ವಿಧಾನಸಭೆ ಚುನಾವಣೆ ಪೂರ್ವ ತಯಾರಿಯಾಗಿ ಅಂಗವಾಗಿ ತಪಾಸಣೆ ಹಾಗೂ ಸಾಗರ ಕವಚ ಅಣಕು ಕಾರ್ಯಾಚರಣೆ ಬೈಂದೂರು ತಾಲೂಕಿನ ಅರೆಹೊಳೆ ಬೈಪಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆಯಿತು. ಹೆದ್ದಾರಿಯಲ್ಲಿ ಸಾಗುತ್ತಿದ್ದ ವಾಹನಗಳನ್ನು ಪೊಲೀಸ್ ಅಧಿಕಾರಿಗಳು ತಪಾಸಣೆಯನ್ನು ನಡೆಸಿದರು.ಈ ಸಂದರ್ಭದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಕಾಯ್ಕಿಣಿ ಬೈಂದೂರು
ಮೂಡುಬಿದಿರೆ ಸಮೀಪದ ಬೆಳುವಾಯಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದ ವೇಳೆ ರಸ್ತೆ ಸಮತಟ್ಟುಗೊಳಿಸುವ ಯಂತ್ರ ಕೂಲಿ ಕಾರ್ಮಿಕರೊಬ್ಬರಿಗೆ ಡಿಕ್ಕಿ ಹೊಡೆದು ಆತ ಸ್ಥಳದಲ್ಲೆ ಮೃತಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಮಧ್ಯಪ್ರದೇಶದ ವಿವೇಕ್(35)ಎಂದು ಗುರುತಿಸಲಾಗಿದೆ. ಮೂಡುಬಿದಿರೆ-ಕಾರ್ಕಳ ಮಧ್ಯೆ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು ಸೋಮವಾರ ರಸ್ತೆ ಸಮತಟ್ಟುಗೊಳಿಸುವ ಯಂತ್ರ ಹಿಮ್ಮುಖವಾಗಿ ಚಲಿಸುವಾಗ
ಸುರತ್ಕಲ್: ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕುಂಜತ್ತಬೈಲ್ ವಾರ್ಡ್ ನಂ.15ರ ಸಮಗ್ರ ಅಭಿವೃದ್ಧಿಗಾಗಿ 19.5 ಕೋಟಿ ಅನುದಾನ ಒದಗಿಸಿದ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ ಸೋಮವಾರ ಸಂಜೆ ಕಾವೂರಿನ ಸಹಕಾರಿ ಸೌಧ ಮುಂಭಾಗದಲ್ಲಿ ಜರುಗಿತು. ಪ್ರಾಸ್ತಾವಿಕ ಮಾತನ್ನಾಡಿದ ಸುಮಂಗಲ ರಾವ್ ಅವರು, “ಶಾಸಕ ಭರತ್ ಶೆಟ್ಟಿ ಅವರ ಅವಧಿಯಲ್ಲಿ ಕುಂಜತ್ತಬೈಲ್ ದಕ್ಷಿಣ ವಾರ್ಡ್ ಸಂಪೂರ್ಣ
ಬಂಟ್ವಾಳ: ಸಜೀಪಪಡು ಗ್ರಾಮದ ಸೇನರಬೆಟ್ಟು ನಿವಾಸಿ ವಿವಾಹಿ ಮಹಿಳೆಯೊಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಳೆದ ಫೆಬ್ರವರಿ 14ರಂದು ನಡೆದಿದ್ದು ಮಹಿಳೆಯ ಸಾವಿನ ಬಗ್ಗೆ ಆಕೆಯ ಪತಿ ಸಂಶಯ ವ್ಯಕ್ತಪಡಿಸಿ, ಆತ್ಮಹತ್ಯೆಗೆ ಪ್ರೇರಣೆ ನೀಡಿದ ವ್ಯಕ್ತಿಯ ವಿರುದ್ದ ನಿಷ್ಪಕ್ಷಪಾತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿಯವರಿಗೆ ಮನವಿಯ ಮೂಲಕ ಆಗ್ರಹಿಸಿದ್ದಾರೆ. ಇಲ್ಲಿನ ನಿವಾಸಿ ಸತೀಶ್ ಪಿ. ಎಂಬವರ ಪತ್ನಿ ಬೀನಾ ಸಿ.
