ಮಂಗಳೂರು ನಗರದ ಕಂಕನಾಡಿಯ ಇಖ್ರಾ ಅರೆಬಿಕ್ ಶಾಲೆಯಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಹಾಗೂ ವಿಧಾನ ಸಭೆಯ ಪ್ರತಿಪಕ್ಷದ ಉಪನಾಯಕ ಯು.ಟಿ.ಖಾದರ್ ಅವರು ಧ್ವಜಾರೋಹಣ ನೆರವೇರಿಸಿದರು. ಭಾರತ ಸಂವಿಧಾನವು ಪ್ರತಿಯೊಬ್ಬರಿಗೂ ಗೌರವದಿಂದ ಬದುಕು ಅವಕಾಶವನ್ನು ಕಲ್ಪಿಸಿದೆ. ಎಲ್ಲಾ ಧರ್ಮೀಯರಿಗೂ ಧಾರ್ಮಿಕ ಸ್ವಾತಂತ್ರ್ಯವನ್ನು ಕಲ್ಪಿಸಿದೆ. ದೇಶದ ಕಾನೂನಿಗೆ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,040 ಕೋಟಿ ರೂ. ವೆಚ್ಚದಲ್ಲಿ 7 ಹೊಸ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕೈಗೆತ್ತಿಕೊಳ್ಳಲಾಗುವುದು ಎಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ. ಜಿಲ್ಲಾಡಳಿತದ ವತಿಯಿಂದ ನಗರದ ನೆಹರೂ ಮೈದಾನದಲ್ಲಿ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಮಾತನಾಡಿ, ದ.ಕ ಜಿಲ್ಲೆ ರಾಷ್ಟ್ರೀಯತೆಯ
ಉಜಿರೆ, ಜ 26: ಉಜಿರೆಯ ಎಸ್.ಡಿ.ಎಂ ಕಾಲೇಜಿನ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ನಡೆದ ಧ್ವಜಾರೋಹಣವು ದೇಶದ ವೈವಿಧ್ಯತೆ, ಶಿಸ್ತುಬದ್ಧತೆ ಮತ್ತು ಸಾಂಸ್ಕøತಿಕ ಶ್ರೇಷ್ಠತೆಯನ್ನು ಪ್ರತಿಬಿಂಬಿಸಿತು. ಗಣರಾಜ್ಯೋತ್ಸವ ದಿನದ ಅಂಗವಾಗಿ ಕಾಲೇಜಿನ ಎನ್.ಸಿ.ಸಿ ವಿಭಾಗದ ಎಲ್ಲಾ ಕೆಡೆಟ್ಗಳ ಶಿಸ್ತುಬದ್ಧ ಪಾಲ್ಗೊಳ್ಳುವಿಕೆ ಮುಖ್ಯ ಆಕರ್ಷಣೆಯಾಗಿತ್ತು. ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್ ಧ್ವಜಾರೋಹಣವನ್ನು ನೆರವೇರಿಸಿದರು.
