Home Posts tagged V4News (Page 551)

ರಾಜ್ಯ ಸಾಂಸ್ಕೃತಿಕ ಕ್ಷೇಮಾಭಿವೃದ್ಧಿ ಮಂಡಳಿ ಸ್ಥಾಪಿಸಲು ಸವಾಕ್ ಒತ್ತಾಯ

ರಾಜ್ಯದ ಕಲಾವಿದರನ್ನು ಉಳಿಸಿ ಬೆಳಸುವ ಉದ್ದೇಶದಿಂದ ಕರ್ನಾಟಕ ಸಾಂಸ್ಕೃತಿಕ ಕ್ಷೇಮಾಭಿವೃದ್ಧಿ ಮಂಡಳಿ ಸ್ಥಾಪಿಸಬೇಕೆಂದು ಸ್ಟೇಜ್ ಆರ್ಟಿಸ್ಟ್ ಆಂಡ್ ವರ್ಕಸ್ ಅಸೋಸಿಯೇಷನ್‌ ಆಫ್‌ ಕರ್ನಾಟಕ (SAWAK) ಸರಕಾರವನ್ನು ಒತ್ತಾಯಿಸಿದೆ. ನಾಡಿನ ಕಲಾವಿದರ ಕಲಾಭಿವೃದ್ಧಿ ಮತ್ತು ಕ್ಷೇಮಾಭಿವೃದ್ಧಿ ಸರಕಾರದ ಜವಾಬ್ದಾರಿಯಾಗಿದೆ. ರಾಜ್ಯದಲ್ಲಿ ಸುಮಾರು 56 ವಿವಿಧ ಕಲೆಗಳಿದ್ದು

ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧರ : ಸಿಎಂ ಬೊಮ್ಮಯಿ

7ನೇ ವೇತನಆಯೋಗ ವರದಿ ಜಾರಿಗೆ ಮಾಡುವಂತೆ ಪಟ್ಟು ಹಿಡಿದು ಕರ್ತವ್ಯಕ್ಕೆ ಹಾಜರಾಗದೇ ಇಂದಿನಿಂದ ಮುಷ್ಕರ ನಡೆಸುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ಶೇ.17ರಷ್ಟು ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮಧ್ಯಂತರ ಪರಿಹಾರ ಘೋಷಣೆ ಮಾಡಿದೆ. ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ‌. NPS ಬಗ್ಗೆ ಬೇರೆ ರಾಜ್ಯಗಳಲ್ಲಿ ಏನ್ ಆಗಿದೆ ಎಂದು ವರದಿ ತರೆಸಿಕೊಳ್ಳುತ್ತೇವೆ. ACS ನೇತೃತ್ವದಲ್ಲಿ

ಮುಲ್ಕಿ ನಗರ ಪಂಚಾಯತ್ ಮುಖ್ಯಾಧಿಕಾರಿ ಚಂದ್ರ ಪೂಜಾರಿ : ನಿಸ್ವಾರ್ಥ ಹಾಗೂ ಪ್ರಾಮಾಣಿಕತೆಯ ಸೇವೆಗೆ ಅಭಿನಂದನೆ

ಮುಲ್ಕಿ: ಸರಕಾರಿ ಅಧಿಕಾರಿಯಾಗಿ ಮುಲ್ಕಿ ನಗರ ಪಂಚಾಯತ್ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಜನರ ಕುಂದು ಕೊರತೆ ಹಾಗೂ ಸ್ವಚ್ಛತೆ ಬಗ್ಗೆ ತಿಳುವಳಿಕೆ ಮೂಡಿಸಿ ಉತ್ತಮ ಕಾರ್ಯಗಳನ್ನು ನಡೆಸಿ ನಿಸ್ವಾರ್ಥ ಸೇವೆ ಹಾಗೂ ಪ್ರಾಮಾಣಿಕತೆ ಮೆರೆದ ಮುಖ್ಯಾಧಿಕಾರಿ ಚಂದ್ರ ಪೂಜಾರಿಯವರ ಜನಸೇವೆ ಅಭಿನಂದನೀಯ ಎಂದು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು.ಅವರು ಮುಲ್ಕಿ ನಗರ ಪಂಚಾಯತ್ ಮುಖ್ಯಾಧಿಕಾರಿಯಾಗಿ

