ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಇದರ ಸಾರಥ್ಯದಲ್ಲಿ ಬ್ರಹ್ಮಸಭೆಯು ನಂತೂರಿನ ಶ್ರೀ ಭಾರತೀ ಕಾಲೇಜಿನ ಶಂಕರ ಶ್ರೀ ಸಭಾಂಗಣದಲ್ಲಿ ನಡೆಯಿತು. ಮಂಗಳೂರಿನ ನಂತೂರು ಭಾರತಿ ಕಾಲೇಜಿನ ಸಭಾಂಗಣದಲ್ಲಿ ನಡೆದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಬ್ರಹ್ಮಸಭೆಯ ಉದ್ಘಾಟನಾ ಸಮಾರಂಭ ಜರುಗಿತ್ತು. ಇನ್ನು ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಆರ.
ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ರಸ್ತೆ ಇದಾಗಿದ್ದು ಸತತ ಹತ್ತು ವರ್ಷಗಳಿಂದ ಸಂಪೂರ್ಣ ಹದಗೆಟ್ಟಿದೆ. ಸಂಪೂರ್ಣ ಕೆಸರು ಮಯವಾಗಿರುವ ಈ ರಸ್ತೆ ಶೇಣಿಯಿಂದ ಹೊಸಮಜಲು ಎಂಬಲ್ಲಿಗೆ ಸಂಪರ್ಕ ಕಲ್ಪಿಸುತ್ತದೆ. ಅಮರ ಪಡ್ನೂರು ಗ್ರಾಮದ ಅತೀ ಪುರಾತನ ರಸ್ತೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಲ್ಲದೆ 25 ಕ್ಕಿಂತ ಹೆಚ್ಚು ಮನೆಯವರು ಈ ರಸ್ತೆಯನ್ನೆ ಅವಲಂಬಸಿರುತ್ತಾರೆ. 1954 ನೇ ಇಸವಿಯಲ್ಲಿ ಪುನರ್ಜಿತ ರಸ್ತೆ ಇದೀಗ ಸಂಪೂರ್ಣ ಹದಗೆಟ್ಟು
ಮಂಗಳೂರು ದಸರಾ ಈ ಬಾರಿ ಹಿಂದಿನ ದಸರಾಕ್ಕಿಂತಲೂ ವಿಶಿಷ್ಟ ರೀತಿಯಲ್ಲಿ ನಡೆಯಲಿದೆ ಎಂದು ಕುದ್ರೋಳಿ ಶ್ರೀ ಗೋಕರ್ಣ ನಾಥ ಕ್ಷೇತ್ರದ ನವೀಕರಣದ ರೂವಾರಿ ಮಾಜಿ ವಿತ್ತ ಸಚಿವ ಬಿ.ಜನಾರ್ದನ ಪೂಜಾರಿ ತಿಳಿಸಿದ್ದಾರೆ. ಅವರು ಕುದ್ರೋಳಿ ಕ್ಷೇತ್ರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ರಾಜ್ಯದ ಮುಖ್ಯಮಂತ್ರಿಯವರಿಗೂ ಆಹ್ವಾನ ನೀಡಲಾಗುವುದು. ಅವರು ಭೇಟಿ ನೀಡುತ್ತಾರೆ ಎನ್ನುವ ವಿಶ್ವಾಸವಿದೆ. ಕೊರೋನ ಕಾರಣದಿಂದ ಈ ಹಿಂದಿನ ವರ್ಷ ವಿಜೃಂಭಣೆಯಿಂದ ಆಚರಿಸಲು ಸಾಧ್ಯವಾಗಿಲ್ಲ.
