ಬೆಂಗಳೂರು; ಹಿಂದೂ ಧರ್ಮದಲ್ಲಿ ಜಾತಿಯ ಮೇಲು ಕೀಳು ತಾರತಮ್ಯ ನಿವಾರಣೆಗಾಗಿ ಬೆಳಗಾವಿಯ ಗೋಕಾಕ ತಾಲ್ಲೂಕಿನ ಮನ್ನಿಕೇರಿ ಮಹಾಂತಲಿಂಗೇಶ್ವರ ಮಠದಲ್ಲಿ ಜ. 4 ಮತ್ತು 5 ರಂದು ವಿಶ್ವ ಹಿಂದೂ ಅಂತರ್ಜಾತಿ ವಿವಾಹಿತರ ಸ್ನೇಹ ಸಮ್ಮೇಳನ ಆಯೋಜಿಸಿದ್ದು, ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ ನೀಡುವ ಜನ ಜಾಗೃತಿ ಮೂಡಿಸಲಾಗುತ್ತಿದೆ. ಹಿಂದೂ ಧರ್ಮದ ಉದಾತ್ತ ಚಿಂತನೆಗಳನ್ನು
ಮಂಗಳೂರು: ರಜೆಯಲ್ಲಿ ಊರಿಗೆ ಬಂದಿದ್ದ ಬಿಎಸ್ಎಫ್ ಯೋಧರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕುಲಶೇಖರ ಉಮಿಕಾನ ನಿವಾಸಿ, ಬಿಎಸ್ಎಫ್ ಯೋಧ ಹರೀಶ್ ಕುಮಾರ್ (43) ಹೃದಯಾಘಾತದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಹರೀಶ್ ಕುಮಾರ್ ಅವರು ಕಳೆದ 21 ವರ್ಷಗಳಿಂದ ಅವರು ಗಡಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ರಜೆಗಾಗಿ ಊರಿಗೆ ಬಂದಿದ್ದ ಡಿ. 31 ಹೃದಯಾಘಾತವಾಗಿದ್ದು, ಆಸ್ಪತ್ರೆ
ಕರಾವಳಿಯ ಕುವರ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಇದೀಗ ಬಿಗ ಬಾಸ್ ಸೀಸನ್ 9 ರ ವಿಜೇತರಾಗಿ ಹೊರಹೊಮ್ಮಿದ್ದಾರೆ. ತುಳು ಚಿತ್ರಗಳ ಮೂಲಕ ಹಾಗೂ ಹಲವಾರು ಸಮಾಜ ಸೇವೆಗಳ ಮುಖಾಂತರ ಕರಾವಳಿಯ ಜನರ ಮನಸನ್ನು ಗೆದ್ದಿರುವ ರೂಪೇಶದ ಶೇಟ್ಟಿ, ಬಿಗ್ ಬಾಸ್ ಶೋ ನಲ್ಲಿ ವಿಜೇತರಾಗಿರುವುದು ಹೆಮ್ಮೆಯ ಸಂಗತಿ.ಸೆ.24ರಂದು ಶುರುವಾದ ಬಿಗ್ ಬಾಸ್ ಶೋ 100 ದಿನಗಳ ಕಾಲ ನಡೆದು, ಡಿ.31ಕ್ಕೆ ಮುಕ್ತಾಯಗೊಂಡಿದೆ. ಈ ಬಾರಿ ಒಟ್ಟು 18 ಮಂದಿ ಮನೆಯೊಳಗೆ ಎಂಟ್ರಿ ನೀಡಿದ್ದರು. ಅದರಲ್ಲಿ
