ಕರಾವಳಿಯಾದ್ಯಂತ ಕ್ರಿಸ್ಮಸ್ ಹಬ್ಬದ ಸಡಗರ ಸಂಭ್ರಮ ಮನೆಮಾಡಿದೆ. ನಗರದ ಪ್ರಮುಖ ಚರ್ಚ್ಗಳಲ್ಲಿ ಹಬ್ಬದ ಪ್ರಯುಕ್ತ ಬಲಿಪೂಜೆ ನಡೆಯಿತು. ದೀಪಾಲಂಕಾರಗೊಂಡ ಚರ್ಚ್ಗಳು ಮನೆಮನೆಯಲ್ಲಿ ನಕ್ಷತ್ರಗಳು, ಪ್ರಾರ್ಥನಾ ಮಂದಿರ, ಮನೆ ಮುಂಭಾಗ ಆಕರ್ಷಣೀಯ ಗೋದಲಿಗಳು, ಕ್ರಿಸ್ಮಸ್ ಟ್ರಿ, ಅದರಲ್ಲೂ ಕತ್ತಲಾಗುತ್ತಿದ್ದಂತೆ ಝಗಮಗಿಸುವ ಬೆಳಕಿನ ಮಧ್ಯೆ ಕ್ರಿಸ್ಮಸ್ ವೈಭವವನ್ನು
ಕಾರ್ಕಳ: ರಾಷ್ಟ್ರೀಯ ನಾಯಕರೆನಿಸಿಕೊಂಡವರು ತಾಲೂಕು ಕೇಂದ್ರಗಳಿಗೆ ಭೇಟಿ ನೀಡಿದ್ದರೆ ಅದು ಮಾಜಿ ಉಪ ಪ್ರಧಾನಿ ಎಲ್ ಕೆ. ಅಡ್ವಾಣಿ ಮತ್ತು ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಇವರಿಬ್ಬರು ಮಾತ್ರ. ಅಜಾತಶತ್ರು ಆಗಿ ದಕ್ಷ ಆಡಳಿತ ನೀಡಿ ಶುಶಾಸನ ಆಡಳಿತ ನೀಡಿದ ಅಟಲ್ ಹೆಸರಿನಲ್ಲಿ ಪಾರ್ಕ್ ಸ್ಥಾಪಿಸುವ ಮೂಲಕ ಜ್ಞಾನಿಯ ಸ್ಮರಣೆ ಜೊತೆಗೆ ಅವರ ಆಡಳಿತ ಅನುಸರಿಸಿ ಕ್ಷೇತ್ರ ಅಭಿವೃದ್ಧಿ ಪಡಿಸಲಾಗುತ್ತದೆ ಎಂದು ಸಚಿವ ವಿ ಸುನಿಲ್ ಕುಮಾರ್ ಹೇಳಿದರು. ತಾಲೂಕು ಕಚೇರಿ
ಮೂಡುಬಿದಿರೆಯ ಆಳ್ವಾಸ್ ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿರುವ ಸ್ಕೌಟ್ಸ್-ಗೈಡ್ಸ್ ನ ಅಂತರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ ವಿಜ್ಞಾನ ಮೇಳದ ಮಳಿಗೆಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮಾಹಿತಿ ಕೇಂದ್ರಕ್ಕೆ ಭೇಟಿ ನೀಡುವವರಿಗೆ ಮಾಹಿತಿಯನ್ನು ನೀಡಲಾಗುತ್ತಿದೆ. ನರೇಗಾ ಯೋಜನೆಯ ಮಾದರಿಯನ್ನು ತಯಾರಿಸಿ ಪ್ರದರ್ಶನಕ್ಕಿಟ್ಟಿರುವುದು ಅತ್ಯಾಕರ್ಷಕವಾಗಿದೆ. ಟಿ.ವಿ. ಮೂಲಕ
ಮೂಡುಬಿದಿರೆ: ಕಂಬಳವು ಕರಾವಳಿ ಭಾಗದ ಜನರ ಜನಪದ ಕಲೆಯಾಗಿದೆ. ಈ ಭಾಗದ ಜನರು ಪ್ರಪಂಚದ ಯಾವ ಮೂಲೆಗೆ ಹೋದರೂ ಇಲ್ಲಿನ ಭಾಷೆ, ಆಚರಣೆ, ಸಾವಿರಾರು ವರ್ಷಗಳ ಪರಂಪರೆಗಳನ್ನು ತುಳುನಾಡಿನ ಜನತೆ ಮರೆತಿಲ್ಲ ಎಂದು ರಾಜ್ಯದ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಅವರು ಮೂಡುಬಿದಿರೆ ಶಾಸಕ ಉಮಾನಾಥ್ ಕೋಟ್ಯಾನ್ ಅವರ ನೇತೃತ್ವದಲ್ಲಿ ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮ, ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ನಡೆಯುತ್ತಿರುವ ೨೦ ನೇ ವರ್ಷದ
