ ಜಿಲ್ಲಾ ಮೀನುಗಾರರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಶ್ರೀ ವಿಶ್ವಾಸ್ ವಿ ಅಮೀನ್ ಆಯ್ಕೆ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಡಿ ಕೆ ಶಿವಕುಮಾರ್ ಅವರ ಆದೇಶದ ಮೇರೆಗೆ, ಶ್ರೀ ವಿನಯ ಕುಮಾರ್ ಸೊರಕೆ ಹಾಗು ಉಡುಪಿ ಜಿಲ್ಲಾ ಕಾಂಗ್ರೇಸ್ ಶಿಫಾರಸ್ಸಿನ ಮೇರೆಗೆ ಕರ್ನಾಟಕ ರಾಜ್ಯ ಮೀನುಗಾರರ ಕಾಂಗ್ರೆಸ್ ಅತ್ಯಕ್ಷರಾದ ಮಂಜುನಾಥ್ ಭೀ ಸುಣಗಾರ ರವರು ನೇಮಕಾತಿಯನ್ನು ಅನುಮೋದಿಸಿರುತ್ತಾರೆ. ಕಾಪು ರಾಜೀವ್ ಭವನದಲ್ಲಿ ಶ್ರೀ ಮಂಜುನಾಥ್ ಭೀ ಸುಣಗಾರ ಹಾಗು ಶ್ರೀ ವಿನಯಕುಮಾರ್ ಸೊರಕೆಯವರು ಆದೇಶ ಪತ್ರವನ್ನು ನೀಡಿದರು. ಈ ಸಂಧರ್ಭದಲ್ಲಿ ಕಾಪು

ಪಡುಬಿದ್ರಿ ಬಿಜೆಪಿ ಮಹಾಶಕ್ತಿ ಕೇಂದ್ರದ ಚುನಾವಣಾ ಕೇಂದ್ರ : ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ಅವರಿಂದ ಉದ್ಘಾಟನೆ

ಭಾರತೀಯ ಜನತಾ ಪಾರ್ಟಿ ಪಡುಬಿದ್ರಿ ಮಹಾಶಕ್ತಿಕೇಂದ್ರದ ಚುನಾವಣಾ ಕಾರ್ಯಾಲಯದ ಉದ್ಘಾಟನೆಯನ್ನು ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಚುನಾವಣೆಗೆ ಸ್ಪರ್ಧಿಸಲು ಆರಂಭದಲ್ಲಿ ಪೈಪೋಟಿ, ಆದರೆ ಪಕ್ಷ ನಿರ್ಣಯಿಸಿ ಟಿಕೇಟ್ ಒರ್ವರಿಗೆ ನೀಡಿತು ಎಂದಾದರೆ, ಮತ್ತೆ ನಮ್ಮ ಅಭ್ಯರ್ಥಿ ಪರ ನಿಷ್ಠೆಯಿಂದ ಕೆಲಸ ನಡೆಸುವುದೇ ನಮ್ಮ ಪಕ್ಷದ ಸಿದ್ಧಾಂತ. ಈ ಹಿಂದೆ ನಾನು

ಕಾರ್ಕಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

ಕಾರ್ಕಳ: ಕಾಂಗ್ರೆಸ್ ಪಕ್ಷ ರಾಷ್ಟ್ರ ಧ್ವಜ, ಸಂವಿಧಾನದ ಪರವಿರುವ ಪಕ್ಷ ಎಂದು ರಾಜ್ಯ ಸಭಾ ಸದಸ್ಯ ಬಿ.ಕೆ ಹರಿಪ್ರಸಾದ್ ಹೇಳಿದರು. ಅವರು ಮಂಜುನಾಥ್ ಪೈ ಸಭಾಭವನದಲ್ಲಿ ನಡೆದ ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು. ರಾಜ್ಯದ ವಿಜಯಬ್ಯಾಂಕ್, ಸಿಂಡಿಕೇಟ್ ಬ್ಯಾಂಕ್ ಕಳೆದುಕೊಂಡಾಗ ನಮ್ಮ ಚುನಾಯಿತ ಪ್ರತಿನಿಧಿಗಳು ಯಾಕೆ ಪ್ರಶ್ನಿಸಿಲ್ಲ. ಕೊಡಗು ಭೂ ಕುಸಿತ, ಪ್ರವಾಹ, ಕೋವಿಡ್ ಸಮಯದಲ್ಲಿ ಮೃತಪಟ್ಟವರನ್ನು ಒಮ್ಮೆಯು

