Home Posts tagged V4News (Page 707)

ಮೂಡುಬಿದಿರೆ:ಬಿಡುಗಡೆಯಾಗದ ಅನುದಾನ ಅರ್ಧದಲ್ಲಿಯೇ ನಿಂತ ಅನೇಕ ಫಲಾನುಭವಿಗಳ ಮನೆ

ವಸತಿ ಯೋಜನೆಗಳಗೆ ಸರಕಾರದಿಂದ ಅನುದಾನ ಬಿಡುಗಡೆಯಾಗದೆ ಫಲಾನುಭವಿಗಳು ಅತಂತ್ರ ಸ್ಥಿತಿಯಲ್ಲಿದ್ದಾರೆ. ಈ ಹಿಂದೆ ಮಂಜೂರಾತಿ ಆದೇಶ ನೀಡಿದ ಅನೇಕ ಪಲಾನುಭವಿಗಳ ಮನೆಗಳು ಅನುದಾನ ಇಲ್ಲದೆ ಅರ್ಧದಲ್ಲಿ ನಿಂತಿವೆ. ಸಮಸ್ಯೆಯನ್ನು ಬಗೆಹರಿಸದಿದ್ದಲ್ಲಿ ಫಲಾನುಭವಿಗಳ ಜತೆಗೂಡಿ ಮರಸಭೆ ಮತ್ತು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸುವುದಾಗಿ ಪುರಸಭೆಯ ಕಾಂಗ್ರೆಸ್ ಸದಸ್ಯರು

ಉಚ್ಚಿಲ : ಅಪಘಾತದಲ್ಲಿ ತಂದೆ ಸಾವು, ಪುತ್ರನಿಗೆ ಗಂಭೀರ ಗಾಯ

ರಾಷ್ಟ್ರೀಯ ಹೆದ್ದಾರಿ 66 ರ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಮುಂಭಾಗದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ತಂದೆ ಸ್ಥಳದಲ್ಲೇ ಮೃತಪಟ್ಟು ಮಗ ತೀವ್ರ ಗಾಯಗೊಂಡು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಮೃತರನ್ನು ಬೆಳಗಾವಿ ಮೂಲದ ಪ್ರಭಾಕರ್ ಕೋತ ಎಂದು ಗುರುತಿಸಲಾಗಿದ್ದು, ಗಾಯಗೊಂಡವರು ಸಮರ್ಥ್ (14) ಎಂಬವರಾಗಿದ್ದಾರೆ. ಮೃತ ಪ್ರಭಾಕರ್ ಹಾಗು ಅವರ ಮಗ ಸಮರ್ಥ್ ಬೆಳಗಾವಿಯಿಂದ ಮಂಗಳವಾರ ರಾತ್ರಿ ಸರಕಾರಿ ಬಸ್ಸು ಮೂಲಕ ಹೊರಟು ಕಾಪು ಸಮೀಪದ

ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಪ್ರಗತಿಪರ ಕೃಷಿಕರಾದ ಭಾಸ್ಕರ್ ಹೆಗ್ಡೆ ತಮ್ಮ ಮನೆಯಲ್ಲಿ ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳದ ತೆಳ್ಳಾರಿನಲ್ಲಿ ಇಂದು ಬೆಳಗ್ಗೆ ನಡೆದಿದೆ. ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದ ನೀಲೆಬೆಟ್ಟು ಗುತ್ತು ಮನೆ ನಿವಾಸಿ ಭಾಸ್ಕರ ಹೆಗ್ಡೆ (63) ಆತ್ಮಹತ್ಯೆ ಮಾಡಿಕೊಂಡವರು. ಇಂದು ಬೆಳಗ್ಗೆ ಪತ್ನಿ ಅಡುಗೆ ಮನೆಯಲ್ಲಿದ್ದ ವೇಳೆ ಭಾಸ್ಕರ ಹೆಗ್ಡೆ ಮನೆಯಲ್ಲಿದ್ದ ನಾಡಕೋವಿಯಿಂದ ಸ್ವಯಂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಅಪಘಾತದಲ್ಲಿ ಗಾಯಾಳು ಬಾಲಕ ಮಿದುಳು ನಿಷ್ಕ್ರಿಯ : ಅಂಗಾಂಗ ದಾನಕ್ಕೆ ಮುಂದಾದ ಹೆತ್ತವರು