ನನ್ನ ಕೊನೆಯ ಚುನಾವಣೆ ಇದಾಗಿದ್ದು, ಕ್ಷೇತ್ರದ ಜನತೆ ನನಗೆ ಗೆಲುವಿನ ವಿದಾಯ ಹೇಳಿ.. ಸೋಲಿನೊಂದಿಗೆ ಬೇಡ ಎಂಬುದಾಗಿ ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಕ್ಷೇತ್ರದ ಜನರಲ್ಲಿ ಮನವಿ ಮಾಡಿದ್ದಾರೆ. ಕಾಪುವಿನಲ್ಲಿ ಅವರು ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಚುನಾವಣೆಯೆ ನಾನು ನನ್ನ ಅಂತಿಮ ಚುನಾವಣೆ ಎಂದಿದ್ದೆ. ಆದರೆ ನಮ್ಮ ಅತೀಯಾದ ಆತ್ಮವಿಶ್ವಾಸ ನಮಗೆ ಮುಳುವಾಗಿ ನಾನು ಸೋಲು ಕಂಡಿದ್ದೆ. ಸೊಲು ಕಂಡರೂ ನಾನು ಎಲ್ಲೊ ದೂರದ
ಕಳೆದ ಕೆಲವು ದಿನಗಳಿಂದ ಮುಷ್ಕರ ಹೂಡಿದ್ದ ಸ್ವಚ್ಛತಾ ಕಾರ್ಮಿಕರು ಇಂದಿನಿಂದ ಕೆಲಸಕ್ಕೆ ಹಾಜರಾಗಿದ್ದು, ಎಲ್ಲಾ ಸ್ವಚ್ಚತಾ ಕಾರ್ಮಿಕರಿಗೆ ಶಾಸಕ ವೇದವ್ಯಾಸ ಕಾಮತ್ ಅವರು ಧನ್ಯವಾದ ಸಲ್ಲಿಸಿದ್ದಾರೆ. ಸಾರ್ವಜನಿಕರಿಗೆ ಸಹಕಾರವಾಗುವಂತೆ ಶಾಸಕರ ಕಚೇರಿಯಲ್ಲಿ ವಾರ್ ರೂಂ ತೆರೆಯಲಾಗಿದ್ದು ಮುಂದಿನ 2-3 ದಿನಗಳ ಕಾಲ ವಾರ್ ರೂಂ ಕಾರ್ಯಾಚರಿಸಲಿದೆ ಎಂದು ಶಾಸಕ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.
ಅಜೆಕಾರು ಎಣ್ಣೆಹೊಳೆ ಎಂಬಲ್ಲಿ ಸ್ವರ್ಣ ನದಿಗೆ ನಿರ್ಮಿಸಲಾಗಿದ್ದ ಎಣ್ಣೆಹೊಳೆ ಏತನೀರಾವರಿ ಯೋಜನೆ ಸಂಪೂರ್ಣ ವಿಫಲವಾಗಿದೆ. ರೂ. 138 ಕೋಟಿ ಹಣವನ್ನು ಪೋಲುಮಾಡಲಾಗಿದೆ. ಮಹಾಭ್ರಷ್ಟಾಚಾರ ಇದಾಗಿದ್ದು, ಸಂಬಂಧ ಪಟ್ಟ ಇಲಾಖಾಧಿಕಾರಿಗಳನ್ನು ನ್ಯಾಯಾಲಯದ ಕಟಕಟೆಯಲ್ಲಿ ನಿಲ್ಲಿಸುತ್ತೇನೆಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. ಅಭಿವೃದ್ಧಿಯ ಹೆಸರಿನಲ್ಲಿ ಕೆಲವೇ ಕೆಲ ವ್ಯಕ್ತಿಗಳು ಅಭಿವೃದ್ಧಿ ಹೊಂದುತ್ತಿದ್ದಾರೆ. ಬಿಟ್ಟಿ
