ಮಣಿಪಾಲ, 14 ನವೆಂಬರ್ 2022: ಪ್ರತಿ ವರ್ಷ ನವೆಂಬರ್ 14 ಅನ್ನು ವಿಶ್ವ ಮಧುಮೇಹ ದಿನವನ್ನಾಗಿ ಆಚರಿಸಲಾಗುತ್ತದೆ. ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಅಂತಃಸ್ರಾವಶಾಸ್ತ್ರ ವಿಭಾಗವು 14ನೇ ನವೆಂಬರ್ 2022 ಸೋಮವಾರದಂದು ಬೃಹತ್ ಮಧುಮೇಹ ಆರೋಗ್ಯ ಜಾಗೃತಿ ಪ್ರದರ್ಶನ ಮತ್ತು ಉಚಿತ ಮಧುಮೇಹ ತಪಾಸಣಾ ಶಿಬಿರವನ್ನು ಆಯೋಜಿಸಿತ್ತು. ಈ ವರ್ಷದ ದ್ಯೇಯ
ಬಂಟ್ವಾಳ : ಸಿಡಿಲಿನ ಅಘಾತಕ್ಕೆ ಬಾಲಕನೋರ್ವ ಬಲಿಯಾದ ಘಟನೆ ಬಂಟ್ವಾಳ ಕರಿಯಂಗಳ ಗ್ರಾಮದಲ್ಲಿ ನಡೆದಿದೆ. ಸಾಣೂರುಪದವು ಗಣೇಶ್ ಆದಿದ್ರಾವಿಡ ಅವರ ಪುತ್ರ 16 ವರ್ಷದ ಕಾರ್ತಿಕ್ ಸಿಡಿಲು ಬಡಿದು ಮೃತಪಟ್ಟ ದುರ್ದೈವಿ.ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ನಿನ್ನೆ ರಾತ್ರಿ ಭಾರೀ ಮಳೆ ಸುರಿದಿದ್ದು ರಾತ್ರಿ ಮನೆಯಲ್ಲಿ ಇರುವ ಎಲ್ಲರೂ 9 ರ ಸುಮಾರಿಗೆ ಊಟ ಮುಗಿಸಿ ಮಲಗಿದ್ದು ಈ ವೇಳೆ ಸಿಡಿಲು ಸಹಿತ ಮಳೆ ಬಂದು, ಮಲಗಿದ್ದವರಿಗೆ ಕರೆಂಟ್ ಶಾಕ್ ಹೊಡೆದ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇಂದು ಕರಾವಳಿಯ ಹಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆ ಹೆಚ್ಚು ಮಳೆಯಾಗಲಿದೆ. ಕರ್ನಾಟಕದ ಉತ್ತರ ಒಳನಾಡು, ಮಲೆನಾಡು, ಕರಾವಳಿ ಭಾಗಗಳಲ್ಲಿ ನ. 17ರವರೆಗೆ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಧಾರವಾಡ, ಗದಗ,
ಪುತ್ತೂರು : ಮೂಲತ: ಪುತ್ತೂರಿನವರಾದ ಬದಿಯಡ್ಕದ ವೈದ್ಯ ಡಾ.ಕೃಷ್ಣಮೂರ್ತಿ ಸರ್ಪಂಗಳ ಅವರ ಅನುಮಾನಾಸ್ಪದ ಸಾವನ್ನು ಖಂಡಿಸಿ ಮತ್ತು ಸೂಕ್ತ ತನಿಖೆಗೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ಸೋಮವಾರ ಸಂಜೆ ಪುತ್ತೂರು ನಗರದ ಅಮರ ಜವಾನ್ ಜ್ಯೋತಿ ಸ್ಮಾರಕದ ಬಳಿ ಬೃಹತ್ ಪ್ರತಿಭಟನೆ ನಡೆಯಿತು. ಪುತ್ತೂರಿನ 100ಕ್ಕೂ ಅಧಿಕ ವೈದ್ಯರು ಪಾಲ್ಗೊಂಡರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬಜರಂಗದಳ ಪ್ರಾಂತ ಸಹ ಸಂಚಾಲಕ ಮುರಳೀಕೃಷ್ಣ ಹಸಂತಡ್ಕ ಅವರು,
