ವಿನೂತನ ಕಥಾಹಂದರ ಹೊಂದಿರುವ ‘ಮಗಳೇ’ ಸಿನಿಮಾ ಏಪ್ರಿಲ್ 21ರಂದು ರಾಜ್ಯಾದ್ಯಂತ ತೆರೆಕಾಣಲಿದ್ದು, ಇದೀಗ ಸಿನಿಮಾ ಟ್ರೈಲರ್ ಬಿಡುಗಡೆಗೊಂಡಿದ್ದು ಸಿನಿ ಪ್ರೇಕ್ಷಕರಿಂದ ಉತ್ತಮ ರೆಸ್ಫಾನ್ಸ್ ವ್ಯಕ್ತವಾಗಿದೆ. ಮಗಳೇ ಸಿನಿಮಾ ತಂದೆ, ತಾಯಿ ಮತ್ತು ಮಗಳ ನಡುವಿನ ಟ್ರಯಾಂಗಲ್ ಎಮೋಷನಲ್ ಲವ್ ಸ್ಟೋರಿಯಾಗಿದ್ದು, ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾವಾಗಿದೆ. ಜೆಡ್ ನೆಟ್
ಸುಬ್ರಹ್ಮಣ್ಯ: ಉಡುಪಿ ಜಿಲ್ಲೆಯ ಕಾರ್ಕಳ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಚಿವ ವಿ.ಸುನಿಲ್ ಕುಮಾರ್ ಮಂಗಳವಾರ ರಾತ್ರಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದರು. ಬುಧವಾರ ಬೆಳಗ್ಗೆ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದರುಶನ ಪಡೆದು, ಪ್ರಾರ್ಥನೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು. ಬಳಿಕ ಹೊಸಳಿಗಮ್ಮನ ದರುಶನ ಪಡೆದು, ಪ್ರಸಾದ ಸ್ವೀಕರಿಸಿದರು. ಕುಕ್ಕೆಯಲ್ಲಿ ಸುನಿಲ್ ಕುಮಾರ್ ಶೇಷ ಸೇವೆ ನೆರವೇರಿಸಿದರು. ಬಳಿಕ ಆದಿ ಸುಬ್ರಹ್ಮಣ್ಯಕ್ಕೆ ತೆರಳಿ ಶ್ರೀ ದೇವರ
ಉಜಿರೆ : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ವಿದ್ಯಾರ್ಥಿಗಳು ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಆಯೋಜಿಸಿದ್ದ ವಿಜ್ಞಾನ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಇದೇ ಶುಕ್ರವಾರದಂದು ಸಂತ ಅಲೋಶಿಯಸ್ ಕಾಲೇಜಿನ ವಾರ್ಷಿಕ ಉತ್ಸವದ ಅಂಗವಾಗಿ ಇಂಪ್ರಿಂಟ್ಸ್ ಎಂಬ ಅಂತರ್ ಕಾಲೇಜು ವಿಜ್ಞಾನ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಭೌತಶಾಸ್ತ್ರ, ರಸಾಯನಶಾಸ್ತ್ರ, ಸಸ್ಯಶಾಸ್ತ್ರ, ಜೀವಶಾಸ್ತ್ರ, ಜೈವಿಕ ತಂತ್ರಜ್ಞಾನ ವಿಭಾಗಗಳಿಂದ ವಿವಿಧ ಹಂತಗಳ
ಮೂಲ್ಕಿ: ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವಾರ್ಷಿಕ ಉತ್ಸವದ ಅತ್ಯಂತ ಶ್ರೇಷ್ಠ ಸೇವೆಯಾಗಿರುವ ಶ್ರೀದೇವಿಯ ಶಯನೋತ್ಸವಕ್ಕೆ ಹೂ ಅರ್ಪಿಸುವ ಸೇವೆಯಂಗವಾಗಿ ಈ ಬಾರಿ ಒಂದೂವರೆ ಲಕ್ಷಕ್ಕೂ ಮಿಕ್ಕಿದ ಮಲ್ಲಿಗೆ ಚೆಂಡು ಸಮರ್ಪಣೆಯಾಗಿದೆ ಎಂದು ದೇಗುಲದ ಮೂಲಗಳು ತಿಳಿಸಿವೆ. ಸಂಜೆ 3 ಗಂಟೆಯ ಬಳಿಕ ಮಲ್ಲಿಗೆ ಸಮರ್ಪಣೆ ಸೇವೆ ಆರಂಭ ಗೊಂಡಿತ್ತು. ಮಲ್ಲಿಗೆಯನ್ನು ತಡ ರಾತ್ರಿ ಗರ್ಭಗುಡಿಯೊಳಗೆ ಜೋಡಿಸಿ ದೇವಿಗೆ ಶಯನೋತ್ಸವ ನಡೆಯಿತು.
