ಬೆಂಗಳೂರು; ಭಗವಾನ್ ಮಹಾವೀರರ 2622ನೇ ಜನ್ಮ ಕಲ್ಯಾಣ ಮಹೋತ್ಸವದ ಅಂಗವಾಗಿ ಜೈನ್ ಯುವ ಸಂಘಟನೆಯಿಂದ ಅಹಿಂಸೆ ಮತ್ತು ವಿಶ್ವಶಾಂತಿ ಉದ್ದೇಶದಿಂದ ನಗರದ ಪುರಭವನದಿಂದ ಫ್ರೀಡಂ ಪಾರ್ಕ್ ವರೆಗೆ ಅಹಿಂಸಾ ಜಾಥ ನಡೆಯಿತು. ಜೈನ ಸಮುದಾಯದವರು ಮಹಾವೀರರ ಶಾಂತಿ ಸಂದೇಶ ಸಾರುವ ಸ್ತಬ್ದ ಚಿತ್ರಗಳೊಂದಿಗೆ ಶಿಸ್ತುಬದ್ಧವಾಗಿ ಹೆಜ್ಜೆ ಹಾಕಿದರು. ಫ್ರೀಡಂ ಪಾರ್ಕ್ ನಲ್ಲಿ ಜೈನ್ ಯುವ
Post-pandemic period gives us an opportunity to re-imagine what schools and schooling are for and advocate for a re-schooled society in which our investment in schools builds and develops society. Today’s learners are digital natives. They are accustomed to getting information and meeting their needs with a click of a button in a user-friendly, personal […]
ಮಂಗಳೂರು : ಕುಲಶೇಖರದ ಶ್ರೀ ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಪತ್ರಿಕೆಯನ್ನು ಕ್ಷೇತ್ರದ ಸಭಾಂಗಣದಲ್ಲಿ ಎ 3 .ಶ್ರೀಧಾಮ ಮಾಣಿಲದ ಪರಮಪೂಜ್ಯ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಲೋಕರ್ಪಣೆಗೊಳಿಸಿದರು ಆ ಬಳಿಕ ಸ್ವಾಮೀಜಿಯವರು ಆಶೀರ್ವಚನ ನೀಡುತ್ತಾ ಕಡಿಮೆ ಸಮಯದಲ್ಲಿ ಸುಂದರವಾಗಿ ರೂಪಗೊಂಡಿರುವ ಶ್ರೀ ಕ್ಷೇತ್ರ ಹಿಂದೂ ಧರ್ಮದ ರಕ್ಷಣೆಯ ಕೇಂದ್ರವಾಗಲಿ,ಬ್ರಹ್ಮಕಲಶೋತ್ಸವದ ಧರ್ಮ ಕಾರ್ಯದಲ್ಲಿ ಲಕ್ಷಾಂತರ ಭಕ್ತರು ಸೇರುವಂತಾಗಲಿ ಸಮಾಜಕ್ಕೆ
ರೈಲು ಹಳಿಗೆ ಮರ ಬಿದ್ದದ್ದನ್ನು ಗಮನಿಸಿದ 70 ವರ್ಷ ಪ್ರಾಯದ ಮಹಿಳೆ ತತ್ಕ್ಷಣವೇ ಎಚ್ಚೆತ್ತುಕೊಂಡು ಸಮಯಪ್ರಜ್ಞೆಯಿಂದ ಕೆಂಪುಬಟ್ಟೆ ಯನ್ನು ಕೈಯಲ್ಲಿ ಪ್ರದರ್ಶಿಸಿ ರೈಲು ನಿಲ್ಲಿಸುವ ಮೂಲಕ ಸಂಭಾವ್ಯ ರೈಲು ಅಪಘಾತವನ್ನು ತಪ್ಪಿಸಿದ್ದಾರೆ. ಪಡೀಲ್ ಜೋಕಟ್ಟೆ ಮಧ್ಯೆಯ ಪಚ್ಚನಾಡಿ ಸಮೀಪ ಮಂದಾರ ದಲ್ಲಿ ಈ ಘಟನೆ ಸಂಭವಿ ಸಿದ್ದು, ಕುಡುಪು ಆಯರ ಮನೆ ಚಂದ್ರಾವತಿ ಅವರು ಸಂಭಾವ್ಯ ರೈಲು ಅವಘಡವನ್ನು ತಪ್ಪಿಸಿದವರು. ಮಾ. 21ರಂದು ಮಧ್ಯಾಹ್ನ ಸುಮಾರು 2.10ರ ಸುಮಾರಿಗೆ ರೈಲು
ಶಿರೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿರೂರು ಪೆÇಲೀಸ್ ಚೆಕ್ಪೋಸ್ಟ್ಗೆ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.ಬೇಟಿ ನೀಡಿ ತಪಾಸಣಾ ಕ್ರಮವನ್ನು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ, ಕುಂದಾಪುರ ಡಿ.ವೈ.ಎಸ್.ಪಿ ಬೆಳ್ಳಿಯಪ್ಪ, ಬೈಂದೂರು ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಜಗದೀಶ್ ಗಂಗಣ್ಣನವರ್, ಬೈಂದೂರು ತಾಲೂಕು ಎ.ಗ್ರೇಡ್ ತಹಶೀಲ್ದಾರ್ ಪ್ರಭುಸ್ವಾಮಿ ಎ, ಬೈಂದೂರು ತಹಶೀಲ್ದಾರ ಶ್ರೀಕಾಂತ
ಐದು ಬಾರಿ ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡದಿರಲು ನಿರ್ಧರಿಸಿದ್ದಾರೆ.ಸೋಮವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಶಾಸಕ ಹಾಲಾಡಿ `ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಸತತ 5 ಅವಧಿಗೆ ಬಹು ನಿರೀಕ್ಷೆಯೊಂದಿಗೆ ಆಯ್ಕೆ ಮಾಡಿದ ಕ್ಷೇತ್ರದ ಎಲ್ಲ ಜಾತಿ, ಧರ್ಮದ ಮತದಾರ ಬಾಂಧವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ
ತೇರದಾಳ (ಬಾಗಲಕೋಟೆ ಜಿಲ್ಲೆ) : ತೇರದಾಳ ಕ್ಷೇತ್ರದ ಬಿಜೆಪಿ ಶಾಸಕ ಸಿದ್ದು ಸವದಿ ಅವರಿಗೆ ಮತ್ತೆ ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಬಾರದು ಎಂದು ಪಕ್ಷದ ಕಾರ್ಯಕರ್ತರೇ ಹೋರಾಟಕ್ಕೆ ಇಳಿದಿದ್ದಾರೆ. ಸಿದ್ದು ಸವದಿ ಕ್ಷೇತ್ರದ ಅಭಿವೃದ್ಧಿಗೆ ಏನೂ ಮಾಡಿಲ್ಲ. ಜನರು ಅವರನ್ನು ತಿರಸ್ಕರಿಸಲು ತೀರ್ಮಾನಿಸಿದ್ದಾರೆ. ಹೀಗಾಗಿ ಮತ್ತೆ ಅಭ್ಯರ್ಥಿಯಾಗಿ ಅವರನ್ನು ಕಣಕ್ಕಿಳಿಸಿದರೆ, ತೇರದಾಳ ಕೈತಪ್ಪುತ್ತದೆ. ಇದನ್ನೇ ನಾವು ರಾಜ್ಯ ನಾಯಕತ್ವಕ್ಕೆ ತಿಳಿಸಿದ್ದೇವೆ
