Home Posts tagged V4News (Page 63)

ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷರಾಗಿ ಪುಷ್ಪರಾಜ ಶೆಟ್ಟಿ: ಕಾರ್ಯದರ್ಶಿ ಪದ್ಮನಾಭ ಮುಂಡೋಕಜೆ, ಕೋಶಾಧಿಕಾರಿ ಮಿಥುನ್ ಕರ್ಲಪ್ಪಾಡಿ

ಸುಳ್ಯ: ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಪುಷ್ಪರಾಜ ಶೆಟ್ಟಿ ಆಯ್ಕೆಯಾಗಿದ್ದಾರೆ.ಸಂಘದ ಅಧ್ಯಕ್ಷ ಲೋಕೇಶ್ ಪೆರ್ಲಂಪಾಡಿ ಅಧ್ಯಕ್ಷತೆಯಲ್ಲಿ ಪ್ರೆಸ್ ಕ್ಲಬ್‌ನಲ್ಲಿ ಸೋಮವಾರ ನಡೆದ ಮಹಾಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಉಪಾಧ್ಯಕ್ಷರಾಗಿ ಪೂಜಾಶ್ರೀ ವಿತೇಶ್ ಕೋಡಿ, ಪ್ರಧಾನ ಕಾರ್ಯದರ್ಶಿಯಾಗಿ ಪದ್ಮನಾಭ ಮುಂಡೋಕಜೆ, ಜೊತೆ

ಮೂಡುಬಿದಿರೆ:18 ಮಂದಿ ಸಾಧಕರಿಗೆ ಸಮಾಜಮಂದಿರ ಗೌರವ

ವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿರುವ 18 ಮಂದಿ ಸಾಧಕರನ್ನು ಸಮಾಜ ಮಂದಿರ ಪುರಸ್ಕಾರದೊಂದಿಗೆ ಗೌರವಿಸಲಾಗುವುದೆಂದು ಸಭಾದ ಅಧ್ಯಕ್ಷ ಕೆ.ಅಭಯಚಂದ್ರ ಜೈನ್ ತಿಳಿಸಿದ್ದಾರೆ.ಐದು ದಿನಗಳ ಉತ್ಸವದ ಅವಧಿಯಲ್ಲಿ ಹಂತ ಹಂತವಾಗಿ ಸಾಧಕರನ್ನು ಗೌರವಿಸಲಾಗುವುದು. ಸಮಾಜ ಮಂದಿರ ಗೌರವ 2025 ಕ್ಕೆ ಆಯ್ಕೆಯಾಗಿದ್ದಾರೆ. ವೇ.ಮೂ ಎಂ. ಹರೀಶ್ ಭಟ್ (ಧಾರ್ಮಿಕ), ಆಡ್ಲಿನ್ ಜೆ. ಜತನ್ನ (ಶಿಕ್ಷಣ), ಗೌರಾ ಗೋವರ್ಧನ್ (ಶಿಕ್ಷಣ, ಸಾಹಿತ್ಯ), ಹರ್ಷವರ್ಧನ್ ಪಡಿವಾಳ್ (ಆಹಾರ ಉದ್ಯಮ)

ಅತಿ ಸಕ್ಕರೆ ಅಂಶದ ಕೆಲವು ಹಣ್ಣುಗಳು

ಹಣ್ಣುಗಳು ಜೀವನಾವಶ್ಯಕ ಜೀವಸತ್ವ, ನಾರು ಸತ್ವ, ಖನಿಜ ಇತ್ಯಾದಿಗಳನ್ನು ಹೊಂದಿವೆ; ಹಾಗೆಯೇ ಸಕ್ಕರೆ ಅಂಶಗಳನ್ನು ಸಹ ಹೊಂದಿವೆ.ಹಾಗಾಗಿ ಹಣ್ಣು ತಿನ್ನುವಾಗ ನಮ್ಮ ದೇಹ ಸ್ಥಿತಿಯ ಅರಿವೆಚ್ಚರಿಕೆ ಅಗತ್ಯ. ಈ ಹಣ್ಣುಗಳು ಮಾನವನ ದೇಹ ಬಯಸುವವುಗಳು. ಸತ್ವ ತುಂಬಿದವುಗಳು. ತಿನ್ನಲೇಬೇಕಾದವು. ಆದರೆ ಲೆಕ್ಕಾಚಾರ ತಪ್ಪಿ ತಿನ್ನಬಾರದು. ಮಿತಿಯಲ್ಲಿ ತಿನ್ನಲೇಬೇಕು ಕೆಲವು ಹೆಚ್ಚು ಸಕ್ಕರೆ ಅಂಶದ ಪ್ರಮುಖ ಹಣ್ಣುಗಳು ಇಂತಿವೆ. ಒಂದು ಮಧ್ಯಮ ಗಾತ್ರದ ಮಾವಿನ ಹಣ್ಣಿನಲ್ಲಿ40

