Home Posts tagged V4News (Page 746)

ಪುತ್ತೂರು ಕೇಬಲ್ ಟಿವಿ, ವರದಿಗಾರ,ಪುತ್ತೂರು ತಾಲ್ಲೂಕು ಪತ್ರಕರ್ತರ ಸಂಘದ ಮಾಜಿ ಸದಸ್ಯ ಸೋನಿ ಗೋನ್ಸಾಲ್ವಿಸ್ ನಿಧನ

ಪುತ್ತೂರು ಕೇಬಲ್ ಟಿವಿ, ವರದಿಗಾರ,ಪುತ್ತೂರು ತಾಲ್ಲೂಕು ಪತ್ರಕರ್ತರ ಸಂಘದ ಮಾಜಿ ಸದಸ್ಯ,ಕಂಪ್ಯೂಟರ್ ತಂತ್ರಜ್ಞಾನದ ಮಾಂತ್ರಿಕ ಸೋನಿ ಗೋನ್ಸಾಲ್ವಿಸ್ ನಿಧನ. ಪುತ್ತೂರು: ಕೇಬಲ್ ಟಿ.ವಿ ಮತ್ತು ಕಂಪ್ಯೂಟರ್ ತಂತ್ರಜ್ಞಾನದಲ್ಲಿ ವಿಶೇಷ ಪರಿಣಿತಿ ಹೊಂದಿದ್ದ ಬೊಳುವಾರು ಉರ್ಲಾಂಡಿ ನಿವಾಸಿ ಸೋನಿ ಗೋನ್ಸಾಲ್ವಿಸ್ (55ವ) ರವರು ಜು.30 ರ ನಸುಕಿನ ಜಾವ

ಜೈನಮಠದಲ್ಲಿ ಆ.31ರಿಂದ ಆ.6ರವರೆಗೆ ಏಳದೆ ಮಂದಾರ ರಾಮಾಯಣ

ಮೂಡುಬಿದಿರೆ: ತೌಳವ ಸಂಸ್ಕೃತಿಯ ಎಲ್ಲಾ ತಿರುಳನ್ನೂ ಒಳಗೊಂಡಿರುವ ತುಳು ಭಾಷೆಯ ಆಕರ ಗ್ರಂಥವಾಗಿರುವ ತುಳುವ ವಾಲ್ಮೀಕಿ ಮಂದಾರ ಕೇಶವ ಭಟ್ಟರು ಬರೆದ ಮಂದಾರ ರಾಮಾಯಣದ ಪಾರಾಯಣದಿಂದಾಗುವ ಮಹತ್ವವನ್ನು ಪ್ರಚಾರ ಪಡಿಸುವ ಉದ್ದೇಶದಿಂದ ತುಳುವರ್ಲ್ಡ್ ಮಂಗಳೂರು, ಧವಲತ್ರಯ ಜೈನ ಕಾಶಿ ಟ್ರಸ್ಟ್ ಮೂಡುಬಿದಿರೆ, ತುಳುಕೂಟ ಬೆದ್ರ ಹಾಗೂ ಮಂದಾರ ಪ್ರತಿಷ್ಠಾನ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಮೂಡುಬಿದಿರೆ ಜೈನ ಮಠದ ಭಟ್ಟಾರಕ ಸಭಾಭವನದಲ್ಲಿ ಆ.31ರಿಂದ ಆ.6ರವರೆಗೆ ಏಳು ದಿನಗಳ

ಎಬಿವಿಪಿ ಕಾರ್ಯಕರ್ತರಿಂದ ಗೃಹ ಸಚಿವರ ನಿವಾಸಕ್ಕೆ ಮುತ್ತಿಗೆ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಖಂಡಿಸಿ ಮತ್ತು ಗೃಹ ಸಚಿವರ ರಾಜೀನಾಮೆಗೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ಬೆಂಗಳೂರಿನಲ್ಲಿ ಅರಗ ಜ್ಞಾನೇಂದ್ರ  ಅವರ ನಿವಾಸಕ್ಕೆ ಮುತ್ತಿಗೆ ಹಾಕಿ ಸರ್ಕಾರದ ವಿರುದ್ಧ ಹಾಗೂ ಸಚಿವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಏಲಿಯನ್ ರೂಪದಲ್ಲಿ ಬಡವರ ಶಸ್ತ್ರಚಿಕಿತ್ಸೆಗೆ ಸಹಾಯ ಮಾಡುವ ಮಣಿ ಸಂತು