ಉಳ್ಳಾಲ : ಬಸ್ಸಿಂದ ಬಿದ್ದು ವಾರದಿಂದ ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಪಿಯುಸಿ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯಗೊಂಡಿದ್ದು, ಹೆತ್ತವರು ಶೋಕದ ನಡುವೆಯೂ ಆಸ್ಪತ್ರೆಯಲ್ಲಿ ಅಂಗಾಂಗ ದಾನ ನಡೆಸುವ ತೀರ್ಮಾನಕ್ಕೆ ಮುಂದಾಗಿದ್ದಾರೆ‌. ಸಿಟಿ ಬಸ್ಸಿಂದ ಎಸೆಯಲ್ಪಟ್ಟು ಒಂದು ವಾರದಿಂದ ಚಿಂತಾಜನಕ ಸ್ಥಿತಿಯಲ್ಲಿದ್ದ ಪಿಯು ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯಗೊಂಡಿದ್ದು , ಮಡುಗಟ್ಟಿದ ಶೋಕದ ನಡುವೆಯೂ ಕುಟುಂಬ ವರ್ಗದವರು

ಅ.18ರಂದು ಸುರತ್ಕಲ್ ಟೋಲ್ ತೆರವಿಗೆ ತೀರ್ಮಾನಿಸಿದ ಪ್ರತಿಭಟನಾಕಾರರು

ಸುರತ್ಕಲ್ ಅಕ್ರಮ ಟೋಲ್ ಗೇಟ್ ತೆರವಿನ ದಿನಾಂಕ ಘೋಷಣೆಗೆ ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳ ಸಹಭಾಗಿತ್ವದಲ್ಲಿ ಟೋಲ್ ಗೇಟ್ ಹೋರಾಟ ಸಮಿತಿ ನೇತೃತ್ವದಲ್ಲಿ ಒಂದು ದಿನದ ಧರಣಿ ಸುರತ್ಕಲ್ ಟೋಲ್ ಗೇಟ್ ಬಳಿ ನಡೆಯಿತು. ಧರಣಿ ಸ್ಥಳಕ್ಕೆ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ಲಿಂಗೇಗೌಡ ಭೇಟಿ ನೀಡಿದ್ರು. ಇದೇ ವೇಳೆ ಪ್ರತಿಭಟನಾ ನಿರತರು ಟೋಲ್ ಗೇಟ್ ತೆರವು ದಿನಾಂಕ ಘೋಷಣೆ ಮಾಡುವಂತೆ ಅವರನ್ನು ಆಗ್ರಹಿಸಿದರು. ಪೇಪರ್ ವರ್ಕ್ ನಡೆಯುತ್ತಿದೆ. 20 ದಿನಗಳಿಂದ

ಶಿರ್ವ :ಮೆಸ್ಕಾಂ ಸಿಬ್ಬಂದಿಗಳ ಮೇಲೆ ನುಗ್ಗಿದ ಕಾರು

ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿಯಲ್ಲಿ ಮೆಸ್ಕಾಂ ಸಿಬ್ಬಂದಿ ಗಳು ಟ್ರಾನ್ಸ್ಪರ್ಮಾರ್ ಅಳವಡಿಸುತ್ತಿದ್ದ ವೇಳೆ ಬರುತ್ತಿದ್ದ ವಾಹನಗಳನ್ನು ನಿಲ್ಲಿಸುತ್ತಿದ್ದರೂ ಮುನ್ನಗ್ಗಿ ಬಂದ ಕಾರೊಂದು ಕಾರ್ಯನಿರತ ಮೆಸ್ಕಾಂ ಸಿಬ್ಬಂದಿಗಳಿಗೆ ಗುದ್ದಿದ ಮೂವರು ಗಾಯಗೊಂಡಿದ್ದಲ್ಲದೆ, ವಿದ್ಯುತ್ ಕಂಬ ಕಾರಿನ ಮೇಲೆ ಬಿದ್ದ ಘಟನೆ ಶಿರ್ವದಲ್ಲಿ ಸಂಭವಿಸಿದೆ. ಶಿರ್ವ ನ್ಯಾರ್ಮ ಎಂಬಲ್ಲಿ ಟ್ರಾನ್ಸ್ಫಾರ್ಮರ್ ಕೆಲಸ ಪ್ರಗತಿಯಲ್ಲಿದ್ದು, 12 ಮಂದಿ ಮೆಸ್ಕಾಂ ಸಿಬ್ಬಂದಿ ಕೆಲಸ

