ಪಿನಕಿನ್ ಸಿನಿಮಾಸ್ ಬ್ಯಾನರ್ನಡಿ ನಿರ್ಮಿಸಿದ ಒಂದೊಳ್ಳೆ ಲವ್ಸ್ಟೋರಿ ಕನ್ನಡ ಸಿನಿಮಾ ಫೆ.17ರಂದು ಬಿಡುಗಡೆಗೊಳ್ಳಲಿದೆ ಎಂದು ಚಿತ್ರದ ನಾಯಕ ಅಶ್ವಿನ್ ಹೇಳಿದರು. ಅವರು ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಬಿಗ್ಬಾಸ್ ಖ್ಯಾತಿಯ ಧನುಶ್ರೀ ನಾಯಕಿಯಾಗಿದ್ದು, ನಿರಂಜನ್ ಬಾಬು,
ಸರ್ವೇ ನಂಬರ್ ಹಗೂ ಖಾತಾ ನೀಡಬೇಕು ಎನ್ನುವ ಬೆಂಗ್ರೆ ಗ್ರಾಮದ ಸಾರ್ವಜನಿಕರ ಬಹುಕಲಾದ ಬೇಡಿಕೆಯನ್ನು ಶಾಸಕರಾದ ವೇದವ್ಯಾಸ ಕಾಮತ್ ಅವರು ಈಡೇರಿಸಿದ್ದು, ಫೆ.12ರಂದು ಸಂಜೆ 5 ಗಂಟೆಗೆ ಬೆಂಗ್ರೆ ಫೆರಿ ಪಾಯಿಂಟ್ ಬಳಿಯ ಮಹಾಜನ ಸಂಘದ ವೇದಿಕೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸುಮಾರು 2 ಸಾವಿರ ಮನೆಯವರಿಗೆ ಸರ್ವೇ ನಂಬರ್ ಸಹಿತವಾದ ಹಕ್ಕುಪತ್ರ ವಿತರಿಸಲಿದ್ದಾರೆ ಎಂದು ಕಾರ್ಪೋರೇಟರ್ ಸುನೀತಾ ತಿಳಿಸಿದರು. ಅವರು ನಗರದ ಪ್ರೆಸ್ಕ್ಲಬ್ನಲ್ಲಿ
ಪ್ರತೀ ವರ್ಷ 50 ಲಕ್ಷ ರೂ. ಅನುದಾನ ಮೀಸಲಿಟ್ಟು ಉಳ್ಳಾಲದಲ್ಲಿ ರಾಣಿ ಅಬ್ಬಕ್ಕ ಉತ್ಸವ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರು ಕರಾವಳಿಯವರೇ ಆಗಿದ್ದರೂ ಕೇವಲ 10 ಲಕ್ಷ ರೂ. ಮಾತ್ರ ಮೀಸಲಿಟ್ಟಿದ್ದಾರೆ. ಇದು ರಾಜ್ಯದ ಮಹಿಳೆಯರಿಗೆ ಮಾಡಿದ ಅವಮಾನ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಮತಾ ಗಟ್ಟಿ ಆರೋಪಿಸಿದ್ದಾರೆ. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ರಾಣಿ ಅಬ್ಬಕ್ಕ ದೇಶಕ್ಕಾಗಿ ಹೋರಾಡಿದ
ದುಬೈ : ದುಬೈನಲ್ಲಿ “ಪಿಲಿ” ತುಳು ಚಿತ್ರದ ಪ್ರೀಮಿಯರ್ ಪ್ರದರ್ಶನವು ಓವರ್ಸೀಸ್ ಮೂವೀಸ್ ಗಲ್ಫ್ ಸಹಯೋಗದಲ್ಲಿ ಪ್ರದರ್ಶನಗೊಂಡಿತು. ದುಬೈ ದೇರಾದ ಹಯಾತ್ನಲ್ಲಿರುವ ಗ್ಯಾಲರಿಯ ಸಿನಿಮಾ ಮಂದಿರದಲ್ಲಿ ಹೌಸ್ಫುಲ್ ಪ್ರದರ್ಶನ ಕಂಡಿತು. ಬಿಗ್ ಬಾಸ್ ವಿನ್ನರ್ ನಟ ರೂಪೇಶ್ ಶೆಟ್ಟಿ, ಭಾರತದ ಕಬಡ್ಡಿ ತಂಡದ ಆಟಗಾರ ಪ್ರಶಾಂತ್ ರೈ, ಅಬುಧಾಬಿ ಕರ್ನಾಟಕ ಸಂಘದ ಅಧ್ಯಕ್ಷರಾದ ಸರ್ವೋತ್ತಮ ಶೆಟ್ಟಿ, ಉದ್ಯಮಿಗಳಾದ ಪ್ರವೀಣ್ ಕುಮಾರ್ , ಹರೀಶ್
