ದಿಲ್ಲಿಯ ಮಖ್ಯಮಂತ್ರಿ ಮನೆ ಕಚೇರಿ ಬಳಿ ಕೂಟವೊಂದರ ಜೊತೆಗೆ ಮುಖ್ಯಮಂತ್ರಿ ರೇಖಾ ಗುಪ್ತ ಅವರು ಮಾತನಾಡುವಾಗ ಅಪರಿಚಿತನೊಬ್ಬನು ನುಗ್ಗಿ ಬಂದು ಅವರ ಕೆನ್ನೆಗೆ ಹೊಡೆದಿದ್ದಾನೆ.ದಿಲ್ಲಿ ಮುಖ್ಯಮಂತ್ರಿ ರೇಖಾ ಗುಪ್ತ ಅವರು ಜನ್ ಸುನ್ವಯ್ ಎಂಬ ಜನರ ಅಹವಾಲು ಸ್ವೀಕರಿಸುವಾಗ ಈ ಘಟನೆ ನಡೆದಿದೆ ಎಂದಿರುವ ದಿಲ್ಲಿ ಬಿಜೆಪಿ ಘಟಕವು ಘಟನೆಯನ್ನು ಖಂಡಿಸಿದೆ. ನುಗ್ಗಿದ
ಕಾಪು ಪ್ರದೇಶದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ವತಿಯಿಂದ ಭಾರತದ ಪೂರ್ವ ಪ್ರಧಾನಮಂತ್ರಿ, “ಭಾರತದ ಆಧುನಿಕ ವಿಕಸನ ಶಿಲ್ಪಿ” ಎಂದು ಕರೆಯಲ್ಪಡುವ ರಾಜೀವ್ ಗಾಂಧಿ ಹಾಗೂ ಕರ್ನಾಟಕದ ದಿಗ್ಗಜ ನಾಯಕ, ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಹುಟ್ಟುಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೈ. ಸುಕುಮಾರ್, “ರಾಜೀವ್ ಗಾಂಧಿ ಅವರು ಭಾರತದ ತಂತ್ರಜ್ಞಾನ ಕ್ರಾಂತಿಯ ಮುಂಚೂಣಿಗರಾಗಿದ್ದು,
ಜಾಗತಿಕವಾಗಿ ಯುಎಸ್ಎ, ಯೂರೋಪಿನಲ್ಲಿ ಹಂಗೆರಿ, ಏಶಿಯಾದಲ್ಲಿ ತಾಯ್ಲ್ಯಾಂಡ್ ಪ್ರಮುಖ ಸ್ವೀಟ್ ಕಾರ್ನ್ ರಫ್ತು ಮಾಡುವ ದೇಶಗಳಾಗಿವೆ.ಅಮೆರಿಕ ಸಂಯುಕ್ತ ಸಂಸ್ಥಾನವು ಪ್ರಪಂಚದಲ್ಲಿ ಅತಿ ಹೆಚ್ಚು ಸಿಹಿ ಮೆಕ್ಕೆಜೋಳ ಬೆಳೆಯುವ ದೇಶವಾಗಿದೆ. ಮೆಕ್ಕೆಜೋಳವನ್ನು ಶೀತಲವಾಗಿಸಿ ಯುಎಸ್ಎ ಬಹಳಷ್ಟು ದೇಶಗಳಿಗೆ ರಫ್ತು ಮಾಡುತ್ತದೆ. ಪ್ರತಿ ವರುಷ ಈ ದೇಶದ ಸ್ವೀಟ್ ಕಾರ್ನ್ ರಫ್ತುವ್ಯವಹಾರ 10 ಕೋಟಿ ಡಾಲರ್ನಷ್ಟು ಇರುತ್ತದೆ. ಹಂಗೆರಿ ದೇಶವು ಎರಡನೆಯ ಸ್ಥಾನದಲ್ಲಿದೆ. ಇದು
ಮದ್ರಾಸ್ ಬ್ಯಾಂಕ್ ಭಾರತದ ಅತಿ ಹಳೆಯ ಬ್ಯಾಂಕಾಗಿದೆ. ಅತಿ ಹಳೆಯ ಬ್ಯಾಂಕುಗಳಲ್ಲಿ ದಿವಾಳಿ ಆದುದು ಬ್ಯಾಂಕ್ ಆಫ್ ಹಿಂದೂಸ್ತಾನ್.1683ರಲ್ಲಿ ಈಸ್ಟ್ ಇಂಡಿಯಾ ಕಂಪೆನಿಯವರು ಬ್ರಿಟಿಷ್ ವ್ಯಾಪಾರಿಗಳಿಗಾಗಿ ಮದ್ರಾಸ್ ಬ್ಯಾಂಕ್ ಸ್ಥಾಪಿಸಿದರು. ಇದು 1843 ರಲ್ಲಿ ಬ್ಯಾಂಕ್ ಆಫ್ ಮದ್ರಾಸ್ ಆಗಿ, ಅನಂತರ ಇಂಪೀರಿಯಲ್ ಬ್ಯಾಂಕ್ ಆಗಿ, ಬ್ರಿಟಿಷರ ಬಳಿಕ ಎಸ್ಬಿಐ- ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿತು.ಭಾರತದ ಇತರ ಹಳೆಯ ಬ್ಯಾಂಕುಗಳು. ಬ್ಯಾಂಕ್ ಆಫ್ ಬಾಂಬೆ 1720ರಲ್ಲಿ