ಎಲ್ಲಾ ಹುಡುಗರು ಹಬ್ಬದ ಸಡಗರದಲ್ಲಿ ಸಂಭ್ರಮಿಸುತ್ತಿರುವಾಗ ಇಲ್ಲೊಬ್ಬರು ಒಬ್ಬರ ಜೀವ ಉಳಿಸಲೆಂದು ವೇಷ ಹಾಕಿ ಜನಮನಸೆಳೆಯುತ್ತಿದ್ದಾರೆ. ಇವರ ಹೆಸರು ಬೆಂಕಿ ಮಣಿ ಸಂತು ಈ ಹಿಂದೆ ಅದೆಷ್ಟೋ ಬಡವರ ಶಸ್ತ್ರಚಿಕಿತ್ಸೆಗೆ ಸಹಾಯ ಮಾಡಿದ ಕೀರ್ತಿ ಇವರದ್ದು ಶ್ರೀ ಮಹಾರಾಜ ವರಹ ಸ್ವಾಮಿ ದೇವಸ್ಥಾನದಲ್ಲಿ ಕರ್ಕಾಟಕ ಅಮಾಸ್ಯೆ ಪ್ರಯುಕ್ತ ನಡೆದ ಜಾತ್ರಾ ಮಹೋತ್ಸವದಲ್ಲಿ ಬಡ ರೋಗಿಯೊಬ್ಬ ಸಹಾಯಾರ್ಥವಾಗಿ ಬೆಳ್ಳಿಗೆ 3ಗಂಟೆ ಜಾವದಲ್ಲಿ ಉಡುಪಿಯ ಕಟಪಾಡಿ ಹೋಗಿ ತನ್ನ ಇಡೀ ದೇಹದ ಮೇಲೆ

ಅಹಿತಕರ ಘಟನೆಯಿಂದ ಬಂದ್ ವಾತಾವರಣಕ್ಕೆ ತಿರುಗಿದ್ದ ಸುರತ್ಕಲ್ ಇಂದು ಸಹಜ ಸ್ಥಿತಿಗೆ

ಸುರತ್ಕಲ್ ಮಂಗಳಪೇಟೆ ನಿವಾಸಿ ಫಾಝಿಲ್ ಹತ್ಯೆಯಿಂದ ಅಘೋಷಿತ ಬಂದ್ ವಾತಾವರಣಕ್ಕೆ ತಿರುಗಿದ್ದ ಸುರತ್ಕಲ್ ಪಟ್ಟಣ ಇಂದು ಸಹಜ ಸ್ಥಿತಿಗೆ ಮರಳಿದೆ.ಅಂಗಡಿ-ಮುಂಗಟ್ಟುಗಳು ತೆರೆದು ಎಂದಿನಂತೆ ಕಾರ್ಯಾಚರಿಸುತ್ತಿದ್ದು ಆಟೋರಿಕ್ಷಾಗಳು, ಬಸ್‍ಗಳು ಎಂದಿನಂತೆ ಓಡಾಡುತ್ತಿವೆ. ಶುಕ್ರವಾರ ಸಂಜೆ ಕಮಿಷನರ್ ಶಶಿಕುಮಾರ್ ಅವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿ, ಕೆಎಸ್‍ಆರ್‍ಪಿ ತುಕಡಿಗಳು ಪಥಸಂಚಲನ ನಡೆಸಿ ಜನರಲ್ಲಿ ಭದ್ರತೆಯ ವಿಶ್ವಾಸ ಮೂಡಿಸಿದ್ದರು.

ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆ ಹಿನ್ನೆಲೆ : ಗಡಿ ಪ್ರದೇಶ ತಲಪಾಡಿಯಲ್ಲಿ ಪೊಲೀಸರಿಂದ ತಪಾಸಣೆ

ಉಳ್ಳಾಲ: ಜಿಲ್ಲೆಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಯ ಬಳಿಕ ಗಡಿಪ್ರದೇಶದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು, ತಲಪಾಡಿ ಗಡಿಯಲ್ಲಿ ಕೇರಳದಿಂದ ಮಂಗಳೂರು ಕಡೆಗೆ ಆಗಮಿಸುತ್ತಿರುವ ವಾಹನಗಳ ತಪಾಸಣೆಯನ್ನು ನಡೆಸುತ್ತಿದ್ದು , ಮಂಗಳೂರಿನಿಂದ ಕೇರಳ ಕಡೆಗೆ ಸಂಚರಿಸುವ ವಾಹನಗಳನ್ನು ಕೇರಳ ಪೊಲೀಸರು ತಪಾಸಣೆ ಆರಂಬಿಸಿದ್ದಾರೆ,. ಕೇರಳ – ಕರ್ನಾಟಕ ಗಡಿಭಾಗವಾಗಿರುವ ತಲಪಾಡಿ, ದೇವಿಪುರ, ನೆತ್ತಿಲಪದವು ಬಳಿ ತಪಾಸಣೆ ನಡೆಸುತ್ತಿದ್ದು, ನೆತ್ತಿಲಪದವು

