Home Posts tagged V4News (Page 538)

ಪುತ್ತೂರಿಗೆ ಜನರ ಬೇಡಿಕೆಗೆ ಅನುಗುಣವಾಗಿ ಬೇರೆಯೇ ಪ್ರಣಾಳಿಕೆ: ಶಾಸಕ ಸಂಜೀವ ಮಠಂದೂರು

ಪುತ್ತೂರು: ಚುನಾವಣೆ ಸಂದರ್ಭ ಹಿಂದಿನ ಸಲ ಅಭಿಪ್ರಾಯ ಸಂಗ್ರಹ ಮಾಡಿದ್ದೆವು. ಅದರ ಆಧಾರದಲ್ಲಿ ಕಳೆದ ೫ ವರ್ಷಗಳಲ್ಲಿ ನಾನು ಶಾಸಕನಾಗಿ ಮತ್ತು ಎರಡೂವರೆ ವರ್ಷದಲ್ಲಿ ನಗರಸಭೆಯಿಂದ ಏನೇನು ಭರವಸೆಯನ್ನು ಇಟ್ಟಿದ್ದಾರೋ, ಏನು ಬೇಡಿಕೆಯನ್ನು ಸಲ್ಲಿಸಿದ್ದಿರೋ ಅದರ ಅಧಾರದಲ್ಲಿ ಒಂದಷ್ಟು ಕೆಲಸ ಕಾರ್ಯ ಮಾಡಿದ್ದೇವೆ. ಶೇ.೭೫ ರಷ್ಟು ಪ್ರಣಾಳಿಕೆಯ ಬೇಡಿಕೆಯನ್ನು ನಮ್ಮ ಸರಕಾರ

ಉಚ್ಚಿಲ: ಓವರ್‌ ಟೇಕ್  ಭರದಲ್ಲಿ ಡಿವೈಡರ್ ಮೇಲೇರಿದ ಬಸ್ಸು: ಆಕ್ರೋಶಿತ ಪ್ರಯಾಣಿಕರಿಂದ ಬಸ್ಸಿನ ಗಾಜು ಪುಡಿ

ಎರಡು ಬಸ್ಸುಗಳ ಓವರ್‌ಟೇಕ್ ಭರದಲ್ಲಿ ಬಸ್ಸೊಂದು ಡಿವೈಡರ್ ಮೇಲೇರಿದ ಘಟನೆ ಉಚ್ಚಿಲ ಸಮಿಪದ ಮೂಳೂರು ವೆಸ್ಟ್‌ಕೋಸ್ಟ್ ನರ್ಸರಿ ಬಳಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ ೬೬ ರಲ್ಲಿ ಉಡುಪಿ ಕಡೆಯಿಂದ ಮಂಗಳೂರಿನತ್ತ ಚಲಿಸುವ ವಿಶಾಲ್ ಹೆಸರಿನ ಎರಡು ಬಸ್ಸುಗಳು ಓವರ್ಟೇಕ್ ಮಾಡಿಕೊಂಡು ಬಂದು ಮೂಳೂರು ಬಳಿ ಸರ್ವಿಸ್ ರಸ್ತೆಯ ಪಕ್ಕದ ಡಿವೈಡರ್ ಮೇಲೇರಿದೆ.ಘಟನೆಯಿಂದ ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಘಟನೆಯಿಂದ ರೊಚ್ಚಿಗೆದ್ದ ಪ್ರಯಾಣಿಕರು ಬಸ್ಸಿನ ಕಿಟಕಿ ಗಾಜುಗಳನ್ನು

ಹಳೆಯಂಗಡಿ: ಸಹಕಾರಿ ಸಂಘದ ಭೀಷ್ಮ ಎಚ್. ನಾರಾಯಣ ಸನಿಲ್ ಸ್ಮರಣಾ ಕಾರ್ಯಕ್ರಮ

ಸಹಕಾರಿ ಭೀಷ್ಮ ನಾರಾಯಣ ಸನಿಲ್ ಅವಧಿಯಲ್ಲಿ ಸಹಕಾರಿ ಕ್ಷೇತ್ರ ಸಾಕಷ್ಟು ಅಭಿವೃಧ್ಧಿಯನ್ನು ಕಂಡಿದೆ. ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಪ್ರಶಸ್ತಿ ಪಡೆದವರು ನಮಗೆಲ್ಲ ಆದರ್ಶ ಪ್ರಾಯರು.ಧಾರ್ಮಿಕ ಸಮಾಜಿಕ ಶೈಕ್ಷಣಿಕ ಹೀಗೆ ಎಲ್ಲಾ ಕ್ಷೇತ್ರದಲ್ಲಿಯೂ ಸಹಕಾರಿ ಭೀಷ್ಮ ನಾರಾಯಣ ಸನಿಲ್ ಅವರು  ಕೈಯಾಡಿಸಿದ್ದಾರೆ ಎಂದು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ರತ್ನ ಚಿತ್ತರಂಜನ್ ಬೋಳಾರ್ ಹೇಳಿದರು. ಅವರು ಹಳೆಯಂಗಡಿ ಪ್ರಿಯದರ್ಶಿನಿ ಕೋ ಆಪರೇಟಿವ್ ಸೊಸೈಟಿ

