ನವದೆಹಲಿ: ದೇಶದಲ್ಲಿ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತ ಚಿಕಿತ್ಸೆ ನೀಡುವ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಆಯುಷ್ಮಾನ್ ಯೋಜನೆಗೆ ಕರ್ನಾಟಕ ಸರ್ಕಾರವು ತನ್ನ ಪಾಲು ನೀಡದ ಕಾರಣ ಯೋಜನೆ ಅನುಷ್ಠಾನ ಪ್ರಕ್ರಿಯೆ ಸ್ಥಗಿತಗೊಂಡಿರುವ ಬಗ್ಗೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಲೋಕಸಭೆಯಲ್ಲಿ ಪ್ರಸ್ತಾಪಿಸಿ ಅಗತ್ಯ ಕ್ರಮ
ಮಂಗಳೂರು * ಸಹಕಾರಿ ರಂಗದಲ್ಲಿ ಆಧುನಿಕ ತಂತ್ರಜ್ಞಾನದ ಮೂಲಕ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಾ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ ಸಿಡಿಸಿಸಿ ಬ್ಯಾಂಕ್)ಗೆ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನ ಪ್ರಥಮ ಪ್ರಶಸ್ತಿ ಲಭಿಸಿದೆ. ಅಪೆಕ್ಸ್ ಬ್ಯಾಂಕ್ ರಾಜ್ಯದ ಅತ್ಯುತ್ತಮ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿಗೆ ಪ್ರಥಮ ಪ್ರಶಸ್ತಿಯನ್ನು ನೀಡುತ್ತಿದ್ದು ಈ ಪ್ರತಿಷ್ಠಿತ
ಮೂಡುಬಿದಿರೆ, : ಇಲ್ಲಿನ ಡಿ.ಜೆ. ಅನುದಾನಿತ ಹಿ.ಪ್ರಾ.ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ , ರಂಗ ಕಲಾವಿದ ಎಚ್. ಶಾಂತಿರಾಜ ಶೆಟ್ಟಿ (91)ಅವರು ಭಾನುವಾರ ನಿಧನ ಹೊಂದಿದರು. 1960ರ ಸುಮಾರಿಗೆ ಮೂಡುಬಿದಿರೆಯಲ್ಲಿ ಮಾಜಿ ಸಚಿವ ಅಮರನಾಥ ಶೆಟ್ಟಿ, ವಾಸುದೇವ ರಾವ್, ಎಂ ಎಸ್.ಜೀವನ್, ವಾಸು ಸಾಲಿಯಾನ್ ಮೊದಲಾದವರ ಉತ್ಸಾಹದಲ್ಲಿ ರೂಪುಗೊಂಡಿದ್ದ ನೂತನ ಕಲಾವೃಂದದ ನಾಟಕಗಳಲ್ಲಿ ಅಭಿನಯಿಸಿದ್ದರು.ಇಂಗ್ಲಿಷ್ ಪಾಠಮಾಡುವುದರಲ್ಲಿ ಪರಿಣತರಾಗಿದ್ದರು,ವಿದ್ಯಾರ್ಥಿಗಳ ಕ್ಷೇಮಪಾಲನ