ಉದ್ಯಾವರದ ಪಿತ್ರೋಡಿಯಲ್ಲಿ ವ್ಯಕ್ತಿಯ ಕೊಲೆ

ಉದ್ಯಾವರ ಸಮೀಪದ ಪಿತ್ರೋಡಿಯಲ್ಲಿ ನಿನ್ನೆ ರಾತ್ರಿ ಮದ್ಯದ ನಶೆಯಲ್ಲಿ ವ್ಯಕ್ತಿಗಳಿಬ್ಬರ ನಡುವೆ ಉಂಟಾದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿದೆ. ಮೃತರನ್ನು ಪಿತ್ರೋಡಿ ನಿವಾಸಿ ದಯಾನಂದ (40) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಭರತ್ ನನ್ನು ಕಾಪು ಪೊಲೀಸ್ರು ಬಂಧಿಸಿದ್ದಾರೆ ನಿನ್ನೆ ರಾತ್ರಿ ಉದ್ಯಾವರ ಪಿತ್ರೋಡಿ ಹಳೆ ಸಿಂಡಿಕೇಟ್ ಬ್ಯಾಂಕ್ ಬಳಿಯ ಬಾರ್ ಒಂದರಲ್ಲಿ ಕ್ಷುಲ್ಲಕ ವಿಚಾರಕ್ಕೆ ದಯಾನಂದ ಹಾಗೂ ಭರತ್ ಮಧ್ಯೆ ಮಾತಿಗೆ ಮಾತು ಬೆಳೆದಿದೆ. ಬಳಿಕ ಬಾರ್ ನಿಂದ

ವಿಧಾನ ಸಭಾ ಚುನಾವಣೆ-ಪುತ್ತೂರಿನಲ್ಲಿ ಒಟ್ಟು 13 ಮಂದಿಯಿಂದ ನಾಮಪತ್ರ ಸಲ್ಲಿಕೆ

ಪುತ್ತೂರು: ಕರ್ನಾಟಕ ವಿಧಾನ ಸಭಾ ಚುನಾವಣೆ- 2023ಕ್ಕೆ ಸಂಬಂಧಿಸಿದಂತೆ ಪುತ್ತೂರು ವಿಧಾನ ಸಭಾ ಕ್ಷೇತ್ರ-206ರಲ್ಲಿ ಒಟ್ಟು 13 ನಾಮಪತ್ರಗಳು ಸಲ್ಲಿಕೆಯಾಗಿದೆ. ಎ.13ರಂದು ಚುನಾವಣೆಗೆ ಅಧಿಸೂಚನೆ ಪ್ರಕಟಗೊಂಡು ನಾಮಪತ್ರ ಸಲ್ಲಿಸುವ ಪ್ರಕ್ರಿಯೆಗಳು ಪ್ರಾರಂಭಗೊಂಡು ನಾಮಪತ್ರ ಸಲ್ಲಿಸಲು ಎ.20 ಅಂತಿಮ ದಿನವಾಗಿತ್ತು. ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆಯಾಗಿರುವ ಕಡಬ ತಾಲೂಕು ಕುಂತೂರು ಕುಂಡಡ್ಕದ ಆಶಾ ತಿಮ್ಮಪ್ಪ, ಕಾಂಗ್ರೆಸ್ ಪಕ್ಷದ

ಆಳ್ವಾಸ್ ನ್ಯಾಚುರೋಪತಿ ಕಾಲೇಜಿಗೆ 5 ರ‍್ಯಾಂಕ್

ಮೂಡುಬಿದಿರೆ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ವಿಭಾಗದ ರ‍್ಯಾಂಕ್ ಪ್ರಕಟಗೊಂಡಿದ್ದು, ಆಳ್ವಾಸ್ ನ್ಯಾಚುರೋಪತಿ ಆಂಡ್ ಯೋಗಿಕ್ ಸೈನ್ಸ್ (ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ) ಕಾಲೇಜಿನ ಸ್ನಾತಕೋತ್ತರದ 4 ಹಾಗೂ ಪದವಿಯ ಓರ್ವ ವಿದ್ಯಾರ್ಥಿನಿ ರ‍್ಯಾಂಕ್ ಪಡೆದಿದ್ದಾರೆ. ಸ್ನಾತಕೋತ್ತರ ಎಂ.ಡಿ. ಕ್ಲಿನಿಕಲ್ ನ್ಯಾಚುರೋಪತಿಯಲ್ಲಿ ಡಾ.ರೋಶಿತಾ ಪಿ. ಪ್ರಥಮ, ಡಾ. ಅಭಿಜ್ಞಾ ತೃತೀಯ

ಬ್ಯಾಟರಾಯನಪುರದ ಕುವೆಂಪು ನಗರದಲ್ಲಿ ಕೃಷ್ಣ ಭೈರೇಗೌಡರ ಪರ ಮತಯಾಚನೆ

ಬ್ಯಾಟರಾಯನಪುರ ವಿಧಾನಸಭಾ ಕ್ಷೇತದ ಕುವೆಂಪು ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣ ಭೈರೇಗೌಡರ ಪರವಾಗಿ ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂ.ಎಸ್. ರಕ್ಷಾ ರಾಮಯ್ಯ ಮತಯಾಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಕ್ಷಾ ರಾಮಯ್ಯ, ಕೃಷ್ಣ ಭೈರೇಗೌಡ ಮಾದರಿ ರಾಜಕಾರಣಿಯಾಗಿದ್ದು, ಕ್ಷೇತ್ರದಲ್ಲಿ ಜನಪರ ಕೆಲಸ ಮಾಡುತ್ತಿದ್ದಾರೆ. ಕೃಷ್ಣ ಭೈರೇಗೌಡರನ್ನು ಅಧಿಕ ಮತಗಳ ಅಂತರದಿಂದ ಗೆಲ್ಲಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಮಿನಾಕ್ಷೀ ಕೃಷ್ಣ