ರಾಜ್ಯದಲ್ಲಿ ನಾಳೆಯಿಂದ ಸರ್ಕಾರಿ ಸೇವೆ ಬಂದ್

ಬೆಂಗಳೂರು : 7ನೇ ವೇತನ ಆಯೋಗ ಜಾರಿಗೆ ನಾಳೆಯಿಂದ ಹಮ್ಮಿಕೊಂಡಿರುವ ಮುಷ್ಕರ ಹಿನ್ನೆಲೆ ರಾಜ್ಯದಲ್ಲಿ ಎಲ್ಲ ಸರ್ಕಾರಿ ಸೇವೆ ಬಂದ್‌ ಆಗಲಿವೆ ಎಂದು ನೌಕರರ ಸಂಘದ ಅಧ್ಯಕ್ಷ ಸಿ.ಎಸ್ ಷಡಕ್ಷರಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿ ನಾಳೆ ಯಾವ ಇಲಾಖೆ ನೌಕರರೂ ಕೆಲಸಕ್ಕೆ ಹಾಜರಾಗುವುದಿಲ್ಲ. ಯಾವುದೇ ಸಂಧಾನಕ್ಕೆ ಮಣಿಯುವುದಿಲ್ಲ; ಏನೇ ಕ್ರಮ ಕೈಗೊಂಡರೂ ಎದುರಿಸಲು ಸಿದ್ಧ. ಆಯೋಗ ವರದಿ ಜಾರಿಯಾದರೆ ಮಾತ್ರ ಮುಷ್ಕರ ಹಿಂದಕ್ಕೆ ಪಡೆಯಲಾಗುವುದು. ಒಂದುವೇಳೆ ಎಸ್ಮಾ

ಬಜೆಟ್‌ನಲ್ಲಿ 7ನೇ ವೇತನ ಆಯೋಗದ ವರದಿಗಾಗಿ ಹಣ ಮೀಸಲಿಟ್ಟಿದ್ದೇವೆ : ಸಿಎಂ ಬೊಮ್ಮಯಿ

7ನೇ ವೇತನ ಆಯೋಗದ ಮಧ್ಯಂತರ ವರದಿ ಪಡೆದು ಅನುಷ್ಠಾನ ಮಾಡಲಾಗುವುದು ಎಂದು ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಭರವಸೆ ನೀಡಿದರು. ಹುಬ್ಬಳ್ಳಿಯಲ್ಲಿ ಸುದ್ದಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಬಸವರಾಜ ಬೊಮ್ಮಾಯಿ, “ಈ ವರ್ಷದ ಬಜೆಟ್‌ನಲ್ಲಿ ನಾವು 7ನೇ ವೇತನ ಆಯೋಗದ ವರದಿಗಾಗಿಯೇ ಹಣ ಮೀಸಲಿಟ್ಟಿದ್ದೇವೆ. ಆಯೋಗದ ಮಧ್ಯಂತರ ವರದಿ ಪಡೆದುಕೊಂಡ ನಂತರ ಅದನ್ನು ಅನುಷ್ಠಾನ ಮಾಡುತ್ತೇವೆ” ಎಂದು ಹೇಳಿದರು. ಬಸವರಾಜ ಬೊಮ್ಮಾಯಿ ಅವರು 7ನೇ ವೇತನ ಆಯೋಗದ ಜಾರಿಗೆ