ಶತಮಾನದ ಸನಿಹದಲ್ಲಿರುವ ಲಿಟ್ಲ್ ಫ್ಲವರ್ ಶಾಲೆಗೆ ಬೆಥನಿ ಸಂಸ್ಥೆಯ ಜನರಲ್ ಕೌನ್ಸಿಲರ್ ವಂದನೀಯ ಭಗಿನಿ ಡಾ. ಮಾರಿಯೆಟ್ ಬಿ ಎಸ್ ಭೇಟಿ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಹಾಗೂ ನಿಯೋಜಿತ ಮುಖ್ಯಶಿಕ್ಷಕಿ ಐರಿನ್ ವೇಗಸ್ ರವರ ನೇತೃತ್ವದಲ್ಲಿ ಮಕ್ಕಳು ಆರತಿ ಎತ್ತಿ ಸ್ವಾಗತಿಸಿದರು. ಬಳಿಕ ಶಾಲಾ ನಾಯಕ ಆಕಾಶ್ ನೇತೃತ್ವದಲ್ಲಿ ಬ್ಯಾಂಡ್ ಮೂಲಕ ಸ್ವಾಗತಿಸಿ ವೇದಿಕೆಗೆ ಕರೆತರಳಾಯಿತು. ಸ್ವಾಗತ ನೃತ್ಯದೊಂದಿಗೆ ಸ್ವಾಗತ
2024-25 ಸಾಲಿನಲ್ಲಿ ಜಿಲ್ಲಾ ಉದ್ಯಮ ಕೇಂದ್ರ ಹಾಗೂ ವೃತ್ತಿಪರ ಕುಶಲಕರ್ಮಿಗಳಿಗೆ ಉಚಿತ ಸುಧಾರಿತ ಉಪಕರಣ ಸರಬರಾಜು ಯೋಜನೆಯಡಿ ಗ್ರಾಮೀಣ ಪ್ರದೇಶದ ವೃತ್ತಿನಿರತ ಕುಶಲಕರ್ಮಿಗಳಿಗೆ ಗರಿಷ್ಠ 8000 ವರೆಗೆ ಉಚಿತ ಸುಧಾರಿತ ಉಪಕರಣಗಳು ಕಾಪು ಕ್ಷೇತ್ರದ 67 ಫಲಾನುಭವಿಗಳಿಗೆ ಮಂಜೂರಾಗಿದ್ದು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ತಮ್ಮ ಕಾಪು ಶಾಸಕರ ಕಚೇರಿಯಲ್ಲಿ ಸಾಂಕೇತಿಕವಾಗಿ 9 ಫಲಾನುಭವಿಗಳಿಗೆ ವಿತರಿಸಿದರು.
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಹಾಗೂ ನೆಹರು ಮೆಮೋರಿಯಲ್ ಕಾಲೇಜ್ ಸುಳ್ಯ ಇದರ ಸಹಯೋಗದಲ್ಲಿ ವಿಶ್ವ ಅಂಗದಾನ ದಿನಾಚರಣೆಯ ಕುರಿತು ನೆಹರು ಮೆಮೋರಿಯಲ್ ಕಾಲೇಜ್ ನಲ್ಲಿ ಅಂಗದಾನದ ಜಾಗೃತಿ ಮೂಡಿಸುವ ಸಲುವಾಗಿ ಕೆ ವಿ ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ರಚನಾ ಶಾರೀರ ವಿಭಾಗದ ಮುಂದಾಳತ್ವದಲ್ಲಿ, ಎನ್.ಎಂ.ಸಿ ಕಾಲೇಜಿನ ಐ.ಕ್ಯೂ.ಏ.ಸಿ ವಿಭಾಗ ಹಾಗೂ ಎನ್. ಎಂ.ಸಿ. ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಸಮಿತಿಯ
ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಪು ತಾಲೂಕಿನ ಬಗರ್ ಹುಕುಂ (ಅಕ್ರಮ – ಸಕ್ರಮ) ಸಾಗುವಳಿ ಸಕ್ರಮೀಕರಣ ಸಮಿತಿ ಸಭೆ ಇಂದು ಕಾಪು ತಹಸೀಲ್ದಾರ ಕಚೇರಿಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು ಸಭೆಯಲ್ಲಿ ನಮೋನೆ 53 ಮತ್ತು 57 ಅಡಿಯಲ್ಲಿ ಸಲ್ಲಿಸಿದ 9 ಕಡತಗಳಿಗೆ ಖಾಯಂ ಮಂಜೂರಾತಿ ನೀಡಲಾಯಿತು. 2 ಕಡತಗಳನ್ನು ಸಮಿತಿಯುಲ್ಲಿ ಮಂಡಿಸಲಾಯಿತು. ಈ ಸಂದರ್ಭದಲ್ಲಿ ಅಕ್ರಮ ಸಕ್ರಮ ಸಮಿತಿ ಕಾರ್ಯದರ್ಶಿಗಳು ಕಾಪು ತಹಶೀಲ್ದಾರರಾದ
