ಪುತ್ತೂರು: ಗಡಿನಾಡ ಧ್ವನಿ, ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ ರಿ., ಆರ್ಲಪದವು ಹಾಗೂ ಇತರ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ನಡೆಯುವ 6ನೇ ಕರ್ನಾಟಕ ಗಡಿನಾಡ ಸಮ್ಮೇಳನದ ’ಗಡಿನಾಡ ಧ್ವನಿ ರಾಜ್ಯ ಮಾಧ್ಯಮ ಪ್ರಶಸ್ತಿಗೆ 2014 ರಲ್ಲಿ ಆರಂಭಿಸಲಾದ ವಿಜಯ್ಕುಮಾರ್ ಭಂಡಾರಿ ಹೆಬ್ಬಾರಬೈಲು ಪ್ರಧಾನ ಸಂಪಾದಕತ್ವದಲ್ಲಿ ಹೊರಡುತ್ತಿರುವ ಒಂದುವರೆ ಕೋಟಿ ತುಳುವರ ಏಕೈಕ ತುಳು
ಮಿಜಾರು: ಪರಿಶ್ರಮ ಇಲ್ಲದೆ ಸಾಧನೆ ಅಸಾಧ್ಯ. ಶ್ರಮದಿಂದ ಮಾತ್ರ ನಮ್ಮ ಗುರಿ ತಲುಪಲು ಸಾಧ್ಯ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವ್ಯವಸ್ಥಾಪಕ ಟ್ರಸ್ಟಿ ವಿವೇಕ್ ಆಳ್ವ ಹೇಳಿದರು.ಆಳ್ವಾಸ್ ಎಂಜಿನಿಯರಿಂಗ್ ಮತ್ತು ತಾಂತ್ರಿಕ ಕಾಲೇಜಿನ ಯಂಗ್ ಇಂಡಿಯಾದ ‘ಯುವ’ ಕಾರ್ಯ ನಿರ್ವಹಣಾ ಮಂಡಳಿಯ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಬುಧವಾರ ಅವರು ಮಾತನಾಡಿದರು. ಸಮಯಕ್ಕೆ ತಕ್ಕಂತೆ ನಾವು ಬದಲಾಗಬೇಕು. ನಮ್ಮ ಆಲೋಚನೆಗಳನ್ನು ಬದಲಾಯಿಸಿಕೊಳ್ಳಬೇಕು. ಜೀವನದಲ್ಲಿ ನೀತಿ-ನಿಯಮ
ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ಕಲ್ಲಬೆಟ್ಟುವಿನಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಮದ್ಯದಂಗಡಿ ವಿರುದ್ಧ ಸ್ಥಳೀಯ ದಲಿತ ಸಂಘರ್ಷ ಸಮಿತಿ ಮತ್ತು ಸಾರ್ವಜನಿಕರ ದೂರಿನ ಮೇರೆಗೆ ಬುಧವಾರ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು ಮತ್ತು ಯೋಜನೆಯ ಪದಾಧಿಕಾರಿಗಳ ಸಭೆಯನ್ನು ವಲಯ ಕಚೇರಿಯಲ್ಲಿ ನಡೆಸಿದರು. ಕಲ್ಲಬೆಟ್ಟುವಿನಲ್ಲಿ ಈಗಾಗಲೇ ಅನಧಿಕೃತ ಮದ್ಯ ಮಾರಾಟ ವ್ಯಾಪಕವಾಗಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಬಕಾರಿ ಇಲಾಖೆಗೆ ಸೂಚಿಸುವುದು ಮತ್ತು ಅನಧಿಕೃತ ಮದ್ಯ