ಮಜಿಲ ನಿವಾಸಿ ಮೃತದೇಹ ನೇತ್ರಾವತಿಯಲ್ಲಿ ಪತ್ತೆ

ಉಳ್ಳಾಲ: ಪಾಂಡೇಶ್ವರ ಠಾಣಾ ವ್ಯಾಪ್ತಿಯಿಂದ ನಾಪತ್ತೆಯಾಗಿದ್ದ ವೃದ್ಧರೋರ್ವರ ಮೃತದೇಹ ಉಳ್ಳಾಲ ಉಳಿಯ ನೇತ್ರಾವತಿ ನದಿತೀರದಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ.ಜೆಪ್ಪು ಮಜಿಲ ನಿವಾಸಿ ಕುಮಾರ್(೭೮) ಎಂಬವರ ಮೃತದೇಹ ಇಂದು ಪತ್ತೆಯಾಗಿದೆ. ಗುರುವಾರ ಬೆಳಿಗ್ಗೆಯಿಂದ ನಾಪತ್ತೆಯಾಗಿದ್ದ ಇವರ ಕುರಿತು ಮನೆಮಂದಿ ಪಾಂಡೇಶ್ವರ ಪೊಲೀಸ್‌ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಕುಮಾರ್‌ ಅವರು ಚರ್ಮರೋಗವಿದ್ದ ಹಿನ್ನೆಲೆಯಲ್ಲಿ ಖಿನ್ನತೆಗೆ ಒಳಗಾಗಿದ್ದರು. ಕೆಲ ದಿನಗಳ

ದ.ಕ.ಇಂದು ಶಾಲೆಗಳಿಗೆ ರಜೆ

ದ.ಕ.ಜಿಲ್ಲೆಯಾದ್ಯಂತ ಇಂದು ಮುಂಜಾನೆ ಸುರಿದ ಭಾರೀ ಮಳೆಯಿಂದಾಗಿ ನಗರದ ಪ್ರಮುಖ ಸ್ಥಳಗಳಲ್ಲಿ ನೆರೆ ನೀರು ನಿಂತು ಜಲಾವೃತಗೊಂಡಿದ್ದು, ಮುನ್ನೆಚ್ಚರಿಕೆಯ ಕ್ರಮವಾಗಿ ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿ ಮತ್ತು ಮುಲ್ಕಿ, ಉಳ್ಳಾಲ, ಬಂಟ್ವಾಳ, ಮೂಡುಬಿದಿರೆ ವ್ಯಾಪ್ತಿಯಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ನಗರದ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಸಹಿತ ನಗರದ ಬಹುತೇಕ ಕಡೆಗಳಲ್ಲಿ ನೀರು ನಿಂತಿದ್ದು, ಪಾದಚಾರಿ, ವಾಹನಿಗರು

ಪ್ರವೀಣ್ ಜೀವಕ್ಕೆ 25 ಲಕ್ಷ ಬೇಲೆ ಕಟ್ಟಿದ್ದು ಸರಿಯೇ ? ಪ್ರಣವಾನಂದ ಸ್ವಾಮೀಜಿ ಆಕ್ರೋಶ

ಪರಮಪೂಜ್ಯ ಡಾಕ್ಟರ್ ಪ್ರಣವಾನಂದ ಸ್ವಾಮೀಜಿಯವರು ಪ್ರವೀಣ್ ನೆಟ್ಟಾರ್ ರವರ ಹುಟ್ಟೂರಾದ ಬೆಳ್ಳಾರೆ ಗ್ರಾಮಕ್ಕೆ ತೆರಳಿ ಕುಟುಂಬದ ಸದಸ್ಯರ ಜೊತೆಗೆ ಹಾಗೂ ಅವರ ಶ್ರೀಮತಿ ಅವರ ಜೊತೆಗೂ ದೇವರು ದುಃಖವನ್ನು ಬರಿಸುವ ಶಕ್ತಿಯನ್ನು ನೀಡಲೆಂದು ಮತ್ತು ನಾರಾಯಣ ಗುರುಗಳ ಹೆಸರಿನಲ್ಲಿ ಪೂಜಾ ವಿಧಾನವನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಶ್ರೀಗಳ ಜೊತೆಯಲ್ಲಿ ಬಿಲ್ಲವ ಸಮುದಾಯದ ಕುದ್ರೋಳಿ ದೇವಸ್ಥಾನದ ಸಮಿತಿಯ ಕಾನೂನು ಸಲಹೆಗಾರರಾಗಿರ್ತಕ್ಕಂತ ಶ್ರೀ ಪದ್ಮರಾಜ್ ನ್ಯಾಯವಾದಿಗಳು

ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಂತಿ ಸಭೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ನಿಟ್ಟಿನಲ್ಲಿ ಸಮುದಾಯದ ಪ್ರಮುಖರೊಂದಿಗೆ ಶನಿವಾರ(ಜು.30) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಂತಿ ಸಭೆ ಆಯೋಜಿಸಲಾಗಿದೆ.ಶಾಂತಿ ಕಾಪಾಡುವಲ್ಲಿ ಜಿಲ್ಲೆಯ ಜನತೆಯ ಸಹಕಾರ ಅತಿ ಮುಖ್ಯ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಮುದಾಯದ ಪ್ರಮುಖರೊಂದಿಗೆ ನಾಳೆ(ಜು.30) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಂತಿ ಸಭೆ ಆಯೋಜಿಸಲಾಗಿದೆ ಎಂದು ದ.ಕ.