ಮೂಡುಬಿದಿರೆ: ವಿದ್ಯಾಗಿರಿಯಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಸ್ಕೌಟ್ಗೈಡ್ಸ್ ಸಾಂಸ್ಕೃತಿಕ ಜಾಂಬೂರಿಯ ೪ನೇ ದಿನ ತಮಿಳುನಾಡಿನ ಶಿಕ್ಷಣ ಸಚಿವ, ರಾಜ್ಯ ಸ್ಕೌಟ್ ಗೈಡ್ಸ್ ಅಧ್ಯಕ್ಷ ಅನ್ಬಿಲ್ ಮಹೇಶ್ ಪೊಯ್ಯಮೊಜಿ ಭೇಟಿ ನೀಡಿ ವ್ಯವಸ್ಥೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಬಳಿಕ ಪ್ಯಾಲೇಸ್ ಗ್ರೌಂಡ್ನಲ್ಲಿ ನಡೆದ ತಮಿಳುನಾಡು ದಿನ ಕಾರ್ಯಕ್ರಮದಲ್ಲಿ ತಮಿಳುನಾಡಿನ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಿದರು. ಬಳಿಕ ಮಾತನಾಡಿದ ಅವರು, ತಮಿಳುನಾಡು ಸರ್ಕಾರ
ಪುತ್ತೂರು: ವಿವೇಕಾನಂದ ಇಂಜಿನಿಯರಿಂಗ್ ಆಫ್ ಸಯನ್ಸ್ ಕಾಲೇಜಿನ ವಿದ್ಯಾರ್ಥಿನಿ ಸಂಹಿತಾ ಅವರು ಅನಾರೋಗ್ಯದಿಂದ ಡಿ.24 ರಂದು ನಿಧನರಾದರು.ಮಾಡಾವು ನಿವಾಸಿ ಸಂಹಿತಾ ಅವರು ಅನಾರೋಗ್ಯದಿಂದಾಗಿ ಕಳೆದ ಎರಡು ದಿನಗಳಿಂದ ಕಾಲೇಜಿಗೆ ಹೋಗದೆ ರಜೆಯಲ್ಲಿದ್ದು, ಆಸ್ಪತ್ರೆಯಲ್ಲಿ ದಾಖಲಾಗಿದ್ದರು..23 ರಂದು ಆರೋಗ್ಯವಂತರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದರು. ಡಿ.24ರಂದು ಮತ್ತೆ ಆರೋಗ್ಯದಲ್ಲಿ ಏರುಪೇರಾಗಿದ್ದು ತಕ್ಷಣ ಅವರನ್ನು ಪುತ್ತೂರು ಆಸ್ಪತ್ರೆಗೆ
ಕ್ರಿಸ್ ಮಸ್ ಏಸುಕ್ರಿಸ್ತನ ಜನ್ಮದಿನ. ಪ್ರಪಂಚದಾದ್ಯಂತ ಕ್ರೈಸ್ತರು ಈ ಹಬ್ಬವನ್ನ ಸಂಭ್ರಮ ಸಡಗರದಿಂದ ಆಚರಿಸ್ತಾರೆ. ಅದ್ರಲ್ಲೂ ಕರಾವಳಿಯಲ್ಲಿ ಕ್ರಿಸ್ ಮಸ್ ಹಬ್ಬ ಅಂದ್ರೆ ಮತ್ತಷ್ಟು ವಿಭಿನ್ನ. ಮಂಗಳೂರಿನ ಗ್ರಾಮೀಣ ಭಾಗಗಳಲ್ಲಿ ಕ್ರಿಸ್ ಮಸ್ ಹಬ್ಬದ ತಯಾರಿ ಸಂದೇಶ ಹೇಗಿರುತ್ತೆ ಅಂತಾ ತಿಳ್ಕೋಬೇಕಾ. ಹಾಗಾದ್ರೆ ಈ ಸ್ಟೋರಿ ನೋಡಿ. ನಕ್ಷತ್ರಗಳಿಂದ ಬಣ್ಣ ಬಣ್ಣದ ವಿದ್ಯುತ್ ದೀಪಗಳಿಂದ ಶೃಂಗಾರಗೊಂಡ ಮನೆಗಳು. ಎಲ್ಲರ ಮುಖದಲ್ಲೂ ಹಬ್ಬದ ಸಂಭ್ರಮದ ಕಳೆ. ಗ್ರಾಮದ ಚರ್ಚ್