ಮಂಗಳೂರು : ಇಲ್ಲಿನ ಏಳು ಪಟ್ಟಣ ಮೊಗವೀರ ಸಂಯುಕ್ತ ಸಭಾದ ವತಿಯಿಂದ ಶ್ರಾವಣ ಮಾಸದ ಪ್ರಥಮ ಸೋಮವಾರ ಪದ್ಧತಿಯಂತೆ ಈ ಬಾರಿ ಕೂಡಾ ಕದ್ರಿ ಮಠದಲ್ಲಿ ಹಾಗೂ ಕದ್ರಿ ಕ್ಷೇತ್ರದಲ್ಲಿ ಸಿಯಾಳ ಅಭಿಷೇಕ ನೆರವೇರಿತು.ಕದ್ರಿ ಮಠದ ಆವರಣದಲ್ಲಿ ಇರುವ ಪೂರ್ವ ಕಾಲದ ಮಠಾಧೀಶರ ಬೃಂದಾವನಗಳಲ್ಲಿ, ಶ್ರೀ ಕಾಳ ಬೈರವೇಶ್ವರ ಸಾನಿಧ್ಯದಲ್ಲಿ ಹಾಗೂ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಈ ಅಭಿಷೇಕ ಆರಾಧನೆ ನಡೆಯಿತು.ಸಮುದ್ರ ಪೂಜೆ ನಡೆದ ಬಳಿಕ ಕದ್ರಿಯಲ್ಲಿ ಈ ಸಿಯಾಳ ಅಭಿಷೇಕವನ್ನು ಏಳು
ಸುಳ್ಯ:ಸುಳ್ಯದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಸೂಂತೋಡು ಎಂಪೋರಿಯಂ ಬಿಲ್ಡಿಂಗ್ನಲ್ಲಿರುವ ಸ್ವರ್ಣಂ ಜ್ಯುವೆಲ್ಸ್ ನಲ್ಲಿ ‘ಕರಿಮಣಿ ಖರೀದಿ ಹಬ್ಬ’ ಗ್ರಾಹಕರ ಮನಮೆಚ್ಚಿದ ಚಿನ್ನಾಭರಣ ಮಳಿಗೆಯಲ್ಲಿ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು ಹೆಚ್ಚಿನ ಗ್ರಾಹಕರ ಅಪೇಕ್ಷೆಯ ಮೇರೆಗೆ ‘ಕರಿಮಣಿ ಖರೀದಿ’ ಹಬ್ಬವನ್ನು ಆಗಸ್ಟ್ 31ರ ವರೆಗೆ ವಿಸ್ತರಿಸಲಾಗಿದೆ.ಸುಳ್ಯ ಸೇರಿದಂತೆ ವಿವಿಧ ತಾಲೂಕಿನ ಗ್ರಾಹಕರುಜ್ಯುವೆಲ್ಸ್ಗೆ ಭೇಟಿ ನೀಡಿ ಕರಿಮಣಿಯನ್ನು ಖರೀದಿಸಿ
ಉಡುಪಿ: ನಗರದ ಹೆಸರಾಂತ ಆಭರಣ ಜ್ಯುವೆಲ್ಲರ್ಸ್ ನಿರ್ದೇಶಕ ಸುಭಾಶ್ ಎಂ.ಕಾಮತ್ ಕೀನ್ಯಾದ ಮಸೈಮಾರಾದಲ್ಲಿ ಸೆರೆಹಿಡಿದಿರುವ ಎರಡು ಚೀತಾಗಳು ತನ್ನ ಬೇಟೆಯನ್ನು ಬೆನ್ನು ಹತ್ತುವ “ಹಂಗರ್ ವರ್ಸಸ್ ಹೋಪ್” ಛಾಯಾಚಿತ್ರಕ್ಕೆ ಓರಾ ಡಿ ಫ್ರೇಮ್ ಸರ್ಕ್ಯುಟ್ ಆಯೋಜಿಸಿದ ಛಾಯಾಚಿತ್ರ ಸ್ಪರ್ಧೆಯ ವನ್ಯಜೀವಿ ವಿಭಾಗದಲ್ಲಿ ಕ್ಲಬ್ ಗೋಲ್ಡ್ ಅವಾರ್ಡ್ ಪಡೆದಿರುತ್ತಾರೆ. ಐವತ್ತಕ್ಕೂ ಹೆಚ್ಚು ದೇಶಗಳ ಛಾಯಾಗ್ರಾಹಕರು ಭಾಗವಹಿಸಿರುವ ಈ ಸ್ಪರ್ಧೆಯು ಪ್ರತಿಷ್ಟಿತ ಎಫ್. ಐ. ಎ. ಪಿ