ವಿಜಯಕುಮಾರ್ ಹೆಬ್ಬಾರಬೈಲು ಅವರಿಗೆ”ಗಡಿನಾಡ ಧ್ವನಿ ಮಾಧ್ಯಮ ರಾಜ್ಯ ಪ್ರಶಸ್ತಿ “

ಪುತ್ತೂರು : ಕವಿ, ಪತ್ರಕರ್ತ ವಿಜಯಕುಮಾರ್ ಭಂಡಾರಿ ಹೆಬ್ಬಾರಬೈಲು ಅವರ ಸಂಪಾದಕತ್ವದ “ಪೂವರಿ” ತುಳು ಪತ್ರಿಕಾ ಕ್ಷೇತ್ರದಲ್ಲಿ ನಾಡಿಗೆ ಸಲ್ಲಿಸಿದ ಅನುಪಮ ಸಾಧನೆಗಾಗಿ ಆರನೇ ಕರ್ನಾಟಕ ಗಡಿನಾಡ ಸಮ್ಮೇಳನ – 2023ರ “ಗಡಿನಾಡ ಧ್ವನಿ ಮಾಧ್ಯಮ ರಾಜ್ಯ ಪ್ರಶಸ್ತಿ”ಯನ್ನು ಒಡ್ಯ ಸರಕಾರಿ ಶಾಲಾ ವಠಾರದಲ್ಲಿ ಜರಗಿದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪಡಕೊಂಡಿದೆ. ತುಳುನಾಡಿನಲ್ಲಿ ಕಳೆದ ಎಂಟು ವರ್ಷಗಳಿಂದ ಸದ್ದು ಮಾಡುತ್ತಿರುವ ತುಳು

ಕಾಂತಾವರದಲ್ಲಿ ಮುದ್ದಣ ಸಾಹಿತ್ಯೋತ್ಸವ – ಪ್ರಶಸ್ತಿ ಪ್ರದಾನ, ಕೃತಿ ಬಿಡುಗಡೆ

ಮೂಡುಬಿದಿರೆ : ಕಾಂತಾವರ ಕನ್ನಡ ಸಂಘದ ಆಶ್ರಯದಲ್ಲಿ ಮುದ್ದಣ ಸಾಹಿತ್ಯೋತ್ಸವ – ೪೩ನೇ ಮುದ್ದಣ ಕಾವ್ಯ ಪ್ರಶಸ್ತಿ ಪ್ರದಾನ ಹಾಗೂ ಕೃತಿ ಬಿಡುಗಡೆ ಕಾರ್ಯಕ್ರಮವು ಭಾನುವಾರ ಕೆ.ಬಿ. ಜಿನರಾಜ ಹೆಗ್ಡೆ ಸ್ಮಾರಕ ಕನ್ನಡಭವನದಲ್ಲಿ ನಡೆಯಿತು.ಧರ್ಮದರ್ಶಿ ಹರಿಕೃಷ್ಣ ಪುನರೂರು ಆಧ್ಯಕ್ಷತೆಯಲ್ಲಿ ನಡೆದ ಸಮಾರಂಭವನ್ನು ನಿವೃತ್ತ ಪ್ರಾಂಶುಪಾಲ, ಕಲಾವಿದ ಪ್ರೊ| ಎಂ.ಎಲ್. ಸಾಮಗ ಉದ್ಘಾಟಿಸಿ ಮಾತನಾಡಿ ನಾನೇ ಶ್ರೇಷ್ಠ ಎಂಬ ಭಾವನೆಯಿಂದಾಗಿ ಬೇರೆ ಬೇರೆ ಮಾರ್ಗಗಳನ್ನು

ಕೊಂಕಣಿ ಲೇಖಕ ಸಂಘದಿಂದ ಶ್ರೀಮತಿ ಐರಿನ್ ಪಿಂಟೊರವರಿಗೆ ಪ್ರಶಸ್ತಿ ಪ್ರದಾನ

ಖ್ಯಾತ ಲೇಖಕಿ ಶ್ರೀಮತಿ ಐರಿನ್ ಪಿಂಟೊ ಅವರಿಗೆ ಕೊಂಕಣಿ ಲೇಖಕ ಸಂಘ (ಕೆಎಲ್‌ಎಸ್) ಕೊಂಕಿಣಿ ಸಾಹಿತ್ಯ ಪ್ರಶಸ್ತಿ-೨೦೨೩ ನೀಡಿ ಗೌರವಿಸಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಫೆ. ೨೫ರ ಶನಿವಾರದಂದು ನಂತೂರು ಬಜ್ಜೋಡಿ ಸಂದೇಶ ಪ್ರತಿಷ್ಠಾನದ ಸಂದೇಶದಲ್ಲಿ ನಡೆಯಿತು. ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ’ರಾಕ್ಣೊ’ ವಾರಪತ್ರಿಕೆಯ ಮಾಜಿ ಸಂಪಾದಕ ರೆ| ಫ್ರಾನ್ಸಿಸ್ ರೊಡ್ರಿಗಸ್ ಹಾಗೂ ಗೌರವ ಅತಿಥಿಯಾಗಿ ಕಾಸರಗೋಡು ಸರಕಾರಿ ಕಾಲೇಜು ಪ್ರೊ. ರಾಧಾಕೃಷ್ಣ ಬೆಳ್ಳೂರು