ಬಂಟ್ವಾಳ: ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳು ತಯಾರಿಯನ್ನು ಆರಂಭಿಸಿದೆ. ಇತ್ತ ಚುನಾವಣೆಯ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸಲು ದ.ಕ. ಜಿಲ್ಲಾಡಳಿತವೂ ಕಾಯೋನ್ಮುಖವಾಗಿದ್ದು ಆಯ್ದ ಮತಗಟ್ಟೆಗಳಲ್ಲಿ(ಶಾಲೆಗಳಲ್ಲಿ) ಬಣ್ಣದ ಚಿತ್ರಗಳನ್ನು ರಚಿಸಿ ಮತದಾರರನ್ನು ಮತಗಟ್ಟೆಗೆ ಸೆಳೆಯಲು ಹೊಸ ಪ್ರಯತ್ನ ನಡೆಸಿದೆ. ಕರಾವಳಿಯ ಜಾನಪದ ಕಲೆಗಳಾದ ಯಕ್ಷಗಾನ, ಕಂಬಳ ಸೇರಿದಂತೆ ಪರಂಪರೆ
ನನ್ನ ಕೊನೆಯ ಚುನಾವಣೆ ಇದಾಗಿದ್ದು, ಕ್ಷೇತ್ರದ ಜನತೆ ನನಗೆ ಗೆಲುವಿನ ವಿದಾಯ ಹೇಳಿ.. ಸೋಲಿನೊಂದಿಗೆ ಬೇಡ ಎಂಬುದಾಗಿ ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ ಕುಮಾರ್ ಸೊರಕೆ ಕ್ಷೇತ್ರದ ಜನರಲ್ಲಿ ಮನವಿ ಮಾಡಿದ್ದಾರೆ. ಕಾಪುವಿನಲ್ಲಿ ಅವರು ನಡೆಸಿದ ಸುದ್ಧಿ ಗೋಷ್ಠಿಯಲ್ಲಿ ಮಾತನಾಡಿ, ಕಳೆದ ಚುನಾವಣೆಯೆ ನಾನು ನನ್ನ ಅಂತಿಮ ಚುನಾವಣೆ ಎಂದಿದ್ದೆ..ಆದರೆ ನಮ್ಮ ಅತೀಯಾದ ಆತ್ಮವಿಶ್ವಾಸ ನಮಗೆ ಮುಳುವಾಗಿ ನಾನು ಸೋಲು ಕಂಡಿದ್ದೆ. ಸೊಲು ಕಂಡರೂ ನಾನು ಎಲ್ಲೊ ದೂರದ
ಮೂಡುಬಿದಿರೆ : ಮೂಲತ: ಕೊಡಗಿನ ಮೂರ್ನಾಡ್ ನಿವಾಸಿ ಕುಂಬಳದಾಳ್ ನೆರವಂಡ ತಂಗಮ್ಮ (88) ಶನಿವಾರ ರಾತ್ರಿ ಮೂಡುಬಿದ್ರಿ ಆಳ್ವಾಸ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಆಳ್ವಾಸ್ ಸಮೂಹ ಸಂಸ್ಥೆಯ ಉದ್ಯೋಗಿ ಮೋಹನ್ ಭೋಪಯ್ಯ ಸೇರಿದಂತೆ 3ಗಂಡು 1ಹೆಣ್ಣು ಮಗಳು ಸಹಿತ ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ. ಅವರ ಪಾರ್ಥಿವ ಶರೀರವನ್ನು ಮೂರ್ನಾಡಿನ ನಿವಾಸದಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ಇರಿಸಲಾಗಿದ್ದು ಮಧ್ಯಾಹ್ನ 2 ಗಂಟೆಗೆ ಕೊಡವ ಸಮಾಜ ಮಡಿಕೇರಿಯ ಸ್ಮಶಾನದಲ್ಲಿ




























