ಬಡ ಕುಟುಂಬದ ಕಾರು ಚಾಲಕನೊರ್ವ ಹೃದಯಘಾತಕ್ಕೆ ತುತ್ತಾಗಿ ಸಾವನ್ನಪ್ಪಿದ ಸಂದರ್ಭ ಕುಟುಂಬದ ನೋವಿಗೆ ಸ್ಪಂದಿಸಿದ ರಾಜ್ಯಾದ್ಯಂತ ಇರುವ ಕಾರು ಚಾಲಕರು ವಾಟ್ಸಾಪ್ ಗ್ರೂಪ್ ನಲ್ಲಿ ಪ್ರತಿಕ್ರಿಯಿಸಿ ಅದರನ್ನು ಶೇಕರಣೆಗೊಂಡ ಹಣದ ಮೊತ್ತವನ್ನು ಆ ಬಡ ಕುಟುಂಬಕ್ಕೆ ಹಸ್ತಾಂತರ ಮಾಡಿದ್ದಾರೆ. ಪಡುಬಿದ್ರಿ ಕಾರು ಚಾಲಕ ಸುರೇಶ್ (45) ಇವರು ಕೆಲ ದಿನಗಳ ಹಿಂದೆ ಮೃತರಾಗಿದ್ದರು,
ಕಾಂಗ್ರೆಸ್ ಪಕ್ಷದ ಪ್ರತಿಷ್ಠಿಯ ತಾಣವಾಗಿರುವ ಕಾರ್ಕಳ ಕ್ಷೇತ್ರಕ್ಕೆ ಬಹಳ ಆಕಾಂಕ್ಷಿಗಳಿದ್ದರೂ ಅಂತಿಮವಾಗಿ ಬಹಳಷ್ಟು ಸಾಮಾಜಿಕ ರಾಜಕೀಯ ಕ್ಷೇತ್ರದಲ್ಲಿ ಕೈಯಾಡಿಸಿ ಯಶಸ್ವಿಯಾಗಿರುವ ಬೆಳಪು ದೇವಿಪ್ರಸಾದ್ ಶೆಟ್ಟಿ ಹೆಸರು ಅಂತಿಮವಾಗುವ ಮಾತು ರಾಜಧಾನಿಯಿಂದ ಕೇಳಿ ಬರುತ್ತಿದೆ.ಒಂದು ಕಡೆಯಿಂದ ಗೋಪಾಲ ಭಂಡಾರಿಯವರಿಂದ ತೆರವಾಗಿದ್ದ ಸ್ಥಾನಕ್ಕೆ ಬಹಳಷ್ಟು ಆಕಾಂಕ್ಷಿಗಳ ಪಟ್ಟಿ ಇದ್ದರೂ…ಮತ್ತೊಂದು ಕಡೆ ನಾನು ಯಾವುದೇ ಕಾರಣಕ್ಕೆ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ
ಮಂಗಳೂರಿನ ಮಾಲೆಮಾರ್ನ ದೃಶ್ಯಾಲಯ ಸಂಚಯನ ಸಮಿತಿ ವತಿಯಿಂದ ತಮ್ಮ ಲಕ್ಷ್ಮಣ ಅವರ ತುಳು ಬೆಳ್ಳಿತೆರೆಯ ಸುವರ್ಣಯಾನ ಮತ್ತು ತುಳು ಚಿತ್ರರಂಗದ 50 ವರ್ಷಗಳ ಇತಿಹಾಸ ಗ್ರಂಥ ಕೃತಿ ಬಿಡುಗಡೆ ಸಮಾರಂಭ ಮತ್ತು ತುಳು ಚಿತ್ರಮಾಲಾ ಪ್ರದರ್ಶನ, ತುಳು ಚಿತ್ರರಂಗದ ಉನ್ನತಿಗೆ ಶ್ರಮಿಸಿದ ಹಿರಿಯ ಸಾಧಕರಿಗೆ ಗೌರವ ಪ್ರದಾನ ಕಾರ್ಯಕ್ರಮವು ಫೆ.27ರಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ಆಯೋಜಕರಾದ ರಾಜಶೇಖರ್ ಕೋಟ್ಯಾನ್ ಹೇಳಿದರು. ಅವರು ನಗರದ
ಮಾಜಿ ಸಿಎಂ ಮತ್ತು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಟಿಪ್ಪುವಿನಂತೆ ಹೊಡೆದು ಹಾಕಬೇಕು ಎಂದು ಪ್ರಚೋದನಕಾರಿ ಹೇಳಿಕೆ ನೀಡಿರುವ ಸಚಿವ ಅಶ್ವತ್ಥನಾರಾಯಣ ಅವರನ್ನು ಸಂಪುಟದಿಂದ ಕಿತ್ತುಹಾಕಿ, ಸೂಕ್ತ ಕ್ರಮ ಕೈಗೊಳ್ಳದೇ ಇದ್ದಲ್ಲಿ ಕಾಂಗ್ರೆಸ್ ಬೀದಿಗೆ ಇಳಿದು ಹೋರಾಟ ಮಾಡಲಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಹೇಳಿದರು. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದ ಉನ್ನತ ಶಿಕ್ಷಣ ಸಚಿವರಾಗಿ ಸಾಮಾಜಿಕ ಮೌಲ್ಯವನ್ನು ಎತ್ತಿ ಹಿಡಿದು
ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಬಜೆಟ್ ಆಗಿದೆ. ಸರ್ವವ್ಯಾಪಿ, ಸರ್ವಸ್ಪರ್ಶಿ ಬಜೆಟ್ ಇದಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು. ಅವರು ರಾಜ್ಯ ಬಜೆಟ್ ಬಗ್ಗೆ ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದರು. ಆರೋಗ್ಯದಲ್ಲಿ ಪರಿವರ್ತನೆ ತರೋ ಕೆಲಸ ಸರ್ಕಾರ ಮಾಡಿದೆ. ಕೃಷಿಕರು, ಮಹಿಳೆಯರು, ಮತ್ತು ಯುವಕರ ಪರವಾದ ಬಜೆಟ್ಈಗ ಮೂರು ಲಕ್ಷ ಕೋಟಿಗೂ ಅಧಿಕ ಬಜೆಟ್ ಮಂಡನೆಯಾಗಿದೆ. ಇದು ಕೃಷಿಕನ ಕನಸಿನ ಬಜೆಟ್,
ಮಂಗಳೂರು ತಾಲೂಕಿನ ಹರೇಕಳ ಗ್ರಾಮದಲ್ಲಿ ಗೇಣಿದಾರ ರೈತರ, ಹೆಂಚು, ನೇಯ್ಗೆ, ಬೀಡಿ ಕಾರ್ಮಿಕರ ಹೋರಾಟದ ನೇತೃತ್ವ ವಹಿಸಿ ಕಮ್ಯೂನಿಸ್ಟ್ ಪಕ್ಷವನ್ನು ಮುನ್ನಡೆಸಿದ್ದ ಹಿರಿಯ ಸಂಗಾತಿ ಕಡೆಂಜ ಕಾಮಣ್ಣ ರೈಗಳ ಸ್ಮರಣಾರ್ಥವಾಗಿ ಹರೇಕಳದಲ್ಲಿ ಕಾಂ. ಕಾಮಣ್ಣ ರೈ ಭವನ ಡಿವೈಎಫ್ಐ ನವೀಕೃತ ಕಟ್ಟಡವು ನಿರ್ಮಾಣಗೊಳ್ಳುತ್ತಿದೆ. ಹರೇಕಳದಲ್ಲಿ ಡಿವೈಎಫ್ಐ 90 ರ ದಶಕದಲ್ಲಿ ಊರಿನ ಜನನಾಯಕ ಕಾಮ್ರೇಡ್ ಕಾಮಣ್ಣ ರೈ ನೆನಪಿನಲ್ಲಿ ಸ್ವಂತ ಕಟ್ಟಡವನ್ನು ಕಟ್ಟಿತು. ಈ ಕಟ್ಟಡ ನಂತರ ಗ್ರಾಮದ
ಸಾರಿಗೆ ಇಲಾಖೆಗೆ ಮತ್ತು ಸಾರಿಗೆ ಸಚಿವರಿಗೆ ಚಾಲಕರಿಗಾಗಿ 1. ಚಾಲಕರ ನಿಗಮ ಮಂಡಳಿ ಮಾಡಿ ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಕುಟುಂಬ ನಿರ್ವಹಣೆಗೆ ಅನುಕೂಲ ಅನುಕೂಲ ಮಾಡಿಕೊಡುವಂತೆ 2. ಚಾಲಕರ ದಿನಾಚರಣೆ ಎಚ್ ಡಿ ಕುಮಾರಸ್ವಾಮಿ ಸರ್ಕಾರದಲ್ಲಿ ಘೋಷಣೆಯಾಗಿದ್ದು ಪ್ರತಿ ಜಿಲ್ಲೆಯಲ್ಲಿ 10 ಚಾಲಕರಿಗೆ ಸಾರಥಿ ನಂಬರ್ ಒನ್ ಪ್ರಶಸ್ತಿ ಜೊತೆಗೆ 25,000 ಧನಸಹಾಯ ನೀಡುವ ಕಾರ್ಯಕ್ರಮವನ್ನು ಬಜೆಟ್ ನಲ್ಲಿ ತೋರಿಸಿದರು ಕೂಡ ಈಡೇರಿಸಿದೆ ಇರುವುದು 3. ಓಲಾ ಉಬರ್ ನಂತಹ ಮಹಾ ವಂಚಕ
