ಮಂಗಳೂರು ನಗರದ ಬಿಜೈಯಲ್ಲಿರುವ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ ವೊಂದು ಆತಂಕ ಸೃಷ್ಟಿಸಿದ ಪ್ರಸಂಗ ಇಂದು ನಡೆದಿದೆ. ಬಸ್ ನಿಲ್ದಾಣದ ಅನುಮಾನಾಸ್ಪದ ಬ್ಯಾಗ್ ವಿಚಾರ ತಿಳಿಯುತ್ತಲೇ ಸ್ಥಳಕ್ಕಾಗಮಿಸಿದ ಬಾಂಬ್ ಸ್ಕ್ಯಾಡ್ , ಶ್ವಾನದಳ ಅದನ್ನು ಪರಿಶೀಲನೆ ನಡೆಸಿತು. ಈ ನಡುವೆ ಬ್ಯಾಗ್ ವಾರಸುದಾರ ಪತ್ತೆಯಾಗಿದ್ದು, ಅದು ಬಸ್
ಡೀಮ್ಸ್ ಫಾರೇಸ್ಟ್ ಸಮಸ್ಯೆಯನ್ನು ಪರಿಹರಿಸಿ ಹಕ್ಕು ಪತ್ರವನ್ನು ವಿತರಿಸಿದ್ದೇವೆ ಎಂದು ಸಚಿವ ಸುನೀಲ್ ಕುಮಾರ್ ಹೇಳಿದ್ದರು. ಆದರೆ ಇತ್ತೀಚಿನ ವರದಿ ಪ್ರಕಾರ ಸುಪ್ರೀಂ ಕೋರ್ಟಿನ ಹಸಿರು ನ್ಯಾಯ ಪೀಠದ ತೀರ್ಪೆ ಅಂತಿಮ. ಸರಕಾರ ಸಲ್ಲಿಸಿರುವ ಅಫಿದಾವಿತ್ ತಿರಸ್ಕರಿಸಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಸುಪ್ರೀಂ ಕೋರ್ಟ್ನಲ್ಲಿ ಸಮಸ್ಯೆ ಇತ್ಯರ್ಥವಾಗದೆ ಇರುವಾಗ ಹಕ್ಕು ಪತ್ರ ನೀಡುವುದು ಎಷ್ಟು ಸರಿ? ಎಂದು ಕಾರ್ಕಳದಲ್ಲಿ ಕಾಂಗ್ರೆಸ್ ಮುಖಂಡರು
ಬಾಯೋ ಚಿತ್ರ ನೋಡಿ ಹಿರಿಯ ಮಹಿಳೆಯೊಬ್ಬರು ಕಣ್ಣೀರು ಸುರಿಸಿದ ಘಟನೆ ನಿನ್ನೆಯ ಪ್ರಿಮಿಯರ್ ಮಣಿಪಾಲ ಭಾರತ್ ಸಿನಿಮಾಸ್ನಲ್ಲಿ ನಡೆದಿದೆ. ಭಾರತ್ ಸಿನಿಮಾಸ್ನಲ್ಲಿ ನಡೆದ ಎಲ್ಲರ ಮನ ಮುಟ್ಟುವ ಘಟನೆ ಬಾಯೋ ಆಮ್ಚೆ ಚೇಡು ಚಿತ್ರದ ಪ್ರಿಮಿಯಾರ್ ಪ್ರದರ್ಶನ ನೋಡಿ ಹೊರಗೆ ಬಂದ ಹಿರಿಯ ಮಹಿಳೆಯೊಬ್ಬರು ಸಿನಿಮಾ ಹೇಗಿತ್ತು ಅಂತ ಕೇಳಿದಾಗ ಜೋರಾಗಿ ಅತ್ತು ಚಿತ್ರವನ್ನು ತನ್ನದೇ ಕಥೆ ಎಂಬ ಹಾಗೆ ಅಂದುಕೊಂಡು ಭಾವುಕರಾದರು. ಚಿತ್ರದಲ್ಲಿ ಬರುವ ಭಾವನಾತ್ಮಕ ಸನ್ನಿವೇಶ.