ರೋಹನ್ ಕಾರ್ಪೋರೇಷನ್‍ಗೆ ಟೈಮ್ಸ್ ಆಫ್ ಇಂಡಿಯಾ : 2023ನೇ ವರ್ಷದ ಉದಯೋನ್ಮುಖ ಯೋಜನೆ ಪ್ರಶಸ್ತಿ

ಮಂಗಳೂರಿನ ರೋಹನ್ ಸಿಟಿ ಯೋಜನೆಯ ನಿರ್ಮಾಪಕರಾದ ರೋಹನ್ ಕಾರ್ಪೋರೇಶನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಅಧ್ಯಕ್ಷ ರೋಹನ್ ಮೊಂತೇರೋ ಅವರಿಗೆ ಟೈಮ್ಸ್ ಆಫ್ ಇಂಡಿಯಾ 2023ನೇ ವರ್ಷದ ಉದಯೋನ್ಮುಖ ಯೋಜನೆ ಪ್ರಶಸ್ತಿ ಲಭಿಸಿದೆ.ಮೈಸೂರಿನ ಸೈಲೆಂಟ್ ಶೋರ್ಸ್ ರೆಸಾರ್ಟ್ ಮತ್ತು ಎಸ್‍ಪಿಎದಲ್ಲಿ ನಡೆದ ಟೈಮ್ಸ್ ಬ್ಯುಸಿನೆಸ್ ಅವಾರ್ಡ್ ಸಮಾರಂಭದಲ್ಲಿ ಅವರ ಪರವಾಗಿ ಜನರಲ್ ಮ್ಯಾನೇಜರ್ ದೀಮಂತ್ ಸುವರ್ಣ ಮತ್ತು ಸೇಲ್ಸ್ ಅಸೋಸಿಯೇಟ್ ಅಲ್ಫೋನ್ಸ್ ಫೆರ್ನಾಂಡಿಸ್ ಅವರು

ಜೈ ಭೀಮ್ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಗ್ರಾಮ ಶಾಖೆ ಪಡುಬಿದ್ರಿ, ಇದರ ದಶಮಾನೋತ್ಸವ ಅಂಗವಾಗಿ ಮೂರನೇ ವರ್ಷದ ರಾಜ್ಯಮಟ್ಟದ ಜೈ ಭೀಮ್ ಟ್ರೋಫಿ 2023 ಹೆಜಮಾಡಿ ಬಸ್ತಿಪಡ್ಪು ಮೈದಾನದಲ್ಲಿ ಉದ್ಘಾಟನೆಗೊಂಡಿತು. ಅಂಬೇಡ್ಕರ್ ಬಾವಚಿತ್ರಕ್ಕೆ ಹೂ ಹಾರ ಹಾಕುವ ಮೂಲಕ ಜಿಲ್ಲಾ ಶಾಖೆಯ ಪ್ರಧಾನ ಸಂಚಾಲಕ ಸುಂದರ ಮಾಸ್ತರ್ ಉದ್ಘಾಟಿಸಿ ಮಾತನಾಡಿದ ಅವರು, ಅದೇಷ್ಟೋ ಪ್ರತಿಭೆಗಳಿದ್ದರೂ ಅವಕಾಶ ವಂಚಿತವಾಗಿ ಕಮರಿ ಹೋಗುತ್ತಿದೆ. ಆ ನಿಟ್ಟಿನಲ್ಲಿ ಇಂಥಹ ಕ್ರೀಡೆಗಳನ್ನು

ವಿಟ್ಲ: ಬೋರುವೆಲ್ ಲಾರಿ ಹಾಗೂ ದ್ವಿಚಕ್ರ ವಾಹನ ನಡುವೆ ಅಪಘಾತ ಓರ್ವ ಸಾವು: ಕಾಶಿಮಠ ದಲ್ಲಿ ಘಟನೆ

ವಿಟ್ಲ: ಬೋರ್ ವೆಲ್ ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ವಿಟ್ಲದ ಕಾಶಿಮಠದಲ್ಲಿ ನಡೆದಿದೆ. ಉಕ್ಕುಡ ಆಲಂಗಾರು ನಿವಾಸಿ ರಂಜಿತ್(20) ಮೃತಪಟ್ಟವರು. ವಿಟ್ಲ ಕಡೆಯಿಂದ ಉಕ್ಕುಡ ಕಡೆಗೆ ತೆರಳುತ್ತಿದ್ದ ಬೈಕ್ ಗೆ ಎದುರಿನಿಂದ ಬಂದ ಬೋರ್ ವೆಲ್ ಲಾರಿ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ. ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಅಪಾಯದಿಂದ ಪಾರಾಗಿದ್ದಾರೆ. ಸ್ತಳಕ್ಕೆ ವಿಟ್ಲ ಪೆÇಲೀಸರು ಭೇಟಿ ನೀಡಿದ್ದಾರೆ

ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ಅಧ್ಯಕ್ಷರಾಗಿ ಸುಧಾಕರ ಪೂಂಜ, ಪ್ರಧಾನ ಕಾರ್ಯದರ್ಶಿಯಾಗಿ ಗಂಗಾಧರ ಪೂಜಾರಿ ಚೇಳಾರ್

ಸುರತ್ಕಲ್ : ಯಕ್ಷಧ್ರುವ ಪಟ್ಲ ಫೌಂಡೇಶನ್ (ರಿ.) ಸುರತ್ಕಲ್ ಘಟಕ ಇದರ ವಾರ್ಷಿಕ ಮಹಾಸಭೆ ಇತ್ತೀಚೆಗೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ವಹಿಸಿದ್ದರು. ಗೌರವಾಧ್ಯಕ್ಷ ಮಹಾಬಲ ಪೂಜಾರಿ ಕಡಂಬೋಡಿ ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಸುಧಾಕರ ಎಸ್ ಪೂಂಜ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಮಹಾಬಲ ಪೂಜಾರಿ ಕಡಂಬೋಡಿ

ಬ್ರಹ್ಮರಕೋಟ್ಲು ಟೋಲ್‍ಗೇಟ್ ಅವ್ಯವಸ್ಥೆ ವಿರುದ್ಧ ಆಕ್ರೋಶ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಬ್ರಹ್ಮರಕೋಟ್ಲು ಟೋಲ್ ಗೇಟ್ ಅವ್ಯವಸ್ಥೆ ಹಾಗೂ ಬಂಟ್ವಾಳ ಕಂದಾಯ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಿದ್ದೇವೆ ಎಂದು ಎಸ್.ಡಿ.ಪಿ.ಐ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ , ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಇಲ್ಯಾಸ್ ತುಂಬೆ ತಿಳಿಸಿದ್ದಾರೆ. ಬಿ.ಸಿ.ರೋಡ್ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ

ದೇಶದಲ್ಲಿ ಅತಿ ದೊಡ್ಡ ಕೃತಕ ಅಂಗಾಂಗ ಜೋಡಣಾ ಶಿಬಿರ

ಬೆಂಗಳೂರು, ; ದೇಶಾದ್ಯಂತ ದಿವ್ಯಾಂಗರು, ವಿಶೇಷ ಚೇತನರು, ಅವಕಾಶ ವಂಚಿತರ ಶ್ರೇಯೋಭಿವೃದ್ಧಿಗಾಗಿ ಭಾರತದಾದ್ಯಂತ 38 ವರ್ಷಗಳಿಂದ ನಿರಂತರವಾಗಿ ಉದಾತ್ತ ಸೇವೆ ಸಲ್ಲಿಸುತ್ತಿರುವ ನಾರಾಯಣ್ ಸೇವಾ ಸಂಸ್ಥಾನ್ ಬೆಂಗಳೂರಿನಲ್ಲಿ ಮಾ. 19 ರಂದು ದೇಶದಲ್ಲಿಯೇ ಅತಿ ದೊಡ್ಡ ಉಚಿತ ಕೃತಕ ಅಂಗಾಂಗ ಜೋಡಣಾ ಶಿಬಿರ ಆಯೋಜಿಸಿದೆ. ಒಂದೇ ದಿನ 593 ಮಂದಿಗೆ ಕೃತಕ ಅಂಗಾಂಗ, ಕ್ಯಾಲಿಪರ್ ಗಳನ್ನು ಜೋಡಿಸಿ ದಿವ್ಯಾಂಗರ ಬದುಕಿನಲ್ಲಿ ಹೊಸ ಆಶಾಕಿರಣ ಮೂಡಿಸಲಾಗುತ್ತಿದೆ ಎಂದು ನಾರಾಯಣ್ ಸೇವಾ

ಮಾ.22ರಿಂದ ನಗರದಲ್ಲಿ ‘ಸ್ಟ್ರೀಟ್ ಫುಡ್ ಫಿಯೆಸ್ಟಾ’

ಮಂಗಳೂರು: ಮಂಗಳೂರಿನ ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಪ್ರಾಯೋಜಕತ್ವದಲ್ಲಿ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ದಕ್ಷಿಣ ಶಾಸಕ ವೇದವ್ಯಾಸ್ಕಾ ಮತ್ ನೇತೃತ್ವದಲ್ಲಿ ‘ಸ್ಟ್ರೀಟ್ ಫುಡ್ ಫಿಸ್ಟಾ’ (ಬೀದಿಬದಿ ಆಹಾರೋತ್ಸವ) ಮಾ.22ರಿಂದ 26ರ ವರೆಗೆ ನಡೆಯಲಿದೆ ಎಂದು ಸಂಘಟನಾ ಸಮಿತಿ ಮಾರ್ಗದರ್ಶಕ ಯತೀಶ್ ಬೈಕಂಪಾಡಿ ಹೇಳಿದರು. ನಗರದ ಖಾಸಗಿ ಹೊಟೇಲ್‌ನಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸಂಜೆ 5ರಿಂದ ರಾತ್ರಿ 11ರವರೆಗೆ ಕರಾವಳಿ ಉತ್ಸವ