Home Posts tagged V4News (Page 550)

ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಮೃತ್ಯು

ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿದ ಪರಿಣಾಮ ಭುಜಂಗ ಶೆಟ್ಟಿ ಅಂಗಡಿ ಮನೆ ಕೋಣ್ಕಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾಡಾ ಗ್ರಾಮದಲ್ಲಿ ನಡೆದಿದೆ. ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಭುಜಂಗ ಶೆಟ್ಟಿ ಅವರಿಗೆ ವಿದ್ಯತ್ ಸ್ಮರ್ಶಿಸಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಶವವನ್ನು

ವಕ್ಫ್ ಸಲಹಾ ಸಮಿತಿ ಅಧ್ಯಕ್ಷರಿಂದ ಅನುದಾನ ಬಿಡುಗಡೆಗೆ ಹಣದ ಬೇಡಿಕೆ: ಗುಲಾಂ ಮುಹಮ್ಮದ್ ಆರೋಪ

ಉಡುಪಿ ಜಿಲ್ಲೆಯ ವಕ್ಫ್ ಸಲಹಾ ಸಮಿತಿಯು ಮಸೀದಿಗಳ ಅನುದಾನ ಬಿಡುಗಡೆಗೆ ಶೇ. 20 ರಷ್ಟು ಮುಂಗಡವಾಗಿ ನಗದು ರೂಪದಲ್ಲಿ ನೀಡಬೇಕು ಎಂದು ಬೇಡಿಕೆ ಇಡುತ್ತಿದ್ದಾರೆ ಎಂದು ಉಡುಪಿ ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಮಾಜಿ ಉಪಾಧ್ಯಕ್ಷ ಗುಲಾಂ ಮುಹಮ್ಮದ್ ಹೆಜಮಾಡಿ ಆರೋಪಿಸಿದ್ದಾರೆ.ಕಾಪು ಪ್ರೆಸ್‌ಕ್ಲಬ್‌ನಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ವಕ್ಫ್ ಸಲಹಾ ಸಮಿತಿಯು ಜಿಲ್ಲೆಯಲ್ಲಿರುವ ಮಸೀದಿಗಳ ಮೂಲಸೌಕರ್ಯಗಳ ಅಭಿವೃದ್ಧಿಗೆ ಚಿಂತನೆ ನಡೆಸುವ ಮೂಲಕ

ಕಮಲ ಪೂಜಾರ್ತಿ ನಿಧನ

ಕಾಪು ತಾಲೂಕಿನ ತೆಂಕ ಎರ್ಮಾಳು ಪಡುತೋಟ ನಿವಾಸಿ ಕಮಲ ಪೂಜಾರ್ತಿ(95) ಅಲ್ಪ ಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಮಾ.1ರಂದ್ದು ಮೃತರಾಗಿದ್ದಾರೆ. ಇವರ ಅಂತ್ಯಕ್ರಿಯೆ ಮಾ.2ರಂದ್ದು ನಡೆದಿದೆ.ಮೃತರು ಮೂವರು ಗಂಡು ಹಾಗೂ ಮೂರು ಮಂದಿ ಹೆಣ್ಣು ಮಕ್ಕಳು ಸಹಿತ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಮಾ.5ರಂದು ಪ್ರೆಸ್ ಕ್ಲಬ್ ದಿನಾಚರಣೆ : ಮಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ ಪ್ರದಾನ, ಹಿರಿಯ ಪತ್ರಕರ್ತರಿಗೆ ಗೌರವ ಸನ್ಮಾನ

ಮಂಗಳೂರು: ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಪತ್ರಿಕಾ ಭವನ ಟ್ರಸ್ಟ್ ಸಹಯೋಗದಲ್ಲಿ ಪ್ರೆಸ್ ಕ್ಲಬ್ ದಿನಾಚರಣೆ, ಮಂಗಳೂರು ಪ್ರೆಸ್ ಕ್ಲಬ್ ವರ್ಷದ ಪ್ರಶಸ್ತಿ- 2022 ಪ್ರದಾನ ಮತ್ತು ಹಿರಿಯ ಪತ್ರಕರ್ತರಿಗೆ ಪ್ರೆಸ್ ಕ್ಲಬ್ ಗೌರವ ಪುರಸ್ಕಾರ ಸಮಾರಂಭ ಮಾ.5ರಂದು ಬೆಳಗ್ಗೆ 10 ಗಂಟೆಗೆ ಬೋಳೂರು ಕುಡ್ಲ ಕುದ್ರು- ಪ್ಯಾರಡೈಸ್ ಐಲ್ಯಾಂಡ್‍ನಲ್ಲಿ ನಡೆಯಲಿದೆ. ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಕೆ. ಸದಾಶಿವ