ಮೂಡುಬಿದಿರೆ: ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮಗುವಿನ ನೆರವು ಕೋರಿ ಬ್ಯಾಂಕ್ ಖಾತೆಯ ಮಾಹಿತಿ ಪತ್ರವನ್ನು ಚರ್ಚ್ ನ ವಾಟ್ಸಾಪ್ ಗ್ರೂಪ್ ನಲ್ಲಿ ಹಾಕಿದ್ದು ಆಗ್ರೂಪ್ ನ ಅಡ್ಮಿನ್ ಅಕೌಂಟ್ ನಂಬರ್ ಅನ್ನು ಬದಲಾಯಿಸಿ ಹಣ ವಸೂಲಿ ಮಾಡಿದ್ದು, ಆತನ್ನು ಮೂಡುಬಿದಿರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬಂಧಿತ ಆರೋಪಿಯನ್ನು ವಿನೋದ್ ವಾಲ್ಟರ್ ಪಿಂಟೋ ಎಂದು ಗುರುತಿಸಲಾಗಿದೆ.ಪ್ರಕರಣದ ವಿವರ:ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆ.18 ರಂದು ತಾಕೋಡೆಯ ಹೋಲಿ
ಮೂಡುಬಿದಿರೆ : ಆಳ್ವಾಸ್ ಪದವಿ ಕಾಲೇಜಿನ ಆ್ಯಂಟಿ ರ್ಯಾಗಿಂಗ್ ಸೆಲ್, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯೂತ್ ರೆಡ್ಕ್ರಾಸ್ ಘಟಕಗಳ ಜಂಟಿ ಆಶ್ರಯದಲ್ಲಿ ಮೂಡುಬಿದಿರೆ ಪೋಲೀಸ್ ಇಲಾಖೆಯ ಸಹಯೋಗದೊಂದಿಗೆ ಜಾಗೃತಿ ಕಾರ್ಯಕ್ರಮವು ಕುವೆಂಪು ಸಭಾಂಗಣದಲ್ಲಿ ನಡೆಯಿತು. ಮೂಡುಬಿದಿರೆ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ಕಾಯ೯ಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರ್ಯಾಗಿಂಗ್ ವಿದ್ಯಾರ್ಥಿಗಳ ಸುರಕ್ಷತೆ ಹಾಗೂ ಗೌರವಕ್ಕೆ ದಕ್ಕೆ ತರುವ ಗಂಭೀರ ಸಾಮಾಜಿಕ ಸಮಸ್ಯೆ. ಆ ಹಿನ್ನಲೆಯಲ್ಲಿ
ಸುಳ್ಯ: ಸುಳ್ಯ ನ್ಯಾಯಾಲಯದಲ್ಲಿ ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ ಎಂಬ 90 ದಿನಗಳ ವಿಶೇಷ ಮಧ್ಯಸ್ಥಿಕಾ ಅಭಿಯಾನ ಜುಲೈಯಿಂದ ಪ್ರಾರಂಭವಾಗಿದ್ದು, ಅಕ್ಟೋಬರ್ 7ರ ವರೆಗೆ ಈ ಅಭಿಯಾನ ನಡೆಯಲಿದೆ. ನ್ಯಾಯಾಲಯಗಳಲ್ಲಿ ಬಾಕಿ ಇರುವ ಸಿವಿಲ್ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಚೆಕ್ ಅಮಾನ್ಯ ಪ್ರಕರಣಗಳು, ವಾಣಿಜ್ಯ ಮತ್ತು ಸೇವಾ ಪ್ರಕರಣಗಳು,ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಗ್ರಾಹಕರ ವ್ಯಾಜ್ಯ




