ಬಂಟ್ವಾಳ: ವಿಶ್ವಕರ್ಮ ಸಮಾಜ ಸೇವಾ ಸಂಘ ಇದರ ವತಿಯಿಂದ 29 ನೇ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು. ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಕಲಶ ಪ್ರತಿಷ್ಠೆ, ಮಹಾಪೂಜೆ ನಡೆಯಿತು. ವಿಶ್ವಜ್ಯೋತಿ ಮಹಿಳಾ ಸಂಘದ ಸದಸ್ಯೆಯರಿಂದ ಭಜನೆ ನಡೆಯಿತು. ಈ ಸಂದರ್ಭ ಶಾಸಕ ರಾಜೇಶ್ ನಾಯ್ಕ್, ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಕೆ. ಸೇಸಪ್ಪ ಕೋಟ್ಯಾನ್ ಮೊದಲಾದವರು ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಬಳಿಕ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ
ಕೇರಳದ ಕೊಚ್ಚಿಯಲ್ಲಿ ನಡೆದ ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಕರ್ನಾಟಕದಿಂದ ಪ್ರತಿನಿಧಿಸಿದ್ದ ಬೆಂಗಳೂರಿನ ವಿದ್ಯಾರ್ಥಿನಿ ಅಕ್ಷಿತಾ ಸತ್ಯನಾರಾಯಣ್ ಅವರು ಕರ್ನಾಟಕ ಮಿಸ್ ಕ್ವೀನ್ 2022 ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಅಕ್ಷಿತಾ ಸತ್ಯನಾರಾಯಣ್ ಅವರು, ಬೆಂಗಳೂರಿನ ಮಹಾರಾಣಿ ಅಮ್ಮಣ್ಣಿ ಕಾಲೇಜಿನ ಪತ್ರಿಕೋದ್ಯಮ ಮತ್ತು ಮನೋವಿಜ್ಞಾನ ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಮುಂಬೈಯಲ್ಲಿ ತರಬೇತಿ ಪಡೆದು ರೂಪದರ್ಶಿಯಾಗಿದ್ದಾರೆ. 2019ರ ಮಿಸ್ ಕರ್ನಾಟಕ
ಪುತ್ತೂರು: ಕಾಲುವೆ ವಿಚಾರದಲ್ಲಿ ಜಾಗ ಅತಿಕ್ರಮಣ ಆಗಿದ್ದರೆ ಯಾವುದೇ ನೋಟೀಸ್ ನೀಡದೇ ತೆರವು ಮಾಡಿ. ಇಂದು ಬೆಂಗಳೂರು, ನಾಳೆ ನಮ್ಮೂರು. ಆದ್ದರಿಂದ ತೆರವು ಕಾರ್ಯವನ್ನು ನಿರ್ದಾಕ್ಷಿಣ್ಯವಾಗಿ ಮಾಡಿ ಎಂದು ದ.ಕ.ಜಿಲ್ಲಾ ಅಪರ ಜಿಲ್ಲಾಧಿಕಾರಿ ಎಚ್.ಕೆ.ಕೃಷ್ಣಮೂರ್ತಿ ಕಂದಾಯ ಅಧಿಕಾರಿಗಳು ಸೇರಿದಂತೆ ಗ್ರಾಪಂಗಳಿಗೆ ಕಡಕ್ ಆದೇಶ ನೀಡಿದರು. ಇದು ಮುರ ಗೌರ ಸಮುದಾಯ ಭವನದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು
ಹೆಣ್ಮಕ್ಕಳು ಶಿಕ್ಷಣ ಪಡೆಯಬಾರದು ಎನ್ನುವ ಹೊತ್ತಲ್ಲಿ ಅವರ ಶಿಕ್ಷಣಕ್ಕಾಗಿ ವಿದ್ಯಾರ್ಥಿನಿ ನಿಲಯ ತೆರೆದು ಸ್ವಾವಲಂಬಿ ಬದುಕಿಗೆ ಮುನ್ನುಡಿ ಬರೆದವರು ಕರಾವಳಿಯ ಬಂಟರು. ಒಂದೆಡೆ ಸ್ವಾತಂತ್ರ್ಯದ ಕಿಚ್ಚು ಹಚ್ಚುತ್ತಿದ್ದ ಹೊತ್ತಲ್ಲೇ ಹೆಣ್ಮಕ್ಕಳ ಶಿಕ್ಷಣಕ್ಕಾಗಿ ಬಂಟರ ಸಂಘದವರು ಮಂಗಳೂರಿನಲ್ಲಿ ರಾಮಕೃಷ್ಣ ವಿದ್ಯಾರ್ಥಿನಿ ಭವನ ಆರಂಭಿಸಿದ್ದರು. ಸ್ವಾತಂತ್ರ್ಯ ಸಿಗೋದಕ್ಕೂ ಮೊದಲೇ ಸ್ಥಾಪನೆಗೊಂಡಿದ್ದ ವಿದ್ಯಾರ್ಥಿನಿ ಭವನಕ್ಕೀಗ ಅಮೃತೋತ್ಸವದ ಸಂಭ್ರಮ.ಮಂಗಳೂರು ನಗರದ
ಫಾಝಿಲ್ ಹಾಗೂ ಮಸೂದ್ ಹತ್ಯೆ ಪ್ರಕರಣದಲ್ಲಿ ರಾಜ್ಯ ಸರ್ಕಾರ ತಾರತಮ್ಯ ನೀತಿ ತೋರುತ್ತಿದೆ ಎಂದು ಆರೋಪಿಸಿ ಮುಸ್ಲಿಂ ಐಕ್ಯತಾ ವೇದಿಕೆ ನೇತೃತ್ವದಲ್ಲಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ನಗರದ ಕ್ಲಾಕ್ ಟವರ್ ಸರ್ಕಲ್ ನಲ್ಲಿ ಪ್ರತಿಭಟನಾ ಸಭೆ ನಡೆದಿದ್ದು ನೂರಾರು ಜನ ರಾಜ್ಯ ಮತ್ತು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಮುಖ್ಯಮಂತ್ರಿ ಭೇಟಿ ನೀಡಿದ್ದಾರೆ. ಆದರೆ ಅದೇ ಸಂದರ್ಭದಲ್ಲಿ ಕೊಲೆಯಾದ ಮಸೂದ್
ಮಂಗಳೂರು, ಸೆ.17: ಅಕ್ಟೋಬರ್ 3ರಂದು ನಡೆಯುವ ಬ್ಯಾರಿ ಭಾಷಾ ದಿನಾಚರಣೆಯ ಪ್ರಯುಕ್ತ ಅಖಿಲ ಭಾರತ ಬ್ಯಾರಿ ಪರಿಷತ್ ವಿವಿಧ ಬ್ಯಾರಿ ಸ್ಪರ್ಧೆಗಳನ್ನು ಆಯೋಜಿಸಿದೆ.1) ಪ್ರಬಂಧ ಸ್ಪರ್ಧೆ: “ಪ್ರವಾದಿ ಮುಹಮ್ಮದ್ (ಸ.ಅ.) ಅವರ ಜೀವನ ಮತ್ತು ಸಂದೇಶ” ಎಂಬ ವಿಷಯದಲ್ಲಿ ಕನ್ನಡ ಲಿಪಿ ಬಳಸಿ ಬ್ಯಾರಿ ಭಾಷೆಯಲ್ಲಿ ನಾಲ್ಕು ಪುಟಗಳಿಗೆ ಮೀರದ ಪ್ರಬಂಧವನ್ನು ವಿದ್ಯಾರ್ಥಿಗಳ ಸಹಿತ ಸಾರ್ವಜನಿಕರು (ಮುಕ್ತ ಸ್ಪರ್ಧೆ) ಬರೆದು ಸೆಪ್ಟೆಂಬರ್ 30ರೊಳಗೆ ಅಖಿಲ ಭಾರತ ಬ್ಯಾರಿ
ಪುತ್ತೂರು: ನಗರಸಭೆ ಕಾರ್ಯಾಲಯ ಪುತ್ತೂರು ಇದರ ವತಿಯಿಂದ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ಸೆ.17ರಂದು ಬೆಳಿಗ್ಗೆ ಪುತ್ತೂರು ಪರ್ಲಡ್ಕದಲ್ಲಿರುವ ಡಾ| ಶಿವರಾಮ ಕಾರಂತರ ಬಾಲವನದಲ್ಲಿ ನಡೆಯಿತು. ಸಹಾಯಕ ಕಮೀಷನರ್ ಗಿರೀಶ್ನಂದನ್ ಮತ್ತು ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್ ಅವರ ಸ್ವಚ್ಛತಾ ನಿಶಾನೆ ತೋರಿಸುವ ಮೂಲಕ ಶ್ರಮದಾನಕ್ಕೆ ಚಾಲನೆ ನೀಡಿದರು. ಸಹಾಯಕ ಕಮೀಷನರ್ ಗಿರೀಶ್ನಂದನ್ ಅವರು ಮಾತನಾಡಿ ಪುತ್ತೂರು ನಗರಸಭೆ ಸ್ವಚ್ಛತೆಯಲ್ಲಿ ಮಾದರಿ ಕೆಲಸ

























