ಬಂಟ್ವಾಳ: ದ.ಕ.ಜಿ.ಪಂ., ಬಂಟ್ವಾಳ ಕೃಷಿ ಇಲಾಖೆಯ ಸಹಯೋಗದೊಂದಿಗೆ ಪೊಳಲಿ ದೇವಳದ ಚೆಂಡಿನ ಗದ್ದೆಯಲ್ಲಿ ಯಾಂತ್ರೀಕೃತ ಭತ್ತದ ನಾಟಿ ಕಾರ್ಯಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಸ್ಥಳೀಯರ ಸಹಕಾರದೊಂದಿಗೆ ಚೆಂಡಿನ ಗದ್ದೆಯಲ್ಲಿ ಭತ್ತದ ನಾಟಿ ಕಾರ್ಯಕ್ಕೆ ಚಾಲನೆ
ಹತ್ಯೆ ಮಾಡಿದವರ ತಲೆ ಕಡಿಯುತ್ತೇವೆ ಎಂಬ ಹೇಳಿ ನೀಡಿರುವ ಕಾಳಿ ಸ್ವಾಮಿ ವರ್ತನೆ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಅವರು ಪುತ್ತೂರು ನೆಹರೂನಗರದ ಮಾಸ್ಟರ್ ಪ್ಲಾನರಿಗೆ ಭೇಟಿ ನೀಡಿದ ಸಂದರ್ಭ ಮಾಧ್ಯಮಂದೊಂದಿಗೆ ಮಾತನಾಡಿದರು. ಇಂತಹ ಹೇಳಿಕೆ ನೀಡುವುದು ಸ್ವಾಮೀಜಿಗಳ ಲಕ್ಷಣವಲ್ಲ. ಸ್ವಾಮೀಜಿಗಳು ಅನಾಗರಿಕರಂತೆ ವರ್ತಿಸುತ್ತಿದ್ದಾರೆ. ಸಮಾಜದ ಕಲುಷಿತ ವಾತಾವರಣಕ್ಕೆ ಕಾರಣಕರ್ತರಾಗಿದ್ದಾರೆ ಎಂದು ತಿಳಿಸಿದರು. ಈಗಾಗಲೇ ಜಿಲ್ಲೆಯಲ್ಲಿ
ಅಳಪೆಯ ಶ್ರೀ ಮಹಾದೇವಿ ಭಜನಾ ಮಂಡಳಿ 24ನೇ ವರ್ಷದ ಸಮವಸ್ತ್ರ ವಿತರಣೆ ವಿದ್ಯಾರ್ಥಿ ವೇತನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಮಂಗಳೂರಿನ ಅಳಪೆಯ ಶ್ರೀ ಮಹಾದೇವಿ ಭಜನಾ ಮಂಡಳಿಯ ವತಿಯಿಂದ 24ನೇ ವರ್ಷದ ಸಮವಸ್ತ್ರ ವಿತರಣೆ, ವಿದ್ಯಾರ್ಥಿ ವೇತನ ವಿತರಣೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದಲ್ಲಿ ಅತಿಥಿ ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ಮಂದಿರದ ಸದಸ್ಯರಾದ ಸುರೇಶ್ ಸಾಲಿಯಾನ್ ಅವರು ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ 42 ಮಂದಿಗೆ ಸಮವಸ್ತ್ರ ವಿತರಣೆ, 26 ಮಂದಿಗೆ ವಿದ್ಯಾರ್ಥಿ ವೇತನ, 18 ಮಂದಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಈ
ಕರಾವಳಿಯಲ್ಲಿ ಸುರಿದ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಸುಳ್ಯ ತಾಲೂಕಿನಲ್ಲಿ ನಿನ್ನೆ ಸುರಿದ ಮಳೆಯಿಂದಾಗಿ ಅಪಾರ ಪ್ರಮಾಣದ ಕೃಷಿ ಹಾನಿಯಾಗಿದೆ. ಇನ್ನು ಕಲ್ಮಕಾರಿನ ಕಡಮಕಲ್ಲು ಕಾಡಿನಲ್ಲಿ ಭಾರಿ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿದ್ದು ಅಪಾರ ಪ್ರಮಾಣದ ಮಣ್ಣು ಮಿಶ್ರಿತ ನೀರು ಹರಿದು ಸೇತುವೆಗಳು ಕೊಚ್ಚಿ ಹೋಗಿವೆ. ಕೃಷಿಕರ ಜಮೀನಿಗೆ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ಕೃಷಿ ಹಾನಿಯಾದ ಘಟನೆ ವರದಿಯಾಗಿದೆ. ಈಗಲೂ ಮಣ್ಣು ಮಿಶ್ರಿತ ನೀರು ಹರಿದು
