ಮೂಡುಬಿದಿರೆ ಪ್ರಾಂತ್ಯ ಗ್ರಾಮದ ನಿವಾಸಿಯೊಬ್ಬರು ಉಪ್ಪಿನಂಗಡಿಯಲ್ಲಿರುವ ತಾಯಿಯ ಆರೋಗ್ಯ ವಿಚಾರಿಸಿ ತನ್ನ ಮನೆಗೆ ಮರಳಿದಾಗ ಅವರ ಸಂಬಂಧಿಕರು ಕೂಡಿ ಹಾಕಿ ದರೋಡೆ ಮಾಡಿರುವ ಕುರಿತು ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಡುಬಿದಿರೆ ಪುರಸಭೆ ವ್ಯಾಪ್ತಿ ಪ್ರಾಂತ್ಯ ಗ್ರಾಮದ ಅತ್ತೂರು ನಸೀಬ್ ಎಂಬವರು ತಾಯಿ ಆರೋಗ್ಯ ವಿಚಾರಿಸಿ ತಮ್ಮ ಮನೆಗೆ
ಮೂಡುಬಿದಿರೆ: ಇಲ್ಲಿನ ಮೂಡುಬಿದಿರೆ ಕೋ-ಆಪರೇಟಿವ್ ಸರ್ವಿಸ್ ಸೊಸೈಟಿ ಆಶ್ರಯದಲ್ಲಿ ಕಲ್ಪವೃಕ್ಷ ಸಭಾಭವನದಲ್ಲಿ ನ.14ರಿಂದ 20ರ ತನಕ ನಡೆದ ಸಹಕಾರ ಸಪ್ತಾಹ ಸಂಭ್ರಮ-2022ರ ಸಮಾರೋಪ ಸಮಾರಂಭ ನಡೆಯಿತು. ಕರ್ನಾಟಕ ರಾಜ್ಯ ಸಹಕಾರಿ ಮಾರ್ಕೆಟಿಂಗ್ ಫೆಡರೇಶನ್ ಅಧ್ಯಕ್ಷ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ಅಧ್ಯಕ್ಷತೆ ವಹಿಸಿ ಮಾತನಾಡಿ ಕಳೆದ 25 ವರ್ಷಗಳಿಂದ ಎಂಸಿಎಸ್ ಸೊಸೈಟಿ ಶೇ. 25 ಡಿವಿಡೆಂಡ್ ನೀಡುತ್ತ
ಮೂಡುಬಿದಿರೆ: ಕಲ್ಲಮುಂಡ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಸತಿ ಯೋಜನಾ ಫಲಾನುಭವಿಗಳಿಗೆ ಆದೇಶ ಪತ್ರ ಹಾಗೂ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಶಾಸಕ ಉಮಾನಾಥ ಕೋಟ್ಯಾನ್ ಪಂಚಾಯತ್ ಸಭಾಂಗಣದಲ್ಲಿ ಕಿಟ್ ವಿತರಿಸಿದರು. ನಂತರ ಮಾತನಾಡಿದ ಶಾಸಕ ಕೋಟ್ಯಾನ್ ಮನೆ ನಿರ್ಮಾಣದ ಪ್ರತಿ ಹಂತದಲ್ಲಿ ಫೋಟೋ ತೆಗೆದು ಪಂಚಾಯತ್ ಗೆ ನೀಡಿದರೆ ಹಂತ ಹಂತವಾಗಿ ಹಣ ಮಂಜೂರಾಗುತ್ತದೆ. ಈ ಬಗ್ಗೆ ಪಂಚಾಯತ್ ನಲ್ಲಿ ಸೂಕ್ತ ಮಾಹಿತಿಗಳನ್ನು ಪಡೆದು ಮನೆ ನಿರ್ಮಾಣ ಕಾರ್ಯ ಮಾಡಬೇಕು. ಸರಕಾರಿ
ಮೂಡುಬಿದಿರೆ: ಕಲ್ಲಮುಂಡ್ಕೂರು ಗ್ರಾ.ಪಂ.ವ್ಯಾಪ್ತಿಯಲ್ಲಿ 2.10 ಕೋ.ರೂ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಹಾಗೂ 1.94 ಕೋಟಿ ವೆಚ್ಚದ ಜಲಜೀವನ್ ಮಿಷನ್ ಯೋಜನೆಯ ಒಟ್ಟು 4.04 ಕೋ.ವೆಚ್ಚದ ಕಾಮಗಾರಿಗಳಿಗೆ ಶಾಸಕ ಉಮಾನಾಥ ಎ.ಕೋಟ್ಯಾನ್ ಸೋಮವಾರ ಗುದ್ದಲಿಪೂಜೆ ನೆರವೇರಿಸಿದರು. ನಂತರ ನೀರುಡೆ ಚಚ್ 9 ಬಳಿಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕೋಟ್ಯಾನ್ ಅವರು ಕಲ್ಲಮುಂಡ್ಕೂರು ಗ್ರಾ.ಪಂ.ವ್ಯಾಪ್ತಿಯಲ್ಲಿ ಕಳೆದ 20 ವರ್ಷಗಳಲ್ಲಿ ಆಗದ ಅಭಿವೃದ್ಧಿ
