ಪಚ್ಚನಾಡಿ ವಾರ್ಡ್ನಲ್ಲಿ ಎಂದೆಂದೂ ನಡೆಯದ ಅಭಿವೃದ್ಧಿ ಕೆಲಸ ನಡೆಯುತ್ತಿದೆ. ಇದನ್ನು ಸಹಿಸದೆ ಕೆಲವರು ನನ್ನ ಮತ್ತು ನನ್ನ ಪತಿಯ ವಿರುದ್ಧ ರಾಜಕೀಯ ತೇಜೋವಧೆಗೆ ಪ್ರಯತ್ನಿಸುತ್ತಿದ್ದಾರೆ ಎಂದು ಮನಪಾ ಸದಸ್ಯೆ ಸಂಗೀತ ನಾಯಕ್ ಆರೋಪಿಸಿದರು. ನಗರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ವಾರ್ಡ್ನಲ್ಲಿ ರಸ್ತೆ, ಚರಂಡಿ ವ್ಯವಸ್ಥೆ ಅಲ್ಲದೆ,
ಲ್ಯಾಂಡ್ ಟ್ರೇಡರ್ಸ್ ಸಂಸ್ಥೆಯು ಹೊಸ ತಲೆಮಾರಿನ ಆಶಯಕ್ಕೆ ಅನುಗುಣವಾಗಿ ನೂತನ ಪರಿಕಲ್ಪನೆಯ ಜೀವನ ಶೈಲಿಯ ಅಪಾರ್ಟ್ಮೆಂಟ್ಗಳ ಸರಣಿಯನ್ನು ಅನುಷ್ಠಾನಗೊಳಿಸಿದ್ದು, ಈ ಕುರಿತು ಒಂದೇ ಸೂರಿನಡಿ ಗ್ರಾಹಕರಿಗೆ ಮಾಹಿತಿ ಒದಗಿಸಲು ಡಿ.19ರಿಂದ 22ರ ವರೆಗೆ ಲ್ಯಾಂಡ್ ಟ್ರೇಡ್ಸ್ ಪಾಪರ್ಟಿ ಶೋ ಏರ್ಪಡಿಸಲಾಗಿದೆ. ಮಂಗಳೂರಿನ ಓಶಿಯನ್ ಪರ್ಲ್ ಹೋಟೆಲ್ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಲ್ಯಾಂಡ್ ಟ್ರೇಡ್ಸ್ ಮತ್ತು ಬಿಲ್ಡ್ ರ್ಸ್ ನ ಮಾಲಕ ಶ್ರೀನಾಥ ಹೆಬ್ಬಾರ್
67ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ದಿ ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಆಶ್ರಯದಲ್ಲಿ ಆಯೋಜಿಸಿದ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2022’ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಡಿಸೆಂಬರ್ 19, 2022 ರ ಸೋಮವಾರದಂದು ಬೆಂಗಳೂರಿನ ‘ರವೀಂದ್ರ ಕಲಾಕ್ಷೇತ್ರ’ದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಉಡುಪಿಯ ಮಥುರಾ ಕಂಫರ್ಟ್ಸ್ ನ ಮಾಲೀಕರಾದ ಕೆ. ಕೃಷ್ಣಮೂರ್ತಿ ಆಚಾರ್ಯ ಅವರಿಗೆ ಸಾಮಾಜ ಸೇವೆ ಕ್ಷೇತ್ರದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಲ್ಲಲಿದೆ.
ವಿದ್ಯಾರ್ಥಿ ವೇತನ ಸ್ಥಗಿತ, ವಿವಿಯಿಂದ ಫಲಿತಾಂಶ ಪ್ರಕಟ ವಿಳಂಬ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎನ್ಎಸ್ಯುಐ ವತಿಯಿಂದ ಇಂದು ಧರಣಿ ನಡೆಯಿತು. ನಗರದ ಮಿನಿ ವಿಧಾನ ಸೌಧದ ಎದುರು ಸೇರಿದ್ದ ಎನ್ಎಸ್ಯುಐ ಪದಾಧಿಕಾರಿಗಳು ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಸ್ತೆ ತಡೆ ನಡೆಸಲು ಮುಂದಾಗುತ್ತಿದ್ದಂತೆಯೇ ಅಲ್ಲಿದ್ದ ಪೆÇಲೀಸರು ಅವರನ್ನು ವಶಕ್ಕೆ ಪಡೆದರು. ಧರಣಿನಿರತರು ಬಿಜೆಪಿ ವಿರುದ್ಧ ಘೋಷಣೆಗಳನ್ನು
ಅನೈತಿಕ ಪೊಲೀಸ್ಗಿರಿಗೆ ಕಾನೂನಿನಲ್ಲಿ ಅವಕಾಶವಿಲ್ಲ. ಆದರೆ ರಾಜ್ಯದ ಮುಖ್ಯಮಂತ್ರಿಯೇ ಇಂತಹ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುವ ಹೇಳಿಕೆ ನೀಡುತ್ತಿದ್ದಾರೆ. ಇದು ಖಂಡನಾರ್ಹ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಳ್ತಂಗಡಿ ಭೇಟಿಯ ನಿಮಿತ್ತ ಇಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅವರು ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು.ಕಳೆದ ಎರಡು ತಿಂಗಳ ಅವಧಿಯಲ್ಲಿ ಮಂಗಳೂರಿನಲ್ಲಿ ಏಳೆಂಟು ಅನೈತಿಕ
ವಿಟ್ಲ: ಇಂಡಿಯ HIP HOP ಚಾಂಪಿಯನ್ ಶಿಪ್ 2023 ಗೆ ವಿಟ್ಲದ ಡಾಟ್ ಡ್ಯಾನ್ಸ್ ಕ್ರೀವ್ ತಂಡ ಸೆಮಿಫೈನಲ್ ಗೆ ಆಯ್ಕೆಯಾಗಿದೆ. ರಾಕೇಶ್ ವಿಟ್ಲ ನೇತೃತ್ವದಲ್ಲಿ ಕಾರ್ಯಾಚರಿಸುತ್ತಿರುವ ವಿಟ್ಲದ ಡಾಟ್ ಡ್ಯಾನ್ಸ್ ಕ್ರೀವ್ ತಂಡ ಜನವರಿ 5 ರಂದು ಮುಂಬೈನಲ್ಲಿ ನಡೆಯಲಿರುವ ಸೆಮಿಫೈನಲ್ ನಲ್ಲಿ ಭಾಗವಹಿಸಲಿದೆ.
