Home Posts tagged V4News (Page 726)

ಕುಂದಾಪುರ : ಪತ್ನಿಯನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಪತಿ

ಕುಂದಾಪುರ: ಸೀಮಂತ ಕಾರ್ಯಕ್ರಮದಲ್ಲಿ ಭಾಗಿಯಾಗಲು ತವರು ಮನೆಯಿಂದ ಬಂದಿದ್ದ ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಇಲ್ಲಿನ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಕುಂದ ಶಾಲೆ ಸಮೀಪದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಸೊರಬ ನಿವಾಸಿ ಪೂರ್ಣಿಮಾ ಆಚಾರ್ಯ (38) ಕೊಲೆಯಾದ ಮಹಿಳೆ.

ನಟ ಅರ್ಜುನ್ ಕಾಪಿಕಾಡ್ ಹುಲಿ ಕುಣಿತಕ್ಕೆ ಮನಸೋತ ಪ್ರೇಕ್ಷಕರು

ಕೋಸ್ಟಲ್ ವುಡ್ ನಲ್ಲಿ ಅಬತರ ಮೂವಿ ಸಖತ್ ಸದ್ದು ಮಾಡ್ತಾ ಇದೆ.ಬೊಳ್ಳಿ ಮೂವೀಸ್ ಲಾಂಛನದಲ್ಲಿ ಅರ್ಜುನ್ ಕಾಪಿಕಾಡ್ ನಿರ್ದೇಶನದ `ಅಬತರ’ ತುಳು ಮೂವಿ ಕರಾವಳಿಯಾದ್ಯಂತ ಯಶಸ್ವಿ ಪ್ರದರ್ಶನ ಕಾಣ್ತಾ ಇದೆ.ಇದೀಗ ಅಬರತ ಬೈಕ್ ರಥಯಾತ್ರೆ ಮಂಗಳೂರಲ್ಲಿ ಸಂಭ್ರಮದಿಂದ ಜರುಗಿತ್ತು. ನಗರದ ಫಾರಂ ನೆಕ್ಸಾ ಮಾಲ್ ನಲ್ಲಿ ಅಬರತ ಬೈಕ್ ರಥಯಾತ್ರೆಗೆ ಚಾಲನೆ ಸಿಕ್ಕಿತ್ತು. ನಟರಾದ ದೇವದಾಸ್ ಕಾಪಿಕಾಡ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರ್ ಅವರು ಅಧಿಕೃತವಾಗಿ ಚಾಲನೆ

ದುಸ್ಥಿತಿಯಲ್ಲಿದೆ ಮಂಗಳೂರಿನ ನಂತೂರು ಬಸ್ ನಿಲ್ದಾಣ

ಸಾರ್ವಜನಿಕರಿಗೆ ಬೇಕಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಜವಾಬ್ದಾರಿ ಸರಕಾರದ್ದು. ಆದರೆ ಈ ವಿಚಾರದಲ್ಲಿ ಆಡಳಿತದಲ್ಲಿರುವ ಮಂದಿ ತಮ್ಮ ಲಾಭವನ್ನೇ ನೋಡಿದಲ್ಲಿ ಅಂತಹ ಮೂಲಭೂತ ಸೌಲಭ್ಯಗಳು ಜನರಿಗೆ ಇದ್ದೂ ಇಲ್ಲದಂತಾಗುತ್ತದೆ. ಇಂತಹುದೇ ಒಂದು ವ್ಯವಸ್ಥೆ ಮಂಗಳೂರಲ್ಲಿ ಕಾಣಬಹುದು. ಹೌದು. ಮಂಗಳೂರು ನಗರದ ನಂತೂರು ಸಮೀಪದಲ್ಲಿರುವ ಬಸ್ ನಿಲ್ದಾಣ ಈಗಲೋ, ಆಗಲೋ ಬೀಳುವ ಸ್ಥಿತಿಯಲ್ಲಿದೆ. ಮಂಗಳೂರು ಮಹಾನಗರ ಪಾಲಿಕೆಯ ಬಸ್ ನಿಲ್ದಾಣ ಹಲವಾರು ವರ್ಷಗಳಿಂದ