ಅಡುಗೆ ಅನಿಲ ವಿತರಣೆಯಲ್ಲಿ ಅಕ್ರಮ ಆರೋಪ : ವೀಡಿಯೋ ವೈರಲ್

ಮಂಜೇಶ್ವರಂ: ಮಂಜೇಶ್ವರ ಹೊಸಂಗಡಿಯಲ್ಲಿ ಕಾರ್ಯಾಚರಿಸುತ್ತಿರುವ ಅನಂತ ಗ್ಯಾಸ್ ಏಜೆನ್ಸಿ ಮೂಲಕ ವಿತರಿಸಲಾಗುತ್ತಿರುವ ಅಡುಗೆ ಅನಿಲ ವಿತರಣೆಯಲ್ಲಿ ತೂಕ ಕಡಿಮೆ ಇರುವುದಾಗಿ ಆರೋಪಿಸಿ ಗ್ರಾಹಕರೊಬ್ಬರು ವೀಡಿಯೋ ಒಂದನ್ನು ವೈರಲ್ ಮಾಡಿದ ಬೆನ್ನಲ್ಲೇ ಗ್ರಾಹಕರಲ್ಲಿ ಭಾರೀ ಆತಂಕ ಸೃಷ್ಟಿಯಾಗಿತ್ತು.ಆದರೆ ಏಜನ್ಸಿ ಕಚೇರಿ ಮುಂಬಾಗದಲ್ಲಿ ಇರಿಸಲಾಗಿದ್ದ ತೂಕ ಕಡಿಮೆ ಕಂಡು ಬಂದ ಅಡುಗೆ ಅನಿಲವನ್ನು ಬೇರೆಯೇ ಇಡಲಾಗಿತ್ತೆಂದೂ ಅದನ್ನು ವಿತರಿಸುವ ಉದ್ದೇಶವಿರಲಿಲ್ಲವೆಂದೂ ಗ್ಯಾಸ್

ಕಾರ್ಕಳ:ಕೆಲವೆಡೆ ಬೀಸಿದ ಸುಂಟರ ಗಾಳಿ, ಹಲವು ಮನೆಗಳಿಗೆ ಹಾನಿ

ಕಾರ್ಕಳ: ಕಾರ್ಕಳದ ದುರ್ಗಾ ಗ್ರಾಮದ ಕುಕ್ಕಜ ಪಲ್ಕೆ ಎಂಬಲ್ಲಿ ಬೀಸಿದ ಸುಂಟರಗಾಳಿಗೆ ರಿಯಾಜ್ ಎಂಬವರ ಮನೆ ಹಂಚು ಹಾಗೂ ಚಾವಣಿ ಹಾರಿ ಹೋಗಿ ಸುಮಾರು ಐವತ್ತು ಸಾವಿರದಷ್ಟು ನಷ್ಟ ಉಂಟಾಗಿದೆ. ಅದಲ್ಲದೆ ಸಾಕಿದ ಕುರಿಯ ಮೇಲೆ ಚಾವಣಿ ತಗಡು ಬಿದ್ದು ಸುಮಾರು ಏಳು ಸಾವಿರ ರೂಪಾಯಿ ಮೌಲ್ಯದ ಕುರಿ ಸಾವನಪ್ಪಿದೆ. ಅದೇ ರೀತಿ ಜಹೀರ್ ಎಂಬವರ ಮನೆ ಚಾವಣಿ ಹಾರಿ ಹೋಗಿ ಸುಮಾರು 25,000 ನಷ್ಟ ಉಂಟಾಗಿದೆ. ಅಲ್ಲಿ ಸಮೀಪ ಮುನಾವರ್ ಸಾಹೇಬರ ಮನೆ ಚಾವಣಿ ಹಾರಿ […]