ಕ್ರೀಡೆ ಮನುಷ್ಯನ ಸರ್ವತೋಮುಖ ಅಭಿವೃದ್ಧಿಯಲ್ಲಿ ಮುಖ್ಯ ಪಾತ್ರವನ್ನು ವಹಿಸುತ್ತದೆ. ಸ್ಪರ್ಧಾತ್ಮಕ ಮನೋಭಾವ, ನಾಯಕತ್ವದ ಗುಣ, ಹೊಂದಾಣಿಕೆ, ಒಂದು ತಂಡವಾಗಿ ದುಡಿಯುವುದು ಇವೇ ಮೊದಲಾದ ಗುಣಗಳನ್ನು ಬಾಲ್ಯದಲ್ಲೇ ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ಬೆಳೆಸಬಲ್ಲದು. ಅಲ್ಲದೆ ಆರೋಗ್ಯದ ಸ್ಥಿರತೆ ಹಾಗೂ ಏಕಾಗ್ರತೆ ವೃದ್ಧಿಗೂ ಕ್ರೀಡೆ ಪರಿಣಾಮಕಾರಿಯಾಗಬಲ್ಲದು ಎಂದು ಕ್ರೀಡಾ ಸಾಧಕ ವಿದ್ಯಾರ್ಥಿಗಳಿಗೆ ವಿದ್ಯಾಸಂಸ್ಥೆ ಸದಾ ಬೆಂಗಾವಲಾಗಿ ಪ್ರೋತ್ಸಾಹಿಸುತ್ತದೆ ಎಂದು
ನಗರದ ನಾಗುರಿಯಲ್ಲಿ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸಾಗಿಸುತ್ತಿದ್ದಾಗ ನಡೆದ ಸ್ಪೋಟದಲ್ಲಿ ಗಾಯಗೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿ ಶಾರೀಕ್ ಎಂಬುದನ್ನು ಆತನ ಕುಟುಂಬದವರು ಖಚಿತ ಪಡಿಸಿದ್ದಾರೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ನೀಡಿದರು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿ ಮುಹಮ್ಮದ್ ಶಾರಿಕ್(24) ಆರೋಪಿಯಾಗಿದ್ದಾನೆ. ಈತ 2020ರಲ್ಲಿ ಮಂಗಳೂರು ನಗರದಲ್ಲಿ ಕಂಡುಬಂದ ಪ್ರಚೋದನಕಾರಿ ಗೋಡೆ ಬರಹ ಪ್ರಕರಣದ
ಸುರತ್ಕಲ್ ಅಕ್ರಮ ಟೋಲ್ ಗೇಟ್ ಮುಚ್ಚುವುದು ಸರಿಯಾದ ಕ್ರಮ. ಇದು ಜನತೆ ನಡೆಸಿದ ಅವಿರತ ಹೋರಾಟದ ಫಲ. ಆದರೆ ವಿಲೀನದ ಹೆಸರಿನಲ್ಲಿ ಹೆಜಮಾಡಿಯಲ್ಲಿ ಸುಂಕ ಹೆಚ್ಚಿಸುವ ದುಸ್ಸಾಹಸ ಮಾಡಿದರೆ ಹೋರಾಟ ಹೊಸ ತಿರುವು ಪಡೆದುಕೊಳ್ಳಲಿದೆ. ಎರಡೂ ಜಿಲ್ಲೆಯ ಜನರನ್ನು ಸಂಘಟಿಸಿ ಬಿಜೆಪಿಯ ದುರಾಡಳಿತವನ್ನು ಕೊನೆಗೊಳಿಸಲಾಗುವುದು ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು. ಅವರು ಟೋಲ್ ತೆರವಿಗೆ ಒತ್ತಾಯಿಸಿ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿಯ ಇಪ್ಪತ್ತ ಮೂರನೇ ದಿನದ