ಪುತ್ತೂರು: ಡಾ.ಪಿ.ಬಿ.ರೈ ಪ್ರತಿಷ್ಠಾನದ ನೂಜಿ ತರವಾಡು ಮನೆ ಮಾಡಾವು ಇದರ ವತಿಯಿಂದ ದಿ.ಅಣಿಲೆ ವೆಂಕಪ್ಪ ರೈಗಳ ಹೆಸರಿನಲ್ಲಿ ಕಳೆದ 25 ವರ್ಷಗಳಿಂದ ಪ್ರದಾನ ಮಾಡಲಾಗುತ್ತಿರುವ `ಅಣಿಲೆ ವೆಂಕಪ್ಪ ರೈ’ ಪ್ರಶಸ್ತಿಯನ್ನು ಈ ಬಾರಿ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡ ನಾಲ್ವರಿಗೆ ಪ್ರದಾನ ಮಾಡಲಾಗುವುದು ಎಂದು ಡಾ.ಪಿ.ಬಿ.ರೈ ಪ್ರತಿಷ್ಠಾನದ ಗೌರವಾಧ್ಯಕ್ಷ ಕಾವು ಹೇಮನಾಥ ಶೆಟ್ಟಿಯವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಪ್ರಶಸ್ತಿ ಪ್ರದಾನ
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಜಿ.ಪಂ ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ ಅವರಿಗೆ ಪಕ್ಷ ಅವಕಾಶ ನೀಡಿದ ಹಿನ್ನಲೆಯಲ್ಲಿ ಎ.12 ರಂದು ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ದಂಪತಿ ಮಹಾಲಿಂಗೇಶ್ವರ ದೇವಳಕ್ಕೆ ಭೇಟಿ ನೀಡಿ ಶ್ರೀ ದೇವರ ಸತ್ಯಧರ್ಮ ನಡೆಯಲ್ಲಿ ಪ್ರಾರ್ಥನೆ ಮಾಡಿದ್ದಾರೆ. ಬಳಿಕ ಅವರು ಡಾ.ಎಂ.ಕೆ ಪ್ರಸಾದ್ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದು ಪುತ್ತೂರು ಬಿಜೆಪಿ ಕಚೇರಿಗೆ ಭೇಟಿ ನೀಡಿದರು.
ಈ ಬಾರಿಯ ಚುನಾವಣೆಯಲ್ಲಿ ಮಾಜಿ ಶಾಸಕಿ ಹಾಗೂ ಕಾಂಗ್ರೆಸ್ ಮುಖಂಡೆ ಶಕುಂತಳಾ ಶೆಟ್ಟಿಯವರಿಗೆ ಟಿಕೆಟ್ ನೀಡದಿದ್ದಲ್ಲಿ ಪುತ್ತೂರು ಮಹಿಳಾ ಕಾಂಗ್ರೆಸ್ ನ ಎಲ್ಲ ಪದಾಧಿಕಾರಿಗಳು ಸಾಮೊಹಿಕ ರಾಜೀನಾಮೆ ನೀಡುವುದಾಗಿಯೂ ಹಾಗು ಶಕುಂತಳಾ ಶೆಟ್ಟಿಯವರು ಪಕ್ಷೇತರರರಾಗಿ ಸ್ಪರ್ಧಿಸಲು ಅಗ್ರಹಿಸುವುದಾಗಿಯೂ ಮಹಿಳಾ ಕಾಂಗ್ರೆಸ್ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅದ್ಯಕ್ಷೆ ಶಾರದ್ ಅರಸ್, ಮತ್ತು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷೆ ವಿಶಾಲಕ್ಷಿ ಬನ್ನೂರು ತಿಳಿಸಿದ್ದಾರೆ.