ಬೈಂದೂರು :  ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ದುರ್ಗಾಪರಮೇಶ್ವರಿ ದೇವಸ್ಥಾನ ಉಪ್ಪುಂದ ಇದರ 52ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಪ್ಪುಂದ ಅಧ್ಯಕ್ಷ ಯು ಸಂದೇಶ್ ಭಟ್ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.ಉಪ್ಪುಂದ – ಬಿಜೂರು ಗ್ರಾಮ ವ್ಯಾಪ್ತಿಯ ಎಸ್. ಎಸ್. ಎಲ್. ಸಿ ಹಾಗೂ ದ್ವಿತೀಯ ಪಿ.ಯು.ಸಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು ಈ ಸಂದರ್ಭದಲ್ಲಿ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ, ದುರ್ಗಾಪರಮೇಶ್ವರಿ ದೇವಸ್ಥಾನ

ಮೂಡುಬಿದಿರೆ; ಉದ್ಯಮಿ ನಂದ ಕುಮಾರ್ ಕುಡ್ವರಿಗೆ ಸಮಾಜ ಮಂದಿರ ಪುರಸ್ಕಾರ- 2025

ಸಮಾಜ ಮಂದಿರ ಸಭಾ (ರಿ) ವತಿಯಿಂದ ಜರಗಲಿರುವ 78ನೇ ದಸರಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವದಲ್ಲಿ ಈ ಬಾರಿ ಉದ್ಯಮಿ, ಧಾರ್ಮಿಕ ನೇತಾರ ನವಮಿ ಸಮೂಹ ಸಂಸ್ಥೆಗಳ ನಂದ ಕುಮಾರ್ ಆರ್. ಕುಡ್ವ ಅವರಿಗೆ ಸಮಾಜ ಮಂದಿರ ಪುರಸ್ಕಾರ 2025 ನೀಡಿ ಗೌರವಿಸಲಾಗುವುದು ಎಂದು ಸಮಾಜ ಮಂದಿರ ಸಭಾದ ಅಧ್ಯಕ್ಷ , ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ತಿಳಿಸಿದ್ಧಾರೆ. ಸೆ 22ರಿಂದ 26ರವರೆಗೆ ಮೂಡುಬಿದಿರೆ ಸಮಾಜ ಮಂದಿರದಲ್ಲಿ ಪ್ರತೀ ದಿನ ಸಂಜೆ 7 ರಿಂದ ಸಾಹಿತ್ಯ […]

ಉಡುಪಿ : ನಗರ ಸಭೆಯಿಂದ ಬನ್ನಂಜೆ ವೃತ್ತದಲ್ಲಿ ಸುಂದರ ನಾರಾಯಣ ಗುರು ವೃತ್ತ ನಿರ್ಮಾಣಕ್ಕೆ ರಘುಪತಿ ಭಟ್ ಒತ್ತಾಯ

ಯಾವುದೇ ಮುನ್ಸೂಚನೆ ನೀಡದೆ ಏಕಾಏಕಿ ಉಡುಪಿ ಬನ್ನಂಜೆಯ ನಾರಾಯಣಗುರು ವೃತ್ತವನ್ನು ತೆರವುಗೊಳಿಸಿರುವುದನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ. ನಾರಾಯಣ ಗುರು ಹೆಸರಿನ ವೃತ್ತವಿದ್ದ ಜಾಗದಲ್ಲಿ ಬ್ಯಾಂಕ್ ಆಫ್ ಬರೋಡ ನಾಮ ಫಲಕದ ವೃತ್ತ ರಚಿಸಿದ್ದು, ಇಲ್ಲಿದ್ದ ವೃತ್ತವನ್ನು ಪೊದೆಗಳಲ್ಲಿ ಬಿಸಾಡಿರುವುದು ಖಂಡನೀಯ. ಇದು ದಾರ್ಶನಿಕ ಮಹಾನ್ ಪುರುಷರಿಗೆ ಮಾಡಿದ ಮಹಾ ಅಪಮಾನವಾಗಿದೆ. ನಾನು ಶಾಸಕನಾಗಿದ್ದ ಅವಧಿಯಲ್ಲಿ ವಿಶೇಷವಾಗಿ ಪ್ರಯತ್ನಿಸಿದ ಫಲವಾಗಿ ಬನ್ನಂಜೆ ವೃತ್ತಕ್ಕೆ