ಕಡಬ : ಕೊಯಿಲ ಫಾರ್ಮ್ಗೆ ಬೆಂಕಿ: ಅಪಾರ ನಷ್ಟ

ಕಡಬ ತಾಲೂಕಿನ ಕೊಹಿಲದಲ್ಲಿರುವ ಪಶುಸಂಗೋಪನಾ ಕ್ಷೇತ್ರ, ಕೊಹಿಲ ಫಾರ್ಮ್ನ ಹುಲ್ಲುಗಾವಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಒಣ ಮುಳಿಹುಲ್ಲು ಬೆಂಕಿಗೆ ಆಹುತಿಯಾದ ಘಟನೆ ಬುಧವಾರ ನಡೆದಿದೆ.ಹುಲ್ಲುಗಾವಲಿನ ಸುಮಾರು ಹದಿನೈದು ಎಕರೆ ಪ್ರದೇಶಕ್ಕೆ ಬೆಂಕಿ ಆವರಿಸಿ ಸುಟ್ಟು ಕರಕಲಾಗಿದೆ. ಇದರಿಂದಾಗಿ ಅಪಾರ ನಷ್ಟ ಉಂಟಾಗಿದೆ. ಫಾರ್ಮ್ನ ಆನೆಗುಂಡಿ ಭಾಗದಲ್ಲಿ ಕಾಣಿಸಿಕೊಂಡ ಬೆಂಕಿ ತಹಬಂದಿಗೆ ಬಾರದೆ ಫಾರ್ಮ್ನ ದ್ವಾರದ ತನಕ ಧಾವಿಸಿ ಅಪಾರ ಪ್ರಮಾಣದ ಒಣ ಹುಲ್ಲನ್ನು ಆಹುತಿ

ಕೆಆರ್‌ಎಂಎಸ್‌ಎಸ್‌ ರಾಜ್ಯ ಜಂಟಿ ಪ್ರಧಾನ ಕಾರ್ಯದರ್ಶಿಯಾಗಿ ಡಾ. ಮಾಧವ ಎಂ.ಕೆ

ಮಂಗಳೂರು: ಕರ್ನಾಟಕ ರಾಜ್ಯ ಮಹಾವಿದ್ಯಾನಿಲಯ ಶಿಕ್ಷಕ ಸಂಘ (KRMSS) ರಾಜ್ಯ ಘಟಕದ ಜಂಟಿ ಪ್ರಧಾನ ಕಾರ್ಯದರ್ಶಿಯಾಗಿ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ, ಮಂಗಳೂರು ವಿಶ್ವವಿದ್ಯಾನಿಲಯದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠ ಹಾಗೂ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗದ ಸಂಯೋಜಕ ಡಾ. ಮಾಧವ ಎಂ.ಕೆ ಆಯ್ಕೆಯಾಗಿದ್ದಾರೆ. ಮೈಸೂರಿನ ಸುತ್ತೂರು ಮಠದಲ್ಲಿ ಇತ್ತೀಚೆಗೆ ನಡೆದ ಕೆಆರ್‌ಎಂಎಸ್‌ಎಸ್‌ ರಾಜ್ಯ ಕಾರ್ಯಕಾರಿಣಿಯಲ್ಲಿ ಈ ಆಯ್ಕೆ

ಮಾರ್ಚ್ 17 ರಂದು ಉಳ್ಳಾಲ ತಾಲೂಕು ಸಾಹಿತ್ಯ ಸಮ್ಮೇಳನ : ಶ್ಯಾಮಲಾ ಮಾಧವ ಸೋಮೇಶ್ವರ ಅಧ್ಯಕ್ಷರಾಗಿ ಆಯ್ಕೆ

ಮುಡಿಪು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕವು ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಮಾರ್ಚ್ 17 ರಂದು ಉಳ್ಳಾಲ ತಾಲೂಕು ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಗಳಗಂಗೋತ್ರಿಯ ಮಂಗಳ ಸಭಾಂಗಣದಲ್ಲಿ ನಡೆಸಲಾಗುವುದು ಎಂದು ಉಳ್ಳಾಲ ಘಟಕದ ಅಧ್ಯಕ್ಷರಾಗಿರುವ ಡಾ. ಧನಂಜಯ ಕುಂಬ್ಳೆ ತಿಳಿಸಿದ್ದಾರೆ. ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ. ಪಿ. ಶ್ರೀನಾಥ್ ಮತ್ತು ತಜ್ಞರ ಸಮಿತಿಯು ಉಳ್ಳಾಲ ತಾಲೂಕಿನ

