Home Posts tagged V4News (Page 652)

ಆಲೂರಿನಲ್ಲಿ ವ್ಯಕ್ತಿಯ ಮೇಲೆ ಕಾಡಾನೆ ದಾಳಿ

ಆಲೂರು ತಾಲೂಕಿನ ಪಾಳ್ಯ ಹೋಬಳಿ ನೀಡನೂರು ಗ್ರಾಮದ ದೇವರಾಜು ಎಂಬುವರನ್ನು 15 ದಿನದ ಹಿಂದೆ ಕಾಡಾನೆ ದಾಳಿ ಮಾಡಿ ಪ್ರಾಣಾಪಯದಿಂದ ಪಾರಾಗಿ ಹಾಸನದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಅರಣ್ಯ ವಲಯ ಅಧಿಕಾರಿ ಮರಿಸ್ವಾಮಿ ಅವರು ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅರಣ್ಯ ವಲಯ ಅಧಿಕಾರಿ ಮರಿಸ್ವಾಮಿಯವರು

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಅವರಿಂದ ಭಾಶಾ ಮಂಡಳ್ ಭೇಟಿ.

ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಮನೋಹರ್ ಕಾಮತ್ ಅವರು ಕೊಂಕಣಿ ಮಾತೃಭಾಷೆ ಹಾಗೂ ಕೊಂಕಣಿ ಸಂಸ್ಕೃತಿಯ ಕಾರಣಕ್ಕಾಗಿ 49ವರುಷಗಳ ಮೊದಲು ಆರಂಭವಾಗಿ ಕೊಂಕಣಿ ಲೋಕ ಮಹಾ ಮೇಳವನ್ನು ಮಂಗಳೂರು ನಗರದಲ್ಲಿ ಸಂಘಟನೆ ಮಾಡಿದ ಕೊಂಕಣಿ ಭಾಶಾ ಮಂಡಳ್ ಕರ್ನಾಟಕ ಇದರ ಬಿಇಎಮ್ ಸ್ಕೂಲ್ ಕಂಪಂವ್ಡ್ ಕಾರ್ ಸ್ಟ್ರೀಟ್ ಇಲ್ಲಿನ ನೂತನ ಕಛೇರಿಯ ಭೆಟಿ ಮಾಡಿ ಸಂವಾದ ನಡೆಸಿದರು.ಭಾಶಾ ಮಂಡಳ್ ಅಂತಹ ಸಂಸ್ಥೆಯ ಜೊತೆಯಲ್ಲಿ ಕೊಂಕಣಿ ಕಾರ್ಯಕ್ರಮ ಮಾಡುವ ಇಚ್ಚೆ ಇದ್ದು ನೂತನ

ಮಂಗಳೂರು : ಜಾಗೃತಿ ತಿಳುವಳಿಕೆ ಸಪ್ತಾಹದ ಸಮಾರೋಪ ಸಮಾರಂಭ

ರಾಜ್ಯದ ಭ್ರಷ್ಟಾಚಾರ ಮುಕ್ತ ಹಾಗೂ ಪಾರದರ್ಶಕ ಆಡಳಿತದಿಂದ ವಿದೇಶಿ ಹೂಡಿಕೆದಾರರು ಪ್ರಭಾವಿತರಾಗಿದ್ದು, ಅದರ ಫಲವಾಗಿ ಬೆಂಗಳೂರಿನಲ್ಲಿ ಇತ್ತೀಚಿಗೆ ನಡೆದ ಹೂಡಿಕೆದಾರರ ಸಮಾವೇಶದಲ್ಲಿ 10 ಲಕ್ಷ ಕೋಟಿ ಹೂಡಿಕೆಯ ಒಪ್ಪಂದಗಳಾಗಿರುವುದು ಹೆಮ್ಮೆಯ ವಿಷಯ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಡಾ. ಹರ್ಷ ಪಿ.ಎಸ್. ಅವರು ಹರ್ಷ ವ್ಯಕ್ತ ಪಡಿಸಿದರು. ನವ ಮಂಗಳೂರು ಬಂದರು ಪ್ರಾಧಿಕಾರದಿಂದ ಎನ್.ಎಂ.ಪಿ.ಎಯ ಬಿ.ಡಿ.ಸಿ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ

ಭೀಮಾ ಜ್ಯೂವೆಲರ್ ನಿಂದ ಬ್ಯಾರಿಕೇಡ್ ಕೊಡುಗೆ -ಉಡುಪಿ ಸಂಚಾರಿ ಪೊಲೀಸ್ ಠಾಣೆಗೆ ಹಸ್ತಾಂತರ

ಉಡುಪಿಯ ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಭೀಮಾ ಜ್ಯೂವೆಲರ್ ವತಿಯಿಂದ ಉಡುಪಿ ಸಂಚಾರಿ ಪೊಲೀಸ್ ಠಾಣೆಗೆ ಬ್ಯಾರಿಕೇಡ್‌ಗಳ ಹಸ್ತಾಂತರ ಕಾರ್ಯಕ್ರಮ ನಡೆಯಿತು.ಉಡುಪಿ ಜಿಲ್ಲೆಯಲ್ಲಿರುವ ಹೆಸರಾಂತ ಚಿನ್ನಾಭರಣ ಸಂಸ್ಥೆಯಾದ ಭೀಮ ಜ್ಯೂವೆಲರ್ ಸಮಾಜಿಕ ಸೇವೆಯಲ್ಲೂ ಮುಂಚೂಣಿಯಲ್ಲಿದೆ. ಇದೀಗ ಉಡುಪಿ ಜಿಲ್ಲೆಯಲ್ಲಿ ಸುಗಮ ಸಂಚಾರದ ದೃಷ್ಟಿಯಿಂದ ಬ್ಯಾರಿಕೇಡ್‌ನ್ನು ಕೊಡುಗೆಯಾಗಿ ನೀಡಿದ್ದಾರೆ. ಇದೇ ವೇಳೆ ಮಾತನಾಡಿದ ಭೀಮ ಜ್ಯುವೆಲ್ರ‍್ಸ್ನ ಸೀನಿಯರ್ ಮೇನೆಜರ್

ಕಾನೂನಿನ ಅರಿವಿನ ಬಗ್ಗೆ ತರಬೇತಿ ಶಿಬಿರ – ಕಾಸರಗೋಡು ಕಾನೂನು ಸೇವಾ ಪ್ರಾಧಿಕಾರದಿಂದ ಕಾರ್ಯಕ್ರಮ

ಮಂಜೇಶ್ವರ: ಕಾಸರಗೋಡು ಕಾನೂನು ಸೇವಾ ಪ್ರಾಧಿಕಾರದ ನೇತೃತ್ವದಲ್ಲಿ ಕಾನೂನಿನ ಅರಿವಿನ ಬಗ್ಗೆ ತರಬೇತಿ ಶಿಬಿರ ಹಮ್ಮಿಕೊಳ್ಳಲಾಯಿತು.ಮಂಜೇಶ್ವರ ಗೋವಿಂದ ಪೈ ಗಿಳಿವಿಂಡು ಸಭಾಂಗಣದಲ್ಲಿ ಕಾನೂನು ಸೇವಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಸದಸ್ಯ ಕೆ ಆರ್ ಜಯಾನಂದ ರವರ ಅಧ್ಯಕ್ಷತೆಯಲ್ಲಿ ನಡೆದ ತರಭೇತಿ ಶಿಬಿರವನ್ನು ಜಿಲ್ಲಾ ನ್ಯಾಯಾಧೀಶ ಸಿ ಕೃಷ್ಣ ಕುಮಾರ್ ಉದ್ಘಾಟಿಸಿದರು. ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಮಕ್ಕಳ ದೌರ್ಜನ್ಯ ಹಾಗೂ ಹಿರಿಯ ನಾಗರಿಕರಿಗೆ ಸಿಗುವ

ಮಳಲಿ ಮಸೀದಿ ವಿವಾದ: ಮಸೀದಿ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿ ವಜಾ

ಮಂಗಳೂರಿನ ಹೊರವಲಯದ ಮಳಲಿಪೇಟೆ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಮಸೀದಿ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿಯನ್ನು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ಇಂದು ವಜಾಗೊಳಿಸಿದೆ.ಮಳಲಿ ಮಸೀದಿ ಪ್ರಕರಣದಲ್ಲಿ ಮಸೀದಿಯು ವಕ್ಫ್ ಆಸ್ತಿಯಾಗಿರುವ ಕಾರಣ ಈ ಪ್ರಕರಣದ ವಿಚಾರಣೆಗೆ ವಕ್ಫ್ ಸಂಬಂಧಿತ ಕೋರ್ಟ್‍ಗಳು ಇರುವುದರಿಂದ ಈ ಪ್ರಕರಣವನ್ನು ವಿಚಾರಣೆ ನಡೆಸಲು ಸಿವಿಲ್ ನ್ಯಾಯಾಲಯದ ವ್ಯಾಪ್ತಿಗೆ ಬರುವುದಿಲ್ಲ. ಹಾಗಾಗಿ ಮಸೀದಿ ವಿರುದ್ಧ ದಾಖಲಾಗಿರುವ

ಪಡುಕುಡುರು ಗ್ರಾಮದ ಹಳೆಮಜಲು ನಿವಾಸಿಯ ಕರುಣಾಜನಕ ಕಥೆ

ಕಾರ್ಕಳ ವಿಧಾನ ಸಭಾ ಕ್ಷೇತ್ರದ ಪಡುಕುಡುರು ಗ್ರಾಮದ ಒಳಗುಡ್ಡೆ ,ಹಳೆಮಜಲು ನಿವಾಸಿ ಪ್ರೇಮ ಪೂಜಾರ್ತಿ ವಾಸಿಸುವ ಮನೆಗೊಂದು ಬಾಗಿಲಿಲ್ಲ, ಕಿಟಕಿಗಳಂತೂ ಇಲ್ಲವೇ ಇಲ್ಲ,ಶೌಚಲಯಕ್ಕೆ ಬಯಲೇ ಗತಿ, ಒಂದೊತ್ತು ಊಟಕ್ಕೂ ಗತಿಯಿಲ್ಲದೇ ಪ್ರೇಮಕ್ಕನ ಬದುಕು ನಿಜಕ್ಕೂ ಕರುಳು ಹಿಂಡಿಸುವOತಹದ್ದು. ಕೆಲವು ವರುಷಗಳ ಹಿಂದೆ ಬಂಡೆಗಳ ಮೇಲೆ ವಾಸ ಮಾಡುತ್ತಿದ್ದ ಪ್ರೇಮಕ್ಕನ ಪರಿಸ್ಥಿತಿ ಕಂಡು ಕೆಲವು ಸಾಮಾಜಿಕ ಕಾರ್ಯಕರ್ತರು ಪುಟ್ಟದ್ದೊಂದು ಸೂರು ಕಟ್ಟಿಕೊಡಲು ಮುಂದಾಗಿದ್ದರು.ಅರ್ಧ

ಮಳಲಿ ಮಸೀದಿ ವಿವಾದ :ಮಂಗಳೂರು ಕೋರ್ಟ್‍ನಲ್ಲಿ ಇಂದು ತೀರ್ಪು ಸಾಧ್ಯತೆ

ಮಳಲಿ ಮಸೀದಿ ಕಟ್ಟಡದಲ್ಲಿ ದೇವಾಲಯ ಹೋಲುವ ರಚನೆಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಗೆ ಸಂಬಂಧಿಸಿದ ತೀರ್ಪನ್ನು ಮಂಗಳೂರಿನ ನ್ಯಾಯಾಲಯ ಇಂದು ನೀಡುವ ಸಾಧ್ಯತೆ ಇದೆ. ಕೋರ್ಟ್ ಕಮಿಷನರ್ ಮೂಲಕ ಸರ್ವೆ ಮಾಡುವಂತೆ ವಿಎಚ್‍ಪಿ ಮನವಿ ಮಾಡಿತ್ತು. ಆ ಬಳಿಕ ಮಸೀದಿಯ ಜಾಗಕ್ಕೆ ಸಂಬಂಧಿಸಿದಂತೆ ವಕ್ಫ್ ಮತ್ತು ಸಿವಿಲ್ ನ್ಯಾಯಾಲಯದ ಅಧಿಕಾರದ ಬಗ್ಗೆ ವಾದ ವಿವಾದ ನಡೆದು ಕಳೆದ ಅಕ್ಟೋಬರ್ 17ರಂದು ಆದೇಶವನ್ನು ಮತ್ತೆ