ಸುರತ್ಕಲ್ ಟೋಲ್ ಗೇಟಲ್ಲಿ ವಾಹನ ಪಾಸ್ ಆಗದಿದ್ದರೂ, ಪಾಸ್ಟ್ ಟ್ಯಾಗ್ ಮೂಲಕ ಹಣ ವಸೂಲಿ ನಡೆದ ಬಗ್ಗೆ ಕಾರು ಮಾಲಿಕರು ಪೊಲೀಸ್ ದೂರು ನೀಡಿದ್ದಾರೆ. ಕಾಪು ತಾಲೂಕಿನ ಎಲ್ಲೂರು ನಿವಾಸಿ ಲಕ್ಷ್ಮಣ್ ಎಂಬವರೇ ಟೋಲ್ ಗೇಟ್ ನ ವಂಚನೆಗೆ ಒಳಗಾದವರು, ಇವರು ಎಲ್ಲೂರಿನ ಐಟಿಐ ಉದ್ಯೋಗಿ, ಸೋಮವಾರ ಉಚ್ಚಿಲ ಹೊರತು ಪಡಿಸಿ ಕಾರಿನಲ್ಲಿ ಎಲ್ಲೂ ಪ್ರಯಾಣಿಸಿಲ್ಲ, ಆದರೆ ರಾತ್ರಿ ಏಳರ ಸುಮಾರಿಗೆ ಮೊಬೈಲ್ ಗೆ ಮ್ಯಾಸೇಜ್ ವೊಂದು ಬಂದಿದ್ದು, ಸುರತ್ಕಲ್ ಟೋಲ್ ಗೇಟ್ ನಲ್ಲಿ ಪಾಸ್ಟ್ ಟ್ಯಾಗ್
ಕಡಬ: ಮಹಾತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನ.21ರಿಂದ ನಡೆಯಲಿರುವ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಭಾಂಗಣದಲ್ಲಿ ಸೋಮವಾರ ನಡೆಯಿತು. ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅಧ್ಯಕ್ಷತೆ ವಹಿಸಿದ್ದರು.ಬ್ರಹ್ಮರಥೋತ್ಸವ ಬಗ್ಗೆ ಚರ್ಚೆ ನಡೆಯಿತು. ಬ್ರಹ್ಮರಥೋತ್ಸವ ಸೇವೆಯಲ್ಲಿ ಭಕ್ತರಿಗೆ ಗರಿಷ್ಠ 100 ಸೇವಾ ರಶೀದಿಗಳನ್ನು ನೀಡಲು ಮತ್ತು ಸೇವಾರ್ಥಿಗಳಿಗೆ
ಉಳ್ಳಾಲ: ಹರೇಕಳ ಗ್ರಾಮಕ್ಕೆ ನಿರ್ಮಾಣವಾಗುತ್ತಿರುವ ನೂತನ ಪಂಚಾಯಿತಿ ಕಟ್ಟಡದ ಗೋಡೆ ಪೂರ್ತಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರ ಚಿತ್ರವನ್ನು ರಚಿಸುವ ಮೂಲಕ ಗ್ರಾಮದ ಹೆಸರನ್ನು ಜಗತ್ತಿಗೆ ಪಸರಿಸಿದ ಅಕ್ಷರ ಸಂತನಿಗೆ ಗೌರವ ನೀಡಲಾಗಿದೆ. ಶಾಸಕರ ವಿಶೇಷ ಹಾಗೂ ವಿವಿಧ ಅನುದಾನದಡಿ ಹರೇಕಳ ಗ್ರಾಮಕ್ಕೆ ಬಾವಲಿಗುರಿ ಪ್ರದೇಶದಲ್ಲಿ ನೂತನ ಕಟ್ಟಡ ನಿರ್ಮಾಣವಾಗುತ್ತಿದೆ. ಒಂದೂವರೆ ವರ್ಷದಿಂದ ನಡೆಯುತ್ತಿದ್ದ ಕಾಮಗಾರಿ ಇದೀಗ ಸಮಾರೋಪಾದಿಯಲ್ಲಿದ್ದು, ಶೀಘ್ರದಲ್ಲೇ