ಉಜಿರೆ, ಫೆ.7: ರಾಷ್ಟ್ರೀಯ ಮೌಲ್ಯಾಂಕನ ಹಾಗೂ ಮೌಲ್ಯಮಾಪನದ (ನ್ಯಾಕ್) ನಾಲ್ಕನೇ ಆವೃತ್ತಿಯಲ್ಲಿ ಉಜಿರೆ ಶ್ರೀ ಧ.ಮ ಕಾಲೇಜು ಅತ್ಯುನ್ನತ ಗ್ರೇಡ್ನೊಂದಿಗೆ ಎ ಪ್ಲಸ್ ಪ್ಲಸ್ (ಂ ++) ವಿಶೇಷ ಮನ್ನಣೆ ಗಳಿಸಿದೆ. ನ್ಯಾಕ್ ಪರಿಶೀಲನೆಯ ಪ್ರಕ್ರಿಯೆಯ ಭಾಗವಾಗಿ ಮೂವರು ತಜ್ಞ ಸದಸ್ಯರ ತಂಡವು ಕಳೆದ ತಿಂಗಳ 30 ಹಾಗೂ 31ರಂದು ಕಾಲೇಜಿಗೆ ಭೇಟಿ ನೀಡಿತ್ತು. ಓರಿಸ್ಸಾದ ಕಲಹಂಡಿ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಸಂಜಯ ಕುಮಾರ್ ಸತಪತಿ ಅಧ್ಯಕ್ಷತೆಯ ನ್ಯಾಕ್
ಮುಲ್ಕಿ: ಕಿನ್ನಿಗೋಳಿಯ ಮಹಾಮಾಯಿ ಕಟ್ಟೆಯ ಬಳಿಯ ಶ್ರೀ ಶಾರದ ಮಂಟಪದಲ್ಲಿ ಜರಗುತ್ತಿರುವ ಅತಿ ವಿಶಿಷ್ಟ ಶ್ರೀ ಸಹಸ್ರ ನೃಸಿಂಹಯಾಗ ಸಮಿತಿ ವತಿಯಿಂದ ಆಯೋಜಿಸಿದ್ದ ಲೋಕಕಲ್ಯಾಣಾರ್ಥವಾಗಿ ನಡೆಯುವ ಶ್ರೀ ಸಹಸ್ರ ನೃಸಿಂಹಯಾಗ ಯಾಗದ ಪ್ರಯುಕ್ತ ಬುಧವಾರ ಪ್ರಾತಃಕಾಲ 5 ಗಂಟೆಗೆ ಗುರು ಗಣಪತಿ ಪೂಜನ,ಆವಾಹಿತ ದೇವತಾ ಪೂಜನ, ಬೆಳಿಗ್ಗೆ 7 ಗಂಟೆಗೆ ಸಹಸ್ರ ನೃಸಿಂಹ ಹವನ,11.30 ರಿಂದ ಸಾರ್ವಜನಿಕ ಅನ್ನಸಂತರ್ಪಣೆ, ಮಧ್ಯಾಹ್ನ 1.30 ಲಘ ಪುರ್ಣಾಹುತಿ, ಮಧ್ಯಾಹ್ನ ಪೂಜೆ, ಗೋಪೂಜೆ,
ಮಂಗಳೂರಿನ ಕೋಟಿ ಚೆನ್ನಯ ಸೇವಾ ಬ್ರಿಗೇಡ್ ರಿಜಿಸ್ಟರ್ ಇದರ ಆಶ್ರಯದಲ್ಲಿ ಮಹಾನಗರ ಪಾಲಿಕೆ ಸದಸ್ಯರಾದ ಕಿರಣ್ ಕುಮಾರ್ ಕೋಡಿಕಲ್ ಇವರ ಸಾರಥ್ಯದಲ್ಲಿ ಫೆ.19ರಂದು ಕೋಟಿ ಚೆನ್ನಯ ಟ್ರೋಫಿ – 2023ರ ನಡೆಯಲಿದ್ದು, ಈ ಪ್ರಯುಕ್ತ ನಗರದ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದಲ್ಲಿ ಆಮಂತ್ರಣ ಪ್ರತಿಕೆಯ ಬಿಡುಗಡೆ ಸಮಾರಂಭ ಜರುಗಿತ್ತು. ತಾಂತ್ರಿಕತೆ, ವೈಜ್ಞಾನಿಕತೆಯಿಂದಾಗಿ ಗ್ರಾಮೀಣ ಕ್ರೀಡೆಗಳನ್ನೇ ಮರೆಯುತ್ತಿದ್ದಾರೆ.ಇದಕ್ಕಾಗಿಯೇ ಯುವಕರನ್ನು ಹಾಗೂ