ಮಂಗಳೂರು: ಪಣಂಬೂರು ಬೀಚ್ನ ಹೊಟೇಲ್ಗಳಿಗೆ ಏಕಾ ಏಕಿ ದಾಳಿ ನಡೆಸಿರುವ ಜಿಲ್ಲಾಧಿಕಾರಿ ಎಂ.ಆರ್. ರವಿ ಕುಮಾರ್ ಹೊಸ ವರ್ಷದಂದೇ ಹೊಸ ಸಂಚಲನ ಮೂಡಿಸಿದ್ದಾರೆ. ಬೀಚ್ ಬಳಿಯಲ್ಲಿರುವ ಹಲವು ಹೊಟೇಲ್, ಫಾಸ್ಟ್ ಫುಡ್ ಅಗಡಿಗೆ ತೆರಳಿ ಅಲ್ಲಿನ ಕಿಚನ್ ಪರಿಶೀಲಿಸಿದಾಗ ಶುಚಿತ್ವವೇ ಇಲ್ಲದ ವ್ಯವಸ್ಥೆ ಕಂಡು ಬಂದಿತ್ತು. ಅಲ್ಲದೇ ಶುಚಿತ್ವ ಇಲ್ಲದ ಕಿಚನ್, ಹಲವು ಬಾರಿ ಬಳಸಿದ ಎಣ್ಣೆ, ಇಲಿ ಕಚ್ಚಿದ ತರಕಾರಿಗಳು ಅಲ್ಲಿ ಕಂಡು ಬಂದವು. ಅಲ್ಲದೇ ಅಂಗಡಿ ಮಾಲಕರ ಬಳಿ
ಬಂಟ್ವಾಳ: ತುಂಬೆ ಗ್ರಾ.ಪಂ ಬಂಟ್ವಾಳ ಇದರ ಆಶ್ರಯದಲ್ಲಿ ಪ್ರಕೃತಿ ಸಂಜೀವಿನಿ ಒಕ್ಕೂಟ ತುಂಬೆ ಇದರ ಸಹಕಾರದೊಂದಿಗೆ ಬಟ್ಟೆ ಕೈ ಚೀಲಗಳ ಬಿಡುಗಡೆ ಸಮಾರಂಭ ತುಂಬೆ ಗ್ರಾಮ ಪಂಚಾಯತಿ ಸಭಾಂಗಣಲ್ಲಿ ನಡೆಯಿತು. ತುಂಬೆ ಗ್ರಾಮ ಪಂಚಾಯತಿ ಅಧ್ಯಕ್ಷ ಪ್ರವೀಣ್ ಬಿ. ತುಂಬೆ ಪ್ರಾಸ್ತವಿಕವಾಗಿ ಮಾತನಾಡಿ ಪ್ಲಾಸ್ಟಿಕ್ ಬಳಕೆಯಿಂದ ನಮ್ಮ ಪರಿಸರ ಹಾಳಾಗಿದೆ. ಬಳಸಿದ ಪ್ಲಾಸ್ಟಿಕ್ ಚೀಲಗಳನ್ನು ರಸ್ತೆ ಬದಿ ಎಸೆದು ಹೋಗುತ್ತಿರುವುದನ್ನು ನಾವು ಕಾಣುತ್ತಿದ್ದೇವೆ. ಪ್ಲಾಸ್ಟಿಕ್ ಚೀಲ ನಮ್ಮ
ಕೊರೊನಾ ವೈರಸ್ ಎಂಬ ಭಯಾನಕ ವಿಷರೋಗವು ಭಾರತ ದೇಶದಿಂದ ನಾಶವಾಗಿ ಹೋಗಲೆಂದು ಶಬರಿಮಲೆ ಕ್ಷೇತ್ರಕ್ಕೆ ತುಪ್ಪದ ಅಭಿಷೇಕವನ್ನು ಪಾದಯಾತ್ರೆಯ ಮೂಲಕ ಹರಕೆ ಹೊತ್ತು ಪಡುಬಿದ್ರಿ ಭಗವತಿ ಗ್ರೂಫ್ ಸದಸ್ಯ ವಿಶ್ವ ಕಲ್ಲಟ್ಟೆ (ಈಚು ಸ್ವಾಮಿ). ಎರಡು ವರ್ಷಗಳ ಹಿಂದೆ ಈ ಹರಕೆ ಹೇಳಿದ್ದರು. ಆದರೆ ಶಬರಿಮಲೆಗೆ ಪಾದಯಾತ್ರೆ ನಿಷಿದ್ಧವಿದ್ದರಿಂದ ಈ ಸೇವೆ ಮಾಡಲು ವಿಳಂಬವಾಯಿತು. ಹಲವು ವರ್ಷಗಳಿಂದ ಶಬರಿಮಲೆ ಅಯ್ಯಪ್ಪ ಸ್ವಾಮಿ ಮಾಲಾಧಾರಿಯಾಗಿ ಕ್ಷೇತ್ರ ದರ್ಶನ ಮಾಡಿರುವ ಇವರು ಕಳೆದ
ಮಂಗಳೂರು: “ವೈಕುಂಠ ಏಕಾದಶಿಯ ಪ್ರಯುಕ್ತ ಜನವರಿ 2ರಂದು ಸೋಮವಾರ ಡೊಂಗರಕೇರಿ ವೆಂಕಟರಮಣ ದೇವರ ಸಾನಿಧ್ಯದಲ್ಲಿ ಚೈತನ್ಯಾಭಿವೃದ್ಧಿ ಹಾಗೂ ಲೋಕಕಲ್ಯಾಣ ಪ್ರಾಪ್ತಿಯ ಸಂಕಲ್ಪದೊಂದಿಗೆ ನಾಮತಯ ಮಹಾಮಂತ್ರ ಜಪಯಜ್ಞ ಪುಷ್ಪಯಾಗ ಮತ್ತು ಅಷ್ಟಾವಧಾನ ಸೇವೆಯನ್ನು ದೇವರ ಪ್ರೇರಣೆಯಂತೆ ಮತ್ತು ಗುರುಗಳ ಮಾರ್ಗದರ್ಶನದೊಂದಿಗೆ ಹಮ್ಮಿಕೊಳ್ಳಲಾಗಿದೆ” ಎಂದು ದೇವಳದ ಆಡಳಿತ ಮೊಕ್ತೇಸರ ವರದರಾಜ್ ನಾಗ್ವೇಕರ್ ಮಾಹಿತಿ ನೀಡಿದರು. ಅಂದು ಸಾಯಂಕಾಲ 4 ಘಂಟೆಗೆ ಡೊಂಗರಕೇರಿ