ಮುಂಡ್ಕೂರು ಗ್ರಾಮದ ಸಚ್ಚರೀಪೇಟೆ ಕುದ್ರೋಟ್ಟುವಿನಲ್ಲಿ ಕಾರಿನೊಳಗೆ ಪೆಟ್ರೋಲ್ ಸುರಿದು ವ್ಯಕ್ತಿ ಆತ್ಮಹತ್ಯೆ . ಕಾರಿನೊಳಗೆ ಪೆಟ್ರೋಲ್ ಸುರಿದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಸಚ್ಚರೀಪೇಟೆ ಕುದ್ರುಟ್ಟು ಎಂಬಲ್ಲಿ ನಡೆದಿದೆ.ಮುಂಡ್ಕೂರು ಗ್ರಾಮದ ಸಚ್ಚರೀ ಪೇಟೆ ಕುದ್ರುಟ್ಟು ನಿವಾಸಿ ಕೃಷ್ಣ ಸಫಲಿಗ 46 ವರ್ಷ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ವೃತ್ತಿಯಲ್ಲಿ ಕಾರು ಚಾಲಕನಾಗಿದ್ದು ತನ್ನ ಮಾರುತಿ ಒಮಿನಿ ಕಾರಿನ ಒಳಗೆ
ಸಶಸ್ತ್ರ ಸೀಮಾಬಲ್ನಲ್ಲಿ ಭೋಪಾಲ್ನಲ್ಲಿ ಸೇವಾ ನಿರತರಾಗಿದ್ದ ಮಂಗಳೂರು ಶಕ್ತಿನಗರದ ನಿವಾಸಿ ಹವಾಲ್ದಾರ್ ಮುರಳೀಧರ್ ರೈ (37) ಅವರು ಸೋಮವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ರವಿವಾರ ಭೋಪಾಲ್ನಲ್ಲಿ ಮಲಗಿದಲ್ಲೇ ಅವರಿಗೆ ಹೃದಯಾಘಾತವಾಗಿದ್ದು, ಸೋಮವಾರ ಬೆಳಗ್ಗೆ ಜತೆಗಿದ್ದವರು ಕರೆದಾಗ ಅವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ವೈದ್ಯರು ಪರೀಕ್ಷಿಸಿದಾಗ ಹೃದಯಾಘಾತದಿಂದ ಮೃತಪಟ್ಟಿರುವುದು ದೃಢಪಟ್ಟಿದೆ. ಊರಿಗೆ ಬರುವವರಿದ್ದರು
ಭೂಹಗರಣ ಆರೋಪ ಹೊತ್ತಿರುವ ಕಡಬ ತಹಸೀಲ್ದಾರ್ ಅವರನ್ನು ಹುದ್ದೆಯಿಂದ ತೆರವುಗೊಳಿಸದಿದ್ದರೆ ಪ್ರತಿಭನೆ : ನೀತಿ ತಂಡ ಎಚ್ಚರಿಕೆಭೂಹಗರಣಕ್ಕೆ ಸಂಬoಧಪಟ್ಟoತೆ ಮೈಸೂರಿನಲ್ಲಿ ಪ್ರಕರಣ ದಾಖಲಾಗಿ ಆರೋಪ ಎದುರುಸುತ್ತಿರುವ ಕಡಬ ತಹಸೀಲ್ದಾರ್ ರಮೇಶ್ ಬಾಬು ಅವರನ್ನು ಹದಿನೈದು ದಿಗಳ ಒಳಗೆ ಹುದ್ದೆಯಿಂದ ತೆರವುಗೊಳಿಸದಿದ್ದೆ ಉಗ್ರ ಪ್ರತಿಭಟನೆ ಎದುರಿಸಬೆಕಾದೀತು ಎಂದು ನೀತಿ ತಂಡ ರಾಜ್ಯಾಧ್ಯಕ್ಷ ಜಯಂತ್ ಟಿ.ಕೆ ಎಚ್ಚರಿಸಿದರು.ಅವರು ಕಡಬದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ
ಎಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಾರ್ಡ್ 5 ಮತ್ತು 6ನೇ ವಾರ್ಡ್ ನ ಗ್ರಾಮಸ್ಥರು ಚುನಾವಣೆಯನ್ನು ಬಹಿಷ್ಕಾರಿಸುವುದಾಗಿ ಎಚ್ಚರಿಕಾ ಬ್ಯಾನರನ್ನು ಸಾರ್ವಜನಿಕ ಸ್ಥಳದಲ್ಲಿ ಅಳವಡಿಸುವ ಮೂಲಕ ರಾಜಕಾರಣಿಗಳನ್ನು ಎಚ್ಚರಿಸಿದ್ದಾರೆ.ಎಲ್ಲೂರು ಗ್ರಾ.ಪಂ. ವ್ಯಾಪ್ತಿಯ ವಾರ್ಡ್ 5-6ರಲ್ಲಿ ರಸ್ತೆ ಹಾಗೂ ಪೂರಕ ದಾರಿದೀಪಗಳಿಲ್ಲದೆ ಗ್ರಾಮಸ್ಥರಾದ ನಾವು ಸಂಕಷ್ಟ ಅನುಭವಿಸುತ್ತಿದ್ದು, ಈ ಬಗ್ಗೆ ಸ್ಥಳೀಯ ಶಾಸಕರು ಸಹಿತ ಎಲ್ಲೂರು ಗ್ರಾ.ಪಂ.ಗೆ ಮನವಿ ಸಲ್ಲಿಸಿದರೂ ಯಾವುದೇ