ಶ್ರೀ ಬ್ರಹ್ಮ ಬೈದರ್ಕಳ ಸಾಂಸ್ಕೃತಿಕ ಅಧ್ಯಯನ ಕೇಂದ್ರ (ರಿ.) ಆದಿಉಡುಪಿ ಸಂಸ್ಥೆಯ ವೆಬ್ಸೈಟ್ ಅನಾವರಣ ಹಾಗೂ ದೇಯಿ ಬೈದೆದಿ ಚಲನ ಚಿತ್ರ ಪ್ರದರ್ಶನ ಕಾರ್ಯಕ್ರಮ ಬನ್ನಂಜೆ ಶ್ರೀ ನಾರಾಯಣ ಗುರು ಆಡಿಟೋರಿಯಂ ನಲ್ಲಿ ಸಂಜೆ ಗಂಟೆ 5.30 ಕ್ಕೆ ಸರಿಯಾಗಿ ಜರಗಿತು. ಅಧ್ಯಕ್ಷತೆ ಯನ್ನು ಸಂಸ್ಥೆ ಯ ಅಧ್ಯಕ್ಷರಾದ ದಾಮೋದರ ಕಲ್ಮಾಡಿ ವಹಿಸಿದ್ದರು ಮುಖ್ಯ ಅತಿಥಿ ಗಳಾಗಿ ಶ್ರೀ ಚಿತ್ತರಂಜನ್ ಅಧ್ಯಕ್ಷರು ಶ್ರೀ ಕ್ಷೇತ್ರ ಕಂಕನಾಡಿ ಬ್ರಹ್ಮ ಬೈದರ್ಕಳ ಗರೋಡಿ. ಶ್ರೀ ಮಾಧವ ಬನ್ನಂಜೆ
2023 ರ ವಿಧಾನಸಭಾ ಚುನಾವಣೆಯಲ್ಲಿ ಸೋಲುವ ಬೀದಿಗೆ ಬೆದರಿದ ಭಾರತೀಯ ಜನತಾ ಪಕ್ಷದ ಹತಾಶೆಯ ನಡೆಯೇ ಈ ಬಾಂಬ್ ಬ್ಲಾಸ್ಟ್ ಪ್ರಕರಣ…ಅತಂಕವಾದ ಅಳಿಸಿ ..ದೇಶ ಉಳಿಸಿ ಎಂಬ ಹಿಂದೂ ಮಹಾಸಭಾ ಘೋಷ ವಾಕ್ಯವನ್ನು ಷಡ್ಯಂತ್ರದಿಂದ ತನ್ನದಾಗಿಸಿಕೊಂಡಂತಹ ಭಾರತೀಯ ಜನತಾ ಪಕ್ಷ ,ಕನಿಷ್ಠ ಪಕ್ಷ, ಆ ವಾಕ್ಯದ ಮೌಲ್ಯವನ್ನು ತಿಳಿದುಕೊಂಡಿದ್ದರೆ, ಇವತ್ತು ಈ ಘಟನೆ ಸಂಭವಿಸುತ್ತಿರಲಿಲ್ಲ. ಆಡಳಿತದಲ್ಲಿರುವ ಸರಕಾರ ದ ವೈಫಲ್ಯವೆ ಈ ಘಟನೆಗೆ ಕಾರಣ.ಭಾರತೀಯ ಜನತಾ ಪಕ್ಷದ ಹಿಂದೂ ವಿರೋಧಿ
ಮಂಗಳೂರಿನ ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ಆಟೋದಲ್ಲಿ ಸಂಭವಿಸಿದ ಸ್ಟೋಟ ಪ್ರಕರಣಕ್ಕೆ ಸಂಭಧಿಸಿದಂತೆ ಪಟ್ಟಣದ ಸೊಪ್ಪುಗುಡ್ಡೆಯಲ್ಲಿರುವ ಶಾರೀಕ್ ಮನೆ ಮೇಲೆ ಬೆಳ್ಳಂ ಬೆಳಗ್ಗೆ ಪೊಲೀಸರು ದಾಳಿ ಮಾಡಿದ್ದಾರೆ.ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣದಲ್ಲಿ ಶಾರಿಕ್ ಆರೋಪಿಯಾಗಿರಬಹುದು ಎಂಬ ಕಾರಣಕ್ಕಾಗಿ ಒಟ್ಟು ಮೂರು ತಂಡಗಳಾಗಿ ಪೊಲೀಸರು ದಾಳಿ ನಡೆಸಿದ್ದಾರೆ.ತೀರ್ಥಹಳ್ಳಿ, ಮಾಳೂರು ಹಾಗೂ ಆಗುಂಬೆ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಗಳು ದಾಳಿಯಲ್ಲಿ
ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮದಾಯ ದತ್ತಿ ಇಲಾಖೆ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಟಿ ಮಹೋತ್ಸವ-2022 ಇಂದಿನಿಂದ ಆರಂಭಗೊಂಡು ಡಿಸೆಂಬರ್ 5ರವರೆಗೆ ವಿವಿಧ ಧಾರ್ಮಿಕ, ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿದೆ ಎಂದು ಕುಕ್ಕೆ ಸುಬ್ರಹ್ಮಣ್ಯ ದೇವಳದ ಕಾರ್ಯನಿರ್ವಹಣಾಧಿಕಾರಿ ಡಾ. ನಿಂಗಯ್ಯ ತಿಳಿಸಿದರು.




