ಮರವಂತೆ ಕಡಲ ತೀರದಲ್ಲಿ ಉಪಾಧ್ಯಕ್ಷ ಫಿಲಂ ಶೂಟಿಂಗ್

ಬೈಂದೂರು ತಾಲೂಕಿನ ವಿಶ್ವಪ್ರಸಿದ್ಧ ಮರವಂತೆ ಕಡಲ ತೀರದಲ್ಲಿ ಹಾಗೂ ಕುಂದಾಪುರ ಉಡುಪಿಯ ಪರಿಸರದಲ್ಲಿ ಇಂದು ಉಪಾಧ್ಯಕ್ಷ ಫಿಲಂ ಶೂಟಿಂಗ್ ನಡೆಯಿತು.ಸ್ಯಾಂಡಲ್‍ವುಡ್‍ನಲ್ಲಿ ಕಾಮಿಡಿ ಕಿಂಗ್ ಎಂದು ಹೆಸರು ಮಾಡಿದ ಖ್ಯಾತರಾದ ಚಲನಚಿತ್ರ ನಟ ಚಿಕ್ಕಣ್ಣ ಕೆಲವೊಂದು ಸಿನಿಮಾಗಳಲ್ಲಿ ಇವರೇ ಹೀರೋಗಿಂತ ಹಾಸ್ಯ ನಟನಾಗಿ ಹೆಚ್ಚಾಗಿ ಮಿಂಚಿದ್ದು, ಈಗ ಉಪಾಧ್ಯಕ್ಷ ಚಿತ್ರದಲ್ಲಿ ನಾಯಕನಾಗಿ ಮೋಡಿ ಮಾಡಲು ಸಜ್ಜಾಗಿದ್ದಾರೆ. ಸಾಕಷ್ಟು ಹಿಟ್ ಚಿತ್ರಗಳ ನಿರ್ಮಾಪಕರಾದ

ಮೆಲ್ಕಾರ್ : ಶ್ರೀ ಗುರು ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿ ನಿ. ಉದ್ಘಾಟನಾ ಕಾರ್ಯಕ್ರಮ

ಬಂಟ್ವಾಳ: ಮೆಲ್ಕಾರ್‍ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಶ್ರೀ ಗುರು ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿ ನಿ. ಇದರ ನೂತನ ಕಡೆಗೋಳಿ ಶಾಖೆಯು ಪುದು ಗ್ರಾಮದ ಕಡೆಗೋಳಿಯ ಶ್ರೀ ನಾರಾಯಣ ಕಾಂಪ್ಲೆಕ್ಸ್‍ನಲ್ಲಿ ಶುಭಾರಂಭಗೊಂಡಿತು.ಸಂಘದ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಸ್ವಾಗತಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ದೇಶಕ್ಕೆ ಆರ್ಥಿಕ ಶಕ್ತಿಯ ಬೆಳಕನ್ನು ದ.ಕ. ಜಿಲ್ಲೆ ನೀಡಿದೆ. ಗ್ರಾಮೀಣ ಭಾಗದ ಜನರಿಗೆ ರಾಷ್ಟ್ರೀೀಕೃತ ಬ್ಯಾಂಕುಗಳು ನೀಡಲು

ಮಂಗಳೂರು : ಅಮೃತಭಾರತಿಗೆ ತುಲು ಪುರ್ಪ ಪುಸ್ತಕದ ಅರ್ಪಣೆ

ಪ್ರಧಾನಿ, ರಾಷ್ಟ್ರಪತಿ, ಕೇಂದ್ರ ಗೃಹಮಂತ್ರಿ ಭಾರತದ ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳಿಗೆ ನಮ್ಮ ದೇಶದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗೆ ತುಲು ಪುರ್ಪ ಕಳುಹಿಸಿ ತುಲು ಕರ್ನಾಟಕ ಹಾಗೂ ಕೇರಳ ರಾಜ್ಯದಲ್ಲಿ ರಾಜ್ಯದ ಅಧಿಕೃತ ಭಾಷೆ ಮತ್ತು 8ನೇ ಪರಿಚ್ಛೇದಕ್ಕೆ ಸೇರಿಸಲು ಮನವಿ. ಜೈ ತುಲುನಾಡ್(ರಿ) ಸಂಘಟನೆ ಉಡುಪಿ,ಮಂಗಳೂರು, ಕಾಸರಗೋಡು ಸೇರಿಕೊಂಡು, ತುಲು ಬಾಷೆಗೆ ಎರಡನೇ ಪ್ರಾದೇಶಿಕ ಬಾಷೆಯ ಮಾನ್ಯತೆ ದೊರೆಯಬೇಕು ಮತ್ತು ನಮ್ಮ ಸಂವಿಧಾನದ ಎಂಟನೇ

ಪುತ್ತೂರು ಉಪ ವಿಭಾಗದ DYSP ಯಾಗಿದ್ದ ಡಾ. ಗಾನಾ ಪಿ. ಕುಮಾರ್ ವರ್ಗಾವಣೆ.