ಉಡುಪಿಯ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಮಳಿಗೆಯಲ್ಲಿ ರಾಷ್ಟ್ರೀಯ ರೈತ ದಿನ ಆಚರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡರು. ರಾಷ್ಟ್ರೀಯ ರೈತರ ದಿನ ಅಂಗವಾಗಿ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ರೈತರಾದ ರಾಮ ಕೃಷ್ಣ ಶರ್ಮ ಬಂಟಕಲ್,ರಘುಪತಿ ರಾವ್ ಮಾವಿನಕಾಡು,ಸತೀಶ್ ಹೆಗ್ಡೆ ಅಮಾಸೆಬೈಲ್, ಹಾಜಿ ಅಲಿಯಬ್ಬ ಉಚ್ಚಿಲ,ಪ್ರೇಮ ಪೂಜಾರಿ ಕುಂಭಾಷಿ ಇವರನ್ನು ಗೌರವಿಸಿ ಸನ್ಮಾನಿಸಲಾಯಿತು. ಮುಖ್ಯ ಅತಿಥಿಯಾಗಿ ಬಂದ ಉಡುಪಿ ತಾಲೂಕು ಕೃಷಿ ಇಲಾಖೆ ಉಪ ನಿರ್ದೇಶಕರಾದ ಮೋಹನ್
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಪಿಜಿ, ಹಾಸ್ಟೆಲ್, ಹೋಮ್ ಸ್ಟೇ ಇತ್ಯಾದಿಗೆ ಸಂಬಂಧಿಸಿದ ನಿಯಮಗಳನ್ನು ಕಟ್ಟುನಿಟ್ಟುಗೊಳಿಸಿ ಮಂಗಳೂರು ನಗರದ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಹಾಸ್ಟೆಲ್, ಹೋಂಸ್ಟೇ, ಪೇಯಿಂಗ್ ಗೆಸ್ಟ್, ಸರ್ವಿಸ್ ಅಪಾರ್ಟ್ಮೆಂಟ್, ವಾಣಿಜ್ಯ ಉದ್ದೇಶದ ಗೆಸ್ಟ್ ಹೌಸ್, ಶಿಕ್ಷಣ ಸಂಸ್ಥೆಗಳು ನಡೆಸುತ್ತಿರುವ ವಸತಿ ಗೃಹಗಳ ಮಾಲಕರು/ಪಾಲುದಾರರು, ಆಡಳಿತ ಮಂಡಳಿಯ ಮುಖ್ಯಸ್ಥರು ಸಂಬಂಧಿಸಿದ
ಮೂಡುಬಿದಿರೆ: ಹಲವು ವಿಶೇಷಗಳಿಗೆ ಮುನ್ನುಡಿ ಬರೆಯಲಿರುವ, ಶೂನ್ಯತ್ಯಾಜ್ಯದತ್ತ ಗಮನವಿರಿಸಿಕೊಂಡು ಶಾಸಕ ಉಮಾನಾಥ ಕೋಟ್ಯಾನ್ ಅವರ ನೇತೃತ್ವದಲ್ಲಿ ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮ, ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ನಡೆಯಲಿರುವ 20ನೇ ವರ್ಷದ ಮೂಡುಬಿದಿರೆಯ ಪ್ರತಿಷ್ಠಿತ ಹೊನಲು ಬೆಳಕಿನ ” ಕೋಟಿ-ಚೆನ್ನಯ” ಜೋಡುಕರೆ ಕಂಬಳವು ಶನಿವಾರ ಬೆಳಿಗ್ಗೆ ಆರಂಭಗೊಂಡಿತು.ಚೌಟರ ಅರಮನೆಯ ಕುಲದೀಪ್ ಎಂ ಅವರು ಮುಹೂರ್ತವನ್ನು ನಡೆಸಿಕೊಟ್ಟು,




























