ಟಿಕೆಟ್ ಘೋಷಣೆಗೆ ಕ್ಷಣ ಗಣನೆ ನಡೆಯುತ್ತಿರುವ ಹೊತ್ತಲ್ಲಿ ಮೂಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ತನ್ನ ವಿರುದ್ಧ ಯಾವುದೇ ಮಾನಹಾನಿಕಾರಕ ಸುದ್ದಿ ,ಪೊಟೋ , ವಿಡಿಯೊ ಪ್ರಕಟ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ರಾಜ್ಯದ 40 ಕ್ಕೂ ಹೆಚ್ಚು ಮಾಧ್ಯಮಗಳಲ್ಲಿ ಯಾವುದೇ ಆಕ್ಷೇಪಕಾರಿ ಸುದ್ದಿ ಪ್ರಕಟಿಸಸಂತೆ
ಚುನಾವಣಾ ರಾಜಕೀಯದಿಂದ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ನಿವೃತ್ತರಾಗಿದ್ದಾರೆ.ಈ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಪತ್ರ ಬರೆದಿರುವ ಅವರು, ನಾನು ಸ್ವ ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ. ಹಾಗಾಗಿ ಈ ಬಾರಿಯ ವಿಧಾನಸಭೆ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದು ಎಂದು ವಿನಂತಿಸುತ್ತೇನೆ ಎಂದಿದ್ದಾರೆ. ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ
ಟ್ವಿಟರ್ ಹಾಗೂ ಟೆಸ್ಲಾ ಸಂಸ್ಥೆಯ ಮುಖ್ಯಸ್ಥ ಎಲಾನ್ ಮಸ್ಕ್ ತಮ್ಮ ಟ್ವಿಟರ್ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಫಾಲೋ ಮಾಡುತ್ತಿದ್ದು, ಈ ವಿಚಾರ “ಈಗ ಭಾರತಕ್ಕೆ ಟೆಸ್ಲಾ ಕಾಲಿಡುವ ಮುನ್ಸೂಚನೆಯೇ’ ಎಂದು ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ಟ್ವಿಟರ್ನಲ್ಲಿ ಅತ್ಯಧಿಕ ಫಾಲೋವರ್ಸ್ ಹೊಂದಿರುವ ಮಸ್ಕ್ 195 ಮಂದಿಯನ್ನು ಮಾತ್ರ ಫಾಲೋ ಮಾಡುತ್ತಿದ್ದು, ಈ ಪೈಕಿ ಇತ್ತೀಚೆಗಷ್ಟೇ ಮೋದಿ ಕೂಡ ಸೇರ್ಪಡೆಗೊಂಡಿದ್ದಾರೆ. ಮೋದಿ ಅವರನ್ನು ಫಾಲೋ ಮಾಡುತ್ತಿರುವ
ಪ್ರಮೋದ್ ಮುತಾಲಿಕ್ ಮಾತಿಗೂ, ಕೃತಿಗೂ ಯಾವುದೇ ಸಂಬಂಧವಿಲ್ಲ:ಶ್ರೀರಾಮ ಸೇನೆಯ ಮಾಜಿ ರಾಜ್ಯ ಸಂಚಾಲಕ ರವಿ ವಿ. ಸಿಂದ್ಲಿಂಗ್
