ಕಳೆದ ಹಲವು ವರ್ಷಗಳಿಂದ ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಸಿಂಗಲ್ ಲೇಔಟ್ ಸಮಸ್ಯೆಯಿಂದ ಜಮೀನು ಖರೀದಿ, ಮಾರಾಟ ಮತ್ತು ಮನೆ ನಿರ್ಮಾಣ ಅಸಾದ್ಯವಾಗಿದ್ದು ನೂರಾರು ಕುಟುಂಬಗಳು ಆತಂಕದಲ್ಲಿದ್ದವು, ಸಮಸ್ಯೆಗೆ ಸ್ಪಂದಿಸಬೇಕಾದ ಸರಕಾರ ಮತ್ತು ಜನಪ್ರತಿನಿದಿಗಳು ನಿರ್ಲಕ್ಷವಹಿಸಿದ್ದ ಕಾರಣ ಪರಿಹಾರ ಸಾಧ್ಯವಾಗಲಿಲ್ಲ. ಅದರೆ ರಾಜ್ಯ ಉಚ್ಚ ನ್ಯಾಯಾಲಯ ನೀಡಿದ ತೀರ್ಪು ಜನರಲ್ಲಿ
ಉಡುಪಿಯ ಡಯಾನ ಸರ್ಕಲ್ ಬಳಿ ಧೀಡರನೇ ಪಿಎಫ್ ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಯಾವುದೇ ಅನುಮತಿ ಪಡೆಯದೇ ಹತ್ತಾರು ಮಂದಿ ಏಕಾಏಕಿ ನಡೆಸಿದ ಪ್ರತಿಭಟನಾಕಾರರಿಗೆ ಪೊಲೀಸರು ಲಾಠಿ ರುಚಿ ತೋರಿಸಿದರು. ಹಲವು ಬಾರಿ ಪೆÇಲೀಸರು ಮನವಿ ಮಾಡಿದರೂ ಪ್ರತಿಭಟನಾಕಾರರು ಜಗ್ಗದ ಹಿನ್ನಲೆ ಪೊಲೀಸರು ಪಿ ಎಫ್ ಐ ಕಾರ್ಯಕರ್ತರಿಗೆ ಲಾಠಿ ಬೀಸಿ ಗುಂಪನ್ನು ಚದುರಿಸಿದರು.
ಬೆಳ್ತಂಗಡಿಯಲ್ಲಿ ವಿದ್ಯುತ್ ಬಿಲ್ ವಿಚಾರವಾಗಿ ಪವರ್ ಮ್ಯಾನ್ ಮೇಲೆ ಹಲ್ಲೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಹತ್ಯಡ್ಕ ಗ್ರಾಮದ ಅಡ್ಕಾಡಿ ಕಾಂತು ಪೂಜಾರಿ ಎಂಬವರು ಹಲವಾರು ತಿಂಗಳಿನಿಂದ ವಿದ್ಯುತ್ ಬಿಲ್ ಕಟ್ಟಿರಲಿಲ್ಲ. ಹಲವಾರು ಬಾರಿ ಮನವಿ ಮಾಡಿದರೂ ಬಿಲ್ ಕಟ್ಟದೆ ಇರುವುದರಿಂದ ಅಲ್ಲಿನ ಪವರ್ ಮ್ಯಾನ್ ಉಮೇಶ್ ಮೇಲಾಧಿಕಾರಿಗಳ ಆದೇಶದಂತೆ ಮನೆಯ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರು ಇದೇ ಕಾರಣಕ್ಕಾಗಿ ಪವರ್ ಮ್ಯಾನ್ ಉಮೇಶ್ ಹಾಗೂ ದುಂಡಪ್ಪ ಎಂಬವರ ಮೇಲೆ
ಕುಕ್ಕೆ ದೇಗುಲ ಪದ್ಧತಿ ವಿರುದ್ಧ ಆಕ್ಷೇಪಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇಗುಲಅಂಗಿ, ಬನಿಯನ್ ತೆಗೆಯುವ ಪದ್ಧತಿಗೆ ವಿರೋಧಪರಿಸರ ಸಂರಕ್ಷಣಾ ಒಕ್ಕೂಟದಿಂದ ದೂರುಧಾರ್ಮಿಕ ದತ್ತಿ ಇಲಾಖೆಗೆ ಒಕ್ಕೂಟದಿಂದ ದೂರುಅಂಗಿ-ಬನಿಯನ್ ಕಳಚಿಟ್ಟು ದೇವರ ದರ್ಶನದೇವರ ದರ್ಶನ ಪಡೆಯುವ ಪದ್ಧರಿ ಸರಿಯಲ್ಲಹಿಂದೂ ಸಂಪ್ರದಾಯದಲ್ಲಿ ಈ ಪದ್ದತಿ ಇಲ್ಲಚರ್ಮ ರೋಗವಿದ್ದವರಿಂದ ರೋಗ ಹರಡುವ ಸಾಧ್ಯತೆಮೂಲಭೂತ ಹಕ್ಕಿನ ಸ್ಪಷ್ಟ ಉಲ್ಲಂಘನೆ