ಬೈಂದೂರು: ಶ್ರೀಗುರುರಾಘವೇಂದ್ರ ಸ್ವಾಮಿ ಮಠ ವತ್ತಿನೆಣೆ ಬೈಂದೂರು ಇದರ 354ನೇ ಆರಾಧನ ಮಹೋತ್ಸವ ನಡೆಯಿತು. ಬೆಳಿಗ್ಗೆ ಪಾದಪೂಜೆ, ಅರ್ಚನೆ, ಆಂಜನೇಯ ಸ್ವಾಮಿಗೆ ಬೆಣ್ಣೆ ಸೇವೆ, ಮಹಾಪೂಜೆ, ಮಹಾಮಂಗಳಾರತಿ,ಪ್ರಸಾದ ವಿತರಣೆ ,ಮದ್ಯಾಹ್ನ ಮಹಾಅನ್ನಸಂತರ್ಪಣೆ,ಭಜನಾ ಕಾರ್ಯಕ್ರಮ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಿತು. ಸಾವಿರಾರು ಭಕ್ತರು ಆಗಮಿಸಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಗುರು ಸಾರ್ವಭೌಮರ ಆರಾಧನ ಮಹೋತ್ಸವದ ಪ್ರಯುಕ್ತ ಸೇವಾ ಸಂಗಮ ಶಿಶು ಮಂದಿರ
ಆಗಸ್ಟ್ 10, 2025 ರ ಭಾನುವಾರದಂದು ಸುರತ್ಕಲ್ ಶಾಖೆಯಲ್ಲಿ ತನ್ನ 10 ನೇ ಎಟಿಎಂ ಅನ್ನು ಉದ್ಘಾಟಿಸುವ ಮೂಲಕ ಎಂ.ಸಿ.ಸಿ. ಬ್ಯಾಂಕ್ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ. ಸಮಾರಂಭವು ಸುರತ್ಕಲ್ನ ಸೇಕ್ರೆಡ್ ಹಾರ್ಟ್ ಚರ್ಚ್’ನ ಧರ್ಮಗುರುಗಳಾದ ವಂದನೀಯ ಆಸ್ಟಿನ್ ಪೀಟರ್ ಪೆರಿಸ್ ಅವರ ಆಶೀರ್ವಾದದೊಂದಿಗೆ ಪ್ರಾರಂಭವಾಯಿತು, ಉಪಯೋಗಿಸಿದ ವಾಹನ ಮಾರಾಟ ಸಲಹೆಗಾರರಾದ ಶ್ರೀ ಮೊಹಮ್ಮದ್ ಹನೀಫ್ ಅವರು ಎಟಿಎಂ ಅನ್ನು ಅಧಿಕೃತವಾಗಿ ಉದ್ಘಾಟಿಸಿದರು. ಮುಕ್ಕಾದ ಹೋಲಿ
ಶ್ರೀ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ (ರಿ.) ಪಾದೆಬೆಟ್ಟು ಶ್ರೀ ಕಾಳಿಕಾಂಬಾ ಮಹಿಳಾ ಮಂಡಳಿ ವತಿಯಿಂದ ವರಮಹಾಲಕ್ಷ್ಮೀ ಪೂಜೆಯುಶ್ರೀ ದುರ್ಗಾದೇವಿ ಮಂದಿರದಲ್ಲಿ ಜರುಗಿತು. ಶ್ರೀ ವರಲಕ್ಷ್ಮಿ ವ್ರತಾಚರಣೆ ಪ್ರಯುಕ್ತ ವಿಶೇಷ ಪೂಜೆಯು ಸುಮಂಗಲಿಯರಿಂದ ವಿಜ್ರಂಭಣೆಯಿಂದ ನೆರವೇರಿತು. ಈ ಸಂದರ್ಭದಲ್ಲಿ ಅಧ್ಯಕ್ಷರು ಮತ್ತು ಸರ್ವಸದಸ್ಯರು ಶ್ರೀ ವಿಶ್ವಬ್ರಾಹ್ಮಣ ಸಮಾಜ ಸೇವಾ ಸಂಘ (ರಿ.) ಪಾದೆಬೆಟ್ಟು ಶ್ರೀ ಕಾಳಿಕಾಂಬಾ ಮಹಿಳಾ ಮಂಡಳಿ ಸದಸ್ಯರು ಹಾಗೂ ಭಕ್ತಾದಿಗಳು




