ಇಂಗ್ಲೀಷ್ ಮಾಧ್ಯಮ ಶಾಲೆಗಳ ಮೂಲಭೂತ ಸೌಲಭ್ಯ, ಶಿಕ್ಷಣ ಶೈಲಿಯಿಂದಾಗಿ ಹೆಚ್ಚಿನ ಪೋಷಕರು ತಮ್ಮ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಾರೆ. ಇದು ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಗಣನೀಯ ಕುಸಿತಕ್ಕೂ ಕಾರಣವಾಗಿದೆ. ಆದರೆ ಇಲ್ಲೊಂದು ಸರಕಾರಿ ಶಾಲೆಯ ಹಳೆ ವಿದ್ಯಾರ್ಥಿಗಳು ಶಾಲೆಗೆ ಮಕ್ಕಳನ್ನು ಆಕರ್ಷಿಸಲು ಯೋಜನೆಯೊಂದನ್ನು ಹಾಕಿಕೊಂಡಿದ್ದಾರೆ. ಆ ಯೋಜನೆ ಏನು ಗೊತ್ತಾ? ನೀವೇ ನೋಡಿ. ಇದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ. ಬಂಟ್ವಾಳ ತಾಲೂಕಿನ ಗ್ರಾಮೀಣ
ವಿಟ್ಲ: ಪುತ್ತೂರು ಹಾಗೂ ವಿಟ್ಲದಲ್ಲಿ ಅಂಬೇಡ್ಕರ್ ಭವನಕ್ಕೆ ಮಂಜೂರಾದ ನಿವೇಶನದಲ್ಲಿ ಅಂಬೇಡ್ಕರ್ ಭವನಕ್ಕೆ ಕೂಡಲೇ ಶಂಕುಸ್ಥಾಪನೆ ನೆರವೇರಿಸಬೇಕು ಹಾಗೂ 2 ಭವನಗಳಿಗೂ ಹೆಚ್ಚಿನ ಅನುದಾನ ನೀಡುವಂತೆ ಒತ್ತಾಯಿಸಿ ದ.ಕ ಜಿಲ್ಲಾ ದಲಿತ್ ಸೇವಾ ಸಮಿತಿ ವಿಟ್ಲ ಇದರ ವತಿಯಿಂದ ವಿಟ್ಲ ಕಚೇರಿಯಿಂದ ಬಳಿಯಿಂದ ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ಶಾಸಕರ ಕಚೇರಿ ತನಕ ಕಾಲ್ನಡಿಗೆ ಜಾಥಾ ನಡೆಸಿ ಮನವಿ ಸಲ್ಲಿಸಿದರು. ದಲಿತ್ ಸೇವಾ ಸಮಿತಿ ಸ್ಥಾಪಕಾಧ್ಯಕ್ಷ ಸೇಸಪ್ಪ
ಮಂಗಳೂರು, : ಸುರತ್ಕಲ್ ಟೋಲ್ ಗೇಟ್ ರದ್ದಾಗಬೇಕು ಎಂದು ಹೋರಾಟ ನಡೆಸಿದ್ದ ಜನಸಾಮಾನ್ಯರಿಗೆ ಮತ್ತೆ ಕುತ್ತಿಗೆ ಹಿಡಿಯುವ ರೀತಿಯ ಆದೇಶವನ್ನು ಹೆದ್ದಾರಿ ಪ್ರಾಧಿಕಾರ ನೀಡಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನ.11ರಂದು ಈ ಬಗ್ಗೆ ಆದೇಶ ಹೊರಡಿಸಲಾಗಿದ್ದು ನಂತೂರಿನಿಂದ ಸುರತ್ಕಲ್ ವರೆಗಿನ ರಸ್ತೆಯ ಟೋಲ್ ಶುಲ್ಕವನ್ನು ಹೆಜಮಾಡಿ ಟೋಲ್ ಗೇಟ್ ನಲ್ಲಿ ಹೆಚ್ಚುವರಿಯಾಗಿ ಸಂಗ್ರಹಿಸಲು ಆದೇಶ ನೀಡಿದೆ. ತಲಪಾಡಿಯಿಂದ ಕುಂದಾಪುರದ ವರೆಗಿನ ರಸ್ತೆಯನ್ನು ನವಯುಗ




