ಉಳ್ಳಾಲ:ಮಾಡೂರು ಸೈಟ್ ನಲ್ಲಿ ತಲವಾರು ದೊಣ್ಣೆ ತೋರಿಸಿ ಜೀವಬೆದರಿಕೆಯೊಡ್ಡಿ ಜಾನುವಾರು ಕಳವುಗೈದ ಮೂವರು ಆರೋಪಿಗಳನ್ನು ಎಸಿಪಿ ದಿನಕರ್ ಶೆಟ್ಟಿ ಮಾರ್ಗದರ್ಶನದಲ್ಲಿ ಠಾಣಾಧಿಕಾರಿ ಸಂದೀಪ್ ಜಿ.ಎಸ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ. ಬಂಟ್ವಾಳ ಕಸಬಾ ಗ್ರಾಮದ ಟಿಪ್ಪುನಗರ ದ ಜಾಬೀರ್ (24), ಫರಂಗಿಪೇಟೆ ಅಮ್ಮೆಮ್ಮಾರ್ ಮಸೀದಿ ಬಳಿಯ ಹೈದರಾಲಿ(24), ಬಂಟ್ವಾಳ ಸಿದ್ದಕಟ್ಟೆಯ ಸಂಗಬೆಟ್ಟುವಿನ
ತ್ರಾಸಿ ಕಡಲ ತೀರದಲ್ಲಿ ಪತ್ತೆಯಾದ ಬೃಹತ್ ಮೀನಿನ ಕಳೇಬರವನ್ನು ಅರಣ್ಯಾಧಿಕಾರಿಗಳು ಮತ್ತು ಮಂಗಳೂರಿನ ರೀಪೋರ್ಚ್ ಮೆರೈನ್ ಕನ್ಸರ್ವೇಶನ್ ಸಂಸ್ಥೆಯ ಅಧಿಕಾರಿಗಳು ಪರಿಶೀಲಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ಬಳಿಕ ಸತ್ತಿರುವ ಮೀನು ಪೈಲೆಟ್ ವೇಲ್ ಎನ್ನುವ ಅಪರೂಪದ ತಿಮಿಂಗಲದ ಪ್ರಭೇದ ಎಂದು ತಿಳಿಸಿದ್ದಾರೆ. ತ್ರಾಸಿ ಕಡಲ ತೀರದಲ್ಲಿ ಬೃಹತ್ ಮೀನು ಬಿದ್ದು ಕೊಳೆತ ಸ್ಥಿತಿಯಲ್ಲಿರುವುದು ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿತ್ತು. ಸ್ಥಳೀಯ ” ಬೀಚ್ ಬಾಯ್ಸ್’
ಶಿವಮೊಗ್ಗದಲ್ಲಿ ಉಗ್ರ ಚಟುವಟಿಕೆ ನಡೆಸುತ್ತಿರುವ ಶಂಕೆಯಲ್ಲಿ ಬಂಧಿತ ಆರೋಪಿ ಮಂಗಳೂರಿನ ಮಾಝ್ ಮುನೀರ್ ಅಹ್ಮದ್ ಶಿವಮೊಗ್ಗ ಪೊಲೀಸರು ಬಂಟ್ವಾಳದ ನಾವೂರು ಸಮೀಪ ಹಲವೆಡೆ ಮಹಜರು ನಡೆಸಿದರು. ನೇತ್ರಾವತಿ ನದಿ ಕಿನಾರೆಯಲ್ಲಿ ಹಾಗೂ ಸುತ್ತಮುತ್ತಲಿನ ನಿರ್ಜನ ಪ್ರದೇಶಗಳಲ್ಲಿ ಈತ ಸ್ಫೋಟಕಗಳನ್ನು ಬಚ್ಚಿಟ್ಟಿರುವ ಶಂಕೆಯಿಂದ ಈ ಪರಿಶೀಲನೆ ನಡೆಸಲಾಗಿದೆ ಎನ್ನಲಾಗಿದೆ. ಮಂಗಳೂರಿನಿಂದ ಈತನನ್ನು ಬಂಟ್ವಾಳಕ್ಕೆ ಕರೆತಂದ ಪೊಲೀಸರು ರಾತ್ರಿವರೆಗೂ ಪರಿಶೀಲನೆ ನಡೆಸಿದರು.ಶಂಕಿತ
