ಮತದಾನವೆಂಬುದು ಪ್ರತಿಯೊಬ್ಬ ಭಾರತೀಯ ಪ್ರಜೆಯ ಹಕ್ಕಾದರೆ ಅದನ್ನು ಸಮರ್ಥವಾಗಿ ಬಳಸಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಚುನಾವಣಾ ತರಬೇತುದಾರ, ಕನ್ನಡ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆಯ ಸಹಶಿಕ್ಷಕ ಧರಣೇಂದ್ರ ಕೆ. ಹೇಳಿದರು. ಉಜಿರೆ ಶ್ರೀ ಧ. ಮಂ ಕಾಲೇಜು ಇಲ್ಲಿ ವಿದ್ಯಾರ್ಥಿ ಕ್ಷೇಮಪಾಲನೆ ಹಾಗೂ ಶಿಸ್ತಿನ ಸಮಿತಿ
ಇಂದಿನ ಯುವಶಕ್ತಿಯು ಕಾರ್ಪೊರೇಟ್ ಜಗತ್ತಿನಲ್ಲಿ ಮೆಲ್ಗೈಯನ್ನು ಸಾದಿಸುತ್ತಿದೆ. ಯುವಜನತೆಯು ಏನನ್ನಾದರೂ ಸಾಧಿಸುತ್ತದೆ ಅಂತಹ ಸಾಮರ್ಥ್ಯ, ಬುದ್ಧಿಶಕ್ತಿ ಯುವಕರಿಗಿದೆ ಎಂದು ಉಜಿರೆಯ ಎಸ್.ಡಿ.ಎಂ ಸೊಸೈಟಿಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ವೈ ಹರೀಶ್ ಅಭಿಪ್ರಾಯ ಪಟ್ಟರು. ಉಜಿರೆಯ ಶ್ರೀ.ಧ.ಮ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಕಾಮರ್ಸ್ ಕ್ಯಾಂಪಸ್ ಅಸೊಸಿಯೆಶನ್’ನ ಉದ್ಘಾಟನೆಯ ಸಂಧರ್ಭದಲ್ಲಿ ಮಾತನಾಡುತ್ತಿದ್ದರು.
ಉಜಿರೆಯ ಎಸ್ಡಿಎಂ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮ ನಮ್ಮ ದೇಶದ ಸಂವಿಧಾನ ಜಗತ್ತಿನ ಶ್ರೇಷ್ಠವಾದ ಸಂವಿಧಾನ ಎಂದು ಪ್ರತಿಯೊಬ್ಬ ಪ್ರಜೆಯೂ ಕಂಡುಕೊಂಡ ದಿನ ಸಮಾಜಕ್ಕೊಂದು ದೃಢತೆ. ಜನರಲ್ಲಿ ಆತ್ಮವಿಶ್ವಾಸ ಮೂಡಲು ಸಾಧ್ಯ ಎಂದು ಬೆಳ್ತಂಗಡಿ ( ಸೀನಿಯರ್ ಅಡ್ವೋಕೇಟ್) ಹಿರಿಯ ನ್ಯಾಯವಾದಿ ಅಗರ್ಥ ಸುಬ್ರಹ್ಮಣ್ಯ ಕುಮಾರ್ ಹೇಳಿದರು. ಉಜಿರೆ ಶ್ರೀ ಧ.ಮಂ. ಕಾಲೇಜಿನ ರಾಜ್ಯಶಾಸ್ತ್ರ ವಿಭಾಗ ಮತ್ತು ಬಾರ್ ಅಸೋಸಿಯೇಷನ್ (ರಿ) ಬೆಳ್ತಂಗಡಿ ಇವರ ಸಂಯುಕ್ತ
ಉಜಿರೆ : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಯುವ ರೆಡ್ ಕ್ರಾಸ್ ಘಟಕದ ಉದ್ಘಾಟನಾ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ಜರುಗಿತು. ಉಜಿರೆಯ ಶ್ರೀ ಧ. ಮಂ. ಪಾಲಿಟೆಕ್ನಿಕ್ ಕಾಲೇಜಿನ ಪ್ರಾಧ್ಯಾಪಕರಾದ ಸಂಪತ್ ಕುಮಾರ್. ಕೆ ರವರು ಉದ್ಘಾಟನೆಯನ್ನು ನೆರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. “ಉತ್ತಮ ಸಂವಹನ ಕೌಶಲ್ಯ, ಹೊಸ ವಿಷಯಗಳ ತಿಳಿಯುವ ಉತ್ಸುಕತೆ ಹಾಗೂ ಏಕಾಗ್ರತೆಯ ಕಾರ್ಯಗಳಿಂದ ಮನುಷ್ಯನ ವ್ಯಕ್ತಿತ್ವ
ವಕೀಲರ ಮೇಲಿನ ದೌರ್ಜನ್ಯವನ್ನು ಖಂಡಿಸಿ ಬೆಳ್ತಂಗಡಿಯಲ್ಲಿ ವಕೀಲರ ಸಂಘದವರು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವಕೀಲರ ಸಂಘದ ಅಧ್ಯಕ್ಷರಾದ ಪ್ರಸಾದ್ ಕೆ.ಎಸ್. ಅವರು, ವಕೀಲರ ಮನೆಗೆ ಬಂದು ಪೊಲೀಸರು ಹಲ್ಲೆ ಮಾಡಿರುವುದು ಖಂಡನೀಯ, ಹಲ್ಲೆಗೈದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಅಲ್ಲದೆ ಪುಂಜಾಲಕಟ್ಟೆ ಲೀಸ್ ಉಪನಿರೀಕ್ಷಕರನ್ನು ಕೂಡಲೇ ಅಮಾನತು ಮಾಡಬೇಕು ಇಲ್ಲದೆ ಹೋದರೆ ಮುಂದಕ್ಕೆ ಉಗ್ರವಾದ ಹೋರಾಟ ಮಾಡುವುದಾಗಿ ಹೇಳಿದರು.
ಮಣಿಪಾಲ, 8ನೇ ಡಿಸೆಂಬರ್2022:ದಾವಣಗೆರೆ ಜಿಲ್ಲೆಯ 62 ವರ್ಷದ ಮಹಿಳೆಯೊಬ್ಬರಿಗೆ ಇತ್ತೀಚೆಗೆ ಪಾರ್ಕಿನ್ಸನ್ ಕಾಯಿಲೆಗೆ ಇತ್ತೀಚಿನ ಡೀಪ್ ಬ್ರೈನ್ ಸ್ಟಿಮ್ಯುಲೇಶನ್ ಸಾಧನದೊಂದಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಯಿತು, ಇದು ಕರಾವಳಿ ಕರ್ನಾಟಕದಲ್ಲಿ ಮೊದಲನೆಯದು. ಅವರು ಕಳೆದ 12 ವರ್ಷಗಳಿಂದ ನರ ದುರ್ಬಲಗೊಳಿಸುವ ನರವೈಜ್ಞಾನಿಕ ಸ್ಥಿತಿಯಿಂದ ಬಳಲುತ್ತಿದ್ದರು ಮತ್ತು ನಿಧಾನವಾಗಿ ಔಷಧಿಗಳಿಗೆ ಪ್ರತಿರೋಧ ಬೆಳೆಯಿತು. ಅವರ ಕೈಕಾಲುಗಳಲ್ಲಿನ ನಡುಕ, ಬಿಗಿತ ಮತ್ತು
ಎ.ಎಸ್. ಪ್ರೋಡಕ್ಷನ್ ಅಡಿಯಲ್ಲಿ ತಯಾರಾದ ಅದ್ಧೂರಿ ತುಳು ಚಲನಚಿತ್ರ ವಿಐಪಿಸ್ ಲಾಸ್ಟ್ ಬೆಂಚ್ ಇದರ ಪ್ರೊಮೋಷನ್ ಕಾರ್ಯಕ್ರಮ ನಡೆಯಲಿದ್ದು, ಇದರ ಜೊತೆಗೆ ಡಾ. ಶಿವರಾಜ್ಕುಮಾರ್ ನಟನೆಯ ವೇದ ಸಿನಿಮಾದ ಪ್ರೀ ರಿಲೀಸ್ ಈವೆಂಟ್ನ ಅದ್ಧೂರಿ ಮನೋರಂಜನಾ ಕಾರ್ಯಕ್ರಮ ಡಿಸೆಂಬರ್ 10ರಂದು ಮಂಗಳೂರಿನ ಕಡಲ ಕಿನಾರೆಯಲ್ಲಿ ನಡೆಯಲಿದೆ ಎಂದು ಎ. ಎಸ್ ಪ್ರೊಡಕ್ಷನ್ನ ಎಕ್ಸಿಕ್ಯುಟಿವ್ ಪ್ರೋಡ್ಯೂಸರ್ ಕಿಶೋರ್ ಹೇಳಿದರು. ಅವರು ನಗರದ
ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಆಲದಪದವು ಅಕ್ಷರ ಭಾರತಿ ವಿದ್ಯಾಲಯದಲ್ಲಿ 22ನೇ ವರ್ಷದ ಸಂಭ್ರಮ “ಅಕ್ಷರ ಉತ್ಸವ” ವು ಡಿ.10ರಂದು ಶನಿವಾರ ನಡೆಯಲಿದೆ. ಬೆಳಿಗ್ಗೆ 9.30 ಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಅಕ್ಷರ ಉತ್ಸವವನ್ನು ಉದ್ಘಾಟಿಸುವರು. ವಿವಿಧ ಕ್ಷೇತ್ರದ ಗಣ್ಯರ ಉಪಸ್ಥಿತಿಯಲ್ಲಿ ಬಹುಮಾನ ವಿತರಣೆ ನಡೆಯಲಿದೆ. ಸಂಜೆ 4 ಗಂಟೆಗೆ ಶಾಲಾ ಸಂಚಾಲಕ ಮೋಹನ್ ರೈ.ಕೆ. ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು ಶಾಸಕ ರಾಜೇಶ್
ಬಿಜೆಪಿಯ ರಾಜ್ಯಧ್ಯಕ್ಷರು ಹಾಗೂ ಸಂಸದರಾದ ಶ್ರೀಯುತ ನಳಿನ್ ಕುಮಾರ್ ಕಟೀಲ್ ಹಾಗೂ ಜನಪ್ರಿಯ ಶಾಸಕರು, ಬಡವರ ಬಂಧು, ಜನ ನಾಯಕ ಮಾನ್ಯ ಶ್ರೀ ಡಿ ವೇದವ್ಯಾಸ್ ಕಾಮತ್ ರವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಯುವಮೋರ್ಚಾ ದಕ್ಷಿಣ ಮಂಡಲದ ವತಿಯಿಂದ ಶ್ರದ್ದಾನಂದ ಆಶ್ರಮ ಆರ್ಯ ಸಮಾಜ ಹಾಗೂ ಭಗಿನಿ ಸಮಾಜ ಅನಾಥಾಶ್ರಮದ ಮಕ್ಕಳಿಗೆ ಉಪಹಾರದ ವ್ಯವಸ್ಥೆ ಕಲ್ಪಿಸಿ ಮಕ್ಕಳ ಸಮ್ಮುಖದಲ್ಲಿ ಶಾಸಕರ ಹುಟ್ಟುಹಬ್ಬವನ್ನು ದೀಪ ಬೆಳಗಿಸಿ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಈ
ಕುಂದಾಪುರ: ಡೆಡ್ಲಿಫ್ಟ್ನಲ್ಲಿ ರಾಷ್ಟ್ರೀಯ ದಾಖಲೆ ನಿರ್ಮಿಸಿದ್ದ ನನಗೆ, ಕಾಮನ್ವೆಲ್ತ್ನಲ್ಲೂ ವೈಯಕ್ತಿಕ ದಾಖಲೆ ನಿರ್ಮಿಸಬೇಕೆಂಬ ಹಂಬಲವಿತ್ತು. ಅದಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಂಡಿದ್ದೆ. ಆದರೆ ಅಲ್ಲಿ ವಿಪರೀತ ಚಳಿಯಿಂದಾಗಿ ಭಾರ ಎತ್ತಲು ಸಾಧ್ಯವಾಗಲಿಲ್ಲ. ಇದರಿಂದ ವೈಯಕ್ತಿಕ ದಾಖಲೆ ಕೈ ತಪ್ಪಿ ಹೋಯಿತು ಎಂದು ಫವರ್ ಲಿಪ್ರರ್ ಕುಂದಾಪುರದ ಸತೀಶ್ ಖಾರ್ವಿ ಹೇಳಿದರು. ನ್ಯೂಜಿಲ್ಯಾಂಡ್ನ



























