ಉಪ್ಪುಂದ ಗ್ರಾಮ ಪಂಚಾಯತ್ ಆಶ್ರಯದಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ನಡೆದ ಪೆÇೀಷಣ್ ಮಾಸಾಚರಣೆ ಕಾರ್ಯಕ್ರಮ ಗ್ರಾಮ ಪಂಚಾಯತ್ ಉಪ್ಪುಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕುಂದಾಪುರ ಉಪ್ಪುಂದ ಗ್ರಾಮ ಪಂಚಾಯತ್ ವ್ಯಾಪ್ತಿಯ 9 ಅಂಗನವಾಡಿ ಕೇಂದ್ರಗಳು ಸಹಯೋಗದಲ್ಲಿ ನಡೆದ ಪೆÇೀಷಣ್ ಅಭಿಯಾನ ಮತ್ತು ಸೀಮಂತ ಹಾಗೂ
ಪ್ರತಿಷ್ಠಿತ ಕಾಲೇಜುಗಳಲ್ಲಿ ಒಂದಾದ ಉಡುಪಿಯ ನೇತ್ರ ಜ್ಯೋತಿ ಕಾಲೇಜಿನ ವಾರ್ಷಿಕೋತ್ಸವವು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಶ್ರೀ ಹರಿರಾಮ್ ಶಂಕರ್ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು ಯಶಸ್ಸು ಕನಸಲ್ಲ, ಸತತ ಪ್ರಯತ್ನದಿಂದ ಮಾತ್ರ ಯಶಸ್ಸು ಸಾಧ್ಯ. ಮಾನವ ಜನ್ಮ ಶ್ರೇಷ್ಠ. ಸಮಸ್ಯೆಗಳಿಗೆ ಹೆದರಿ ಆತ್ಮಹತ್ಯೆ ಮಾಡಿಕೊಳ್ಳುವುದು ಹೇಡಿತನ. ಮೊಬೈಲ್, ಡ್ರಗ್ಸ್
ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ವತಿಯಿಂದ ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾದ “ಆತ್ಮ ನಿರ್ಭರ ಭಾರತ ಸಂಕಲ್ಪ ಅಭಿಯಾನ ಕಾರ್ಯಾಗಾರ”ದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಸಭೆಯಲ್ಲಿ ಶಾಸಕರು ಮಾತನಾಡಿ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ವಿವಿಧ ಯಶಸ್ವಿ ಯೋಜನೆಗಳಿಂದ ಇಂದು ಪ್ರಪಂಚವೇ ಭಾರತದತ್ತ ತಿರುಗಿನೊಡುವಂತಾಗಿದೆ. ಆತ್ಮನಿರ್ಭರ ಭಾರತದಿಂದ ದೇಶ ಆರ್ಥಿಕವಾಗಿ ಬಲ
ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಆಶ್ರಯದಲ್ಲಿ ಬುಧವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ನಡೆದ ಪೆÇೀಷಣ್ ಮಾಸಾಚರಣೆ ಕಾರ್ಯಕ್ರಮದಲ್ಲಿ ಪೌಷ್ಟಿಕಾಂಶ ಆಹಾರಗಳ ಬಗ್ಗೆ ಮಾಹಿತಿ ಶಿಬಿರ ಶಾಂತೇರಿ ಕಾಮಾಕ್ಷಿ ಕಲ್ಯಾಣ ಮಂಟಪ ನಾಗೂರಿನಲ್ಲಿಸಂಭ್ರಮದಿಂದ ನಡೆಯಿತು. ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೇಖರ್ ಖಾರ್ವಿ ಕಾರ್ಯಕ್ರಮನ ಉದ್ಘಾಟಿಸಿ ಮಾತನಾಡಿ ನಮ್ಮ ಹಿರಿಯರ ಸಾಂಪ್ರದಾಯಿಕ ಆಹಾರ ಪದ್ಧತಿ ಹಾಗೂ ನಮ್ಮ ಸುತ್ತಮುತ್ತಲ
ನಗರದ ಲಾಲ್ಬಾಗ್ನಲ್ಲಿರುವ ಕಾಂಪ್ಲೆಕ್ಸ್ವೊಂದರ ಅಂಗಡಿಯಲ್ಲಿ ಇ-ಸಿಗರೇಟನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಮೂವರನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 9,72,745 ರೂ.ಮೌಲ್ಯದ ಇ-ಸಿಗರೇಟ್ ಮತ್ತಿತರ ಬೆಲೆಬಾಳುವ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಅಂಗಡಿಯ ಮಾಲಕ ಶಿವು ದೇಶಕೋಡಿ, ಬಂಟ್ವಾಳ ತಾಲೂಕಿನ ಸಂತೋಷ್, ಕುದ್ರೋಳಿಯ ಇಬ್ರಾಹಿಂ ಯಾನೆ ಇರ್ಷಾದ್ ಬಂಧಿತ ಆರೋಪಿಗಳಾಗಿದ್ದಾರೆ. ಆಮಂತ್ರಣ ಎಂಬ ಹೆಸರಿನ ಅಂಗಡಿಯಲ್ಲಿ ನಿಷೇಧಿತ
ಕಾರ್ಕಳ ಹಿರ್ಗಾನ ತುಂಬೆ ಹಿತ್ಲು ನಲ್ಲಿ ನಡೆದ ದನ ಕಳ್ಳತನ ಪ್ರಕರಣ ದಲ್ಲಿ ಇಬ್ಬರನ್ನು ಕಾರ್ಕಳ ಪೊಲೀಸರು ಬಂಧನ ಮಾಡಿದ್ದಾರೆ.ಹಿರ್ಗಾನದ ದಿವಾಕರ ಆಚಾಟರ್ಯ ಪ್ರಾಯ ೪೫ದೇವಿಕೃಷಾ ಹೌಸ್ ತುಂಬೆಹಿತ್ಲು ಹಿರ್ಗಾನ ಗ್ರಾಮ ಇವರ ಮನೆಯ ದನಗಳನ್ನು ಈ ಕಳ್ಳರು ಕಳ್ಳತನ ಮಾಡಿ ಮಾಂಸ ಮಾಡಿದ್ದರು ಸಾರಾಂಶ :ಅಕ್ಟೋಬರ್ ೩ರಂದು ಬೆಳಿಗ್ಗೆ ಸುಮಾರು ೯:೦೦ ಗಂಟೆಗೆ ೩೫,೦೦೦/- ರೂ ಮೌಲ್ಯದ ಫಿರ್ಯಾಧುದಾರರಿಗೆ ಸೇರಿದ ಗೀರ್ ತಳಿಯ ಕೆಂಪು ಬಣ್ಣದ ದನವನ್ನು ಅವರ ವಾಸದ ಮನೆಯಾದ ಕಾರ್ಕಳ
ಮೂಡುಬಿದಿರೆ:ಹೆಗ್ಗಡೆ ಮಹಿಳಾ ಸಂಘ ಮೂಡುಬಿದಿರೆ ವಲಯ ಇದರ ಪ್ರಸಕ್ತ ಸಾಲಿನ ನೂತನ ಅಧ್ಯಕ್ಷರಾಗಿ ಚೇತನಾ ರಾಜೇಂದ್ರ ಹೆಗ್ಡೆ ಮತ್ತು ಕಾರ್ಯದರ್ಶಿಯಾಗಿ ಸುಷ್ಮಾ ಸುರೇಶ್ ಹೆಗ್ಡೆ ಅವಿರೋಧ ಆಯ್ಕೆಯಾಗಿದ್ದಾರೆ.