ಸುರತ್ಕಲ್: “ಪುದುಚೇರಿ ಸರಕಾರ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು ವಿದೇಶಿಗರೂ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದರಿಂದ ಉಗ್ರ ಚಟುವಟಿಕೆಗೆ ಮೇಲೆ ಹದ್ದಿನ ಕಣ್ಣಿರಿಸಲಾಗಿದ್ದು ಸುರಕ್ಷತಾ ಕ್ರಮಕ್ಕೆ ಒತ್ತು, ಕಾನೂನು ಸುವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ” ಎಂದು ಪುದುಚೇರಿ ಗೃಹಸಚಿವ ಎ. ನಮಸ್ಸಿವಾಯಂ ಅವರು ಹೇಳಿದರು.ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಶ್ರೀ ಕಟೀಲೇಶ್ವರಿ ಕಲ್ಲಿದ್ದಲು ನಿರ್ವಹಣಾ ಘಟಕಕ್ಕೆ ಭೇಟಿ
ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ ದುಬೈನ ಶೇಕ್ ರಶೀದ್ ಸಭಾಂಗಣದಲ್ಲಿ ಆಯೋಜಿಸಿದ್ದ ವಿಶ್ವ ಕನ್ನಡ ಹಬ್ಬ ಕಾರ್ಯಕ್ರಮ ಕನ್ನಡಿಗರು ದುಬೈ ಸಹಯೋಗದೊಂದಿಗೆ ನವೆಂಬರ್ 19ರಂದು ಬಹಳಾ ವಿಜ್ರಂಭಣೆಯಿಂದ ನಡೆಯಿತು. ಅಂತಾರಾಷ್ಟ್ರೀಯ ಕನ್ನಡಿಗಾಸ್ ಫೆಡರೇಷನ್ ಸಂಚಾಲಕರಾಗಿರುವ ಹಿದಾಯತ್ ಅಡ್ಡೂರ ಕೋವಿಡ್ ಸಂದರ್ಭದಲ್ಲಿ ದುಬೈನಲ್ಲಿ ಕೋವಿಡ್ ವಾರಿಯರ್ ಆಗಿ ಮುಂಚೂಣಿಯಲ್ಲಿ ನಡೆಸಿದ ಸೇವೆಯನ್ನು ಹಾಗೂ ಕನ್ನಡ ಪರ ಸೇವೆಯನ್ನು ಗುರುತಿಸಿ ‘ಅಂತಾರಾಷ್ಟ್ರೀಯ ವಿಶ್ವ
ಬೈಂದೂರು: ಫೇಸ್ಬುಕ್ನಲ್ಲಿ ಪರಿಚಯವಾದ ಗೆಳೆಯ ಯಕ್ಷಗಾನ ಕಲಾವಿದರೊಬ್ಬರ ಮನೆಗೆ ನುಗ್ಗಿ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ಶಿರೂರು ಮೇಲ್ಪೇಟೆ ಎಂಬಲ್ಲಿ ನಡೆದಿದೆ. ಮೇಲ್ಪೇಟೆ ಕೊಠಡಿಯಲ್ಲಿ ವಾಸವಾಗಿರುವ ಯಕ್ಷಗಾನ ಕಲಾವಿದ ಸಂತೋಷ್ ಮೊಗವೀರ(34) ಎಂಬವರಿಗೆ ಗುರುರಾಜ್ ಎಂಬಾತನನ್ನು ಫೇಸ್ಬುಕ್ನಲ್ಲಿ 2 ವರ್ಷಗಳ ಹಿಂದೆ ಪರಿಚಯವಾಗಿತ್ತು. ಗುರುರಾಜ್ ನ.9ರಂದು ಸಂತೋಷ್ ಅವರ ಕೊಠಡಿಗೆ ಬಂದು ಉಳಿದುಕೊಂಡಿದ್ದನು. ನ.12ರಂದು ಸಂತೋಷ್ ಹಾಗೂ