ಪುತ್ತೂರು : ಪುತ್ತೂರು ಉಪ ವಿಭಾಗದ ಡಿವೈಎಸ್ಪಿಯಾಗಿದ್ದ ಡಾ.ಗಾನಾ ಪಿ.ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ಕರ್ನಾಟಕ ರಾಜ್ಯದ ಪೊಲೀಸ್‌ ಮಹಾನಿರ್ದೇಶಕರು ಆ 19 ರಂದು ಆದೇಶ ಹೊರಡಿಸಿದ್ದಾರೆ. ಅವರ ಜಾಗಕ್ಕೆ ಪ್ರಸ್ತುತ ಬೆಂಗಳೂರಿನಲ್ಲಿಸಿಐಡಿಯಲ್ಲಿ ಡಿವೈಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ವೀರಯ್ಯ ಹಿರೇಮಠ ಅವರನ್ನು ನೇಮಕ ಮಾಡಲಾಗಿದೆ. 2020ರ ಸೆಪ್ಟಂಬರ್‌ ತಿಂಗಳಿನಲ್ಲಿ ಡಾ.ಗಾನಾ ಪಿ.ಕುಮಾರ್ ಅವರು ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾಗಿ

ಆ.23 : ಕಾಂಗ್ರೆಸ್ ಪಕ್ಷದ ವತಿಯಿಂದ ಪಾದಯಾತ್ರೆ

ಬಂಟ್ವಾಳ: ಸ್ವಾತಂತ್ರ್ಯ ಅಮೃತಮಹೋತ್ಸವದ ಪ್ರಯುಕ್ತ ಕಾಂಗ್ರೆಸ್ ಪಕ್ಷದ ವತಿಯಿಂದ ಪಾದಯಾತ್ರೆ ಕಾರ್ಯಕ್ರಮ ಆ.23 ರಂದು ಮಂಗಳವಾರದಂದು ಹಮ್ಮಿಕೊಳ್ಳಲಾಗಿದ್ದು ನಾವೂರ ಗ್ರಾಮದ ಮಣ್ಣಿಹಳ್ಳ ಜಂಕ್ಷನಲ್ಲಿ ಬೆಳಿಗ್ಗೆ 9.30ಕ್ಕೆ ಪಾದಾಯಾತ್ರೆ ಪ್ರಾರಂಭಗೊಳ್ಳಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದರು. ಅವರು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ ಪಾದಯಾತ್ರೆಯು ಜಕ್ರಿಬೆಟ್ಟು ಮೂಲಕ ಸಾಗಿ

ಸಿಎಂ ಬೊಮ್ಮಾಯಿ‌ ಮಾಧ್ಯಮ ಸಂಯೋಜಕ ಗುರಲಿಂಗಸ್ವಾಮಿ ನಿಧನ

ಸಿಎಂ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರಲಿಂಗಸ್ವಾಮಿ ನಿಧನ.ಬೆಳಗ್ಗೆ ಜಿಮ್‍ಗೆ ಹೋಗಿ ವರ್ಕೌಟ್ ಮಾಡುವಾಗ ಎದೆನೋವು ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮದ್ಯೆ ನಿಧನ ಹೊಂದಿದ್ದಾರೆ. ಬೊಮ್ಮಾಯಿ ಗೃಹ ಸಚಿವರಾದಾಗಿಂದ ಮಾಧ್ಯಮ ವರ್ಗ ನೋಡಿಕೊಳ್ಳುತ್ತಿದ್ದ ಇವರು ನಾಗರಭಾವಿ ಯುನಿಟಿ ಲೈಫ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ

ಡಿ. ದೇವರಾಜ ಅರಸರ ಜನ್ಮ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನಗರದ ಕುದ್ಮುಲ್ ರಂಗರಾವ್ ಪುರ ಭವನದಲ್ಲಿ ಆ.20ರ ಶನಿವಾರ ಹಮ್ಮಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ 107ನೇ ಜನ್ಮ ದಿನಾಚರಣೆ ಕಾರ್ಯಕ್ರಮಕ್ಕೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಸಚಿವರು ಹಿಂದುಳಿದ ವರ್ಗಗಳ ವೃತ್ತಿ ಕುಲಕಸುಬುಗಳ ವಿವಿಧ