ಕಾರ್ಮಿಕರ ಆರೋಗ್ಯ ವಿಮೆ (ಇಎಸ್ಐ) ಅಡಿಯಲ್ಲಿ ಚಿಕಿತ್ಸೆ ಪಡೆಯುವ ವಿಮೆದಾರರು ಹಾಗೂ ಅವರ ಕುಟುಂಬ ಸದಸ್ಯರಿಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದಾಗಿ ವೈದ್ಯಕೀಯ ಸೌಲಭ್ಯ ಪಡೆಯುವಲ್ಲಿ ತೀವ್ರ ತೊಂದರೆಯಾಗುತ್ತಿದ್ದು ಇನ್ನೂ ಸಹ ಸರ್ಕಾರ ಎಚ್ಚೆತ್ತುಕೊಳ್ಳದಿರುವುದು ಖಂಡನೀಯವೆಂದು ಶಾಸಕ ವೇದವ್ಯಾಸ ಕಾಮತ್ ರವರು ಆಕ್ರೋಶ ವ್ಯಕ್ತಪಡಿಸಿದರು. ಇಎಸ್ಐ ಆಸ್ಪತ್ರೆಗಳು ಖಾಸಗಿ ಆಸ್ಪತ್ರೆಗಳೊಂದಿಗೆ ಮಾಡಿಕೊಂಡಿರುವ ಹೊಂದಾಣಿಕೆ ಅವಧಿಯು ಕಳೆದ ಸಪ್ಟೆಂಬರ್ 30ನೇ
ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಮಂಗಳೂರು ಉತ್ತರ ಪೊಲೀಸ್ ಠಾಣಾ ಅಕ್ರ 412/2004 U/s 143,147,148,323,427,506,149 ಐಪಿಸಿ ಪ್ರಕರಣದ ಹಾಗೂ ಮಾನ್ಯ 2 ನೇ ಸಿ.ಜೆ.ಎಂ ನ್ಯಾಯಾಲಯ ಮಂಗಳೂರು ಸಿ. ಸಿ ನಂಬ್ರ 12-2007 ರಲ್ಲಿ ಆರೋಪಿ ಅಲ್ತಾಪ್ ಪ್ರಾಯ 47 ವರ್ಷ ತಂದೆ : ಇಸ್ಮಾಯಿಲ್ @ ಮೊಹಮ್ಮದ್ ವಾಸ: 25-82, ಇಮ್ರಾನ್ ಮಂಜಿಲ್, ಎಮ್ ಜಿ ಎಮ್ -967, ಕಸಬ ಬೆಂಗ್ರೆ ಮಂಗಳೂರು ತಾಲೂಕು ಎಂಬಾತನು ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೆ […]
ಮುಂಬಯಿ ಅ6.ಕುಲಾಲ ಸಂಘ ಮುಂಬಯಿಯ ಮಂಗಳೂರಿನ ಯೋಜನೆಯಾದ ಕುಲಾಲ ಭವನ ಮಂಗಳೂರು ಲೋಕಾರ್ಪಣೆಯ ಆಮಂತ್ರಣ ಪತ್ರಿಕೆಯು ಪವಿತ್ರವಾದ ಶ್ರೀಕೃಷ್ಣನ ಸನ್ನಿದಿಯಾದ ಪೇಜಾವರ ಮಠದಲ್ಲಿ ಬಿಡುಗಡೆಗೊಳ್ಳುದರೊಂದಿಗೆ ಭಗವಂತನ ಆಶೀರ್ವಾದದಿಂದ ಮುಂದಿನ ಎಲ್ಲಾ ಕಾರ್ಯಗಳು ಸುಗಮವಾಗಿ ಸಾಗುವುದು. ಶತಮಾನದತ್ತ ಮುನ್ನಡೆಯುತ್ತಿರುವ ಕುಲಾಲ ಸಂಘ ಮುಂಬಯಿ ಇದೀಗ ಮಂಗಳೂರಲ್ಲಿ ಕುಲಾಲ ಭವನವನ್ನು ಲೋಕಾರ್ಪಣೆ ಮಾಡುತ್ತಿದ್ದು ಸಂಘದ ಮುಂದಿನ ಯೋಜನೆಯು ಸಮಾಜದ ಮಕ್ಕಳನ್ನು ಉತ್ತಮ ಶಿಕ್ಷಣದ ಮೂಲಕ




