ಜಿಲ್ಲಾ ಮಟ್ಟದ ಕರೋಕೆ ಸಂಗೀತ ರಿಯಾಲಿಟಿ ಶೋ ಸ್ಪರ್ಧೆ : ಬಂಟ್ವಾಳದ ಸಾತ್ವಿಕ್ ವಿನ್ನರ್

ಮೂಡುಬಿದಿರೆ: ಜೇಸಿಐ ಮೂಡುಬಿದಿರೆ ತ್ರಿಭುವನ್ ವತಿಯಿಂದ ಜೇಸಿ ಸಪ್ತಾಹದಂಗವಾಗಿ ನಿಶ್ಮಿತಾ ಪ್ಯಾರಡೈಸ್‍ನಲ್ಲಿ ನಡೆದ ಅವಿಭಜಿತ ದ.ಕ.ಜಿಲ್ಲಾ ಮಟ್ಟದ ಕರೋಕೆ ಸಂಗೀತ ರಿಯಾಲಿಟಿ ಶೋ ಸ್ಪರ್ಧೆಯಲ್ಲಿ ಬಂಟ್ವಾಳದ ಸಾತ್ವಿಕ್ ವಿನ್ನರ್ ಆಗಿ ಮೂಡಿ ಬಂದರು. ಹೆಬ್ರಿಯ ಸಂದೀಪ್ ರನ್ನರ್ ಅಪ್ ಹಾಗೂ ಮಂಗಳೂರಿನ ಅಭಿನವ್ ಎಸ್. ಭಟ್ ತೃತೀಯ ಬಹುಮಾನ ಗಳಿಸಿದರು. ರವಿ ಮಿಜಾರು, ಮುರಾರಿ ರಾವ್ ಹೊಸಬೆಟ್ಟು ಹಾಗೂ ಅನುಷಾ ಉಡುಪಿ ಅಂತಿಮ ಸುತ್ತಿಗೆ ಆಯ್ಕೆಯಾಗಿದ್ದರು. ಸಂಜೆ

19ನೇ ರಾಜ್ಯಮಟ್ಟದ ಕರಾಟೆ ಕೆಲರಾಯ್ ರೆಡ್‍ಕ್ಯಾಮೆಲ್‍ಗೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ : ಶೋರಿನ್ ರಿಯೂ ಕರಾಟೆ ಅಸೋಸಿಯೇಷನ್, ಎಂಕೆ ಅನಂತರಾಜ್ ಕಾಲೇಜು ಓಫ್ ಫಿಸಿಕಲ್ ಎಜುಕೇಶನ್ ಹಾಗೂ ಸ್ವಾಮಿ ಸ್ಟ್ರೆಂತ್ ಟ್ರೈನಿಂಗ್ ಸೆಂಟರ್ ಜಂಟಿಯಾಗಿ ಸಮಾಜಮಂದಿರದಲ್ಲಿ ಆಯೋಜಿಸಿದ 19ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‍ಶಿಪ್‍ನಲ್ಲಿ ಕೆಲರಾಯ ರೆಡ್ ಕ್ಯಾಮಲ್ ಇಂಗ್ಲಿಷ್ ಮೀಡಿಯಂ ಶಾಲೆಯು ಸಮಗ್ರ ತಂಡ ಪ್ರಶಸ್ತಿಯನ್ನು ಗಳಿಸಿದೆ. ಅಡ್ಯಾರ್ ಕಣ್ಣೂರಿನ ಬರಕ ಇಂಟರ್ನಾಷನಲ್ ಶಾಲೆಯು ತಂಡ ರನ್ನರ್ಸ್ ಗೆದ್ದುಕೊಂಡಿದೆ. ತೃತೀಯ ಸ್ಥಾನವನ್ನು