ಎಳೆಯ ಪ್ರಾಯದಲ್ಲೇ ಎಡಪಂಥೀಯ ವಿಚಾರಧಾರೆಗೆ ಆಕರ್ಷಿತರಾದ ಚಂದು ಭಂಡಾರಿ ಆ ಕಾಲದಲ್ಲಿ ನಡೆಯುತ್ತಿದ್ದ ರೈತರ ಹೋರಾಟದಲ್ಲಿ ಭಾಗವಹಿಸುವ ಮೂಲಕ ರೈತಾಪಿ ಜನತೆಯ ನಾಯಕರಾಗಿ ಬೆಳೆದರು. ಜೊತೆಗೆ ಹಂಚು ಕಾರ್ಮಿಕರಾಗಿ ದುಡಿಯುವ ಮೂಲಕ ಹಂಚು ಕಾರ್ಮಿಕರ ಸಮರಶೀಲ ಹೋರಾಟಗಳಲ್ಲಿ ಭಾಗವಹಿಸಿ ಕಾರ್ಮಿಕ ನಾಯಕರಾದರು. ಬಜಾಲ್ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಅವರು ಪಕ್ಷದ ಪತ್ರಿಕೆ
ಸತ್ಯ ಶಾಂತ ಪ್ರತಿಷ್ಠಾನ (ರಿ) ಅರ್ಪಿಸುವ ಶ್ರೀಮತಿ ಶಾಂತಾ ಕುಂಟಿನಿ ಇವರ ಸಾಹಿತ್ಯ ರಚನೆ ಹಾಗೂ ನಿರ್ಮಾಣದ ಅದೇ ರೀತಿ ಸಂಗೀತ ಹಾಗೂ ಗಾಯನ ದ.ಕ ಜಿಲ್ಲೆಯ ಹೆಸರಾಂತ ಗಾಯಕರಾದ ಶ್ರೀ ಅರ್ವಿಂದ್ ವಿವೇಕ್ ಹಾಗೂ ಪ್ರತೀಕ್ಷಾ ಸೌಜನ್ಯ ಗೌಡ, ನಿತಿನ್ ಇವರ ಧ್ವನಿಯಲ್ಲಿ ಮೂಡಿ ಬಂದಿರುವ ಯೂಟ್ಯೂಬ್ ಹಾಡು “ಜೈ ಸೀತಾ ರಾಮ್ ಹಾಡಿನ ಬಿಡುಗಡೆ ಕಾರ್ಯಕ್ರಮವು ದಿನಾಂಕ 18/12/2022 ರಂದು ಸಂಜೆ ಕಾಶಿ ಕನ್ನಡದ ಕಂಪು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಜಂಗಮವಾಡಿ ಮಠ ವಾರಣಾಸಿ
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಪುಷ್ಯ ಶುದ್ದ ಕಿರುಷಷ್ಠಿಯ ದಿನವಾದ ಬುಧವಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರ ಕಿರುಷಷ್ಠಿ ರಥೋತ್ಸವವು ಭಕ್ತಿ ಸಡಗರದಿಂದ ನೆರವೇರಿತು. ಸಹಸ್ರಾರು ಸಂಖ್ಯೆಯ ಭಗವದ್ಬಕ್ತರ ಪರಾಕುಗಳೊಂದಿಗೆ ತಳಿರು, ತೋರಣ, ಸೀಯಾಳ, ಅಡಿಕೆ,ಬಾಳೆ, ಬಾಳೆಗೊನೆ ಮತ್ತು ವಿದ್ಯುತ್ ಅಲಂಕಾರದ ರಥದಲ್ಲಿ ಶ್ರೀ ದೇವರ ಉತ್ಸವ ನೆರವೇರಿತು. ರಥಾರೋಹಣದ ಬಳಿಕ ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತರಾಮ ಎಡಪಡಿತ್ತಾಯರು
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾ ಬೆನ್ ಆರೋಗ್ಯದಲ್ಲಿ ಏರುಪೇರಾಗಿದೆ. ಗುಜರಾತ್ನ ಅಹಮದಾಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತಾಯಿ ಆರೋಗ್ಯ ವಿಚಾರಿಸಲು ಸಂಜೆ ತೆರಳಲಿದ್ದಾರೆ. ಈ ವರ್ಷದ ಜೂನ್ನಲ್ಲಿ 99 ನೇ ವರ್ಷಕ್ಕೆ ಕಾಲಿಟ್ಟ ಹೀರಾಬೆನ್ ಮೋದಿ ಅವರ ಆರೋಗ್ಯ ಕಳೆದ ರಾತ್ರಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಧಾನಿ ತಾಯಿ ಅವರ ಆರೋಗ್ಯ ಸ್ಥಿತಿ
ಕರ್ನಾಟಕದಿಂದ ಶಬರಿಮಲೆಗೆ ಹೋಗುವ ಮತ್ತು ಮರಳಿ ಬರುವ ಅಯ್ಯಪ್ಪ ಮಾಲಾಧಾರಿಗಳಿರುವ ಕರ್ನಾಟಕ-ಕೇರಳದ ವಾಹನಗಳಿಗೆ ತೆರಿಗೆಯಲ್ಲಿ ರಿಯಾಯಿತಿ ಕಲ್ಪಿಸಬೇಕು ಎಂದು ರಾಜ್ಯ ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಯು.ಟಿ. ಖಾದರ್ ಮನವಿ ಮಾಡಿದ್ದಾರೆ. ಕರ್ನಾಟಕದಿಂದ ಶಬರಿಮಲೆ ಯಾತ್ರೆಗೆ ತೆರಳುವ ಅಯ್ಯಪ್ಪಮಾಲಾಧಾರಿಗಳ ವಾಹನಗಳಿಗೆ ಕರ್ನಾಟಕ ಮತ್ತು ಕೇರಳದ ಎರಡೂ ರಾಜ್ಯಗಳ ತೆರಿಗೆ ಪಾವತಿಸಲು ಕಷ್ಟವಾಗುತ್ತಿರುವುದರಿಂದ ತೆರಿಗೆಯಲ್ಲಿ ವಿಶೇಷ ರಿಯಾಯಿತಿ ಕಲ್ಪಿಸಲು ಅಧಿಕಾರಿಗಳು
ಕಡಬ: ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ನಾಗಾರಾಧನೆಯ ಪುಣ್ಯ ತಾಣ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು. ಕುಟುಂಬ ಸಮೇತರಾಗಿ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ಸಚಿವರು ಆರಂಭದಲ್ಲಿ ಸಂಕಲ್ಪ ನೆರವೇರಿಸಿದರು. ಬಳಿಕ ಶ್ರೀ ದೇವರ ದರುಶನ ಪಡೆದು ಪಂಚಾಮೃತ ಮಹಾಭಿಷೇಕ ಸೇವೆಯನ್ನು ಸಮರ್ಪಿಸಿದರು. ನಂತರ ಮದ್ಯಾಹ್ನ ಶ್ರೀ ದೇವರ ಮಹಾಪೂಜೆ ವೀಕ್ಷಿಸಿ ಮಹಾಪೂಜಾ ಸೇವೆ ನೆರವೇರಿಸಿದರು.ಬಳಿಕ ಪ್ರಾರ್ಥನೆ
ರಸ್ತೆ ಬದಿ ನಿಂತಿದ್ದ ಎಂಟನೇ ತರಗತಿ ವಿದ್ಯಾರ್ಥಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.ಬೋಳಿಯಾರು ಭಟ್ರಬೈಲು ನಿವಾಸಿ ಹರಿಶ್ಚಂದ್ರ -ಅರುಣಾಕ್ಷಿ ದಂಪತಿ ಪುತ್ರ ಕಾರ್ತಿಕ್ (14) ಮೃತ ಬಾಲಕ. ಮುಡಿಪು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದನು. ಶಾಲೆ ಬಿಟ್ಟು ಮನೆಗೆ ತೆರಳಲು ರಸ್ತೆಬದಿಯಲ್ಲಿ ನಿಂತಿದ್ದ ಬಾಲಕನಿಗೆ ಮುಡಿಪು ಕಡೆಗೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಕಾರು ಚಾಲಕನ
ಕಾಟಿಪಳ್ಳ ಜಲೀಲ್ ಹತ್ಯೆ ಪ್ರಕರಣದಲ್ಲಿ ಪೆÇಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಕಾಟಿಪಳ್ಳ ನಾಲ್ಕನೇ ಬ್ಲಾಕ್ ಕೃಷ್ಣಾಪುರ ನಿವಾಸಿ ಲಕ್ಷ್ಮೀಶ ದೇವಾಡಿಗ(28) ಬಂಧಿತ. ಈಗಾಗಲೇ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಶೈಲೇಶ್ ಪೂಜಾರಿ, ಸವಿನ್ ಕಾಂಚನ್ ಮತ್ತು ಪವನ್ ಎಂಬವರನ್ನು ಬಂಧಿಸಲಾಗಿತ್ತು. ಇದೀಗ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಲಕ್ಷ್ಮೀಶ ಮತ್ತು ಶೈಲೇಶ್ ಸೇರಿಕೊಂಡು ಜಲೀಲ್ ಕೊಲೆಗೆ ಸಂಚು ಹೆಣೆದಿದ್ದರು ಎನ್ನಲಾಗಿದೆ.