ಕೆಲಿಂಜ ಶ್ರೀ ಉಳ್ಳಾಲ್ತಿ ಕ್ಷೇತ್ರದ ಕಾಣಿಕೆ ಡಬ್ಬಿ ಎಗರಿಸಿದ ಖದೀಮರು -ವಿಟ್ಲ ಠಾಣೆಯ ಪೊಲೀಸರು ಭೇಟಿ, ತನಿಖೆ

ವಿಟ್ಲ: ಕಾರಣಿಕ ಕ್ಷೇತ್ರಗಳಲ್ಲೊಂದಾದ ವೀರಕಂಬ ಗ್ರಾಮದ ಕೆಲಿಂಜ ಶ್ರೀ ಉಳ್ಳಾಲ್ತಿ ಕ್ಷೇತ್ರದ ಕಾಣಿಕೆ ಡಬ್ಬಿಯನ್ನು ಯಾರೋ ಖದೀಮರು ಎಗರಿಸಿದ ಘಟನೆ ನಿನ್ನೆ ರಾತ್ರಿ ನಡೆದಿದೆ.ಕೆಲಿಂಜ ಕ್ಷೇತ್ರಕ್ಕೆ ಬಹಳ ಪುರಾತನ ಇತಿಹಾಸವಿದ್ದು ಇಲ್ಲಿ ವರ್ಷಂಪ್ರತಿ ನಡೆಯುವ ಮೆಚ್ಚಿ ಜಾತ್ರೆಗೆ ಅಪಾರ ಮಹಿಮೆ ಇದೆ. ಬೇರೆ ಬೇರೆ ಊರಿನ ಸಾವಿರಾರು ಭಕ್ತರು ಇಲ್ಲಿನ ಜಾತ್ರೆಯಲ್ಲಿ ಭಾಗವಹಿಸುತ್ತಾರೆ.ಈ ಮಾರ್ಗದಿಂದ ಹಾದು ಹೋಗುವ ಅನೇಕ ಭಕ್ತರು ಕ್ಷೇತ್ರದ ಎದುರು ತಮ್ಮ ವಾಹನವನ್ನು

ಸಮಸ್ಯೆಗಳ ಕೂಪವಾಗಿ ಮಾರ್ಪಟ್ಟ ವಿಟ್ಲ ಪಟ್ಟಣ

ವಿಟ್ಲ: ಸಮಸ್ಯೆಗಳ ಕೂಪವಾಗಿ ವಿಟ್ಲ ಪಟ್ಟಣ ಮಾರ್ಪಾಡಾಗಿದೆ. ಸಮಸ್ಯೆಯಿಂದ ಕಂಗಾಲಾದ ಜನಅವರ ಕಷ್ಟಗಳನ್ನು ನಮ್ಮಲ್ಲಿ ಹೇಳುವ ಪರಿಸ್ಥಿತಿ ಇದೀಗ ನಿರ್ಮಾಣವಾಗಿದೆ. ಅದ್ದರಿಂದ ಬಿಜೆಪಿಯ ಕಾರ್ಯವೈಖರಿ ಏನೆಂಬುದು ಜನರಿಗೆ ಮನದಟ್ಟಾಗಿದೆ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಹೇಳಿದರು. ಅವರು ವಿಟ್ಲ ಪಟ್ಟಣ ಪಂಚಾಯತ್ ನ ದುರವಸ್ಥೆಯ ವಿರುದ್ಧ ವಿಟ್ಲ – ಉಪ್ಪಿನಗಂಡಿ ಬ್ಲಾಕ್ ಕಾಂಗ್ರೆಸ್ ಹಾಗೂ ವಿಟ್ಲ ನಗರ ಪಂಚಾಯತ್ ವತಿಯಿಂದ