ಎಸ್ಟಿಪಿಐ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ನಿಂದ ಮುಸ್ಲಿಮರಿಗೆ ಯಾವುದೇ ಕೊಡುಗೆ ನೀಡಿಲ್ಲ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಬೆಳ್ತಂಗಡಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಸಲೀಂ ಹೇಳಿದರು. ಅವರು ಬೆಳ್ತಂಗಡಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಡಿಕೆ ಶಿವಕುಮಾರ್ ರವರು ಪ್ರಜಾದ್ವನಿ ಎಂಬ ಬಸ್ ಯಾತ್ರೆ ಮೂಲಕ ಮಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ
ಉಳ್ಳಾಲ: ಕಗ್ಗತ್ತಲು ಆವರಿಸಿದ 500 ಮೀ ಉದ್ದದ ನಿರ್ಜನ ಪ್ರದೇಶದ ದಾರಿಯಲ್ಲಿ ಮೊಬೈಲ್ ಟಾರ್ಚ್ ಹಿಡಿದುಕೊಂಡೇ ವಿದ್ಯಾರ್ಥಿನಿಯರ ಪ್ರಯಾಣ, ಕೆಂಪು ತೈಲ ಮಿಶ್ರಿತ ಹಾಸ್ಟೆಲ್ ಬಾವಿ ನೀರು, ವಠಾರವಿಡೀ ತುಂಬಿದ ಶೌಚಾಲಯದ ಹೊಂಡದ ನೀರು, ಬಸ್ ವ್ಯವಸ್ಥೆಯಿಲ್ಲದೆ ವಿದ್ಯಾರ್ಥಿನಿಯರ ನರಕಯಾತನೆ . ಇದು ಕೋಟೆಕಾರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ 11ನೇ ವಾರ್ಡಿನ ಮಡ್ಯಾರ್ ಭಾಗದಲ್ಲಿ ಒಂದು ವರ್ಷದ ಹಿಂದೆ ನಿರ್ಮಾಣವಾದ ಶ್ರೀ ದೇವರಾಜ ಅರಸು ಹಿಂದುಳಿದ ವರ್ಗಗಳ (ಶ್ರೀಮತಿ
ಕರ್ನಾಟಕ ರಾಜ್ಯಾದ್ಯಂತ ನಡೆಯುತ್ತಿರುವ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಬಿಜೆಪಿ ಯುವಮೋರ್ಚಾ ದಕ್ಷಿಣ ಮಂಡಲದ ವತಿಯಿಂದ ಹಮ್ಮಿಕೊಳ್ಳಲಾದ ಸದಸ್ಯತ್ವ ಅಭಿಯಾನದಲ್ಲಿ ಸ್ಟೇಟ್ ಬ್ಯಾಂಕ್ ಪರಿಸರದಲ್ಲಿನ ನಾಗರಿಕರು ಹಾಗೂ ಕೊಡಿಯಾಲ್ ಬೈಲ್ ಪರಿಸರದಲ್ಲಿನ ಕಾಲೇಜುಗಳ ಸುಮಾರು 500ಕ್ಕೂ ಅಧಿಕ ವಿದ್ಯಾರ್ಥಿಗಳು ಬಿಜೆಪಿ ಸದಸ್ಯತ್ವ ಪಡೆಯುವ ಮೂಲಕ ಪಾಲ್ಗೊಂಡರು. ಈ ಸಂದರ್ಭದಲ್ಲಿ ಬಿಜೆಪಿ ಯುವಮೋರ್ಚಾ ದಕ್ಷಿಣ ಮಂಡಲದ ಅಧ್ಯಕ್ಷರಾದ ಸಚಿನ್ ರಾಜ್ ರೈ, ಪ್ರಧಾನ ಕಾರ್ಯದರ್ಶಿಗಳಾದ




