ಉಳ್ಳಾಲ : ಹರೇಕಳದಿಂದ ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್ ಗೆ ನೇರ ಸಂಪರ್ಕ ಕಲ್ಪಿಸುವ ಸೇತುವೆಗೆ ಅಳವಡಿಸಲಾಗಿದ್ದ ಗೇಟುಗಳನ್ನು ಡಿವೈಎಫ್ಐ ಕಾರ್ಯಕರ್ತರು ಸಾರ್ವಜನಿಕರ ಸಹಕಾರದಲ್ಲಿ ಕಿತ್ತೆಸೆದು ಸಂಚಾರ ಮುಕ್ತಗೊಳಿಸಿದ್ದಾರೆ. ನಾಲ್ಕು ತಿಂಗಳ ಹಿಂದೆಯೇ ಸೇತುವೆ ಕಾಮಗಾರಿ ಪೂರ್ಣಗೊಂಡಿದ್ದು ಏಪ್ರಿಲ್ ಒಂದರಿಂದ ದ್ವಿಚಕ್ರ, ತ್ರಿಚಕ್ರ ಹಾಗೂ ನಾಲ್ಕು ಚಕ್ರಗಳ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಹೇಳಲಾಗಿತ್ತು. ಸಣ್ಣ ನೀರಾವರಿ ಇಲಾಖೆ ಆದೇಶ ಸಿಗದೇ
ಪ್ರೋ. ನರೇಂದ್ರ ನಾಯಕ್ ಅಖಿಲ ಭಾರತ ವಿಚಾರವಾದಿ ವೇದಿಕೆಯ ರಾಷ್ಟ್ರೀಯ ಅಧ್ಯಕ್ಷರು. ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತರು. ಮೌಢ್ಯಾಚರಣೆಗಳನ್ನು ಬಯಲಿಗೆಳೆಯುವುದು, ವೈಜ್ಞಾನಿಕ ಮನೋಭಾವ ಮೂಡಿಸುವುದರಲ್ಲಿ ಕಳೆದ ಐದು ದಶಕಗಳಿಂದ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಸಂವಿಧಾನದ ಉದ್ದೇಶಗಳಾದ ವೈಜ್ಞಾನಿಕ ಮನೋಭಾವ, ಜಾತ್ಯಾತೀತ ತಿಳುವಳಿಕೆಗಳನ್ನು ಸಮಾಜದಲ್ಲಿ ಮೂಡಿಸುವ ಕಾರಣಕ್ಕೆ ಪ್ರತಿಗಾಮಿ ಶಕ್ತಿಗಳಿಂದ ಹಲವು ಬಾರಿ ದಾಳಿಗಳಿಗೆ ಗುರಿಯಾಗಿದ್ದಾರೆ. ಸಮಾಜದಲ್ಲಿ
ಉಳ್ಳಾಲ: ಕರ್ಕಷ ಹಾರ್ನ್ ಬಳಸುತ್ತಿದ್ದ ವಾಹನಗಳನ್ನು ತಡೆದ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಮೂರು ದಿನಗಳಲ್ಲಿ ಒಟ್ಟು 130 ವಾಹನಗಳ ಹಾರ್ನ್ ತೆಗೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಠಾಣಾಧಿಕಾರಿ ರಮೇಶ್ ಹಾನಾಪುರ ನೇತೃತ್ವದ ಪೊಲೀಸರ ತಂಡ ತಲಪಾಡಿಯಲ್ಲಿ ತಪಾಸಣೆ ನಡೆಸಿ ಕ್ರಮಕೈಗೊಂಡಿದ್ದಾರೆ. ಟ್ರಕ್ ಗಳಲ್ಲಿ ಕಾನೂನು ಉಲ್ಲಂಘಿಸಿ ಕರ್ಕಶವಾದ ಹಾರ್ನ್ ಬಳಕೆ ಮಾಡುತ್ತಿರುವ ಕುರಿತು ಸಾರ್ವಜನಿಕ ವಲಯದಿಂದ ದೂರುಗಳು ಬಂದ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದೆ.




