ಉಡುಪಿ ಶಾಸಕ ರಘುಪತಿ ಭಟ್ ಅವರಿಗೆ ಟಿಕೆಟ್ ತಪ್ಪುತ್ತಲೇ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಅವರ ಮನೆಯತ್ತ ದೌಡಾಯಿಸುತ್ತಿದ್ದಾರೆ. ಅಭಿಮಾನಿಗಳನ್ನು ಕಂಡು ರಘುಪತಿ ಭಟ್ ಭಾವುಕರಾಗಿದ್ದಾರೆ. ನಾನು ಶಾಕ್ ನಲ್ಲಿದ್ದೇನೆ ಏನು ಹೇಳುವ ಸ್ಥಿತಿಯಲಿಲ್ಲ ಎಂದು ರಘುಪತಿ ಭಟ್ ಹೇಳಿದ್ದರು. ಪಕ್ಷ ನನ್ನನ್ನು ನಡೆಸಿಕೊಂಡ ಬಗ್ಗೆ ತುಂಬಾ ಬೇಸರವಿದೆ. ಕನಿಷ್ಠ ಜಿಲ್ಲಾ ಮಟ್ಟದ ನಾಯಕರು ಕೂಡ ಕರೆ ಮಾಡಿ ಮಾತನಾಡಿಲ್ಲ. ಜಾತಿಯ ಕಾರಣಕ್ಕೆ ನನಗೆ ಟಿಕೆಟ್ ತಪ್ಪಿದೆ ಅನ್ನೋದು
ಉಳ್ಳಾಲ: ಪಕ್ಷದೊಳಗೆ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಪಕ್ಷದ ಆದೇಶದಂತೆ ಚುನಾವಣೆಗೆ ಸ್ಪರ್ಧಿಸುತ್ತಿದ್ದರೂ ನಾನೊಬ್ಬ ಪಕ್ಷದ ಸಾಮಾನ್ಯ ಕಾರ್ಯಕರ್ತ, ಪಕ್ಷಕ್ಕಾಗಿ ದುಡಿಯುವ ಕಾರ್ಯವನ್ನು ಹಿಂದಿನಿಂದ ಮಾಡುತ್ತಾ ಬಂದಿದ್ದೇವೆ, ಅಭ್ಯರ್ಥಿಯಾಗಲು ಅವಕಾಶ ಕಲ್ಪಿಸಿಕೊಟ್ಟ ರಾಷ್ಟ್ರೀಯ ಅಧ್ಯಕ್ಷರು, ರಾಜ್ಯಾಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದೇನೆ ಎಂದು ಸತೀಶ್ ಕುಂಪಲ ಹೇಳಿದ್ದಾರೆ. ಉಳ್ಳಾಲ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ
ಬ್ಯಾರೀಸ್ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ (ಬಿಸಿಸಿಐ) ಮಂಗಳೂರು ಇದರ ವತಿಯಿಂದ ಇಫ್ತಾರ್ ಕೂಟವು ನಗರದ ಹೊಟೇಲ್ ತಾಜ್ ವಿವಾಂತ' ಹೊಟೇಲ್ ನಲ್ಲಿ ನಡೆಯಿತು. ಈ ಸಂದರ್ಭ ರಮಝಾನ್ ತಿಂಗಳು ಮತ್ತು ಝಕಾತ್ ವಿಚಾರವಾಗಿ ಕಚ್ಚಿ ಮೆಮನ್ ಮಸ್ಜಿದ್ನ ಖತೀಬ್ ವೌಲಾನ ಶುಹೈಬ್ ನದ್ವಿ ವಿಶೇಷ ಉಪನ್ಯಾಸ ನೀಡಿದರು.ರಮಝಾನ್ ಅಲ್ಲಾಹನ ಉಡುಗೊರೆಯಾಗಿದೆ. ಸೀಮಿತ ಅವಧಿಯಲ್ಲಿ ನೂರಾರು ಪಟ್ಟು ಪುಣ್ಯ ಸಂಪಾದಿಸುವ ಈ ತಿಂಗಳ ಮಹತ್ವವನ್ನು ಪ್ರತಿಯೊಬ್ಬ ಮುಸಲ್ಮಾನ




