ಬೆಂಗಳೂರು: ‘ಭರವಸೆ – ಮರುನಿರ್ಮಾಣ – ಘನತೆ’ ಎಂಬ ಧ್ಯೇಯವಾಕ್ಯದಡಿಯಲ್ಲಿ ರಾಜ್ಯಮಟ್ಟದ ಪ್ರಥಮ ‘ಯುವ ಸಮಾವೇಶ’ವನ್ನು ಡಿ.18ರ ಭಾನುವಾರದಂದು ಸಾಲಿಡಾರಿಟಿ ಯೂತ್ ಮೂವ್ಮೆಂಟ್ ವತಿಯಿಂದ ಬೆಂಗಳೂರಿನಲ್ಲಿ ನಡೆಯಲಿದೆ” ಎಂದು ಸಂಘಟನೆಯ ರಾಜ್ಯಾಧ್ಯಕ್ಷ ಲಬೀದ್ ಶಾಫಿ ತಿಳಿಸಿದರು. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಸಮಾಜದ ನಿರ್ಮಾಣಾತ್ಮಕ ಕೆಲಸಗಳಲ್ಲಿ ಯುವ ಸಮೂಹವನ್ನು
ಮಂಗಳೂರು: ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಸುವರ್ಣ ಕದಳೀ ಶ್ರೀ ಯೋಗೇಶ್ವರ ಮಠ (ಜೋಗಿ ಮಠ)ದ ಶ್ರೀ ಕಾಲಭೈರವ ದೇವಸ್ಥಾನದ ಪುನರ್ ಪ್ರತಿಷ್ಠೆ ಬ್ರಹ್ಮಕಲಶೋತ್ಸವ ಫೆ. 3ರಿಂದ 6ರ ತನಕ ನಡೆಯಲಿದ್ದು, ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷರೂ ಆಗಿರುವ ಮಠದ ಪೀಠಾಧಿಪತಿ 1008 ಶ್ರೀ ಯೋಗಿ ನಿರ್ಮಲ್ನಾಥ್ಜೀ ಮಹಾರಾಜ್ ಮಠದಲ್ಲಿ ಇಂದು ಬಿಡುಗಡೆಗೊಳಿಸಿದರು. ಳಿಕ ಆಶೀರ್ವಚನ ನೀಡಿದ ಸ್ವಾಮೀಜಿ, ಕಾಲಭೈರವ ದೇವಸ್ಥಾನದ
ವಿಶ್ವ ಹಿಂದೂ ಪರಿಷತ್ -ಬಜರಂಗದಳ ಮಾತೃಶಕ್ತಿ ದುರ್ಗಾವಾಹಿನಿ ಜೈ, ಶ್ರೀ ರಾಮ್ ಶಾಖೆ ಎಡಪದವು ಇದರ ಆಶ್ರಯದಲ್ಲಿ ಬಜರಂಗದಳ ಸೇವಾ ಬ್ರಿಗೇಡ್ ಎಡಪದವು ಸಂಸ್ಥೆಯ 50ನೇ ಮಾಸಿಕ ಯೋಜನೆಯ ಅಂಗವಾಗಿ 10 ಅಶಕ್ತ ಕುಟುಂಬಗಳಿಗೆ ಸಹಾಯಹಸ್ತ ನೀಡುವ ವೇದಿಕೆ ಸುವರ್ಣ ಸೇವಾ ಸಂಭ್ರಮ. ಸಭಾ ಕಾರ್ಯಕ್ರಮ ಹಾಗೂ ಸೇವಾ ಸಂಘ ಸಂಸ್ಥೆಗಳಿಗೆ ಗೌರವಾರ್ಪಣೆ ಡಿಸೆಂಬರ್ 18ರಂದು ಎಡಪದವಿನ ಶ್ರೀರಾಮ ಮಂದಿರದ ಪಟ್ಟಾಭಿರಾಮ ಸಭಾಭವನದಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಅಧ್ಯಕ್ಷರು
ಪುತ್ತೂರು: ರಾಹುಲ್ ಗಾಂಧಿ ಅವರು ನಡೆಸುತ್ತಿರುವ ಭಾರತ ಜೊಡೋ ಯಾತ್ರೆಯು ನೂರು ದಿನ ಪೂರೈಸಿದ ಹಿನ್ನಲೆಯಲ್ಲಿ ಶುಕ್ರವಾರ ಸಂಜೆ ಪುತ್ತೂರಿನ ಗಾಂಧಿ ಕಟ್ಟೆಯ ಬಳಿಯಲ್ಲಿ ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಸಂಭ್ರಮಾಚರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಅವರು ಅಂದು ದೇಶಕ್ಕಾಗಿ ಮಹಾತ್ಮ ಗಾಂಧಿ ಅವರು ಪಾದಯಾತ್ರೆ ನಡೆಸಿ ಜನರಿಗೆ ಜಾಗೃತಿ ಮೂಡಿಸಿದ್ದರು. ಇಂದು




