ಮೂಡುಬಿದಿರೆ : ಹಿಂದೂ ದೇವರುಗಳನ್ನು ಅವಮಾನಿಸಿ ಮಕ್ಕಳನ್ನು ಬಲತ್ಕಾರದ ಮತಾಂತರಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಮೂಡುಬಿದಿರೆ ಪೊಲೀಸರು ಮಂಗಳವಾರ ವಿದ್ಯಾಗಿರಿಯಲ್ಲಿ ಬಂಧಿಸಿದ್ದಾರೆ. ಮೈಸೂರಿನ ನಿವಾಸಿ ಬೆಂಜಮಿನ್ ವಾಸ್ ಎಂಬಾತ ಬಂಧಿಸಲ್ಪಟ್ಟ ವ್ಯಕ್ತಿ. ವಿದ್ಯಾಗಿರಿಯಲ್ಲಿ ನಡೆಯುತ್ತಿದ್ದ ಸ್ಕೌಟ್ಸ್ ಗೈಡ್ಸ್ ಅಂತರಾಷ್ಟ್ರೀಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಜನರು ಸೇರುತ್ತಿದ್ದ ಕಡೆಗೆ ಧಾವಿಸುತ್ತಿದ್ದ ಬೆಂಜಮಿನ್, ಹಿಂದುಗಳ
ಬೆಳ್ತಂಗಡಿ ತಾಲೂಕಿನ ಶಿಬಾಜೆ ಕುರುಂಜಿ ಗ್ರಾಮದ ತೋಟದ ಕಾರ್ಮಿಕನಾಗಿ ದುಡಿಯುತ್ತಿದ್ದ ದಲಿತ ಸಮುದಾಯಕ್ಕೆ ಸೇರಿದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಗೈದಿರುವ ಆರೋಪಿಗಳ ಮೇಲೆ ಕೊಲೆ, ದರೋಡೆ, ಹಲ್ಲೆ, ದಲಿತ ದೌರ್ಜನ್ಯ ದಾಖಲಾದರೂ ರಾಜಕೀಯ ಒತ್ತಡಕ್ಕೆ ಒಳಗಾದ ಪೊಲೀಸ್ ಇಲಾಖೆ ಆರೋಪಿಗಳನ್ನು ಬಂಧಿಸದೆ ರಕ್ಷಣೆಗೆ ಮುಂದಾಗಿರುವ ಘಟನೆ ನಡೆದಿದೆ. ಆರೋಪಿಗಳನ್ನು ತಕ್ಷಣವೇ ಬಂಧಿಸಿ ಕ್ರಮ ಜರುಗಿಸಬೇಕೆಂದು ಮೊಗೇರ ಸಂಘ ಮತ್ತು ದಲಿತ ಸಂಘಗಳು ಒತ್ತಾಯಿಸಿವೆ. ಈ




