ಸುರತ್ಕಲ್ ನಲ್ಲಿ ಸಂಘಪರಿವಾರ ಬೆಂಬಲಿತ ದುಷ್ಕರ್ಮಿಗಳಿಂದ ಇತ್ತೀಚೆಗೆ ಬರ್ಬರವಾಗಿ ಹತ್ಯೆಗೀಡಾದ ಫಾಝಿಲ್ ಮನೆಗೆ ಎಸ್ಡಿಪಿಐ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಭೇಟಿ ಕೊಟ್ಟು ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕೊಲೆಗಡುಕರಿಗೆ ತಕ್ಕ ಶಿಕ್ಷೆ ಆಗಬೇಕು. ಇದಕ್ಕೆ ಬೇಕಾದ ಕಾನೂನು ಹೋರಾಟದಲ್ಲಿ ಪಕ್ಷ ಫಾಝಿಲ್ ಕುಟುಂಬದ ಜೊತೆ ನಿಲ್ಲಲಿದೆ ಎಂದರು. ಸಾಂತ್ವಾನ ಹೇಳುವುದರಲ್ಲಿಯೂ ಸರ್ಕಾರ ಅನುಸರಿಸಿದ ತಾರತಮ್ಯ
ಮಣಿಪಾಲದ ಪೈ ಕುಟುಂಬದ ಹಿರಿಯರಾದ ತೋನ್ಸೆ ಮೋಹನದಾಸ್ ಪೈ (89) ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲದ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಆಸ್ಪತ್ರೆಯಲ್ಲಿ ಇತ್ತೀಚಿಗೆ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಡಾ. ಟಿಎಂಎ ಪೈ ಪ್ರತಿಷ್ಠಾನ, ಶಿಕ್ಷಣ ಸಂಸ್ಥೆ ಎಂಜಿಎಂ ಕಾಲೇಜಿನ ಟ್ರಸ್ಟಿ, ಸಿಂಡಿಕೇಟ್ ಬ್ಯಾಂಕಿನ ಪೂರ್ವ ರೂಪ ಐಸಿಡಿಎಸ್ ಲಿ., ಮಣಿಪಾಲ್ ಮೀಡಿಯ ನೆಟ್ವರ್ಕ್ ಲಿ. ಮೊದಲಾದ ಸಂಸ್ಥೆಗಳ ಅಧ್ಯಕ್ಷರಾಗಿ ಹಲವು ಸಂಸ್ಥೆಗಳ ಬೆಳವಣಿಗೆಗೆ
ಪುತ್ತೂರು: ಪುತ್ತೂರು ಬಸ್ ನಿಲ್ದಾಣದ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಜ್ಯೂಸ್ ಸೆಂಟರ್ ವೊಂದರಲ್ಲಿ ಅಡುಗೆ ಅನಿಲದಿಂದಾಗಿ ಸಂಭವಿಸಬಹುದಾದ ಭಾರಿ ಬೆಂಕಿ ದುರಂತವೊಂದು ಪೊಲೀಸ್ ಮತ್ತು ಗೃಹರಕ್ಷಕ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದಾಗಿ ತಪ್ಪಿದ ಘಟನೆ ಆ.1 ರ ನಸುಕಿನ ಜಾವ ನಡೆದಿದೆ. ಯೋಗೀಶ್ ರೈ ಮಾಲಕತ್ವದ ಜ್ಯೂಸ್ ಸೆಂಟರ್ ನೊಳಗೆ 3 ಗಂಟೆ ರಾತ್ರಿ ಸುಮಾರಿಗೆ ಬೆಂಕಿಯ ಜ್ವಾಲೆ ಅಂಗಡಿಯ ಸೊತ್ತುಗಳಿಗೆ ಹತ್ತಿ ಕೊಂಡಿತ್ತು. ಇದೇ ವೇಳೆ ರಾತ್ರಿ ಬಸ್ ನಿಲ್ಧಾಣದ ಪಾಯಿಂಟ್