ರಾಜ್ಯದ ಲ್ಲಿನ ಪ್ರಮುಖ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ರಾಜ್ಯ ಪೊಲೀಸ್ ನಿರ್ದೇಶನದಂತೆ ಬಂಟ್ವಾಳ ಹಾಗೂ ವಿಟ್ಲ ಪೊಲೀಸರ ತಂಡ ಮುಂಜಾನೆ ವೇಳೆ ಬೊಳಂತೂರು ವ್ಯಕ್ತಿಯೋರ್ವ ನ ಮನೆಗೆ ದಾಳಿ ನಡೆಸಿ ವಿಚಾರಣೆ ನಡೆಸಿ ಮಾಹಿತಿ ಕಲೆಹಾಕುತ್ತಿದೆ.ಬೊಳಂತೂರು ನಿವಾಸಿ ಮಹಮ್ಮದ್ ಕುಟ್ಟಿ ಎಂಬವರ ಪುತ್ರ ಮಹಮ್ಮದ್ ತಬ್ಸೀರ್ ಎಂಬವರ ಮನಗೆ ಮುಂಜಾನೆ ಮೂರು ಗಂಟೆ ವೇಳೆ ಪೊಲೀಸ್ ದಾಳಿ ನಡೆಸಿದೆ.ಯಾವ ಪ್ರಕರಣಕ್ಕೆ ಎಂಬ ವಿಚಾರವನ್ನು ಇಲ್ಲಿನ ಪೊಲೀಸರು ಮಾಹಿತಿ
ಎನ್ಐಎ ಅಧಿಕಾರಿಗಳು ಮಂಗಳೂರು ನಗರದ ಹಲವೆಡೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ಎಸ್ಡಿಪಿಐ- ಪಿಎಫ್ಐ ಕಚೇರಿ ಸೇರಿದಂತೆ ನಾಯಕರ ಮನೆಗಳಿಗೆ ದಾಳಿ ನಡೆಸಿದ್ದಾರೆ.ಇದೇ ವೇಳೆ, ಎನ್ಐಎ ದಾಳಿಯನ್ನು ಖಂಡಿಸಿ ಎಸ್ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಸ್ಟೇಟ್ ಬ್ಯಾಂಕ್ ವೃತ್ತದ ಬಳಿಯ ನೆಲ್ಲಿಕಾಯಿ ರಸ್ತೆಯಲ್ಲಿರುವ ಎಸ್ಡಿಪಿಐ ಕಚೇರಿಗೆ ನಸುಕಿನಲ್ಲಿ ಮೂರು ಗಂಟೆ ವೇಳೆಗೆ ಮೀಸಲು ಪಡೆಯ ಭದ್ರತೆಯೊಂದಿಗೆ
ಯುಎಇ ಯ ಗಮ್ಮತ್ ಕಲಾವಿದೆರ್ ಪ್ರೆಶಿಯಸ್ ಪಾರ್ಟಿಸ್ ಮತ್ತು ಎಂಟಟೈನ್ಮೆಂಟ್ ಸಹಯೋಗದಲ್ಲಿ ಹವ್ಯಾಸಿ ತುಳು ರಂಗ ನಾಟಕ ತಂಡವು ಪ್ರಸಿದ್ಧ ಬರಹಗಾರ, ಚಲನಚಿತ್ರ ಮತ್ತು ತುಳು ನಾಟಕ ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ್ ಬೈಲ್ ಮತ್ತು ಖ್ಯಾತ ಸಾಹಿತಿಗಳು ಬರೆದ ತುಳು ಹಾಸ್ಯ ಮತ್ತು ಸಾಮಾಜಿಕ ನಾಟಕ ‘ಕುಟುಂಬ’ ಪ್ರದರ್ಶನ ಕಂಡಿತು. ಪ್ರೆಶಿಯಸ್ ಪಾರ್ಟಿಸ್ ಮತ್ತು ಎಂಟರ್ಟೈನ್ಮೆಂಟ್ ಸಹಯೋಗದಲ್ಲಿ ಯಶಸ್ವಿಯಾಗಿ ಕುಟುಂಬ ನಾಟಕವನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದ

