ವಿಟ್ಲ: ಫ್ರೀಡಂ ಎಜ್ಯುಕೇಷನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಒಡೆತನಕ್ಕೆ ಸೇರಿದ ಫ್ರೀಡಂ ಕಮ್ಯುನಿಟಿ ಹಾಲ್ ಇಡ್ಕಿದು ಗ್ರಾಮದ 213ನೇ ಸರ್ವೇ ನಂಬರ್ ನಲ್ಲಿ ಸುಮಾರು 0.20 ಎಕ್ರೆ ಜಾಗದಲ್ಲಿದ್ದು, ಪಿ.ಎಫ್.ಐ. ಸದಸ್ಯರಿಗೆ ಭಯೋತ್ಪಾದನಾ ಚಟುವಟಿಕೆ ನಡೆಸಲು ಶಸ್ತ್ರಾಸ್ತ್ರ ತರಬೇತಿಯನ್ನು ನೀಡುತ್ತಿದೆ ಎಂದು ತನಖೆ ನಡೆಸಿ, ಎನ್. ಐ. ಎ. ಕಾನೂನು ಬದ್ಧವಾಗಿ ವಶಕ್ಕೆ ಪಡೆದುಕೊಂಡಿದೆ. 1967 ರ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ ಕಲಂ 25ರ ಅನ್ವಯ ಕೃತ್ಯಕ್ಕೆ ಬಳಸಿದ
ಕಿನ್ನಿಗೋಳಿ: ಪೊಂಪೈ ಪದವಿಪೂರ್ವ ಕಾಲೇಜು ಐಕಳ ಇದರ ವಾಣಿಜ್ಯ ವಿಭಾಗದ ನಿವೃತ ಲ್ಯಾಬ್ ಅಸಿಸ್ಟೆಂಟ್ ಹಾಗೂ ಕಟೀಲು ಸಂತ ಜಾಕೋಬ್ ದೇವಾಲಯದ ಮಾಜಿ ಉಪಾಧ್ಯಕ್ಷರು ಮತ್ತು ಪ್ರಗತಿಪರ ಕೃಷಿಕರು ಆಗಿರುವಂತ ಆಂಡ್ರೊ ಮಿಸ್ಕಿಟ್ ಇಂದು ಬೆಳಿಗ್ಗೆ ನಿಧನರಾದರು. ಅವರು ತೋಟದ ಕೆಲಸದಲ್ಲಿ ತೊಡಗಿರುವ ಸಂದರ್ಭದಲ್ಲಿ ಫೆಬ್ರವರಿ ಒಂದರಂದು ಹೆಜ್ಜೇನು ನೊಣಗಳ ದಾಳಿಗೆ ಸಿಲುಕಿ ತುರ್ತಾಗಿ ಆಸ್ಪತ್ರೆಗೆ ತೀವ್ರ ನಿಗಾ ಘಟಕಕ್ಕೆ ಸೇರಿಸಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಿಗ್ಗೆ
ಕಿನ್ನಿಗೋಳಿ: ಯಕ್ಷಲಹರಿ(ರಿ) ಕಿನ್ನಿಗೋಳಿ, ದ.ಕ. ಮತು ವಿಜಯ ಕಲಾವಿದರು ಕಿನ್ನಿಗೋಳಿ ಹಾಗು ಯುಗಪುರುಷ ಕಿನ್ನಿಗೋಳಿ ಇದರ ವತಿಯಿಂದ ಗುರುವಾರ ಸಂಜೆ.5-30ಕ್ಕೆ ಗಂಟೆಗೆ ಯುಗಪುರುಷದ ಸಭಾಭವನದಲ್ಲಿ ತೆಂಕುತಿಟ್ಟು ಯಕ್ಷರಂಗದ ಭೀಷ್ಮರೆಂದೇ ಖ್ಯಾತರಾದ ಬಲಿಪ ನಾರಾಯಣ ಭಾಗವತರ ಮತ್ತು ಕವಿ,ಪ್ರಸಂಗಕರ್ತ,ಅರ್ಥಧಾರಿ ವೇಷಧಾರಿ ಅಂಬಾತನಯ ಮುದ್ರಾಡಿ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮನ್ನು ನಡೆಯಲಾಯಿತು. ಕಾರ್ಯಕ್ರಮದಲ್ಲಿ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಮಾತನಾಡಿ
ಮಂಜೇಶ್ವರ: ಮಿಯಾಪದವು ಪರಿಸರದಲ್ಲಿ ಎರಡು ಲಾರಿಗಳನ್ನು ಬಂದೂಕು ತೋರಿಸಿ ಅಪಹರಿಸಿದ ಅರೋಪಿಗಳನ್ನು ಹಾಗೂಕಳವು ವಾಹನಗಳನ್ನು ಮಂಜೇಶ್ವರ ಪೊಲೀಸ್ರು ವಶಕ್ಕೆ ತೆಗೆದಿದ್ದಾರೆ. ಒಂದು ಆಲ್ಟೋ ಕಾರು ಹಾಗೂ ಬೈಕಿನಲ್ಲಿ ಆಗಮಿಸಿದ ತಂಡ ಈ ಕೃತ್ಯಗೈದಿದೆ. ಮಾಹಿತಿ ಅರಿತು ಸ್ಥಳಕ್ಕಾಗಮಿಸಿದ ಮಂಜೇಶ್ವರ ಪೊಲೀಸ್ರು ಸ್ಥಳೀಯರ ಮಾಹಿತಿ ಆಧಾರದಲ್ಲಿ ಕುರುಡಪದವು ಕೊಮ್ಮಂಗಳ ತನಕ ಅಪರಾಧಿಗಳನ್ನು ಹಿಂಬಾಲಿಸಿದ್ದಾರೆ. ಕುರುಡ ಪದವು ಕೊಮ್ಮಂಗಳಕ್ಕೆ ಪೊಲೀಸ್ರು ತಲುಪುತಿದ್ದಂತೆಯೇ
ಉಳ್ಳಾಲ: ಕೆಟ್ಟು ನಿಂತ ಲಾರಿಗೆ ಎರಡು ಸ್ಕೂಟರ್ ಗಳು ಢಿಕ್ಕಿ ಹೊಡೆದು ಒಂದು ಸ್ಕೂಟರಿನಲ್ಲಿದ್ದ ಸವಾರ ಸಾವನ್ನಪ್ಪಿ ಸಹಸವಾರ ಗಂಭೀರ ಗಾಯಗೊಂಡು, ಇನ್ನೊಂದು ಸ್ಕೂಟರಿನಲ್ಲಿದ್ದ ಸವಾರ ಗಾಯಗೊಂಡ ಘಟನೆ ನೇತ್ರಾವತಿ ಸೇತುವೆಯಲ್ಲಿ ಇಂದು ನಸುಕಿನ ಜಾವ ಸಂಭವಿಸಿದೆ.ಅಂಗರಗುಂಡಿ ನಿವಾಸಿ ಮೊಹಮ್ಮದ್ ನೌಫಾಲ್ (26) ಸಾವನ್ನಪ್ಪಿ ದವರು. ಸಹಸವಾರ ಉಮ್ಮರ್ ಫಾರುಕ್ ಎಂಬವರು ಗಾಯಗೊಂಡಿರುವುದಾಗಿ ತಿಳಿದುಬಂದಿದೆ. ಇನ್ನೊಂದು ಸ್ಕೂಟರಿನಲ್ಲಿದ್ದ ಗಾಯಾಳುಗಳ ವಿವರ
ಉಳ್ಳಾಲ ನಗರಸಭೆಯಲ್ಲಿ ಕಳೆದ ಎರಡೂವರೆ ವರ್ಷದಿಂದ ಬಹುಮತವಿಲ್ಲದ ಕಾಂಗ್ರೆಸ್ ಪಕ್ಷ ದುರಾಡಳಿತ ಮತ್ತು ಅವ್ಯವಹಾರಗಳಿಗೆ ಪ್ರಸಿದ್ಧಿಯನ್ನು ಪಡೆದಿದ್ದು, ದೇಶದಲ್ಲಿ ಮತ್ತು ರಾಜ್ಯದಲ್ಲಿ ಬದ್ಧ ವೈರಿಯಾಗಿರುವ ಬಿಜೆಪಿ ಉಳ್ಳಾಲ ನಗರಸಭೆಯಲ್ಲಿ ಮಾತ್ರ ಕಾಂಗ್ರೆಸ್ನೊಂದಿಗೆ ಒಳ ಒಪ್ಪಂದ ಮಾಡಿಕೊಂಡು ಕಾಂಗ್ರೆಸ್ ಆಡಳಿತದ ಅವ್ಯವಹಾರಕ್ಕೆ ಬೆಂಬಲ ನೀಡುತ್ತಿದೆ ಎಂದು ಜಾತ್ಯಾತೀತ ಜನತಾದಳದ ರಾಜ್ಯ ವಕ್ತಾರ ಹಾಗೂ ಉಳ್ಳಾಲ ನಗರಸಭೆಯ ಸದಸ್ಯ ದಿನಕರ ಉಳ್ಳಾಲ್
ಉಡುಪಿ ಜನತೆಗೆ ಬೆಳ್ಳಂಬೆಳಿಗ್ಗೆ ಒಂದೆಡೆ ಶಾಕ್ ಅದ್ರೆ ಮತ್ತೊಂದೆಡೆ ಖುಷಿ ,ಯಾಕೆಂದ್ರೆ ಕೃಷ್ಣ ನಗರಿ ಉಡುಪಿ ಇಂದು ಮುಂಜಾನೆ ಮಂಜಿನ ನಗರಿಯಾಗಿ ಮಾರ್ಪಡಾಗಿತ್ತು.ಮುಂಜಾನೆ ಮನೆಯಿಂದ ಹೊರ ಬಂದ ಜನರಿಗೆ ನಾವು ಉಡುಪಿಯಲ್ಲಿದ್ದೇವೋ..ಅಥವಾ ಮಡಕೇರಿಯಲ್ಲಿದ್ದೇವೋ ಅನ್ನೋ ಕನ್ಪೂಶನ್.ಎಂಟು ಗಂಟೆಯಾದರೂ ನಗರದಲ್ಲಿ ಮಂಜು ಮುಸುಕಿದ ವಾತಾವರಣ ಕಾಣಾಸಿಕ್ಕಿತ್ತು.ಹವಾಮಾನ ವೈಪರಿತ್ಯದಿಂದಲೋ ಗೊತ್ತಿಲ್ಲ ಒಟ್ಟಿನಲ್ಲಿ ಉಡುಪಿ ಜನತೆಯಂತೂ ಇಂದಿನ ಮುಂಜಾನೆ ವಾತವರಣವನ್ನು ಎಂಜಾಯ್




