ಹಳೆ ವಿದ್ಯಾರ್ಥಿ ಸಂಘ, ಕರಂಬಾರು(ರಿ)ಮತ್ತು ಶಾಲಾಭಿವೃದ್ಧಿ ಸಮಿತಿ ಸಹಕಾರದೊಂದಿಗೆ ಆಟೀಡೊಂಜಿ ದಿನ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ನಡೆಯಿತು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ದೇವಾಡಿಗ ಸಭಾ ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದರು. ಉದ್ಘಾಟನೆ ಯನ್ನು ಜಗನಾಥ್ ಸಾಲ್ಯಾನ್, (ಅಧ್ಯಕ್ಷರು, ಮಾರಿಯಮ್ಮ ಕೋಟೆ ಬಬ್ಬು ಸ್ವಾಮಿ ದೈವಸ್ಥಾನ ಕರಂಬಾರು, ಸಂಪನ್ಮೂಲ ವ್ಯಕ್ತಿ ಯಾಗಿ ತುಳು ಅಕಾಡೆಮಿ ಮಾಜಿ ಸದಸ್ಯರಾದ ನರೇಶ್ ಕುಮಾರ್ ಸಸಿಹಿತ್ಲು, ಮುಖ್ಯ ಅತಿಥಿ ಯಾಗಿ
ಮಂಗಳೂರು: ಇತ್ತೀಚೆಗೆ ಸುರತ್ಕಲ್ ಪೇಟೆಯಲ್ಲಿ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಗೀಡಾದ ಯುವಕ ಫಾಝಿಲ್ ರವರ ಮನೆಗೆ SDPI ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆಯವರ ನೇತೃತ್ವದ ನಿಯೋಗವು ಭೇಟಿ ನೀಡಿ ಫಾಝಿಲ್ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ ದೈರ್ಯ ತುಂಬಲಾಯಿತು, ಕುಟುಂಬದೊಂದಿಗೆ ಪಕ್ಷವು ಸದಾ ಇರಲಿದೆ ಯಾವುದೇ ಕಾರಣಕ್ಕೂ ಆತ್ಮವಿಶ್ವಾಸ, ದೈರ್ಯ ಕಳೆದುಕೊಳ್ಳದೇ ಕಾನೂನಿನ ಮೇಲೆ ನಂಬಿಕೆ ಇಟ್ಟು ಕಾನೂನು ಹೋರಾಟ ಮಾಡಿ ಕೊಲೆಗಟುಕರಿಗೆ
ಪುತ್ತೂರು ಗೆಜ್ಜೆ ಗಿರಿಯ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲ ಸ್ಥಾನ ನಂದನ್ ಬಿತ್ತಿಲ್ ನಲ್ಲಿ ಭಾನುವಾರದಂದು ಬೆಳಿಗ್ಗೆ ಬಿಲ್ಲವ ಸಮುದಾಯದ ಯುವ ಉದ್ಯಮಿ ಹಾಗೂ ಗೆಜ್ಜೆಗಿರಿ ನಂದನ್ ಬಿತ್ತಿಲಿನ ಪ್ರಸಾದ ತಯಾರಿಕ ಘಟಕದ ಸಂಚಾಲಕರಾಗಿ ಕಳೆದೆರಡು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದ ಪ್ರವೀಣ್ ನೆಟ್ಟಾರು ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಿತುಈ ಸಂದರ್ಭದಲ್ಲಿ ವಿಖ್ಯಾತಾನಂದ ಸ್ವಾಮೀಜಿ ಮಾತನಾಡಿ ಪ್ರವೀಣ ರವರ ಕೆಲಸ-ಕಾರ್ಯಗಳ ಬಗ್ಗೆ ಗುಣಗಾನ



