ಕಾರ್ಮಿಕರ ಕೆಲಸದ ಅವಧಿ ಹೆಚ್ಚಳ ಮಾಡಿದ ರಾಜ್ಯ ಸರಕಾರದ ವಿರುದ್ಧ ಪ್ರತಿಭಟನಾ ಪ್ರದರ್ಶನ

 ದಿನದ ಕೆಲಸದ ಅವಧಿ 3 ಗಂಟೆ ಹೆಚ್ಚಳದ ತಿದ್ದುಪಡಿ ವಿಧೇಯಕವನ್ನು ಹಿಂಪಡೆಯಲು ಆಗ್ರಹಿಸಿ ಹಾಗೂ ಕಾರ್ಮಿಕರ ಶೋಷಣೆಗೆ ಹಾಗೂ ಬಂಡವಾಳಗಾರರ ಲಾಭ ಹೆಚ್ಚಳಕ್ಕೆ ಅವಕಾಶ ನೀಡಿದ ರಾಜ್ಯದ BJP ಸರಕಾರದ ಕಾರ್ಮಿಕ ವಿರೋಧಿ ನೀತಿಯನ್ನು ಖಂಡಿಸಿ ಇಂದು ಕರ್ನಾಟಕ ರಾಜ್ಯಾದ್ಯಂತ ಪ್ರತಿಭಟನೆಯ ಕರೆಯ ಮೇರೆಗೆ ನಗರದ ಕ್ಲಾಕ್ ಟವರ್ ಬಳಿಯಲ್ಲಿ CITU ಹಾಗೂ INTUC ಜಂಟಿ ನೇತೃತ್ವದಲ್ಲಿ ಪ್ರತಿಭಟನಾ ಪ್ರದರ್ಶನ ನಡೆಸಲಾಯಿತು. ಹೆಜ್ಜೆ ಹೆಜ್ಜೆಗೂ ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿ

ನೂತನ ಡಾಟಾ ಟೆಂಪ್ಲೆಟ್ ಸಾಫ್ಟ್ ವೇರ್ ಕಂಪೆನಿ ಉದ್ಘಾಟನೆ

ಮಂಗಳೂರಿನ ಪಿವಿಎಸ್ ಬಳಿಯ ಮಾನಸ ಟವರ್ಸ್‍ನ ನಾಲ್ಕನೇ ಮಹಡಿಯಲ್ಲಿ ನೂತನ ಡಾಟಾ ಟೆಂಪ್ಲೆಟ್ ಸಾಫ್ಟ್ ವೇರ್ ಕಂಪೆನಿಯ ಶುಭಾರಂಭಗೊಂಡಿತು. ಡಾಟಾ ಟೆಂಪ್ಲೆಟ್ ಸಾಫ್ಟ್ ವೇರ್ ಕಂಪೆನಿಯನ್ನು ನಿಟ್ಟೆ ವಿಶ್ವವಿದ್ಯಾನಿಲಯದ ಸಹ ಕುಲಾಧಿಪತಿ ಪೆÇ್ರ| ಡಾ| ಶಾಂತರಾಮ ಶೆಟ್ಟಿ ಅವರು ಉದ್ಘಾಟಿಸಿದ್ರು. ತದ ಬಳಿಕ ಮಾತನಾಡಿದ ಅವರು, ಮಂಗಳೂರು ಕೇವಲ 5ಲಕ್ಷ ಜನ ಸಂಖ್ಯೆಯಿರುವ ನಗರವಾಗಿದ್ದು, ಬ್ಯಾಂಕಿಂಗ್, ಶಿಕ್ಷಣ, ಆರೋಗ್ಯ ಕ್ಷೇತ್ರ, ಹೋಟೆಲ್ ಉದ್ಯಮದಲ್ಲಿ ತನ್ನದೇ ಆದ

ದಾಮಸ್ ಕಟ್ಟೆಯ ಪೊಂಪೈ ಹಿರಿಯ ಪ್ರಾರ್ಥಮಿಕ ಶಾಲೆಯ ಹಿಂಭಾಗ ಇಳಿಜಾರು ಪ್ರದೇಶಕ್ಕೆ ಆಕಸ್ಮಿಕ ಬೆಂಕಿ

ಕಿನ್ನಿಗೋಳಿ: ಕಿನ್ನಿಗೋಳಿಸಮೀಪದ ದಮಸ್ ಕಟ್ಟೆ ಪೊಂಪೈ ಹಿರಿಯ ಪ್ರಾರ್ಥಮಿಕ ಶಾಲೆಯ ಹಿಂಭಾಗ ಇಳಿಜಾರು ಪ್ರದೇಶಕ್ಕೆ ಇಂದು ಮಧ್ಯಾಹ್ನದ ಹೊತ್ತಿಗೆ ಆಕಸ್ಮಿಕ ಬೆಂಕಿ ತಗುಲಿ ನಂದಿಸಲು ಸ್ಥಳೀಯರು ಹರಸಾಹಸ ಪಡೆಯಬೇಕಾಯಿತು.ಬೆಂಕಿಯ ಕೆನ್ನಾಲಿಗೆಯಿಂದ ಮರ ಗಿಡಗಳು ಬೆಂಕಿಗಾಹುತಿಯಾಗಿದ್ದು , ಕೂಡಲೇ ಕಾರ್ಯಪ್ರವೃತ್ತರದ ದಾಮಸ್ ಕಟ್ಟೆಯ ರೆಮೆದಿ ಅಮ್ಮ ನವರ ಇಗರ್ಜಿಯ ಧರ್ಮಗುರುಗಳು ಮತ್ತು ಸ್ಥಳಿಯರು ಸಹಕಾರದಿಂದ ಹಾಗೂ ಮೂಡಬಿದ್ರೆಯ ಅಗ್ನಿಶಾಮಕದಳ ತಂಡದಿಂದ ಬೆಂಕಿಯನ್ನು