.ಪ್ರತಿ ವರ್ಷ ನವೆಂಬರ್ 26 ಈ ದಿನವನ್ನು ಭಾರತ ಸಂವಿಧಾನವು ಭಾರತದ ಸಂವಿಧಾನ ಸಭೆಯಲ್ಲಿ ಅಂಗೀಕರಿಸಲ್ಪಟ್ಟ ದಿನವಾದ 26ನೇ ನವೆಂಬರ್ 1949ರ ಸವಿನೆನಪಿಗಾಗಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಭಾರತ ಸರ್ಕಾರದ, ಶಿಕ್ಷಣ ಸಚಿವಾಲಯ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪತ್ರದಲ್ಲಿ ಸೂಚಿಸಿರುವಂತೆ ಭಾರತದ ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೌಲ್ಯಗಳು ಮತ್ತು ತತ್ವಗಳ ಅರಿವನ್ನು ಮೂಡಿಸುವಂತಹ Know Your Constitution ಕಾರ್ಯಕ್ರಮವನ್ನು ಶಾಲಾ
ಮಂಗಳೂರು: ಹಣತೆ ವ್ಯಾಪಾರಕ್ಕಾಗಿ ಮಂಗಳೂರು ನಗರಕ್ಕೆ ಬಂದಿದ್ದ ತಮಿಳುನಾಡಿನ ಸೇಲಂ ನಿವಾಸಿ ಮಾಯವೇಳ್ ಪೆರಿಯಸಾಮಿ (52) ಎಂಬವರನ್ನು ಹಣದಾಸೆಗೆ ಕೊಲೆಗೈದ ಪ್ರಕರಣ ತಡವಾಗಿ ಬಂದಿದ್ದು, ಈ ಸಂಬಂಧ ಆರೋಪಿ ಹೂವಿನ ಹಡಗಲಿ ನಿವಾಸಿ ರವಿ ಯಾನೆ ವಕೀಲ್ ನಾಯ್ಕ್ (42) ಎಂಬಾತನನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.ಕೊಲೆಯಾದ ಮಾಯವೇಳ್ ಪೆರಿಯಸಾಮಿ ಅವರ ಮೃತ ದೇಹದ ಅವಶೇಷಗಳಾದ ತಲೆಬುರುಡೆ, ಮೂಳೆ ಇತ್ಯಾದಿಗಳು ಕೂಳೂರು ಮೈದಾನದ ಬಳಿ ಪತ್ತೆಯಾಗಿವೆ. ಹಣತೆಯನ್ನು ಮಾಯಾವೇಳ್
ಸಹಾಯ ಹಸ್ತ ಲಯನ್ಸ್ ಕ್ಲಬ್ ಚಾರಿಟೇಬಲ್ ಫೌಂಡೇಶನ್ ವತಿಯಿಂದ ಕರಾವಳಿ ಕರ್ನಾಟಕದ ಗಾನಕೋಗಿಲೆಗಳ ಪ್ರತಿಭೆಯನ್ನು ಅನಾವರಣಗೊಳಿಸುವ ಹಾಡು ನೀ ಹಾಡು' ಸಂಗೀತ ರಿಯಾಲಿಟಿ ಶೋ ಇದರ ಮೆಘಾ ಆಡಿಷನ್ಸ್ ಸಂಪೂರ್ಣವಾಗಿ ಮುಗಿದಿದ್ದು, ಇದೀಗ ಮುಂದಿನ ಸುತ್ತಿಗೆ ಆಯ್ಕೆಯಾಗಿರುವ ಮಕ್ಕಳಿಗೆಮೆಂಟರಿಂಗ್ ಸೆಷನ್’ ನಡೆಯಿತು. ವಿ4 ನ್ಯೂಸ್ ಕರ್ನಾಟಕ ಮಾಧ್ಯಮದ ಉಡುಪಿ ಶಾಖೆಯನ್ನು ಹೊಂದಿರುವ ಉಡುಪಿಯ ರಿದ್ಧಿ ಕ್ರಿಯೇಷನ್ಸ್ ಸಿನಿ ಸ್ಟುಡಿಯೋದಲ್ಲಿ ನಡೆದಿರುವಂತಹ ಈ




