ಇಸ್ತಾಂಬುಲ್ : ಟರ್ಕಿ ಮತ್ತು ಸಿರಿಯಾದಲ್ಲಿ, ಪ್ರಬಲ ಭೂಕಂಪ ಸಂಭವಿಸಿದಾಗ ಜನರು ಮಲಗಿದ್ದರು ಮತ್ತು ಕಟ್ಟಡಗಳು ಕುಸಿದವು. ಏನಾಗುತ್ತಿದೆ ಎಂದು ತಿಳಿಯುವ ಮೊದಲೇ ಜನ ಅವಶೇಷಗಳಡಿ ಸಿಲುಕಿಕೊಂಡರು. ಸೋಮವಾರ ಮುಂಜಾನೆ 4.17 ರ ಸುಮಾರಿಗೆ ಉಭಯ ದೇಶಗಳಲ್ಲಿ ಮೊದಲ ಭೂಕಂಪನವು ರಿಕ್ಟರ್ ಮಾಪಕದಲ್ಲಿ 7.8 ರಷ್ಟಿತ್ತು. ತಕ್ಷಣವೇ ಹದಿನೆಂಟು ಭೂಕಂಪಗಳು ಸಂಭವಿಸಿದವು. ಎರಡೂ ದೇಶಗಳಲ್ಲಿ ಸಾವಿರಾರು ಜನರು ಮೃತಪಟ್ಟರು. ಇನ್ನೂ ಹಲವು ಮಂದಿ ಕಟ್ಟಡಗಳ ನಡುವೆ
ಮಂಗಳೂರು ಪೊಲೀಸ್ ಕಮೀಷನರ್, ಉಳ್ಳಾಲ ಪೊಲೀಸರ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಕ್ಕೆ ಪೊಲೀಸರು ನನಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಕಬೀರ್ ಉಳ್ಳಾಲ್ ಆರೋಪಿಸಿದ್ದಾರೆ. ನಗರದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಮೂರು ಪ್ರಕರಣಗಳ ಬಗ್ಗೆ ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಪ್ರಕರಣಗಳ ಬಗ್ಗೆ ಮಂಗಳೂರು ಪೊಲೀಸ್ ಕಮೀಷನರ್ ಹಾಗೂ ಉಳ್ಳಾಲ ಪೊಲೀಸ್ ಇನ್
ಈಗಾಗಲೇ ಗ್ರಾಹಕರ ಮನಗೆದ್ದಿರುವ ಎಂಎಫ್ಸಿ ಸಂಸ್ಥೆಯ ಎಂಟನೇ ಶಾಖೆಯಾಗಿರುವ ಎಂಎಫ್ಸಿ ಚಾಯ್ ಸ್ಟೇಷನ್ನ ನೂತನ ಶಾಖೆಯೂ ಮಂಗಳೂರಿನ ಅತ್ತಾವರದ ರೈಲ್ವೇ ನಿಲ್ದಾಣದ ಬಳಿ ಶುಭಾರಂಭಗೊಂಡಿತ್ತು. ಈಗಾಗಲೇ ನಗರದ ವಿವಿಧ ಕಡೆಗಳಲ್ಲಿ ತನ್ನ ಸಂಸ್ಥೆಯನ್ನ ತೆರೆದು ಗ್ರಾಹಕರ ಗ್ರಾಹಕರ ಮನಗೆದ್ದಿರುವ ಎಂಎಫ್ಸಿ ಸಂಸ್ಥೆಯ ಎಂಟನೇ ಶಾಖೆಯಾಗಿರುವ ಎಂಎಫ್ಸಿ ಚಾಯ್ ಸ್ಟೇಷನ್ನ ನೂತನ ಶಾಖೆ ಮಂಗಳೂರಲ್ಲಿ ಶುಭಾರಂಭಗೊಂಡಿತ್ತು.




