ಬಾಲ ನಟಿ ದೀಕ್ಷಾ ಡಿ ರೈ ಗೆ ಅತ್ಯುತ್ತಮ ಬಾಲ ನಟಿ ಪ್ರಶಸ್ತಿ..!

ಪೆನ್ಸಿಲ್ ಬಾಕ್ಸ್. ಹಸೆರೇ ಹೇಳುವಂತೆ ಇದು ಮಕ್ಕಳ ಕನ್ನಡ ಸಿನಿಮಾ. ಬಹುತೇಕ ಕರಾವಳಿ ಪ್ರತಿಭೆಗಳೇ ಸೇರಿ ಮಾಡಿರುವ ಮೂವಿ. ದೃಶ್ಯ ಮೂವೀಸ್ ಬ್ಯಾನರಿನಡಿಯಲ್ಲಿ ಉದ್ಯಮಿ ದಯಾನಂದ ಎಸ್ ರೈ ಅವರ ನಿರ್ಮಾಣದಲ್ಲಿ ತಯಾರಾದ ಮಕ್ಕಳ ಕಥಾನಕವನ್ನೊಳಗೊಂಡ ಸದಭಿರುಚಿಯ ಮನರಂಜನೆಯ ‘ಪೆನ್ಸಿಲ್ ಬಾಕ್ಸ್’ ಚಿತ್ರ ಕರಾವಳಿಯಾದ್ಯಂತ ಭಾರೀ ಸೆನ್ಸೇಷನ್ ಕ್ರಿಯೇಟ್ ಮಾಡಿ ಹಿಟ್ ಆಗಿತ್ತು. ಇದೀಗ ಚಿತ್ರದ ಬಾಲ ನಟಿ ದೀಕ್ಷಾ ಡಿ ರೈಗೆ ಅತ್ಯುತ್ತಮ ಬಾಲ ನಟಿ ಪ್ರಶಸ್ತಿ

ಮಂಜೇಶ್ವರ : ಕಸದ ತೊಟ್ಟಿಯಾಗಿ ದುರ್ನಾತ ಬೀರುತ್ತಿರುವ ಪುರಾತನ ಬಾವಿ

ಮಂಜೇಶ್ವರ : ಮಂಜೇಶ್ವರ ಗ್ರಾ.ಪಂ. ನ 17ನೇ ವಾರ್ಡು ವ್ಯಾಪ್ತಿಯಲ್ಲಿರುವ ಪುರಾತನ ಬಾವಿಯೊಂದು ಈಗ ಕಸದ ತೊಟ್ಟಿಯಾಗಿ ದುರ್ನಾತ ಬೀರುತ್ತಿದ್ದು ಅವಸಾನದ ಅಂಚಿಗೆ ತಲುಪಿದ್ದರೂ ಈ ಬಾವಿಯ ನೀರನ್ನು ಸಮೀಪದ ಹೋಟೆಲ್, ಬೇಕರಿ, ಜ್ಯೂಸ್ ಅಂಗಡಿ, ಪಾನಿಪುರಿ ಸ್ಟಾಲ್ ಗಳಿಗೆ ವರ್ಷಗಳಿಂದ ಉಪಯೋಗಿಸುತ್ತಿರುವ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದೆ. ವರ್ಷಗಳ ಹಿಂದೆ ಪರಿಸರದ ನಾಗರಿಕರ ನೀರಿನ ದಾಹ ತೀರಿಸುತ್ತಿದ್ದ ಬಾವಿಯನ್ನು ಈಗ ಕಸ ಎಸೆಯಲು ಬಳಸುತ್ತಿರುವುದರಿಂದ ಬಾವಿಯ ನೀರು