ತೋಕೂರು: ಬಾಲ್ಯದಲ್ಲಿ ಮಕ್ಕಳಿಗೆ ಸ್ಪರ್ಧಾ ಮನೋಭಾವವನ್ನು ಬೆಳೆಸಿಕೊಳ್ಳುವುದು ಉತ್ತಮ – ಸುನೀತಾ ಗುರುರಾಜ್

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ವೇದಿಕೆ, ಬ್ರಹ್ಮಶ್ರೀ ನಾರಾಯಣ ಗುರು ಯುವ ವೇದಿಕೆ, ಅಭಿವೃದ್ಧಿ ಸಮಿತಿ ಮತ್ತು ಗುರು ಮಂದಿರ ನಿರ್ಮಾಣ ಸಮಿತಿ, ಎಸ್. ಕೋಡಿ, ತೋಕೂರು ಇದರ ಸಹಭಾಗಿತ್ವದಲ್ಲಿ ಸಪ್ಟೆಂಬರ್ 7,.2025 ರಂದು ನೆರವೇರಲಿರುವ ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜನ್ಮದಿನಾಚರಣೆಯ ಪ್ರಯುಕ್ತ ಸ್ಥಳೀಯ ಮಕ್ಕಳಿಗೆ, ಆಶುಭಾಷಣ, ರಸಪ್ರಶ್ನೆ ಸಂಗೀತ ಸ್ಪರ್ಧೆ ಮತ್ತು ಚಿತ್ರಕಲಾ ಸ್ಪರ್ಧೆಯನ್ನು ಬ್ರಹ್ಮಶ್ರೀ

ಪಡುಬಿದ್ರಿ: ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ದಾರ ಪ್ರಕ್ರಿಯೆ ಅವಲೋಕನ ಸಭೆ

ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ದಾರ ಪ್ರಕ್ರಿಯೆಗಳ ಸಂಬಂಧವಾಗಿ ಪಡುಬಿದ್ರಿಯ ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಸಭಾಂಗಣದಲ್ಲಿ ಶನಿವಾರದಂದು ಅವಲೋಕನ ಸಭೆಯು ನಡೆಯಿತು. ಮುಂದಿನ ಮಳೆಗಾಲದೊಳಗೆ ಪಡುಬಿದ್ರಿಯ ಶ್ರೀಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಬ್ರಹ್ಮಕಲಶೋತ್ಸವ ಆಗಬೇಕಿದ್ದು, ಈ ಮಹತ್ಕಾರ್ಯಕ್ಕೆ ಗ್ರಾಮಸ್ಥರ ಸಹಭಾಗಿತ್ವ ಮತ್ತು ದೇಣಿಗೆಯೊಂದಿಗಿನ ಸಹಕಾರದಿಂದ ದೇವಾಲಯದ ಪುನ‌ರ್ ನಿರ್ಮಾಣ ಆಗಬೇಕಿದೆ’ ಸಕಲ ಅಡೆತಡೆಗಳ ಮೀರಿ

ಪುತ್ತಿಗೆ ಶ್ರೀಪಾದರ “64 ಜನ್ಮನಕ್ಷತೋತ್ಸವ ಸಂಭ್ರಮ

ಉಡುಪಿ: ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ದಿನಾಂಕ 30-08-2025 ಶನಿವಾರದಂದು ನಡೆದ ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ “64 ಜನ್ಮನಕ್ಷತೋತ್ಸವ ಸಂಭ್ರಮ”ದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಜಗದ್ಗುರು ಶ್ರೀಮನ್ಮಧ್ವಾಚಾರ್ಯ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ ಸಮಾರಂಭ ನೆರವೇರಿತು. ಅದಮಾರು ಮಠದ ಶ್ರೀ ಶ್ರೀ

ಪಡುಬಿದ್ರಿ:14 ವರ್ಷಗಳಿಂದ ತಲೆಮರಿಸಿಕೊಂಡಿರುವ LPC ವಾರಂಟ್ ಆಸಾಮಿಯ ಬಂಧನ

ಉಡುಪಿ ಜಿಲ್ಲೆಯ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಿನಾಂಕ 22-01-2010 ರಂದು ನಡೆದ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಮಾರು 14 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಸಿಕೊಂಡಿದ್ದ ವಾರಂಟು ಆಸಾಮಿ ಮೈಸೂರಿನ ನಿವಾಸಿ ಇಕ್ಬಾಲ್ ಅಹಮದ್ ಅನ್ಸಾರಿ ಎಂಬಾತನನ್ನು ಪಡುಬಿದ್ರಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿ ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಮಾನ್ಯ ನ್ಯಾಯಾಲವು ಆರೋಪಿಗೆ ನ್ಯಾಯಾಂಗ ಬಂಧನವನ್ನು ವಿಧಿಸಿರುತ್ತದೆ.ದಿನಾಂಕ