ಶ್ರೀರಾಮ ಸೇನೆಯ ಮಾಜಿ ರಾಜ್ಯ ಸಂಚಾಲಕ ರವಿ ವಿ. ಸಿಂದ್ಲಿಂಗ್ ಹೇಳಿಕೆಶ್ರೀ ರಾಮ ಸೇನೆಯ ಸಂಸ್ಥಾಪಕರಾದ ಪ್ರಮೋದ್ ಮುತಾಲಿಕ್ ನೈಜ ಹಿಂದುತ್ವದ ರಕ್ಷಣೆಗೋಸ್ಕರ ಚುನಾವಣೆ ಸ್ಪರ್ಧಿಸುತ್ತಿದ್ದಾರೆ ಎಂಬ ಸಂಗತಿ ತಿಳಿದು ಅವರ ಈ ನೈಜ ಹಿಂದುತ್ವದ ನಕಲಿ ಮುಖದ ಹಿಂದಿರುವ ಕೆಲ ಅಸಲಿ ಸಂಗತಿಯನ್ನು ಮುಗ್ಧ ಕರಾವಳಿಯ ಜನರಿಗೆ ತಿಳಿಸುವುದು ನಮ್ಮ ಆದ್ಯ ಕರ್ತವ್ಯ ಮತ್ತು ಅವರ ಮಾತಿಗೂ ಅವರ ಕೃತಿಗೂ ಯಾವುದೇ ಸಂಬಂಧವಿಲ್ಲ. ಉತ್ತರ ಕರ್ನಾಟಕದ ನಮಗೆ ಮೋಸ ಮಾಡಿದ ಹಾಗೆ ತಾವು
ಮಂಗಳೂರು : ತುಳು ಪರಿಷತ್ ಮತ್ತು ಮ್ಯಾಪ್ಸ್ ಕಾಲೇಜ್ ಮಂಗಳೂರು ಜಂಟಿ ಆಶ್ರಯದಲ್ಲಿ ಪುಸ್ತಕ ಬಿಡುಗಡೆ ಹಾಗೂ ಬಿಸು ಪರ್ಬದ ಮಾತುಕತೆ ಕಾರ್ಯಕ್ರಮ ಏ.13 ರಂದು ಅಪರಾಹ್ನ 3 ಗಂಟೆಗೆ ಮಂಗಳೂರು ಮ್ಯಾಪ್ಸ್ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ. ಮುಂಬಯಿಯ ಲೇಖಕಿ ಶಾರದಾ ಎ. ಅಂಚನ್ ಅವರ “ನಂಬಿ ಸತ್ಯೋಲು” ಅನುವಾದಿತ ಕೃತಿ ಮತ್ತು “ರಕ್ತ ಶುದ್ಧಿ- ಆರೋಗ್ಯ ವೃದ್ಧಿ” ಎಂಬ ವೈದ್ಯಕೀಯ ಲೇಖನಗಳ ಕೃತಿ ಹಾಗೂ ಡಾ.ಪ್ರಭಾಕರ್ ನೀರ್ ಮಾರ್ಗ ಅವರ
ಮನೆಯಲ್ಲಿ ನಿಲ್ಲಿಸಲಾಗಿದ್ದ ವಿದ್ಯುತ್ ಚಾಲಿತ ಬೈಕ್ ಇದಕ್ಕಿದಂತೆ ಹೊತ್ತಿ ಉರಿದು ಕರಕಲಾಗಿದ್ದು ಈ ದೃಶ್ಯ ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ.ಶಂಕರಪುರ ಅರ್ಶಿಕಟ್ಟೆ ನಿವಾಸಿ ಜೋಸೆಫ್ ಎಂಬವರಿಗೆ ಸೇರಿದ ದ್ವಿಚಕ್ರವಾಹನ ಇದಾಗಿದ್ದು, ಕಳೆದ ಒಂದು ವರ್ಷಗಳ ಹಿಂದೆಯಷ್ಟೇ ಕರೀದಿ ಮಾಡಿದ್ದರು. ಮಧ್ಯಾಹ್ನ ಊಟದ ಬಳಿಕ ಮನೆಮಂದಿ ಮಲಗಿದ ಸಂದರ್ಭ ಈ ದುರ್ಘಟನೆ ಸಂಭವಿಸಿದೆ. ಗೂಡಲ್ಲಿದ್ದ ಹಕ್ಕಿಗಳು ಕೂಡಾ ಬೆಂಕಿಯ ತೀವೃತೆಗೆ ಸುಟ್ಟು ಕರಗಲಾದ ದೃಶ್ಯ ಮನ ಕಲುವಂತ್ತಾಗಿದೆ.