ಪುತ್ತೂರು: ಭಾರತವನ್ನು ಬೆಸೆಯುವ ನಿಟ್ಟಿನಲ್ಲಿ ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಭಾರತ ಜೋಡೋ ಯಾತ್ರೆಯಿಂದ ಕಂಗೆಟ್ಟಿರುವ ಬಿಜೆಪಿಯು ಇದೀಗ ಅದನ್ನು ತಡೆಯುವ ನಿಟ್ಟಿನಲ್ಲಿ ಕೋವಿಡ್ ನೆಪ ಬಳಸಿಕೊಳ್ಳುತ್ತಿದೆ ಎಂದು ಕೆಪಿಸಿಸಿ ರಾಜ್ಯ ಕಾಂಗ್ರೆಸ್ ವಕ್ತಾರ ಅಮಳ ರಾಮಚಂದ್ರ ಆರೋಪಿಸಿದ್ದಾರೆ. ಅವರು ಶನಿವಾರ ಪುತ್ತೂರು ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಜೋಡೋ ಯಾತ್ರೆಯನ್ನು ನಿಲ್ಲಿಸಿ ಇಲ್ಲದಿದ್ದಲ್ಲಿ ಕೋವಿಡ್
ಮೂಡುಬಿದಿರೆಯ ವಕೀಲರ ಸಂಘದ ವತಿಯಿಂದ ರೂ 3 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ವಕೀಲರ ಭವನದ ಕಾಮಗಾರಿ ಅಚ್ಚುಕಟ್ಟಾಗಿ ಒಳ್ಳೆಯ ರೀತಿಯಲ್ಲಿ ನಡೆದಿದೆ ನಿಮಗೆ ಅಭಿನಂದನೆಗಳು ಎಂದು ಕಟ್ಟಡ ನಿರ್ಮಾಣದ ಗುತ್ತಿಗೆದಾರ, ಬಿಮಲ್ ಕನ್ಟ್ರಕ್ಷನ್ ನ ಪ್ರವೀಣ್ ಅವರನ್ನು ಸುಪ್ರಿಂ ಕೋಟ್ ೯ನ ಮುಖ್ಯ ನ್ಯಾಯಾಧೀಶ ಅಬ್ದುಲ್ ನಝೀರ್ ಅವರು ಅಭಿನಂದಿಸಿದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಡಿಸೆಂಬರ್ 30ರಂದು ವಕೀಲರ ಭವನವನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶ
ಮಂಗಳೂರು ನಗರದ ಪ್ರತಿಷ್ಟಿತ ಹೋಟೆಲ್ಗಳಲ್ಲಿ ಒಂದಾದ ಓಶಿಯನ್ ಪರ್ಲ್ ಹೋಟೆಲ್ನಲ್ಲಿ 2023 ಹೊಸ ವರ್ಷವನ್ನು ಅದ್ಧೂರಿಯಾಗಿ ಸ್ವಾಗತಿಸಿಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ಹೊಸ ವರ್ಷಕ್ಕೆ ಕ್ಷಣಗಣನೆ ಆರಂಭವಾಗಿದೆ. ಮಂಗಳೂರಿನ ಓಶಿಯನ್ ಪರ್ಲ್ ಹೋಟೆಲ್ ಖಾದ್ಯಪ್ರೀಯರ ಅಚ್ಚುಮೆಚ್ಚಿನ ಹೋಟೆಲ್ ಆಗಿದ್ದು, ಈ ಬಾರಿ ಹೊಸ ವರ್ಷ 2023ನ್ನು ಬರಮಾಡಿಕೊಳ್ಳಲು ಈಗಾಗಲೇ ಸಜ್ಜಾಗಿದ್ದಾರೆ. ಮಂಗಳೂರಿನ ಜನತೆಗಾಗಿ ವಿಶೇಷ ಮನೋರಂಜನೆಯ ಕಾರ್ಯಕ್ರಮದ ಜೊತೆಗೆ




