ಕುಂದಾಪುರ: ಜಗತ್ಪ್ರಸಿದ್ದ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದ ನೂತನ ಬ್ರಹ್ಮ ರಥವನ್ನು ಲೋಕಾರ್ಪಣೆ ಮಾಡಲಾಯಿತು. ಕೋಟೇಶ್ವರದಿಂದ ಪುರ ಮೆರವಣಿಗೆಯಲ್ಲಿ ಕೊಲ್ಲೂರಿಗೆ ಬಂದಿದ್ದ ಬ್ರಹ್ಮ ರಥವನ್ನು ದೇವಸ್ಥಾನದ ಮುಂಭಾಗದಲ್ಲಿ ಇರಿಸಲಾಗಿದ್ದು, ಗುರುವಾರ ಬೆಳಿಗ್ಗೆ ಶುದ್ದಾದಿ ಕಾರ್ಯಗಳು ಮುಗಿದ ಬಳಿಕ ಬ್ರಹ್ಮ ರಥದ ಹಸ್ತಾಂತರ ಪ್ರಕ್ರಿಯೆಗೆ ಪೂರ್ವಭಾವಿಯಾಗಿ ಋತ್ವೀಜರ ನೇತೃತ್ವದಲ್ಲಿ ಹೋಮ ನಡೆಸಲಾಯಿತು. ಬಳಿಕ ಹಳೆಯ ರಥದ ವಿಸರ್ಜನೆ ಹಾಗೂ ಕಳೆ ಇಳಿಸುವ ಸಲುವಾಗಿ
ಬಂಟ್ವಾಳ: ತಾಲೂಕಿನ ನಾವೂರ ಗ್ರಾಮದ ಕೂಡಿಬೈಲು ಎಂಬಲ್ಲಿ 12 ನೇ ವರ್ಷದ ಮೂಡೂರು-ಪಡೂರು “ಬಂಟ್ವಾಳ ಕಂಬಳ” ವು ಮಾ.4 ರಂದು ವೈಭವಯುತವಾಗಿ ನಡೆಯಲಿದೆ ಎಂದು ಮಾಜಿ ಸಚಿವ, ಕಂಬಳ ಸಮಿತಿಯ ಗೌರವಾಧ್ಯಕ್ಷ ಬಿ.ರಮಾನಾಥ ರೈ ತಿಳಿಸಿದ್ದಾರೆ. ಬಿ.ಸಿ.ರೋಡಿನ ಹೊಟೇಲ್ ರಂಗೋಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಂಬಳದ ಯಶಸ್ವಿಗೆ ಸಕಲ ಸಿದ್ದತೆಗಳು ಭರದಿಂದ ಸಾಗುತ್ತಿದೆ ಎಂದರು. ಮೂಡೂರು-ಪಡೂರು ಜೋಡುಕರೆ ಕಂಬಳ ಸಮಿತಿ ಬಂಟ್ವಾಳ ವತಿಯಿಂದ ಧರ್ಮಸ್ಥಳದ
ಬಂಟ್ವಾಳ: ಪುರಸಭೆ ವ್ಯಾಪ್ತಿಯಲ್ಲಿ ಅಳವಡಿಸಲಾಗಿರುವ ಸಿಸಿ ಕ್ಯಾಮರಗಳ ಅಸಮರ್ಪಕ ಕಾರ್ಯ ನಿರ್ವಾಹಣೆ ಹಾಗೂ ಅಸಮರ್ಪಕ ಅನುಷ್ಠಾನದ ಬಗ್ಗೆ ಕಳೆದ ಅನೇಕ ಸಾಮಾನ್ಯ ಸಭೆಯಲ್ಲಿ ಚರ್ಚೆಯಾಗುತ್ತಿದ್ದುಗುರುವಾರ ನಡೆದ ಸಾಮಾನ್ಯ ಸಭೆಯಲ್ಲೂ ಸಿಸಿ ಕ್ಯಾಮರ ನಿರ್ವಹಣೆಯ ಬಗ್ಗೆ ಹಿಂದಿನ ಸಭೆಯ ನಿರ್ಣಯ ಕಾರ್ಯಗತವಾಗದಿರುವ ಬಗ್ಗೆ ಅಸಮಾಧಾನ ವ್ಯಕ್ತ ಪಡಿಸಿದ ವಿರೋಧ ಪಕ್ಷದ ಸದಸ್ಯರು ಸಾಮಾನ್ಯ ಸಭೆಯನ್ನು ಬಹಿಷ್ಕರಿಸಿ ಅಧ್ಯಕ್ಷರ ಪೀಠದ ಮುಂದೆ ಧರಣಿ ಸತ್ಯಾಗ್ರಹ ನಡೆಸಿದರು.




