ಧರ್ಮಸ್ಥಳ ಬಿಜೆಪಿ ಪಕ್ಷದ ದುರಾಡಳಿತಕ್ಕೆ ಬೇಸತ್ತು. ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿಕೊಂಡು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ.ದಿವಾಕರ ಕಲ್ಮಂಜ ಯೋಗೀಶ್ ಕಲ್ಮಂಜ ಗಂಗಾಧರ ಕಲ್ಮಂಜ.ಕರಿಯ ಗೌಡ ಧರ್ಮಸ್ಥಳ ಕಾಂಗ್ರೆಸ್ ಪಕ್ಷಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರದ ಕೇಶವ್ ಪಿ ಬೆಳಾಲು. ಧರ್ಮಸ್ಥಳ ಗ್ರಾಮ ಪಂಚಾಯತ್ ಸದಸ್ಯರದ ಹರೀಶ್ ಸುವರ್ಣ. ಭಾರತಿ. ಧರ್ಮಸ್ಥಳ
ಬೆಳ್ತಂಗಡಿ: ವಿಧಾನಪರಿಷತ್ ವಿಪಕ್ಷ ನಾಯಕರಾದ ಬಿ.ಕೆ.ಹರಿಪ್ರಸಾದ್ ರವರು ಬೆಳ್ತಂಗಡಿ ಬಿಷಪ್ ಹೌಸ್ ಗೆ ಬೇಟಿ ನೀಡಿ ಬಿಷಪ್ ಲಾರೆನ್ಸ್ ಮುಕ್ಕೂಯಿಯವರ ಜೊತೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಅಭ್ಯರ್ಥಿ ರಕ್ಷಿತ್ ಶಿವರಾಂ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಂಜನ್ ಜಿ ಗೌಡ, ಮುಖಂಡರಾದ ಶಾಹಿದ್ ತೆಕ್ಕಿಲ್, ಸಾಹುಲ್ ಹಮೀದ್ ಉಪಸ್ಥಿತರಿದ್ದರು
ಪಡುಬಿದ್ರಿ ಸೇತುವೆ ಬಳಿ ಸ್ಕೂಟರ್ ವೊಂದಕ್ಕೆ ಪಿಕಪ್ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಗಾಯಗೊಂಡವರು ಪಲಿಮಾರು ಶಾಂಭವಿ ಕಂಪೌಂಡು ನಿವಾಸಿ ವಿಜಯ ಪೂಜಾರಿ(68) ನಿವೃತ್ತ ಸರಕಾರಿ ಉದ್ಯೋಗಿಯಾಗಿದ್ದು, ಉಡುಪಿಯಿಂದ ಮರಳಿ ಮನೆಗೆ ಬರುತ್ತಿದ್ದ ಇವರು ಸೇತುವೆ ಬಳಿ ಬರುತ್ತಿರುವ ಸಂದರ್ಭ ಅದೇ ಕಡೆಯಿಂದ ಬಂದ ಪಿಕಪ್ ಡಿಕ್ಕಿಯಾಗಿದೆ. ಸವಾರ ಎಸೆಯಲ್ಪಟ್ಟರೆ ಸ್ಕೂಟರ್
ಮಂಜೇಶ್ವರ : ಕಳೆದ ಸುಮಾರು 800 ವರ್ಷಗಳಿಂದ ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾಗಿ ನಿಂತಿರುವ ಮಂಜೇಶ್ವರ ಉದ್ಯಾವರ ಶ್ರೀ ಅರಸು ಮಂಜಿಷ್ಣಾರ್ ಕ್ಷೇತ್ರದ ಮಹೋತ್ಸವದ ದಿನಾಂಕ ನಿಗದಿ ಸಮಾರಂಭವು ನಡೆಯಿತು. “ಕುದಿಕಳ” ಎಂಬ ಹೆಸರಿನಲ್ಲಿ ಸಂಪ್ರದಾಯ ಪ್ರಕಾರ ನಡೆಯುವ ಸಮಾರಂಭದಲ್ಲಿ ಮುಸ್ಲಿಂ ಸಮುದಾಯದ ವ್ಯಾಪಾರಿಯೊಬ್ಬನಿಂದ ದೈವಪಾತ್ರಿಗಳೇ ವೀಳ್ಯದೆಲೆ ಹಾಗೂ ಅಡಿಕೆ ಖರೀದಿಸುವುದು ಸಮಾರಂಭದ ವಿಶೇಷತೆಯಾಗಿದೆ.ಉದ್ಯಾವರ ಶ್ರೀ ಅರಸು ಮಂಜಿಷ್ಣಾರ್ ಕ್ಷೇತ್ರದ



























